ಅಪಾಯಕಾರಿ ಪರಿಸರ ಮಾಲಿನ್ಯಕ್ಕೊಳಗಾಗುತ್ತಿದೆ ಬೆಳಗಾವಿಯ “ಯಡಿಯೂರಪ್ಪ ಮಾರ್ಗ” ತ್ಯಾಜ್ಯ ಸುಡುವುದರಿಂದ ಜನರಿಗೆ ಕಾಡುತ್ತಿದೆ ರೋಗದ ಭೀತಿ!!! ಬೆಳಗಾವಿಯ ಯಡಿಯೂರಪ್ಪ ರಸ್ತೆಯ ಪಾದಚಾರಿ ಮಾರ್ಗದಲ್ಲಿ ತ್ಯಾಜ್ಯ ಬಟ್ಟೆಗಳು, ವೈದ್ಯಕೀಯ ತ್ಯಾಜ್ಯಗಳು, ಅವಧಿ ಮೀರಿದ ಔಷಧಿಗಳು, ಸಿರಿಂಜ್ಗಳು ಮತ್ತು ಇತರ ಅಪಾಯಕಾರಿ ವಸ್ತುಗಳನ್ನು ಸುಡುವುದರಿಂದ ಈ ಪ್ರದೇಶದಲ್ಲಿ ಮಾಲಿನ್ಯದ ಮಟ್ಟವು ಅಪಾಯಕಾರಿ ಮಟ್ಟವನ್ನು ತಲುಪಿದೆ. ಬೆಳಗಾವಿಯ ಯಡಿಯೂರಪ್ಪ ಮಾರ್ಗದಲ್ಲಿ ತ್ಯಾಜ್ಯ ವಸ್ತುಗಳನ್ನು ಸುಡುವುದರಿಂದ ಉಂಟಾಗುವ ಇಲ್ಲಿರುವ ಮರಗಳ ಮೇಲೆ ಪರಿಣಾಮ ಬೀರುತ್ತಿದ್ದು, ಮರಗಳು …
Read More »ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ಯೋಜನೆಯಲ್ಲಿ 600 ಎಕರೆ ಭೂಸ್ವಾಧೀನ
ಬೆಳಗಾವಿ: ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ಯೋಜನೆಯಲ್ಲಿ 600 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಂದು ತಿಂಗಳಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳು ಟೆಂಡರ್ ಕರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗ ಕೇಂದ್ರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಕಳೆದ 5 ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಈಗ ಬೆಳಗಾವಿ ಜಿಲ್ಲೆಯ 600 ಏಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಮುಕ್ತಾಯವಾಗಿದೆ. ಬೆಳಗಾವಿ-ಧಾರವಾಡ ಮಧ್ಯೆ ಸದ್ಯ ಲೋಂಡಾ ಮಾರ್ಗವಾಗಿ ರೈಲು …
Read More »೭೦೦ ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಗೋಕಾವಿ ನೆಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನವು ನವಿಕೃತವಾಗಿ ನೂತನ ಕಟ್ಟಡವು ಲೋಕಾರ್ಪನೆ
ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಚಂಡಿಕಾ ಯಾಗ, ರುದ್ರಾಯಾಗ ಹೋಮ ಹವನ ಕಾರ್ಯಕ್ರಮದಲ್ಲಿ ದಂಪತಿಗಳಾದ ಶೀ ಸಂತೋಷ್ ಜಾರಕಿಹೊಳಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು ಗೋಕಾಕ್ – ೭೦೦ ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಗೋಕಾವಿ ನೆಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನವು ನವಿಕೃತವಾಗಿ ನೂತನ ಕಟ್ಟಡವು ಲೋಕಾರ್ಪನೆಗೊಂಡಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು ಭಾನುವಾರ ರಾತ್ರಿ ನಗರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರುಗಿದ ನಾಗತನುತರ್ಪಣ …
Read More »ಚಿಕ್ಕಬಾಗೇವಾಡಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು
“ಚಿಕ್ಕಬಾಗೇವಾಡಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಚಿಕ್ಕಬಾಗೇವಾಡಿ ಗ್ರಾಮದ ಬಳಿ ಎರಡು ಕಾರುಗಳ ಮಧ್ಯೆಭೀಕರ ಆಫಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿರೇಬಾಗೇವಾಡಿ ಗ್ರಾಮದ ನಿವಾಸಿ ಅನಿಸ್ ಮುಸ್ತಾಕ ಸೈಯದ್ (ಕಾರ್ ಚಾಲಕ– 30), ಇವರ ಪತ್ನಿ ಅಯಿಮಾನ ಅನಿಸ್ ಸೈಯದ್ (24) ಇವರಿಬ್ಬರ ಮಗು ಅಹ್ಮದ್ ಅನಿಸ್ ಸೈಯದ್ (1.5) ಮೃತಪಟ್ಟವರು. ಅನಿಸ್ ಅವರ ಹಸೋದರಿ ಆಯಿಷಾ ಅನ್ವರ ಸೈಯದ್ …
Read More »ಹಜ್ ಯಾತ್ರೆಗೆ ತೆರಳುತ್ತಿರುವ ಮುಸ್ಲಿಂ ಬಾಂಧವರನ್ನು ಶುಭ ಹಾರೈಸಿ ಬೀಳ್ಕೊಟ್ಟ ಪಿಎಸ್ಐ ಹಾಗೂ ವಿವಿಧ ಮುಖಂಡರು
ಖಾನಾಪೂರ : ಹಜ್ ಯಾತ್ರೆಗೆ ತೆರಳುತ್ತಿರುವ ಮುಸ್ಲಿಂ ಬಾಂಧವರನ್ನು ಶುಭ ಹಾರೈಸಿ ಬೀಳ್ಕೊಟ್ಟ ಪಿಎಸ್ಐ ಹಾಗೂ ವಿವಿಧ ಮುಖಂಡರು ಹೌದು ಶಾಂತಿ ಸೌಹಾರ್ದತೆ ಮತ್ತು ನಮ್ಮ ದೇಶದ ಭಾವೈಕ್ಯತೆಯ ಬಗ್ಗೆ ಬೇಡಿಕೊಂಡು ಜನರಲ್ಲಿ ಪ್ರೀತಿ ಪ್ರೇಮದಿಂದ ಜೀವನ ಸಾಗಿಸಲು ಆ ಅಲ್ಲಾಹನ ಬಳಿ ಬೇಡಿಕೊಂಡು ಬನ್ನಿ ಎಂದು ನಂದಗಡ ಪೋಲಿಸ್ ಠಾಣೆಯ ಪಿಎಸ್ಐ ಬಾದಾಮಿ ಅವರು ಹಜ್ ಯಾತ್ರೆಗೆ ತೆರಳಿದ ಮುಸ್ಲಿಂ ಬಂಧು, ಸಹೋದರಿಯರಲ್ಲಿ ಕೇಳಿಕೊಂಡರು ನಂದಗಡದ ಗ್ರಾಮ ಪಂಚಾಯಿತಿ …
Read More »ಬೆಳಗಾವಿ ಸ್ವರೂಪ ನರ್ತಕಿ ಚಿತ್ರಮಂದಿರದಲ್ಲಿ ಮರಣೋತ್ತರ ಅಂಗಾಂಗ ದಾನದ ಕುರಿತು ಜಾಗೃತಿ ಫಲಕ… ರೋಟರಿ ಡಿಸ್ಟ್ರಿಕ್ಸ್ 3170ನ ವತಿಯಿಂದ ಜಾಗೃತಿ…
ಬೆಳಗಾವಿ ಸ್ವರೂಪ ನರ್ತಕಿ ಚಿತ್ರಮಂದಿರದಲ್ಲಿ ಮರಣೋತ್ತರ ಅಂಗಾಂಗ ದಾನದ ಕುರಿತು ಜಾಗೃತಿ ಫಲಕ… ರೋಟರಿ ಡಿಸ್ಟ್ರಿಕ್ಸ್ 3170ನ ವತಿಯಿಂದ ಜಾಗೃತಿ… ಬೆಳಗಾವಿ ಸ್ವರೂಪ ನರ್ತಕಿ ಚಿತ್ರಮಂದಿರದಲ್ಲಿ ರೋಟರಿ ಡಿಸ್ಟ್ರಿಕ್ಸ್ 3170ನ ವತಿಯಿಂದ ಮರಣೋತ್ತರ ಅಂಗಾಂಗ ದಾನದ ಕುರಿತು ಜಾಗೃತಿ ಮೂಡಿಸುವ ಫಲಕವನ್ನು ಅಳವಡಿಸಲಾಯಿತು. ಮರಣೋತ್ತರ ಅಂಗಾಂಗ ದಾನವು ಮಹತ್ವದ ಕಾರ್ಯವಾಗಿದೆ. ಈ ಹಿನ್ನೆಲೆ ಮರಣೋತ್ತರ ಅಂಗಾಂಗ ದಾನದ ಕುರಿತು ಜಾಗೃತಿ ಮೂಡಿಸಲು ರೋಟರಿ ಡಿಸ್ಟ್ರಿಕ್ಸ್ 3170ನ ವತಿಯಿಂದ ಬೆಳಗಾವಿ ಸ್ವರೂಪ …
Read More »625ಕ್ಕೆ 625! ಬೆಳಗಾವಿ ರೈತನ ಮಗಳ ಸಾಧನೆ, ವೈದ್ಯೆಯಾಗುವ ಕನಸು
ಬೆಳಗಾವಿ: ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ಬೆಳಗಾವಿಯ ವಿದ್ಯಾರ್ಥಿನಿ ರೂಪಾ ಚನಗೌಡ ಪಾಟೀಲ್ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ರೂಪಾ ಪಾಟೀಲ್ ಬೈಲಹೊಂಗಲ ತಾಲ್ಲೂಕಿನ ದೇವಲಾಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ. ಫಲಿತಾಂಶ ಪ್ರಕಟವಾದಾಗ ತಮ್ಮ ಅಜ್ಜಿಯ ಊರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಕಬನೂರ ಗ್ರಾಮದಲ್ಲಿದ್ದರು. ಅಜ್ಜಿ ಮನೆಯಲ್ಲೇ ಸಂಭ್ರಮಾಚರಣೆ ಮಾಡಿದರು. ಸಿಹಿ ಸವಿದು ಸಂಭ್ರಮಿಸಿದರು. ರೂಪಾ ತಂದೆ ಚನಗೌಡ ರೈತರಾಗಿದ್ದು, ತಾಯಿ ಲತಾ …
Read More »ಬೆಳಗಾವಿಯಲ್ಲಿ ಬಸವಜಯಂತಿ; ಚಿನ್ನದ ಉದ್ಯಮಿಯಿಂದ ಪಂಚಲೋಹದ ಕೊಡಂಚು ಉಡುಗೊರೆ!
ಬೆಳಗಾವಿಯಲ್ಲಿ ಬಸವಜಯಂತಿ; ಚಿನ್ನದ ಉದ್ಯಮಿಯಿಂದ ಪಂಚಲೋಹದ ಕೊಡಂಚು ಉಡುಗೊರೆ! ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಪ್ರಯುಕ್ತ ಗ್ರಾಮೀಣ ಪ್ರದೇಶದ ರೈತ ಕುಟುಂಬ ಎತ್ತಿನ ಜೋಡಿಗಳಿಗೆ ಸಾಮಾಜಿಕ ಕಾರ್ಯಕರ್ತ ಹಾಗೂ ಬಂಗಾರದ ಉದ್ಯಮಿ ಪಂಚಲೋಹದ ಬೆಳ್ಳಿಯ ಕೊಡಂಚು ಉಡುಗೊರೆಯಾಗಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಹಾಗೂ ಗ್ರಾಮದಲ್ಲಿ ಬಸವೇಶ್ವರ ಜಾತ್ರಾಮಹೋತ್ಸವ ಪ್ರಯುಕ್ತ ಎತ್ತುಗಳ ಭವ್ಯ …
Read More »ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ಬಸವ ಮಂಟಪ ಪ್ರತಿಷ್ಠಾನ
ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ಬಸವ ಮಂಟಪ ಪ್ರತಿಷ್ಠಾನ ಹಾಗೂ ರಾಷ್ಟ್ರೀಯ ಬಸವ ದಳ, ಗೋಕಾಕ ಘಟಕದ ವತಿಯಿಂದ ಗೋಕಾಕ ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ಬಸವಣ್ಣನವರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಈ ವೇಳೆ ಶ್ರೀಗಳ ಆಶೀರ್ವಾದ ಹಾಗೂ ಸನ್ಮಾನ ಸ್ವೀಕರಿಸಿ, ಮಾತನಾಡಿದೆ. #PriyankaJarkiholi
Read More »ಗೋಕಾಕ ನಗರದಲ್ಲಿ ಶ್ರೀ ಬಸವ ಜಯಂತಿ ಆಚರಣೆ.
ಗೋಕಾಕ ನಗರದಲ್ಲಿ ಶ್ರೀ ಬಸವ ಜಯಂತಿ ಆಚರಣೆ. ಗೋಕಾಕ : ಶ್ರೀ ಬಸವ ಜಯಂತಿ ನಿಮಿತ್ತವಾಗಿ ಇಂದು ನಗರದ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿ, ಜಯಂತಿ ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಿ ಸಿ ಕೊಣ್ಣೂರ ಅವರು ಮಾತನಾಡಿ ಜಗದ್ಗುರು ಬಸವೇಶ್ವರರು ಬೋಧಿಸಿದ ಸಮಾನತೆ, ಸತ್ಯತೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ನಾವು ಪಾಲಿಸೋಣ. ಅವರ ಆದರ್ಶಗಳು ನಮ್ಮ ಜೀವನದ ಪಥವನ್ನು ಬೆಳಗಿಸಲಿ, ನಾವು …
Read More »