ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಲಾಭ ಪಡೆಯರಿ: ಯುವ ನಾಯಕ ರಾಹುಲ್ ಜಾರಕಿಹೊಳಿ ಬೆಳಗಾವಿ: ಕರೋನಾ ಸೋಂಕಿನ ಭೀತಿ ಹೆಚ್ಚಳ ಕಾರಣ ಗ್ರಾಮೀಣ ಜನತೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೈದ್ಯಕೀಯ ತಪಾಸಣಾ ಶಿಬಿರದ ಲಾಭ ಪಡೆಯಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಕಡೋಲಿ ಗ್ರಾಮದಲ್ಲಿ ಟೀಮ್ ರಾಹುಲ್ ಸತೀಶ್ ಜಾರಕಿಹೊಳಿ ವತಿಯಿಂದ ಭಾನುವಾರ …
Read More »ಕವಟಗಿಮಠ, ವಿಶ್ವನಾಥ ಪಾಟೀಲ್ ಗೆ ಕೊರೋನಾ: ಸಭೆಯಲ್ಲಿದ್ದ ಬಿಜೆಪಿ ಮುಖಂಡರಿಗೆಲ್ಲ ಆತಂಕ
ಬೆಳಗಾವಿ – ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹಾಗೂ ಮಾಜಿ ಶಾಸಕ, ಕಾಡಾ ಅಧ್ಯಕ್ಷ ವಿಶ್ವನಾಥ ಪಾಟೀಲ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಮಹಾಂತೇಶ ಕವಟಗಿಮಠ ಶನಿವಾರ ಬೆಂಗಳೂರಿನಿಂದ ಹಿಂದಿರುಗಿದ್ದು, ಬಂದ ತಕ್ಷಣ ಕೊರೋನಾ ಟೆಸ್ಟ್ ಮಾಡಿಸಿದ್ದಾರೆ. ರಿಪೋರ್ಟ್ ಬರುವ ಮುನ್ನವೇ ಅವರು ಸಚಿವ ಉಮೇಶ ಕತ್ತಿ ಮನೆಯಲ್ಲಿ ನಡೆದ ಬಿಜೆಪಿ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಭೆ ಮುಗಿದ ಬಳಿಕ ಕೊರೋನಾ ರಿಪೋರ್ಟ್ ಬಂದಿದ್ದು, ಅದರಲ್ಲಿ ಪಾಸಿಟಿವ್ …
Read More »ಗಂಗಾ ರಾಮ್ ಲಕ್ಷ್ಮಣ ಕಾಂಬಳೆ ರೈತನ ಹೊಲಕ್ಕೆ ಶಾಟ್ ಸರ್ಕಿಟನಿಂದ ಬೆಂಕಿ
ವರ್ಷಗಟ್ಟಲೆ ಬಿಸಿಲು ಚಳಿ ಮಳೆಯೆನ್ನದೆ ಕಷ್ಟಪಟ್ಟು ದುಡಿಯುವ ರೈತರ ಗೋಳು ಕೇಳುವವರಾರು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಶಿರಗಾಂವ ಎಂಬ ಗ್ರಾಮದಲ್ಲಿ ಗಂಗಾ ರಾಮ್ ಲಕ್ಷ್ಮಣ್ ಕಾಂಬಳೆ ಎಂಬ ಬಡ ರೈತನ ಹೊಲದಲ್ಲಿ ನಿನ್ನೆ ಮಧ್ಯಾಹ್ನ ಏಕಾಏಕಿ ವಿದ್ಯುತ್ ತಂತಿಗಳ ನಡುವೆ ಘರ್ಷಣೆ ಉಂಟಾಗಿ ಕಬ್ಬಿನ ಹೊಲಕ್ಕೆ ಬೆಂಕಿ ಹತ್ತಿ ಸುಮಾರು ಎರಡೂವರೆ ಎಕರೆ ಕಬ್ಬು ಸುಟ್ಟು ಕರಕಲಾಗಿದೆ.ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಆರಿಸಿದ್ದಾರೆ.ಆದರೆ …
Read More »ಬೆಳಗಾವಿಗೆ ಮತ್ತೊಂದು ಸಚಿವ ಸ್ಥಾನಕ್ಕೆ ಬೇಡಿಕೆ; ಉಮೇಶ್ ಕತ್ತಿ ನಿವಾಸದಲ್ಲಿ ಗೌಪ್ಯ ಸಭೆ
ಬೆಳಗಾವಿ: ರಾಜ್ಯ ಸಚಿವ ಸಂಪುಟ (Cabinet) ಪುನಾರಚನೆ ವಿಚಾರಕ್ಕೆ ಸಂಬಂಧಿಸಿ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಆಹಾರ ಸಚಿವ ಉಮೇಶ್ ಕತ್ತಿ (Umesh Katti) ನೇತೃತ್ವದಲ್ಲಿ ನಿನ್ನೆ (ಜ.22) ಗೌಪ್ಯ ಸಭೆ ನಡೆದಿದೆ. ಜಾರಕಿಹೊಳಿ ಸಹೋದರರನ್ನ ಹೊರಗಿಟ್ಟು ಉಮೇಶ್ ಕತ್ತಿ ಜಿಲ್ಲೆಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಉಮೇಶ್ ಕತ್ತಿ ನಿವಾಸದಲ್ಲಿ ಸಭೆ ನಡೆದಿದ್ದು, ಬೆಳಗಾವಿ ಪಾಲಿಕೆ ಮೇಯರ್, ಉಪ ಮೇಯರ್ ಆಯ್ಕೆ ವಿಚಾರದ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ. …
Read More »ಪಾದಯಾತ್ರೆ ಹತ್ತಿಕ್ಕಲು ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ: ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಆರೋಪಿಸಿದರು. ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ಯಶಸ್ವಿ ಆಗಬಾರದು, ಪಾದಯಾತ್ರೆ ಬೆಂಗಳೂರು ತಲುಪಬಾರದು ಎಂಬ ಉದ್ದೇಶ ಸರ್ಕಾರದಾಗಿತ್ತು. ಈಗ ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯುವ ಮೂಲಕ ಅದನ್ನು ಬಿಜೆಪಿ ಸರ್ಕಾರವೇ ಸಾಬೀತು ಮಾಡಿದೆ …
Read More »ಯುವಕರ ಪಾಲಿನ ಸ್ಪೂರ್ತಿ ಚಿಲುಮೆ ಸುಭಾಷ್ ಚಂದ್ರ ಬೋಸ್: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು, ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜಯಂತಿಯನ್ನು ಆಚರಿಸಿದರು, ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಿದರು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ನೇತಾಜಿ ಅವರ ಭಾವಚಿತ್ರಕ್ಕೆ ಪುಷ್ಪ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ಸ್ವಾತಂತ್ರ್ಯ ಸೇನಾನಿ ನೇತಾಜಿ …
Read More »ಬ್ಯಾಂಕ್ ಮ್ಯಾನೇಜರ್ ಮಹಾ ಯಡವಟ್ಟು ಕೊವಿಡ್ ಪರಿಹಾರದ ಚೆಕ್ ಜಮೆಯಾಗದೆ ಫಲಾನುಭವಿಗಳ ಅಲೆದಾಟ..!
ಬ್ಯಾಂಕ್ ಮ್ಯಾನೇಜರನಿಂದ ಮಹಾ ಎಡವಟ್ಟಿನಿಂದ ಕೋವಿಡ್ ಪರಿಹಾರ ಚೆಕ್ ಡ್ರಾ ಆಗದೆ ಫಲಾನುಭವಿಗಳು ಪರದಾಟನಡೆಸಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ನಡೆದಿದೆ.ಕೊವಿಡ್ ಸಂದರ್ಭದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ ಸರಕಾರ ನೀಡಿದ ಪರಿಹಾರದ ಚೆಕ್ ಚೆಕ್ ಡ್ರಾ ಆಗದೇ ಫಲಾನುಭವಿಗಳು ಪರದಾಟ ನಡೆಸಿದ್ದಾರೆ. ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರ 1 ಲಕ್ಷ ರೂ ಪರಿಹಾರ ಘೋಷಣೆ ಮಾಡಿತ್ತು. ಕೊವಿಡ್ನಿಂದ ಮೃತಪಟ್ಟ ಕುಟುಂಬಸ್ಥರಿಗೆ ಪರಿಹಾರದ ಚೆಕ್ ಡ್ರಾ …
Read More »ಯುವಕ ಸೇರಿ ಕೊರೋನಾಕ್ಕೆ ಬೆಳಗಾವಿಯಲ್ಲಿ ಮೂವರ ಬಲಿ
ಬೆಳಗಾವಿ – ಬೆಳಗಾವಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಉಲ್ಭಣಿಸುತ್ತಿದೆ. ಶನಿವಾರ ಒಂದೇ ದಿನ 405 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ತಾಲೂಕಿನಲ್ಲಿ 222, ಅಥಣಿಯಲ್ಲಿ 43, ಚಿಕ್ಕೋಡಿಯಲ್ಲಿ 42, ಹುಕ್ಕೇರಿಯಲ್ಲಿ 41, ಸವದತ್ತಿಯಲ್ಲಿ 15, ಖಾನಾಪುರದಲ್ಲಿ 13, ಗೋಕಾಕಲ್ಲಿ 12, ಬೈಲಹೊಂಗಲದಲ್ಲಿ 8, ರಾಮದುರ್ಗದಲ್ಲಿ 5, ರಾಯಬಾಗದಲ್ಲಿ 4 ಜನರಿಗೆ ಕೊರೋನಾ ದೃಢಪಟ್ಟಿದೆ. ಶನಿವಾರ ಬೆಳಗಾವಿಯಲ್ಲಿ ಕೊರೋನಾದಿಂದಾಗಿ ಮೂವರು ಸಾವಿಗೀಡಾಗಿದ್ದಾರೆ. ಇದರಲ್ಲಿ ಓರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೆ, …
Read More »ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಘಟಪ್ರಭ ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಯಾಗಲು ಕರೆ ಬೆಳಗಾವಿ: ಗ್ರಾಮೀಣ, ಬಡ ಮತ್ತು ಶೋಷಿತ ಸಮುದಾಯದ ಆಕಾಂಕ್ಷಿಗಳಿಗೆ 100 ಜನ ಸಾಮರ್ಥ್ಯದ ಪೂರ್ಣ ಪ್ರಮಾಣದ ಸೈನಿಕ ಹಾಗೂ ಪೊಲೀಸ್ ತರಬೇತಿ ಕೇಂದ್ರವನ್ನು ಯಮಕನಮರಡಿಯಲ್ಲಿ ನಿರ್ಮಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ …
Read More »ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಶಾಸಕ ಅನಿಲ ಬೆನಕೆ ಶಿಕ್ಷಣ ಕ್ರಾಂತಿ
ಬೆಳಗಾವಿ ಉತ್ತರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ. ಅನಿಲ ಬೆನಕೆ ರವರು ಶತಮಾನ ಪೂರೈಸಿರುವ ಶಾಲೆಗಳ ಅಭಿವೃದ್ಧಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಅವರ ಸತತ ಪ್ರಯತ್ನದ ಫಲವಾಗಿ ಇಂದು ಮತಕ್ಷೇತ್ರದ ಶತಮಾನ ಪೂರೈಸಿರುವ 2 ಶಾಲೆಗಳಾದ ಸರಕಾರಿ ಸರದಾರ ಪ್ರೌಢ ಶಾಲೆಗೆ ರೂ. 15.00 ಲಕ್ಷ ಮತ್ತು ಕಣಬರ್ಗಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ರೂ. 16.50 ಲಕ್ಷ ಮಂಜೂರು ಮಾಡಿಸಿದ್ದರಿಂದ ಶಾಲೆಯ ಸಿಬ್ಬಂದಿಗಳು ಮತ್ತು ಅಲ್ಲಿನ ಆಡಳಿತ …
Read More »
Laxmi News 24×7