ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಜಿಲ್ಲೆಯ ಹಿಡಕಲ್ನ ರಾಜಾ ಲಖಮಗೌಡ ಜಲಾಶಯದ ಒಳಹರಿವೂ ಹೆಚ್ಚಿದೆ. ಗುರುವಾರ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ 2,175 ಅಡಿ ಸಾಮರ್ಥ್ಯದ ಈ ಜಲಾಶಯದಲ್ಲಿ ಬುಧವಾರ 2,090.58 ಅಡಿಯವರೆಗೆ ನೀರು ಸಂಗ್ರಹವಿತ್ತು. ಗುರುವಾರ ಬೆಳಿಗ್ಗೆ 10ರ ಸುಮನಾರಿಗೆ ಅದು 2,093.66 ಅಡಿಗೆ ಏರಿಕೆಯಾಗಿದೆ. ಒಳಹರಿವಿನ ಪ್ರಮಾಣವೂ 5,592 ಕ್ಯುಸೆಕ್ನಿಂದ 10,675 ಕ್ಯುಸೆಕ್ಗೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ‘ಮಾಹಿತಿ ನೀಡಿದ್ದಾರೆ. ಇನ್ನೊಂದೆಡೆ, ಸವದತ್ತಿ ತಾಲ್ಲೂಕಿನ …
Read More »ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಚಾಲನೆ ನೀಡಿದ ಮಹೇಶ ಕುಮಠಳ್ಳಿ. ಲಕ್ಷ್ಮಣ ಸವದಿ,
ಕೃಷಿಯನ್ನು ಹೆಚ್ಚು ಲಾಭದಾಯಕವಾಗಿ ಮಾಡುವ ದೃಷ್ಟಿಯಿಂದ ಕೃಷಿ ಇಲಾಖೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದರು. ಅವರು ಪಟ್ಟಣದ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಗಳಿಗೆ ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರ ಜೊತೆಗೂಡಿ ಚಾಲನೆ ನೀಡಿ, ಮಾತನಾಡುತ್ತಾ ‘ರೈತರ ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಮತ್ತು …
Read More »ಬೆಳಗಾವಿಯಲ್ಲಿ ಮಳೆ ಅಬ್ಬರ ಜೋರಾಗಿ ಮನೆಯಗೋಡೆ ಕುಸಿದಿದೆ.
ಬೆಳಗಾವಿಯಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ನಿರಂತರವಾಗಿ ಮಳೆ ಆಗುತ್ತಿರುವ ಹಿನ್ನೆಲೆ ನಗರದಲ್ಲಿ ಮನೆಯ ಮಣ್ಣಿನ ಗೋಡೆಯೊಂದು ಕುಸಿದಿರುವ ಘಟನೆ ನಡೆದಿದೆ. ಹೌದು ಕಳೆದ ಒಂದು ವಾರದಿಂದ ಬೆಳಗಾವಿಯಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ಇದರಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಕೆಲ ಮನೆಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹೀಗೆ ಮಳೆ ನೀರಿನಿಂದ ನೆನೆದು ವಡಗಾವಿಯ ವಡ್ಡರಛಾವನಿಯ ಭಾರತ ನಗರದಲ್ಲಿ ಮಣ್ಣಿನ ಗೋಡೆಯೊಂದು ಕುಸಿದಿದೆ ಸರಸ್ವತಿ ಢವಳಿ ಎಂಬುವವರಿಗೆ ಸೇರಿದ …
Read More »ಚಂದ್ರಶೇಖರ ಗುರೂಜಿ ಹತ್ಯೆಯ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಹೋಟೆಲ್ಗಳು ಹಾಗೂ ರೆಸಾರ್ಟ್ಗಳಲ್ಲಿ ಭದ್ರತಾ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಗೃಹ ಸಚಿವರ ಸೂಚನೆ
ಬೆಳಗಾವಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಹತ್ಯೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಪ್ರತಿಷ್ಠಿತ ಹೋಟೆಲ್ಗಳು ಹಾಗೂ ಪಂಚತಾರಾ ರೆಸಾರ್ಟ್ಗಳಲ್ಲಿ ಭದ್ರತಾ ಪರಿಶೀಲನೆ ನಡೆಸಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, ಹೋಟೆಲ್ಗಳು ಹಾಗೂ ರೆಸಾರ್ಟ್ಗಳು ಪರವಾನಗಿ ಪಡೆಯುವ ಪೂರ್ವದಲ್ಲಿ ವಿಧಿಸಲಾದ ರಕ್ಷಣಾ ಸಂಬಂಧಿತ ನಿಯಮಾವಳಿಗಳನ್ನು ಪಾಲಿಸುತ್ತಿವೆಯೇ? ಎಂಬುದರ ಬಗ್ಗೆ ಪರಿಶೀಲನೆ ಆಗಬೇಕಿದೆ. ಯಾವುದಾದರೂ ಹೋಟೆಲ್ ಅಥವಾ ಪ್ರತಿಷ್ಠಿತ ರೆಸಾರ್ಟ್ ರಕ್ಷಣೆಯ ಸಂಬಂಧ …
Read More »ಕೆವಿಜಿ ಬ್ಯಾಂಕ್ ಶಟರ್ ಮುರಿದು ಒಳ ನುಗ್ಗಿದ್ದ ಕಳ್ಳರು ಲಾಕರ್ ಮುರಿಯಲು ಪ್ರಯತ್ನಿ
ಹೌದು ಖಾನಾಪೂರ ತಾಲೂಕಿನ ಜಾಂಬೋಟಿ ಗ್ರಾಮದ ಕೆವಿಜಿ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನಿಸಲಾಗಿದೆ ಮೊದಲನೇಯ ಶಟರ್ ಮುರಿದು ಒಳ ನುಗ್ಗಿದ್ದ ಕಳ್ಳರು ಲಾಕರ್ ಮುರಿಯಲು ಪ್ರಯತ್ನಿಸಿದಾರೆ , ಆದರೆ ಸೈರನ್ ಧ್ವನಿ ಕೂಗಲಾರಂಭಿಸಿದ್ದು, ಅದರಿಂದ ವಿಚಲಿತರಾದ ಕಳ್ಳರು ಪರಾರಿಯಾಗಿದ್ದಾರೆ,ಈ ಘಟನೆ ಬೆಳಕಿಗೆ ಜಾವ ನಾಲ್ಕು ಗಂಟೆಗೆ ನಡೆದಿದ್ದು ಈ ಸಂದರ್ಭದಲ್ಲಿ ಕೆಲವು ಗ್ರಾಮಸ್ಥರು ಕೂಡಾ ಎಚ್ಚರ ಇದ್ದರಿಂದ ಕೂಡಲೇ ಬ್ಯಾಂಕ್ ನಂತ ದೌಡಾಯಿಸಿದ್ದಾರೆ , ತದನಂತರದಲ್ಲಿ ಈ ವಿಷಯ ಖಾನಾಪೂರ ಪೋಲಿಸ್ …
Read More »ಬೆಳಗಾವಿ ಗಡಿತಾಲೂಕಿನಲ್ಲಿ ಪ್ರವಾಹದ ಭೀತಿ
ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ಕ್ಷಣಕ್ಷಣಕ್ಕೂ ಬೆಳಗಾವಿಯ ಗಡಿಭಾಗದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ.ಇದರಿಂದ ನದಿ ಪಾತ್ರದಜನರಲ್ಲಿ ಮತ್ತೆ ಪ್ರವಾಹದ ಭೀತಿಎದುರಾಗಿದೆ. ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರದಿಂದಾಗಿರಾಜ್ಯಕ್ಕೆಅಪಾರ ಪ್ರಮಾಣದ ನೀರುಹರಿದು ಬರುತ್ತಿದೆ.ಮಹಾರಾಷ್ಟ್ರದಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದದಲ್ಲಿಮಳೆ ಸುರಿಯುತ್ತಿದೆ.ಇದರಿಂದಾಗಿಬೆಳಗಾವಿ ಜಿಲ್ಲೆಯಕೃ.ದೂದಗಂಗಾ ವೇದಗಂಗಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಈಗಾಗಲೇ ಚಿಕ್ಕೋಡಿ, ರಾಯಬಾಗ, ಅಥಣಿತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಅಲರ್ಟಘೋಷಣೆ ಮಾಡಲಾಗಿದೆ. ಈಗಾಗಲೆ ನದಿ ಪಾತ್ರದಲ್ಲಿಜನರಲ್ಲಿಎಚ್ಚರ ವಹಿಸುವಂತೆ ಜಿಲ್ಲಾಡಳಿದ …
Read More »ಮಹಾ ಮಂಡಳಕ್ಕೇK.M.F. ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವ ದಲ್ಲಿ ಅವಿರೋಧ ಆಯ್ಕೆ…
ಗೋಕಾಕ: ಹಿಡಕಲ್ ಡ್ಯಾಂ ಘಟಪ್ರಭಾ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರಿ ಸಂಘಗಳ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಅಶೋಕ ಶಿವಪುತ್ರ ಖಂಡ್ರಟ್ಟಿ ಹಾಗೂ ಉಪಾಧ್ಯಕ್ಷರಾಗಿ ಮುಗಳಖೋಡ ಗ್ರಾಮದ ಮಲ್ಲಿಕಾರ್ಜುನ ಪರಮಾನಂದ ಹುಂಡೇಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಹಿಡಕಲ್ ಡ್ಯಾಂನ ಮಹಾಮಂಡಳದ ಪ್ರಧಾನ ಕಛೇರಿಯಲ್ಲಿ ಜರುಗಿದ ಮಹಾಮಂಡಳದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ …
Read More »3 ದಿನಗಳಲ್ಲಿ ಮೇಯರ್, ಉಪಮೇಯರ್ ಚುನಾವಣೆ ನಡೆಸಿ: ಇಲ್ಲದಿದ್ರೆ ಪಾಲಿಕೆ ಕಚೇರಿಗೆ ಬೀಗ ಜಡಿಯುತ್ತೇವೆ:
ಬರುವ ಮೂರು ದಿನಗಳಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ನಡೆಸಬೇಕು. ಇಲ್ಲದಿದ್ರೆ ಪಾಲಿಕೆ ಕಚೇರಿಗೆ ಬೀಗ ಜಡಿಯಲಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೌದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆದು 9 ತಿಂಗಳು ಕಳೆಯುತ್ತಾ ಬಂದರೂ ಇದುವರೆಗೂ ಮೇಯರ್, ಉಪಮೇಯರ್ ಚುನಾವಣೆ ನಡೆದಿಲ್ಲ. ಚುನಾವಣೆಯಲ್ಲಿ ಗೆದ್ದು ಬಂದರೂ ನಗರಸೇವಕರಿಗೆ ಯಾವುದೇ ರೀತಿ ಅಧಿಕಾರ ಕೈಯಲ್ಲಿ ಇಲ್ಲ. ಇದರಿಂದ ಕುಂದಾನಗರದಲ್ಲಿ …
Read More »ಆರ್ಡಿನರಿ ಇದ್ದ ಸರ್ಕಾರಿ ಆಸ್ಪತ್ರೆ ಯನ್ನಾ ಹಾಯ್ ಟೆಕ ಮಾಡಿದ ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ..
ಬೆಳಗಾವಿ ಉತ್ತರ ಕ್ಷೇತ್ರ ಬದಲಾಗುತ್ತಿದೆ.ಒಂದು ಕಡೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದರೆ ಮತ್ತೊಂದು ಕಡೆ ಜನಪರ ಕೆಲಸಗಳು ಸದ್ದು ಮಾಡುತ್ತಿವೆ.ಇಲ್ಲಿನ ಶಾಸಕರಾದ ಅನಿಲ ಬೆನಕೆ ಅವರ ವಿಶೇಷ ಕಾಳಜಿಯಿಂದ ಬೆಳಗಾವಿ ಹೈಟೆಕ್ ಟಚ್ ಪಡೆದುಕೊಳ್ತಿದೆ.ಇದಕ್ಕೆ ಒಂದು ಉತ್ತಮ ಉದಾಹರಣೆ ಇಲ್ಲಿದೆ ನೋಡಿ… ಹೌದು..!! ನಿಜಕ್ಕೂ ಕುಂದಾನಗರಿ ಬದಲಾಗ್ತಿದೆ.ಇಲ್ಲಿನ ಮೂಲಭೂತ ಸೌಕರ್ಯಗಳ ಕಾಮಗಾರಿಗಳು ಟಾಪ್ ಸ್ಪೀಡ್ ನಲ್ಲಿ ಓಡುತ್ತಿದ್ದರೆ ಸರ್ಕಾರಿ ಸಂಸ್ಥೆಗಳು ಹೈಟೆಕ್ ಟಚ್ ಪಡೆದುಕೊಳ್ತಿವೆ.ಜನರಿಗೆ ಅತ್ಯಂತ ಮಹತ್ವವಾದ ಸೇವೆ ನೀಡುವ ಬೀಮ್ಸ್ …
Read More »ಬೆಳಗಾವಿಯ ಪೊಲೀಸ್ ಮ್ಯೂಸಿಯಂ ವೀಕ್ಷಿಸಿ, ಕೈಯಲ್ಲಿ ಗನ್ ಹಿಡಿದ ಗೃಹ ಸಚಿವರು
ಬೆಳಗಾವಿಯ ಪೊಲೀಸ್ ಮ್ಯೂಸಿಯಂನಲ್ಲಿ ಹಳೆ ಪಿಸ್ತೂಲ್ ಸೇರಿ ಇನ್ನಿತರ ವಸ್ತುಗಳನ್ನು ನೋಡಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಶ್ಚರ್ಯ ವ್ಯಕ್ತಪಡಿಸಿದರು. ಇದನ್ನು ದೆಹಲಿ ರಾಷ್ಟ್ರೀಯ ಮಟ್ಟದ ಪೊಲೀಸ್ ಮ್ಯೂಸಿಯಂನ್ನಾಗಿ ಮಾಡೋಣ ಎಂದು ಭರವಸೆ ನೀಡಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಹೆಡ್ ಕ್ವಾಟರ್ಸ ಆವರಣಕ್ಕೆ ಆಗಮಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಜಿಲ್ಲಾ ಪೊಲೀಸರು ಗೌರವ ವಂದನೆ ಸಲ್ಲಿಸಿದರು. ಗೌರವ ವಂದನೆ ಸ್ವೀಕರಿಸಿದ ಬಳಿಕ ಪೊಲೀಸ್ ಸಮುದಾಯ ಭವನದಲ್ಲಿರುವ ಪೊಲೀಸ್ …
Read More »
Laxmi News 24×7