ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು, ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜಯಂತಿಯನ್ನು ಆಚರಿಸಿದರು, ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಿದರು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ನೇತಾಜಿ ಅವರ ಭಾವಚಿತ್ರಕ್ಕೆ ಪುಷ್ಪ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ಸ್ವಾತಂತ್ರ್ಯ ಸೇನಾನಿ ನೇತಾಜಿ …
Read More »ಬ್ಯಾಂಕ್ ಮ್ಯಾನೇಜರ್ ಮಹಾ ಯಡವಟ್ಟು ಕೊವಿಡ್ ಪರಿಹಾರದ ಚೆಕ್ ಜಮೆಯಾಗದೆ ಫಲಾನುಭವಿಗಳ ಅಲೆದಾಟ..!
ಬ್ಯಾಂಕ್ ಮ್ಯಾನೇಜರನಿಂದ ಮಹಾ ಎಡವಟ್ಟಿನಿಂದ ಕೋವಿಡ್ ಪರಿಹಾರ ಚೆಕ್ ಡ್ರಾ ಆಗದೆ ಫಲಾನುಭವಿಗಳು ಪರದಾಟನಡೆಸಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ನಡೆದಿದೆ.ಕೊವಿಡ್ ಸಂದರ್ಭದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ ಸರಕಾರ ನೀಡಿದ ಪರಿಹಾರದ ಚೆಕ್ ಚೆಕ್ ಡ್ರಾ ಆಗದೇ ಫಲಾನುಭವಿಗಳು ಪರದಾಟ ನಡೆಸಿದ್ದಾರೆ. ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರ 1 ಲಕ್ಷ ರೂ ಪರಿಹಾರ ಘೋಷಣೆ ಮಾಡಿತ್ತು. ಕೊವಿಡ್ನಿಂದ ಮೃತಪಟ್ಟ ಕುಟುಂಬಸ್ಥರಿಗೆ ಪರಿಹಾರದ ಚೆಕ್ ಡ್ರಾ …
Read More »ಯುವಕ ಸೇರಿ ಕೊರೋನಾಕ್ಕೆ ಬೆಳಗಾವಿಯಲ್ಲಿ ಮೂವರ ಬಲಿ
ಬೆಳಗಾವಿ – ಬೆಳಗಾವಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಉಲ್ಭಣಿಸುತ್ತಿದೆ. ಶನಿವಾರ ಒಂದೇ ದಿನ 405 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ತಾಲೂಕಿನಲ್ಲಿ 222, ಅಥಣಿಯಲ್ಲಿ 43, ಚಿಕ್ಕೋಡಿಯಲ್ಲಿ 42, ಹುಕ್ಕೇರಿಯಲ್ಲಿ 41, ಸವದತ್ತಿಯಲ್ಲಿ 15, ಖಾನಾಪುರದಲ್ಲಿ 13, ಗೋಕಾಕಲ್ಲಿ 12, ಬೈಲಹೊಂಗಲದಲ್ಲಿ 8, ರಾಮದುರ್ಗದಲ್ಲಿ 5, ರಾಯಬಾಗದಲ್ಲಿ 4 ಜನರಿಗೆ ಕೊರೋನಾ ದೃಢಪಟ್ಟಿದೆ. ಶನಿವಾರ ಬೆಳಗಾವಿಯಲ್ಲಿ ಕೊರೋನಾದಿಂದಾಗಿ ಮೂವರು ಸಾವಿಗೀಡಾಗಿದ್ದಾರೆ. ಇದರಲ್ಲಿ ಓರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೆ, …
Read More »ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಘಟಪ್ರಭ ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಯಾಗಲು ಕರೆ ಬೆಳಗಾವಿ: ಗ್ರಾಮೀಣ, ಬಡ ಮತ್ತು ಶೋಷಿತ ಸಮುದಾಯದ ಆಕಾಂಕ್ಷಿಗಳಿಗೆ 100 ಜನ ಸಾಮರ್ಥ್ಯದ ಪೂರ್ಣ ಪ್ರಮಾಣದ ಸೈನಿಕ ಹಾಗೂ ಪೊಲೀಸ್ ತರಬೇತಿ ಕೇಂದ್ರವನ್ನು ಯಮಕನಮರಡಿಯಲ್ಲಿ ನಿರ್ಮಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ …
Read More »ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಶಾಸಕ ಅನಿಲ ಬೆನಕೆ ಶಿಕ್ಷಣ ಕ್ರಾಂತಿ
ಬೆಳಗಾವಿ ಉತ್ತರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ. ಅನಿಲ ಬೆನಕೆ ರವರು ಶತಮಾನ ಪೂರೈಸಿರುವ ಶಾಲೆಗಳ ಅಭಿವೃದ್ಧಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಅವರ ಸತತ ಪ್ರಯತ್ನದ ಫಲವಾಗಿ ಇಂದು ಮತಕ್ಷೇತ್ರದ ಶತಮಾನ ಪೂರೈಸಿರುವ 2 ಶಾಲೆಗಳಾದ ಸರಕಾರಿ ಸರದಾರ ಪ್ರೌಢ ಶಾಲೆಗೆ ರೂ. 15.00 ಲಕ್ಷ ಮತ್ತು ಕಣಬರ್ಗಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ರೂ. 16.50 ಲಕ್ಷ ಮಂಜೂರು ಮಾಡಿಸಿದ್ದರಿಂದ ಶಾಲೆಯ ಸಿಬ್ಬಂದಿಗಳು ಮತ್ತು ಅಲ್ಲಿನ ಆಡಳಿತ …
Read More »ಬೆಳಗಾವಿ ಡಿಸಿ, ಹಿರೇಮಠ ಅವರಿಗೂ ಕೊರೋನಾ ಸೊಂಕು..
ಬೆಳಗಾವಿ- ಮಹಾಮಾರಿ ಕೊರೋನಾ ಈಗ ಸಾಮಾನ್ಯವಾಗಿದೆ ಯಾಕಂದ್ರೆ ಇದು ಎಲ್ಲರ ಬೆನ್ನಿಗೆ ಬಿದ್ದಿದೆ.ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರಿಗೂ ಸೊಂಕು ತಗಲಿರುವದು ದೃಡವಾಗಿದೆ. ಜಿಲ್ಲಾಧಿಕಾರಿಗಳು ರ್ಯಾಪೀಡ್ ಟೆಸ್ಟ್ ಮಾಡಿಸಿದ್ದರು ಅದರಲ್ಲಿ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರು RTPCR ಟೆಸ್ಟ್ ಮಾಡಿಸಿಕೊಂಡಿದ್ದರು ಅದರಲ್ಲಿಯೂ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಆದ್ರೆ ಈ ಕುರಿತು ಜಿಲ್ಲಾಡಳಿತ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.
Read More »ವಿವಾದಗಳಿಂದಲೇ ಸುದ್ದಿಯಾಗಿರುವ ಮಲಪ್ರಭಾ ಸಕ್ಕರೆ ಕಾರ್ಖಾನೆ,ಸಂಬಂಧವೇ ಇಲ್ಲದ ನೂರಾರು ಜನರ ಹೆಸರಿನಲ್ಲಿ Bank ಸಾಲ
ಬೆಳಗಾವಿ (ಜನವರಿ. 20)- ರಾಜ್ಯದಲ್ಲಿ ಕೊರೊನಾ, ಓಮಿಕ್ರಾನ್ ಹಾವಳಿ ಹೆಚ್ಚಾಗಿದ್ದು ಸರಕಾರ ವಿಕ್ ಎಂಡ್ ಲಾಕ್ ಡೌನ್ ಸೇರಿ ಅನೇಕ ನಿರ್ಬಂಧಗಳನ್ನು ಹೇರಿದೆ. ಇದರಿಂದ ದುಡಿಯುವ ವರ್ಗಕ್ಕೆ ದೊಡ್ಡ ಪೆಟ್ಟು ಬಿದ್ದು ದಿನ ನಿತ್ಯ ಹೊಟ್ಟೆ ತುಂಬಿಸಿಕೊಳ್ಳುವುದು ಕಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ (Malaprabha Sahakari Sugar Factory) ಯಡವಟ್ಟು ಮಾಡಿದ್ದು, ಬಡವರಿಗೆ ಸಂಕಷ್ಟಕ್ಕೆ ತಳ್ಳಿದೆ. ಎಂ ಕೆ ಹುಬ್ಬಳ್ಳಿ ಪಟ್ಟಣದ ನೂರಾರು ಬಡವರ ಹೆಸರಿನಲ್ಲಿ …
Read More »ಗೋಕಾಕ, ಮೂಡಲಗಿ ತಾಲೂಕ ಪಂಚಾಯತ್ ಜಮಾಬಂದಿ ಸಭೆ
ಗೋಕಾಕ: ಇಲ್ಲಿನ ತಾಪಂ ಕಾರ್ಯಾಲಯದಲ್ಲಿ ಬುಧವಾರ ಗೋಕಾಕ ಹಾಗೂ ಮೂಡಲಗಿ ತಾಲೂಕು ಪಂಚಾಯತಿಗಳ 2020-21ನೇ ಸಾಲಿನ ಜಮಾಬಂದಿ ಸಭೆ ಜರುಗಿತು. ಜಿಲ್ಲಾ ಪಂಚಾಯತ್ ಉಪ ನಿರ್ದೇಶಕ ಭೀಮಪ್ಪ ಲಾಳಿ ಅವರು ಸಭೆಯಲ್ಲಿ ತಾಲೂಕು ನೋಡಲ್ ಅಧಿಕಾರಿಗಳಾಗಿ ಭಾಗವಹಿಸಿ ಮಾತನಾಡಿ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕೈಗೊಳ್ಳಲು ಸೂಚಿಸಿದರು. 2020-21ನೇ ಸಾಲಿನ ಖರ್ಚುವೆಚ್ಚಗಳ ಬಗ್ಗೆ ಪರಿಶೀಲಿಸಿದರು. ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ, ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ವ್ಯಾಪ್ತಿಯ ಅನುಷ್ಠಾನಾಧಿಕಾರಿಗಳು, …
Read More »ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ಕಾಂಗ್ರೆಸ್ ಪ್ರತಿಭಟನೆ ಅಸ್ತ್ರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ
ಬೆಳಗಾವಿ: ಕಾಂಗ್ರೆಸ್ ಪ್ರತಿಭಟನೆಗೂ ಮೊದಲೇ ಸರ್ಕಾರ ಬೆದರಿತಾ ಎಂಬ ಪ್ರಶ್ನೆಯೊಂದು ಎದ್ದಿದೆ. ಕಾಂಗ್ರೆಸ್ ಪ್ರತಿಭಟನೆ ಅಸ್ತ್ರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಕರೋನಾ ರೂಲ್ಸ್ ಬ್ರೇಕ್ ಮಾಡಿದ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ದಾಖಲಿಸಿದೆ. ವೀಕೆಂಡ್ ಕರ್ಫ್ಯೂ ಮಧ್ಯೆಯೂ ಧರ್ಮವೀರ ಸಂಭಾಜಿ ಪಟ್ಟಾಭಿಷೇಕ ದಿನಾಚರಣೆಯಲ್ಲಿ ಅನಿಲ್ ಬೆನಕೆ ಭಾಗಿಯಾಗಿದ್ದರು. ಜನವರಿ 16ರಂದು ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಮಾಸ್ಕ್ ಹಾಕದೇ …
Read More »ಬೆಳಗಾವಿ: ಕಣಕುಂಬಿಯಲ್ಲಿ ಮರಕ್ಕೆ ಅಪ್ಪಿಳಿಸದ ಕಾರು: ಸ್ಥಳದಲ್ಲೇ ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ
ಬೆಳಗಾವಿ: ಚಾಲಕನ ನಿಯಂತ್ರಣ ಕೈ ತಪ್ಪಿ ಕಾರೊಂದು ಮರಕ್ಕೆ ಅಪ್ಪಳಿಸಿದ ಪರಿಣಾಮ ಮಹಿಳೋರ್ವಳು ಸ್ಥಳದಲ್ಲೇ ಅಸುನೀಗಿರುವ ಘಟನೆ ಖಾನಾಪುರ ತಾಲೂಕಿನ ಕಣಕುಂಬಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಗುಲಾಬಿ ಪಾಂಡುರಂಗ ಗವಸ್( 38) ಮೃತ ಮಹಿಳೆ. ಸಂಬಂಧಿಕರ ಮನೆಯಲ್ಲಿಕಾರ್ಯಕ್ರಮ ಮುಗಿಸಿಕೊಂಡು ಬೆಳಗಾವಿ ಆಗಮಿಸುವ ವೇಳೆಯಲ್ಲಿ ಕಣಕುಂಬಿ ಪ್ರವಾಸಿ ಮಂದಿರದ ಬಳಿಯ ಈ ಅವಘಡ ಸಂಭವಿಸಿದೆ. ಕಾರನ ಮುಂಭಾಗ ಜಖಂಗೊಂಡಿದೆ ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ಬೃಹತ್ ತಿರುವಿನಲ್ಲಿ ಚಾಲಕನ …
Read More »