ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ ಬೆಳಗಾವಿಯಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ ಜಿಲ್ಲಾಡಳಿತ, ಜಿ.ಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಾಲಿಕೆಯಿಂದ ಕಾರ್ಯಕ್ರಮ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಗಣ್ಯರು ಸರ್ವಜ್ಞರ ತ್ರಿಪದಿಗಳು ತ್ರಿಕಾಲ ಸತ್ಯ-ಡಾ.ಗುರುದೇವಿ ಹುಲೆಪ್ಪನವರ ಮಠ ಗುರುವಾರ ಬೆಳಗಾವಿಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತ್ರಿಪದಿ ಕವಿ ಸರ್ವಜ್ಞರ ಜಯಂತಿಯನ್ನು ಆಚರಿಸಲಾಯಿತು …
Read More »ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ
ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ ಬೆಳಗಾವಿಯಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ ಜಿಲ್ಲಾಡಳಿತ, ಜಿ.ಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಾಲಿಕೆಯಿಂದ ಕಾರ್ಯಕ್ರಮ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಗಣ್ಯರು ಸರ್ವಜ್ಞರ ತ್ರಿಪದಿಗಳು ತ್ರಿಕಾಲ ಸತ್ಯ-ಡಾ.ಗುರುದೇವಿ ಹುಲೆಪ್ಪನವರ ಮಠ ಗುರುವಾರ ಬೆಳಗಾವಿಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತ್ರಿಪದಿ ಕವಿ ಸರ್ವಜ್ಞರ ಜಯಂತಿಯನ್ನು ಆಚರಿಸಲಾಯಿತು …
Read More »ಹಿಂಡಲಗಾ ಜೈಲಿನ ಜಾಮರ್ ತಂದೊಡ್ಡಿದ ತೊಂದರೆ… ನೆಟವರ್ಕ್ ಸಿಗದೇ ಪರಿತಪಿಸುತ್ತಿರುವ ಜನತೆ..
ಬೆಳಗಾವಿ: ಹಿಂಡಲಗಾ ಜೈಲಿನ ವತಿಯಿಂದ ಜೈಲಿನ ಹಿತಾಸಕ್ತಿಯಲ್ಲಿ ಅಳವಡಿಸಿದ ಜಾಮರನಿಂದಾಗಿ ಜೈಲಿನ ಅಕ್ಕಪಕ್ಕದ ನಾಗರಿಕರಿಗೆ ನೆಟವರ್ಕ್ ಸಿಗದೇ ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಬೆಳಗಾವಿಯ ಹಿಂಡಲಗಾ ಜೈಲಿನ ಮೂಲಕ ಜಾಮರ್ ಅಳವಡಿಸಲಾಗಿದ್ದು, ಜೈಲಿನ ಅಕ್ಕಪಕ್ಕದ ಜನವಸತಿಯಲ್ಲಿಯೂ ನೆಟವರ್ಕ್ ಸಿಗದೇ ಜನರಿಗೆ ತೀವ್ರ ತೊಂದರೆಯುಂಟಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸಬೇಕೆಂದು ಈಗಾಗಲೇ ನಾಗರೀಕರು ಜೈಲಿನ ಆಡಳಿತಕ್ಕೆ ಮನವಿಯನ್ನು ಸಲ್ಲಿಸಿದ್ದು, ಜಾಮರನ ಮಿತಿಯನ್ನು ಕಡಿಮೆಗೊಳಿಸಬೇಕೆಂದು ಆಗ್ರಹಿಸಲಾಗಿದೆ. ಕಳೆದ 5 ದಿನಗಳಿಂದ ಹಿಂಡಲಗಾ ಗ್ರಾಮ …
Read More »ದುಷ್ಕರ್ಮಿಗಳು ಉದ್ಯಮಿಯನ್ನು ಅಪಹರಣ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ : ಸಿನಿಮೀಯ ರೀತಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಕ್ರಾಸ್ ಬಳಿ ನಡೆದಿದೆ. ರಾಜಾಪುರ ಗ್ರಾಮದ ನಿವಾಸಿ ಬಸವರಾಜ್ ಅಂಬಿ(48) ಅಪಹರಣಕ್ಕೆ ಒಳಗಾದ ಉದ್ಯಮಿ. ಫೆ.14 ರಂದು ರಾತ್ರಿ ಬಸವರಾಜ್ ಅವರನ್ನು ಅಪಹರಣ ಮಾಡಿದ್ದಾರೆ. ಅಪಹರಣದ ಬಳಿಕ ಬಸವರಾಜ್ ಪತ್ನಿಗೆ ಮಂಗಳವಾರ (ಫೆ.18) ತಡರಾತ್ರಿ ಕರೆ ಮಾಡಿರುವ ಕಿಡ್ನಾಪರ್ಸ್, ಬಸವರಾಜ್ ಅಂಬಿಯನ್ನು ಬಿಡಿಸಿಕೊಂಡು ಹೋಗಬೇಕು ಎಂದಿದ್ದರೆ, 5 ಕೋಟಿ ರೂ. …
Read More »ದಲಿತ ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಹೇಳಿಲ್ಲ: ಸಚಿವ ಮುನಿಯಪ್ಪ
ಬೆಂಗಳೂರು: ದಲಿತ ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಹೇಳಿಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಿಂದೆಯೇ ಹೈಕಮಾಂಡ್ ಎಸ್ಸಿ, ಎಸ್ಟಿ ಸಮುದಾಯಗಳನ್ನು ಒಗ್ಗೂಡಿಸಿ ಅಂತ ಹೇಳಿತ್ತು. ಹೈಕಮಾಂಡ್ ಯಾವಾಗ ಸಮಾವೇಶ ಮಾಡಬೇಕೆಂದು ಹೇಳುತ್ತದೋ ಆವಾಗ ಸಮಾವೇಶವನ್ನು ಮಾಡುತ್ತೇವೆ ಎಂದರು. ನಾನೇನೂ ಹೈಕಮಾಂಡ್ ಭೇಟಿಯಾಗಲ್ಲ. ಸಮಾವೇಶ ಮಾಡಬೇಕು ಅಂತ ರಾಜಣ್ಣ, ಪರಮೇಶ್ವರ್ ಸೇರಿ ಹಲವರು ಮನವಿ ಮಾಡಿದ್ದಾರೆ. ಬೇರೆಯವರು ಹೇಳಿದ್ದನ್ನೇ ನಾನು …
Read More »ಉಚಿತ ಕೃತಕ ಕಾಲು ಜೋಡಣೆಗೆ ಅರ್ಜಿ ಆಹ್ವಾನ: ಫೆ.25 ಕೊನೆಯ ದಿನ
ಬೆಳಗಾವಿ: ರಸ್ತೆ ಅಪಘಾತ ಇಲ್ಲವೇ ಗ್ಯಾಂಗ್ರೀನ್ ಸೇರಿ ಮತ್ತಿತ್ತರ ರೋಗಗಳಿಂದ ಕಾಲು ಕಳೆದುಕೊಂಡು, ಇನ್ನೇನು ನಮಗೆ ನಡೆಯೋಕೆ ಆಗೋದಿಲ್ಲ ಎಂದು ದುಃಖಿಸುತ್ತಿದ್ದಿರಾ..? ಹಾಗಾದರೆ, ಚಿಂತೆ ಬಿಡಿ ಜೈಪುರದ ಕೃತಕ ಕಾಲು ಎಲ್ಲರಂತೆ ನೀವು ಸ್ವತಂತ್ರವಾಗಿ ನಡೆದಾಡುವಂತೆ ಮಾಡುತ್ತದೆ. ಅದೂ ಸಂಪೂರ್ಣ ಉಚಿತವಾಗಿ. ಹೌದು, ಬೆಳಗಾವಿಯ ಲಯನ್ಸ್ ಕ್ಲಬ್ ಹಾಗೂ ಹುಬ್ಬಳ್ಳಿಯ ಮಹಾವೀರ ಲಿಂಬ್ ಸೆಂಟರ್ ಸಹಯೋಗದಲ್ಲಿ ಉಚಿತ ಕೃತಕ ಕಾಲು ಜೋಡಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಇದು ಬೆಳಗಾವಿ ಜನತೆಗೆ ಒಂದು ಸುವರ್ಣಾವಕಾಶ. …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯ ಪ್ರತಿಷ್ಟಾಪನೆಯ ಕಾರ್ಯಕ್ರಮ
ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯ ಪ್ರತಿಷ್ಟಾಪನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಶಿವಾಜಿ ಮಹಾರಾಜರ ಜಯಂತಿಯ ಪ್ರಯುಕ್ತವಾಗಿ ಮೂರ್ತಿಯನ್ನು ಅನಾವರಣಗೊಳಿಸಲಾಗಿದೆ. ಕ್ಷೇತ್ರದ ಎಲ್ಲ ಗ್ರಾಮಗಳ, ಸರ್ವ ಜನಾಂಗಗಳ ಹಿತ ದೃಷ್ಟಿಯಿಂದ ಎಲ್ಲ ಮಹನೀಯರ ಮೂರ್ತಿಗಳ ಪ್ರತಿಷ್ಟಾಪನೆಗೆ ಮಹತ್ವ ನೀಡಲಾಗುತ್ತಿದೆ. ಬರುವ ದಿನಗಳಲ್ಲಿ ಕ್ಷೇತ್ರದಲ್ಲಿ ಮತ್ತಷ್ಟು ಮಹನೀಯರ ಮೂರ್ತಿಗಳು ತಲೆ ಎತ್ತಲಿವೆ. ಈ ಸಂದರ್ಭದಲ್ಲಿ ಯುವರಾಜಣ್ಣ ಕದಂ, ಜಯವಂತ ಬಾಳೇಕುಂದ್ರಿ, ಯುವ ಕಾಂಗ್ರೆಸ್ ಮುಖಂಡ …
Read More »ಗಡಿಯಲ್ಲಿ ಮರಾಠಿ ಭಾಷೆಗೆ ಕಡೆಗಣನೆ ,ಜಿಲ್ಲಾಡಳಿತದ ವಿರುದ್ಧ ಎಂ.ಇ.ಎಸ್. ದೂರು.
ಬೆಳಗಾವಿ: ಗಡಿಭಾಗ ಬೆಳಗಾವಿಯಲ್ಲಿ ಜಿಲ್ಲಾ ಹಾಗೂ ತಾಲೂಕಾ ಪಂಚಾಯತ ಚುನಾವಣೆಯ ವೇಳೆ ಮರಾಠಿ ಭಾಷೆಯಲ್ಲಿಯೂ ಕಾಗದಪತ್ರಗಳನ್ನು ನೀಡಬೇಕು. ಶಿವಜಯಂತಿಯಂದು ಸರ್ಕಾರಿ ರಜೆ ಘೋಷಿಸಬೇಕೆಂದು ಆಗ್ರಹಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ವತಿಯಿಂದ ಕೇಂದ್ರದ ಅಲ್ಪಸಂಖ್ಯಾತ ಆಯೋಗದ ಉಪಾಯುಕ್ತರಿಗೆ ಮನವಿಯನ್ನು ಸಲ್ಲಿಸಿದೆ. ಕೇಂದ್ರದ ಅಲ್ಪಸಂಖ್ಯಾತ ಆಯೋಗದ ಉಪಾಯುಕ್ತರಾದ ಎಸ್.ಶಿವಕುಮಾರ್ ಅವರನ್ನು ಭೇಟಿಯಾದ ಮಹಾರಾಷ್ಟ್ರ ಏಕೀಕರಣ ಸಮಿತಿಯ ನಿಯೋಗವನ್ನು ಗಡಿಭಾಗ ಬೆಳಗಾವಿಯಲ್ಲಿ ಶೇ. 15 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿ ಭಾಷಿಕರಿದ್ದು, ಅಲ್ಪಸಂಖ್ಯಾತ ಕಾನೂನಿನ …
Read More »ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ನಿಮಿತ್ಯ ಪೂಜೆ ಸಲ್ಲಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬೈಲೂರಕರ.
ಖಾನಾಪೂರ : ಪಟ್ಟಣ ಪಂಚಾಯಿತಿ ಆವರಣದಲ್ಲಿ ಹಿಂದವೀ ಸ್ವರಾಜ್ಯ ಸ್ಥಾಪಕ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ನಿಮಿತ್ಯ ಅವರ ಪೋಟೋ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಪ್ರಕಾಶ್ ಬೈಲೂರಕರ ಅವರು ಪಟ್ಟಣದ ನಾಗರೀಕರಿಗೆ ಮಹಾರಾಜರ ಜಯಂತ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಜಯಾ ಭುತಕಿ,ಸದಸ್ಯ ಪ್ರಕಾಶ್ ಬೈಲೂಲಕರ, ನಾರಾಯಣ ಓಗಲೆ, ವಿನೋದ್ ಪಾಟೀಲ್ ಸೇರಿದಂತೆ ಪಟ್ಟಣ ಪಂಚಾಯಿತಿಯ ಸಿಬ್ಬಂದಿ …
Read More »ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ; ಸಣ್ಣ ಪುಟ್ಟ ಪ್ರತಿಷ್ಠೆ ಇದೆ ಅಷ್ಟೇ; ದಿನೇಶ್ ಗುಂಡೂರಾವ್
ಬೆಳಗಾವಿ : ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಣ್ಣ ಪುಟ್ಟ ಪ್ರತಿಷ್ಠೆ. ಇದನ್ನು ಸರಿಪಡಿಸಿಕೊಂಡರೆ ಒಳ್ಳೆಯದಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮಂಗಳವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ನಾಯಕರು ಸಾರ್ವಕನಿಕರವಾಗಿ ಮಾತನಾಡಿದರೆ ಯಾವುದೇ ಉಪಯೋಗ ಇಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಹಿರಂಗವಾಗಿ ಪಕ್ಷದ ಬಗ್ಗೆ ಮಾತನಾಡದಂತೆ ಸೂಚಿಸಿದರೂ ವೈಯಕ್ತಿಕ ಪ್ರತಿಷ್ಠೆಗಾಗಿ ಕೆಲವರು ಮಾತನಾಡುವುದು ಸರಿಯಲ್ಲ ಎಂದರು. ರಾಜ್ಯದಲ್ಲಿ ಸಿಎಂ …
Read More »