Breaking News

ಬೆಳಗಾವಿ

ಮೂಡಲಗಿ ವಲಯದ 197 ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ವೈಯಕ್ತಿಕ ಗೌರವ ವೇತನ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ರಾಷ್ಟ್ರದ ಭವಿಷ್ಯವನ್ನು ಬದಲಾಯಿಸುವ ಸಾಮಥ್ರ್ಯ ಶಿಕ್ಷಕರಿಗಿದೆ. ಶಿಕ್ಷಕರಿಂದ ಮಾತ್ರ ಈ ಸಮಾಜದ ಬದಲಾವಣೆ ಸಾಧ್ಯವಿದೆ. ಶಿಕ್ಷಕರು ಸಹ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಗುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾನುವಾರ ಸಂಜೆ ತಮ್ಮ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ಗೌರವ …

Read More »

10 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ 10ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ …

Read More »

ಆರೋಗ್ಯ ರಕ್ಷಣೆಗೆ ಜನತೆ ಸ್ವಚ್ಚತೆಗೆ ಹೆಚ್ಚಿನ ಮಹತ್ವ ನೀಡಿ

ಗೋಕಾಕ : ಆರೋಗ್ಯ ರಕ್ಷಣೆಗೆ ಜನತೆ ಸ್ವಚ್ಚತೆಗೆ ಹೆಚ್ಚಿನ ಮಹತ್ವ ನೀಡಿ ನಗರಸಭೆಯವರ ಸ್ವಚ್ಚತಾ ಕಾರ್ಯಕ್ರಮಕ್ಕೆ ಸಹಕಾರ ನೀಡುವಂತೆ ನಗರಸಭೆಯ ಪರಿಸರ ಸಹಾಯಕ ಕಾರ್ಯಪಾಲಕ ಅಭಿಯಂತ ಎಮ್.ಎಚ್.ಗಜಾಕೋಶ ಹೇಳಿದರು. ಶುಕ್ರವಾರದಂದು ಇಲ್ಲಿಯ ವಾರ್ಡ ನಂ. 29 ರ ಸೋಮವಾರ ಪೇಟೆಯಯಲ್ಲಿರುವ ಶ್ರೀ ಅಂಭಾಭವಾನಿ ದೇವಸ್ಥಾನದಲ್ಲಿ ನಗರಸಭೆ ಹಾಗೂ ನಮ್ಮಭಿಮಾನ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಸ್ವಚ್ಚ ಭಾರತ ಮಿಷನ್ ಯೋಜನೆಯಡಿ ಹಮ್ಮಿಕೊಂಡ “ಜನ ಜಾಗೃತಿ ಅಭಿಯಾನ” ಪಾಲ್ಗೊಂಡು ಮಾತನಾಡುತ್ತಿದ್ದರು. ನಗರಸಭೆಯವರು ನಗರದ …

Read More »

ಗೋಕಾಕ ಮುಪ್ಪಯ್ಯನ ಮಠದಲ್ಲಿ ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕೆ : ರಾಚೋಟಿ ಶ್ರೀಗಳಿಂದ ಚಾಲನೆ

ಗೋಕಾಕ : ನಗರದ ಸೋಮವಾರ ಪೇಟೆಯ ಅಂಗನವಾಡಿ ಕೇಂದ್ರ ಸಂಖ್ಯೆ 176 ಮತ್ತು 177 ರ ಮಕ್ಕಳಿಗೆ ರವಿವಾರದಂದು ಶ್ರೀ ಮುಪ್ಪಯ್ಯನವರ ಹಿರೇಮಠದಲ್ಲಿ ಪೂಜ್ಯ ಶ್ರೀ ರಾಚೋಟಿದೇವರು ಪೋಲಿಯೋ ಹನಿ ನೀಡುವ ಮೂಲಕ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ನಿರ್ಮಲಾ ಸುಭಂಜಿ, ಲಕ್ಷ್ಮೀ ದೇಶನೂರ, ಮುಖಂಡರಾದ ಮಲ್ಲಿಕಾರ್ಜುನ ಹೊಸಪೇಠ, ಧರೀಶ ಕಲಘಾಣ, ಬಸವರಾಜ ಶೇಗುಣಸಿ, ಸೋಮಶೇಖರ ಮಗದುಮ್ಮ, ಬಸವರಾಜ ದೇಶನೂರ, ಗಣೇಶ ಕರೋಶಿ, …

Read More »

ನ್ಯಾಯವಾದಿಯಿಂದ ಮಹಿಳೆ ಮೇಲೆ ಅತ್ಯಾಚಾರ; ಆರೋಪಿ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ಗೋಕಾಕ : ಮನೆಯಲ್ಲಿ ರಾತ್ರಿ ಮಕ್ಕಳೊಂದಿಗೆ ಮಲಗಿದ್ದಾಗ ಮಹಿಳೆ ಮೇಲೆ ಅತ್ಯಾಚಾರ ಏಸಗಿದ ಘಟನೆ ಘಟಪ್ರಭ ಪೊಲೀಸ್‌ ಠಾಣೆ ವ್ಯಾಪ್ತಿಯ ಶಿಂಗಳಾಪುರ ಗ್ರಾಮದಲ್ಲಿ ಈಚೆಗೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.   22.02.2022ರ ರಾತ್ರಿ ಸಂತ್ರಸ್ತೆ ಮಹಿಳೆ ಮಕ್ಕಳೊಂದಿಗೆ ಮಲಗಿದ್ದ ವೇಳೆ ಬಾಗಿಲು ಬಡೆದು ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ ಏಸಗಿದ್ದಾನೆ. ಸಂತ್ರಸ್ತೆ ಮಹಿಳೆ ಕಿರುಚಿದಾಗ ಪಕ್ಕದ ಮನೆಯವರು ಸಹಾಯಕ್ಕೆ ಬಂದಿದ್ದು, ಆರೋಪಿಯಾಗಿರುವ ವಕೀಲ ಮಹಮ್ಮದ ಶಫಿ …

Read More »

ಬೆಳಗಾವಿ :ನಗರದರಸ್ತೆಯ ಮೇಲೆ ಡ್ರೆನೇಜ್ ನೀರುಬಂದಿದ್ದರಿಂದಸಾರ್ವಜನಿಕರಿಗೆಹಾಗೂ ವ್ಯಾಪಾರಿಗಳಿಗೆ ತೊಂದರೆ

ಬೆಳಗಾವಿ :ನಗರದರಸ್ತೆಯ ಮೇಲೆ ಡ್ರೆನೇಜ್ ನೀರುಬಂದಿದ್ದರಿಂದಸಾರ್ವಜನಿಕರಿಗೆಹಾಗೂ ವ್ಯಾಪಾರಿಗಳಿಗೆ ತೊಂದರೆಯಾಗುತ್ತಿದೆ. ಹೌದು ಬೆಳಗಾವಿ ನಗರದ ಬಸ್ ನಿಲ್ದಾಣದಿಂದಮುಖ್ಯಮಾರುಕ್ಕಟ್ಟೆಗೆಬರುವಕಡೆ ಬಜಾರರಸ್ತೆಕೆಲವು ತಿಂಗಳಹಿಂದೆ ಈ ರಸ್ತೆಯಲ್ಲಿ ಸಿಡಿ ವರ್ಕ ಮಾಡಲಾಗಿದ್ದು, ಆ ಕಾಮಗಾರಿಅವೈಜ್ಞಾನಿಕಇರುವಕಾರಣದಿಂದಸಾರ್ವಜನಿಕರುಈಗ ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ.ಸುಮಾರುಎರಡು ದಿನದ ಹಿಂದೆಗಟರ್ ನಲ್ಲಿ ನೀರಿನ ಪೈಪ್‍ಹಾಗೂ ಕೇಬಲ್ ಆಳವಡಿಸಿದ್ದು, ಡ್ರೇನೆಜ್‍ನೀರೆಲ್ಲರಸ್ತೆ ಮೇಲೆ ಬರುತ್ತಿದೆ. ಈ ವೇಳೆ ಮಾತನಾಡಿದ ಸ್ಥಳೀಯ ವ್ಯಾಪಾರಿ ಮಹಾನಗರ ಪಾಲಿಕೆಯಿಂದ ಈ ತೊಂದರೆಗಳಿಗೆಯಾವುದೇರೀತಿಯ ಸ್ಫಂಧನೆಸಿಗುತ್ತಿಲ್ಲ, ಬಸ್ ನಿಲ್ದಾಣದಿಂದ ಬರುವಜನರು ಈ ಗಲೀಜು ನೀರಿನಲ್ಲಿಓಡಾಡುವಂತ …

Read More »

ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್‌ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಈ ಕುರಿತು ಶುಕ್ರವಾರ ಪ್ರಕಟಣೆ ನೀಡಿರುವ ಅವರು, ಯುದ್ಧ ರಾಷ್ಟ್ರದಲ್ಲಿ …

Read More »

ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ

ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್‌ಸಿಡಿಎಫ್‌ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ ಹಾಲು ಮಾರಾಟ ಮಹಾಮಂಡಳದಿoದ ಶಾಮಲ್ ಬಾಯ್ ಪಟೇಲ್, ಕರ್ನಾಟಕ ಸಹಕಾರ ಎಣ್ಣೆ ಬೀಜ …

Read More »

ಕರ್ನಾಟಕದ ಮುಖಂಡರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ, ಸಿದ್ದರಾಮಯ್ಯ ಭಾಗಿ

ದೆಹಲಿ: ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಕಾಂಗ್ರೆಸ್​ ಪಕ್ಷದ ಕರ್ನಾಟಕ ರಾಜ್ಯದ ಮುಖಂಡರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೂ ರಾಹುಲ್ ಗಾಂಧಿ ಪ್ರತ್ಯೇಕವಾಗಿ ಚರ್ಚಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಸುಮಾರು 20 ನಾಯಕರು ಪಾಲ್ಗೊಂಡಿದ್ದರು. ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೇವಾಲ ಸಹ ಭಾಗವಹಿಸಿದ್ದ ಸಭೆಯಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಈ …

Read More »

ಫೆ.27ರಂದು ಭಾರತ ವಿಕಾಸ್ ಪರಿಷತ್ ಬೆಳಗಾವಿ ಶಾಖೆಯ ರಜತ ಮಹೋತ್ಸವ: ಡಾ.ಜೆ.ಜಿ.ನಾಯಿಕ್

ಭಾರತ ವಿಕಾಸ್ ಪರಿಷತ್ ಬೆಳಗಾವಿ ಶಾಖೆಯ 25 ವರ್ಷಗಳ ರಜತ ಮಹೋತ್ಸವ ಕಾರ್ಯಕ್ರಮ ಇದೇ ಫೆ.27ರಂದು ಬೆಳಗಾವಿಯ ಮಂಡೋಳಿ ರಸ್ತೆಯಲ್ಲಿರುವ ಗ್ಯಾಲಕ್ಸಿ ಹಾಲನ್‍ಲ್ಲಿ ಆಯೋಜಿಸಲಾಗಿದೆ ಎಂದು ಡಾ.ಜೆ.ಜಿ.ನಾಯಿಕ್ ತಿಳಿಸಿದ್ದಾರೆ. ಗುರುವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾ.ಜೆ.ಜಿ.ನಾಯಿಕ್ ಫೆ.27ರಂದು ಬೆಳಿಗ್ಗೆ 8.30ರಿಂದ ಸಾಯಂಕಾಲ 8.30ರವರೆಗೆ ಭಾರತ ವಿಕಾಸ್ ಪರಿಷತ್‍ನ ರಜತ ಮಹೋತ್ಸವ ಕಾರ್ಯಕ್ರಮ ಆಚರಿಸುತ್ತಿದ್ದೇವೆ. ಭಾರತ ವಿಕಾಸ್ ಪರಿಷತ್ ನಡೆದು ಬಂದ ದಾರಿ 25 ವರ್ಷಗಳಲ್ಲಿ ನಾವು ಮಾಡಿರುವ ಕಾರ್ಯಗಳ …

Read More »