ಅಥಣಿ : ಎರಡು ವರ್ಷಗಳ ಹಿಂದೆ ಪ್ರವಾಹದಲ್ಲಿ ಮನೆ ಕಳೆದುಕೊಂದಿದ್ದ ಬಡ ರೈತ ಕಲ್ಲಪ್ಪ ಅವರಿಗೆ ಸರಕಾರ ಹೊಸ ಮನೆ ಮಂಜೂರು ಮಾಡಿ ಎರಡು ಕಂತು ಕೂಡ ನೀಡಿದೆ. ಆದರೆ, ಮೂರನೇ ಕಂತಿಗೆ ಸಹಾಯಕಾಗಿ ಎರಡು ವರ್ಷ ಕಳೆದರೂ ಅಧಿಕಾರಿಗಳು ನಿರ್ಲಕ್ಷ ಮಾಡಿದರು. ಕೊನೆಗೆ ಈ ಬಡ ರೈತ ಶಾಸಕರಾದ ಶ್ರೀಮಂತ ಪಾಟೀಲರನ್ನು ಭೇಟಿಯಾಗಿ ಸಮಸ್ಯೆ ತೋಡಿಕೊಂಡಿದ್ದಾರೆ. ತಕ್ಷಣ ಸ್ಪಂದಿಸಿದ ಶಾಸಕರು ಶಾಸಕರು ನೇರವಾಗಿ ಕೃಷ್ಣಾ ಕಿತ್ತೂರಿಗೆ ತೆರಳಿ ಅಧಿಕಾರಿಗಳನ್ನು …
Read More »ಜೂನ್ 11 ರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯ: ನಿತೇಶ್ ಪಾಟೀಲ
ಬೆಳಗಾವಿ: ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಹಾಗೂ ವಾಯವ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 13 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂನ್ 11 ರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಪ್ರಜಾ ಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 ರ ಪ್ರಕಾರ ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುನ್ನ ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಬಹಿರಂಗ ಪ್ರಚಾರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ …
Read More »ಕಬ್ಬು ಬೆಳೆಗಾರರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಫ್ಆರ್ಪಿಪಿ ದರ ಹೆಚ್ಚಿಸುವ ವಿಚಾರದಲ್ಲಿ ಮೋಸ ಮಾಡುತ್ತಿವೆ
ಕಬ್ಬು ಬೆಳೆಗಾರರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಫ್ಆರ್ಪಿಪಿ ದರ ಹೆಚ್ಚಿಸುವ ವಿಚಾರದಲ್ಲಿ ಮೋಸ ಮಾಡುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿ ಡಿಸಿ ಕಚೇರಿ ಮುಂದೆ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಮತ್ತು ರಾಜ್ಯದಲ್ಲಿ …
Read More »ಹಿರೇ ಬಾಗೇವಾಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಪುಂಡರಿಗೆ ಹೆಡೆಮುರಿ ಕಟ್ಟಿದ್ದಾರೆ.
ನಿನ್ನೆ ರಾತ್ರಿ ಹಿರೇ ಬಾಗೇವಾಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಪುಂಡರಿಗೆ ಹೆಡೆಮುರಿ ಕಟ್ಟಿದ್ದಾರೆ. ಹೌದು ಹಿರೇಬಾಗೇವಾಡಿ ಠಾಣೆ ಸಿಪಿಐ ವಿಜಯಕುಮಾರ್ ಸಿನ್ನೂರ್ ಮಾರ್ಗದರ್ಶನದಲ್ಲಿ ಪಿಎಸ್ಐ ಶಶಿಕುಮಾರ್ ಕೊರಲೆ ನೇತೃತ್ವದಲ್ಲಿ ಈ ದಾಳಿ ಮಾಡಲಾಗಿದ್ದು. ನಿನ್ನೆ ರಾತ್ರಿ ಸುಮಾರು 2.30ರ ಸುಮಾರಿಗೆ ಹಾಲಗಿಮರಡಿ ಕ್ರಾಸ್ ಮೂಲಕ ಎರಡು ವ್ಯಾನ್ಗಳಲ್ಲಿ ಗೋವಾಗೆ ಗೋಮಾಂಸವನ್ನು ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಗೋಮಾಂಸ ಸಮೇತ ಇಬ್ಬರು …
Read More »ವಿದ್ಯಾರ್ಥಿನಿ ಜೊತೆಗೆ ಲವ್ವಿಡವ್ವಿ ಶಿಕ್ಷಕನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿತ
ವಿದ್ಯಾರ್ಥಿನಿ ಜೊತೆಗೆ ಲವ್ವಿಡವ್ವಿಯ ಅಶ್ಲೀಲ ಪೆÇೀಟೋಗಳನ್ನು ವೈರಲ್ ಮಾಡಿದ ಶಿಕ್ಷಕನಿಗೆ ಗ್ರಾಮಸ್ಥರು ಧರ್ಮದೇಟು ಕೊಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಯಕ್ಕುಂಡಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಮಹೇಶ ಶಿವಲಿಂಗಪ್ಪ ಬಿರಾದಾರ ಶಾಲೆಯ ವಿದ್ಯಾರ್ಥಿನಿಯೊಬ್ಬರನ್ನ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿರೋ ಆರೋಪ ಕೇಳಿ ಬಂದಿದ್ದು ವಿದ್ಯಾರ್ಥಿನಿಯೊಂದಿಗೆ ಕಳೆದ ಮಧುರ ಕ್ಷಣಗಳನ್ನ ಶಿಕ್ಷಕ ತನ್ನ ಮೊಬೈಲ್ ನಲ್ಲಿ ಸೆರೆ ಮಾಡಿಟ್ಟುಕೊಂಡಿದ್ದ.ಶಾಲೆ ಮಗಿದ್ಮೇಲೆ ಯುವತಿಗೆ ಬೇರೆ …
Read More »ನರೇಗಾ ಯೋಜನೆ ಜಾರಿಯಾಗಿ 15 ವರ್ಷವಾದರೂ ಸೌಲಭ್ಯದಿಂದ ವಂಚಿತರಾಗಿದ್ದ ದಾಮಣೆ ಗ್ರಾಮದ ಜನರಿಗೆ ಲೇಬರ್ ಕಾರ್ಡ್ ಒದಗಿಸುವ ಮೂಲಕ ಅವರ ಮುಖದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಂತಸ
ಬೆಳಗಾವಿ – ನರೇಗಾ ಯೋಜನೆ ಜಾರಿಯಾಗಿ 15 ವರ್ಷವಾದರೂ ಸೌಲಭ್ಯದಿಂದ ವಂಚಿತರಾಗಿದ್ದ ದಾಮಣೆ ಗ್ರಾಮದ ಜನರಿಗೆ ಲೇಬರ್ ಕಾರ್ಡ್ ಒದಗಿಸುವ ಮೂಲಕ ಅವರ ಮುಖದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಂತಸ ಮೂಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳವಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಧಾಮಣೆ ಗ್ರಾಮದ ಜನರು ಕೆಲಸವಿಲ್ಲದೆ ತಮ್ಮ ಜೀವನ ಸಾಗಿಸಲಿಕ್ಕೆ ತೊಂದರೆಗಳನ್ನು ಅನುಭವಿಸುತ್ತಿದ್ದರು. ಈ ವಿಷಯ ಗಮನಕ್ಕೆ ಬಂದ ತಕ್ಷಣ ಗ್ರಾಮ ಪಂಚಾಯತಿ ಅಭಿವೃದ್ಧಿಯ ಅಧಿಕಾರಿ ಹಾಗೂ …
Read More »ಗೋಗಟೆ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಸಾಂಸ್ಕೃತಿಕ ಉತ್ಸವ ಒನ್-22 ಮಲ್ಟಿವರ್ಸ ಆಫ ಮೆಮರೀಸ್ ಕಾರ್ಯಕ್ರಮ
ಬೆಳಗಾವಿಯ ಕರ್ನಾಟಕ ಲಾ ಸೊಸೈಟಿಯ ಗೋಗಟೆ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಸಾಂಸ್ಕೃತಿಕ ಉತ್ಸವ ಒನ್-22 ಮಲ್ಟಿವರ್ಸ ಆಫ ಮೆಮರೀಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಾಂಸ್ಕೃತಿಕ ಉತ್ಸವವು ಜಿಐಟಿ ವಿದ್ಯಾರ್ಥಿಗಳಲ್ಲಿರುವ ಬಹುಮುಖ ಪ್ರತಿಭೆಗೆ ಒಂದು ಶ್ರೇಷ್ಠ ವೇದಿಕೆಯಾಗಿದೆ. ಈ ಎರಡು ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ನೃತ್ಯ, ಸಾಹಿತ್ಯಿಕ ಕಾರ್ಯಕ್ರಮಗಳು, ಹಾಡುಗಾರಿಕೆ, ಲಲಿತಕಲೆಗಳು, ನಾಟಕಗಳು, ಛಾಯಾಗ್ರಹಣ, …
Read More »ಅತ್ತ ಶಿಕ್ಷಕನೂ ಅಲ್ಲ…ಪದವೀಧರನೂ ಅಲ್ಲ…ಉದ್ಯೋಗವಂತೂ ಬರೋದೆ ಇಲ್ಲ: ಪ್ರಕಾಶ ಹುಕ್ಕೇರಿ ವಿರುದ್ಧ ವ್ಯಂಗ್ಯವಾಡಿದ ಉಮೇಶ್ ಕತ್ತಿ
ವಾಯುವ್ಯ ಪದವಿಧರ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ತ ಶಿಕ್ಷಕರು ಅಲ್ಲ ಇತ್ತ ಪದವೀಧರರನು ಅಲ್ಲದ ವ್ಯಕ್ತಿಯನ್ನು ಚುನಾವಣೆಯ ಕಣಕ್ಕೆ ಇಳಿಸಿದೇ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಚಿಕ್ಕೋಡಿಯಲ್ಲಿ ವಾಯುವ್ಯ ಪದವಿಧರ ಶಿಕ್ಷಕರ ಮತಕ್ಷೇತ್ರ ಚುನಾವಣೆ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಉಮೇಶ ಕತ್ತಿ ಅವರು ಪ್ರಕಾಶ್ ಹುಕ್ಕೇರಿ ಮೊದಲು ಪಂಚಾಯತಿ ಸದಸ್ಯರಾಗಿ, ರಾಜ್ಯದ ವಿಧಾನ ಪರಿಷತ್, ವಿಧಾನಸಭೆ, ಲೋಕಸಭೆ ಸದಸ್ಯರಾಗಿ ಮಂತ್ರಿಯಾಗಿ ಕೆಲಸಮಾಡಿದ್ದಾರೆ. …
Read More »SSLC ಪರೀಕ್ಷೆಯಲ್ಲಿ 625 ಅಂಕ ಪಡೆದ ವಿದ್ಯಾರ್ಥಿನಿ ; ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.!
ಗೋಕಾಕ ಎನ್ ಎಸ್ ಎಫ್ ಅತಿಥಿಗೃಹದಲ್ಲಿ ಅರಭಾವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಕೆ ಎಂ ಎಫ್ ರಾಜ್ಯ ಅಧ್ಯಕ್ಷರು ಸನ್ಮಾನ್ಯ ಶ್ರೀ ಬಾಲಚಂದ್ರ .ಲ. ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸರ್ಕಾರಿ ಪ್ರೌಢಶಾಲೆ ಕೌಜಲಗಿ ಈ ಪ್ರೌಢಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಇವಳ ಮರುಮೌಲ್ಯಮಾಪನ ಫಲಿತಾಂಶ ಬಂದಿದ್ದು, ಆಂಗ್ಲ ಭಾಷೆ ಹಾಗೂ ವಿಜ್ಞಾನ ವಿಷಯಲ್ಲಿ 100 ಅಂಕ ಗಳಿಸುವುದುರೊಂದಿಗೆ ಒಟ್ಟು *625* ಅಂಕ ಗಳಿಸಿ ವಲಯ ಹಾಗೂ ರಾಜ್ಯಕ್ಕೆ …
Read More »ಗೋಕಾಕನಲ್ಲಿ ಸಂಪಾದಕನ ಮೇಲೆ ಹಲ್ಲೆ ; ಸೂಕ್ತ ರಕ್ಷಣೆಗೆ ಒತ್ತಾಯ
ಗೋಕಾಕ್: ಲೋಕವಾರ್ತೆ ದಿನಪತ್ರಿಕೆ ಸಂಪಾದಕ ಹೀರೋಜಿ ಮಾವರಕರ ಅವರ ಮೇಲೆ 3 ದಿನಗಳ ಹಿಂದೆ ಗೋಕಾಕದಲ್ಲಿ ಹಲ್ಲೆ ನಡೆದಿದೆ ಎಂದು ಅವರ ಸಹೋದರ ಲೋಕ ಕ್ರಾಂತಿ ದಿನಪತ್ರಿಕೆ ಸಂಪಾದಕ ಶ್ರೀನಿವಾಸ ಮಾವರ್ಕರ್ ತಿಳಿದ್ದು; ಈ ಸಂಬಂಧ ಆ ಕುಟುಂಬಕ್ಕೆ ಸೂಕ್ತ ರಕ್ಷಣೆ ಕೊಡಬೇಕೆಂದು ಸಂಪಾದಕರ ಸಂಘದ ಅಧ್ಯಕ್ಷ ಮುರಗೇಶ ಶಿವಪೂಜಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಎಲ್ಲ ಪತ್ರಿಕಾ ಸಂಪಾದಕರು, ಪತ್ರಕರ್ತರು ಈ ಘಟನೆಯನ್ನು ಖಂಡಿಸಿದ್ದಾರೆ. ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿರುವ ಹಲ್ಲೆ ಸಂದರ್ಭದ …
Read More »