Breaking News

ಬೆಳಗಾವಿ

ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲವೆಂಬ ಬಿಜೆಪಿಗರ ಆರೋಪ ಸಚಿವ ಸತೀಶ ಜಾರಕಿಹೊಳಿ ನೀಡಿದ್ರು ತಿರುಗೇಟು…

ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲವೆಂಬ ಬಿಜೆಪಿಗರ ಆರೋಪ ಸಚಿವ ಸತೀಶ ಜಾರಕಿಹೊಳಿ ನೀಡಿದ್ರು ತಿರುಗೇಟು… ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಅಧಿಕಾರಿಗಳಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಗರ ಆರೋಪಕ್ಕೆ ಸಚಿವ ಸತೀಶ ಜಾರಕಿಹೊಳಿ ಅವರು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು, ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಗರ ಟೀಕೆಗೆ ತಿರುಗೇಟು ನೀಡಿದ್ದಾರೆ. ವೇತನ ಪಾವತಿಯಲ್ಲಿ ವಿಳಂಬವಾಗುವುದು …

Read More »

ಹಠಾತ್ ಹೋಟೆಲಗೆ ತೆರಳಿದ ಹುಕ್ಕೇರಿ ನ್ಯಾಯಾಧೀಶ ರೊಟ್ಟೆರ್

ಹುಕ್ಕೇರಿ : ಹುಕ್ಕೇರಿ ನಗರದ ಹಿರಿಯ ನ್ಯಾಯಾಧೀಶ ಕೆ ಎಸ್ ರೋಟ್ಟೆರ ಹಠಾತ್ ಹೋಟೆಲ್ ಗೆ ನುಗ್ಗಿ ಬಾಲ ಕಾರ್ಮಿಕರನ್ನು ರಕ್ಷಿಸಿದ ಘಟನೆ ಜರುಗಿದೆ. ಹೌದು ಇಂದು ಬೆಳಗಿನ ಜಾವ ಹುಕ್ಕೇರಿ ಕೋರ್ಟ ಸರ್ಕಲ್ ಬಳಿ ಇರುವ ಹೋಟೆಲ್ ಒಂದಕ್ಕೆ ಹಠಾತ್ ಆಗಿ ಕಾರ್ಮಿಕ ಇಲಾಖೆ ಮತ್ತು ಬಾಲ ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಕೆ ಎಸ್ ರೋಟ್ಟೆರ ತೇರಳಿ ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿದ ಘಟನೆ …

Read More »

ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸೊಸೈಟಿಗೆ ಅವಿರೋದವಾಗಿ ಆಯ್ಕೆಯಾದ ಎಸ್ ಜಿ ಕರಂಬಳಕರ.

ಬೆಳಗಾವಿ: ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸೊಸೈಟಿ ಶಿವಾಜಿನಗರ ಬೆಳಗಾವಿ ನೂತನ ಅಧ್ಯಕ್ಷರಾಗಿ ಎಸ್ ಜಿ ಕರಂಬಳಕರ ಅವಿರೋದವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಈರಣ್ಣ ಜಿ .ಗೂಳಪ್ಪನವರ. ಅವಿರೋಧವಾಗಿ ಆಯ್ಕೆಯಾದರು.ಎಂದು ಚುನಾವಣಾ ಅಧಿಕಾರಿಗಳಾದ ಶ್ರೀ.ಎಮ್.ಎಸ್.ಗೌಡಪ್ಪನವರ ಘೋಷಣೆ ಮಾಡಿದರು. ಅವಿರೋಧವಾಗಿ ಆಯ್ಕೆಯಾಗಲು ಎಲ್ಲ ನಿರ್ದೇಶಕರಾದ ಶ್ರೀ ಅನ್ವರ್ ಲಂಗೋಟಿ. ಆನಂದಗೌಡ ಕಾದ್ರೊಳ್ಳಿ. ಅರ್ಜುನ್ ಸಾಗರ್. ಸಂಜಯ್ ಚಿಗರೆ .ಈಶ್ವರ್ ಪಾಟೀಲ್. ಸಾಗರ್ ಹರಾಡೆ .ಮತ್ತು ಶ್ರೀಮತಿ ಅನುರಾಧಾ ತಾರೀಹಾಳ್ಕರ. …

Read More »

ಬೆಳಗಾವಿಯ ಅನಾಥ ಮಗುವನ್ನು ದತ್ತು ಪಡೆದ ಇಟಲಿ ದಂಪತಿ.

ಬೆಳಗಾವಿ: ಕಳೆದ ಎರಡುವರೆ ವರ್ಷಗಳಿಂದ ತಂದೆ, ತಾಯಿ ಪ್ರೀತಿ ಕಾಣದೆ ಚಿಕ್ಕುಂಬಿಮಠದ ಆರೈಕೆ ಕೇಂದ್ರದಲ್ಲಿ ಬೆಳೆದಿದ್ದ ಗಂಡು‌ ಮಗುವನ್ನು ಇಟಲಿಯ ದಂಪತಿಗಳು ದತ್ತು ಪಡೆದಿದ್ದು ತಂದೆ, ತಾಯಿ ಪ್ರೀತಿ ನೀಡಲು‌ ಮುಂದಾಗಿದ್ದಾರೆ. ಅವಧಿಗೂ ಮುನ್ನ ತಾಯಿಯ ಗರ್ಭದಿಂದ ಭೂಮಿಗೆ ಬಂದು ಜಿಲ್ಲಾಸ್ಪತ್ರೆಯಲ್ಲಿ ಅನಾಥವಾಗಿದ್ದ ಗಂಡು ಮಗುವನ್ನು ಚಿಕ್ಕುಂಬಿ ಮಠದ ಆರೈಕೆ ಕೇಂದ್ರದವರು ಮಗುವಿಗೆ ಚಿಕಿತ್ಸೆ ‌ಕೊಡಿಸಿ ಎರಡುವರೆ ವರ್ಷದಿಂದ ನೋಡಿಕೊಂಡು ಬಂದಿದ್ದರು. ಆದರೆ ಇಟಲಿಯ ದಂಪತಿಗಳು ಚಿಕ್ಕುಂಬಿ ಮಠದ ಆರೈಕೆ …

Read More »

ಜನದಟ್ಟಣೆ ಕಡಿಮೆಯಾಗಲಿ ನಾನು ಕೂಡ ಕುಂಭಮೇಳಕ್ಕೆ ಹೋಗುತ್ತೇ; ಸತೀಶ್ ಜಾರಕಿಹೊಳಿ

ಬೆಳಗಾವಿ; ಭಕ್ತಿ ವೈಯಕ್ತಿಕ ವಿಷಯ ಮತ್ತು ಭಕ್ತಿಯಿದ್ದವರು ಮಹಾಕುಂಭಕ್ಕೆ ಹೋಗುತ್ತಾರೆ. ಜನದಟ್ಟಣೆ ಕಡಿಮೆಯಾದ ನಂತರ ನಾನು ಕೂಡ ಕುಂಭಮೇಳಕ್ಕೆ ಹೋಗುತ್ತೇನೆಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಂಭಮೇಳದ ಬಗ್ಗೆ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆ ಹಾಗೂ ಡಿಕೆಶಿ ಪುಣ್ಯಸ್ನಾನ ಮಾಡಿರೋದು ಅದು ಅವರ ವೈಯಕ್ತಿಕ ಅಭಿಪ್ರಾಯ. ಅವರ ವರ್ಷನ್ ಅವರು ಹೇಳಿದ್ದಾರೆ, ಇವರ ವರ್ಷನ್ ಇವರು ಹೇಳಿದ್ದಾರೆ. ಖರ್ಗೆಯವರು ಹೇಳಿದ ತಕ್ಷಣ ಹೋಗುವವರನ್ನು ನಿಲ್ಲಿಸಲು …

Read More »

ನಿಶ್ಚಯಗೊಂಡ ಮದುವೆ ರದ್ಧು; ಯುವಕನ ಆತ್ಮಹತ್ಯೆ

ಬೆಳಗಾವಿ : ನಿಶ್ಚಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮ ಹತ್ಯಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂತೆ ಬೀದಿಯ ಸೋಮಪ್ಪ ಡೊಂಗರಗಾವಿ(28) ಮೃತ ದುರ್ದೈವಿಯಾಗಿದ್ದು ಮದುವೆಗೆ ಹುಡುಕಿದ್ದ ಮದುವೆ ಸಂಬಂಧಗಳೆಲ್ಲವೂ ರದ್ದಾದ ಹಿನ್ನೆಲೆ ಮನನೊಂದು ಯುವಕ ಆತ್ಮ*ಹತ್ಯೆಗೆ ಶರಣಾಗಿದ್ದಾನೆ.ಹೊಲದಲ್ಲಿನ ಬೇವಿನ ಗಿಡದ ತೊಂಗೆಗೆ ಪ್ಲಾಸ್ಟಿಕ್ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ.ಹಿರೇಬಾಗೆವಾಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Read More »

ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ವಿಜ್ಞಾನ ಪ್ರದರ್ಶನ; ಕಲಿಕಾ ಹಬ್ಬ.

ಬೆಳಗಾವಿ : ವಿದ್ಯಾರ್ಥಿಗಳು ವಿವಿಧ ಆಟ ಹಾಗೂ ವಿಜ್ಞಾನ ಪ್ರದರ್ಶನದ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಮಕ್ಕಳ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಕೂಡಾ ಆಚರಿಸಲಾಯಿತು. ಬೆಳಗಾವಿ ಜಿಲ್ಲಾ ಮಾಹೇಶ್ವರಿ ಅಂಧರ ಸೇವಾ ಸಂಸ್ಥೆಯ ಮಕ್ಕಳ ಶಾಲೆ ಹಾಗೂ ವಿಷನ್ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.ರಾಷ್ಟ್ರೀಯ ವಿಜ್ಞಾನ ಮಹತ್ವ ಹಾಗೂ ವಿಷನ್ ಎಂಪವರ್ ಕಾರ್ಯವೈಖರಿ ಬಗ್ಗೆ ರಾಜೇಶ್ವರಿ ಪಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಧ್ಯಕ್ಷರಾದ ವಾದಿರಾಜ ಕಲಘಟಗಿ ಮುಖ್ಯ ಅತಿಥಿಗಳಾದ ರವಿ ಭಜಂತ್ರಿ,ಸಂಸ್ಥೆಯ ಕಾರ್ಯದರ್ಶಿಗಳಾದ ಚಿಂತಾಮಣಿ, …

Read More »

ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು ಶ್ರೀ ಸಂತ ಸೇವಾಲಾಲ್ ಮಹಾರಾಜ್ ಜಯಂತಿ.

ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀ ಸಂತ ಸೇವಾಲಾಲ್ ಮಹಾರಾಜ್ ಜಯಂತಿ ನಿಮಿತ್ಯ ಪೋಟೋ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದ ಉಪ ತಹಶೀಲ್ದಾರ್ ಕಲ್ಲಪ್ಪ ಕೋಲಕಾರ ಮತ್ತು ಸಂತ ಸೇವಾಲಾಲ್ ಮಹಾರಾಜ್ ಸಂಘದ ಅಧ್ಯಕ್ಷ ಯಮನಪ್ಪ ರಾಠೋಡ್ ಅವರು ಈ ಸಂದರ್ಭದಲ್ಲಿ ಬಾಲಬ್ರಮ್ಮಚಾರಿಗಳು, ಪವಾಡ ಪುರುಷರು , ಬಂಜಾರ ಕುಲಗುರು , ಸಾಮಾಜಿಕ ಹರಿಕಾರಕರು ಶ್ರೀ ಸಂತ ಸೇವಾಲಾಲ್ ಮಹಾರಾಜ್ ರ ಕುರಿತು ಗೌರವ ಪೂರ್ವಕ ನುಡಿಗಳು ಉಪಸ್ಥಿತ ಪಡಿಸಿದರು.ಈ ಸಂದರ್ಭದಲ್ಲಿ …

Read More »

ಅಧಿಕಾರ ದುರುಪಯೋಗ ಮಾಡಿಕೊಂಡು ನಕಲಿ ಎಸ್‌ಸಿ ಪ್ರಮಾಣ ಪತ್ರ ವಿತರಣೆ.

ಅಥಣಿ: ಹಂಪವ್ವ ಶಿಂಗೆ ಸರ್ಕಾರಿ ಶಾಲಾ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ ಅಧಿಕಾರಿಗಳು ಕೇವಲ 10 ಸಾವಿರ ಆದಾಯ ಪ್ರಮಾಣ ಪತ್ರ ನೀಡಿದ್ದಾರೆ. ಅಷ್ಟೇ ಅಲ್ಲದೆ ವಿನೊದ ಮಹಾದೇವ ಶಿಂಗೆ ಎಂಬ ಹೆಸರಿನ ವ್ಯಕ್ತಿಗೆ ಎಸ್‌ಸಿ ಪ್ರಮಾಣ ಪತ್ರ ನೀಡಿ ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಅಥಣಿ ತಾಲೂಕಿನ ಐಗಳಿ ಮೂಲದ ವಿನೋದ ಮಹಾದೇವ ಶಿಂಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದು, ಕಳೆದ ಹಲವು ವರ್ಷಗಳಿಂದ ಮೀಸಲಾತಿ ಪಡೆದಿದ್ದಾರೆ. …

Read More »

ಮಾಜಿ ಶಾಸಕ ಲಾವೋ ಮಾಮಲೇದಾರ್ ಸಾವು ದುಃಖಕರ ಎಂದ ಸಚಿವ ಸತೀಶ ಜಾರಕಿಹೊಳಿ.

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನೊಬ್ಬನಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದ ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್ ಸಾವಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಹಿತಿ ತಿಳಿಸಿದ ಸಚಿವರು, ಜಿಲ್ಲಾಧಿಕಾರಿ, ಬೆಳಗಾವಿ ಪೊಲೀಸ್‌ ಕಮಿಷನರ್‌ ಅವರೊಂದಿಗೆ ಮಾತನಾಡಿದ್ದು, ಈ ಘಟನೆ ಬಗ್ಗೆ ವಿವರ ಪಡೆಯಲಾಗಿದೆ. ಮಾಜಿ ಶಾಸಕ ಲಾವೋ ಮಾಮಲೇದಾರ್ ಅವರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮಕ್ಕೆ ಕಳಿಸಲು …

Read More »