ಬೆಳಗಾವಿಯಲ್ಲಿ ಮೇ.14 ರಂದು ದಲಿತ ಉದ್ದಿಮೆದಾರರಿಗಾಗಿ ನವೋದ್ಯಮ ಸಭೆ : ಉದ್ಯಮಿ ಅರವಿಂದ ಗಟ್ಟಿ ಬೆಳಗಾವಿ: ದಲಿತ ಉದ್ಯಮಿದಾರರು ಹೆಚ್ಚಾಗಬೇಕೆಂದು ಮೇ.14 ರಂದು ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ನವೋದ್ಯಮ ಸಭೆ ಆಯೋಜಿದಲಾಗಿದೆ ಎಂದು ಕರ್ನಾಟಕ ದಲಿತ ಉದ್ಯಮಿ ಸಂಘರ್ಷ ಸಮಿತಿಯ ಅರವಿಂದ ಗಟ್ಟಿ ಹೇಳಿದರು. ಸೋಮವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನವ ಉದ್ಯಮಿಯಾಗ ಬಯಸುವವರು ತಮ್ಮ ಭಾವಚಿತ್ರದೊಂದಿಗೆ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಜಿಲ್ಲಾಧಿಕಾರಿ, ಮಹಿಳಾ ಮತ್ತು ಮಕ್ಕಳ …
Read More »ಜನರಿಗೆ ತೆರಿಗೆಗೆ ಸಂಬಂಧಿಸಿದ ಸರಿಯಾದ ಮಾಹಿತಿ ನೀಡುವುದು ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್’ಗಳ ಕರ್ತವ್ಯ; ಅಧ್ಯಕ್ಷ ಸಂಜೀವ್ ಬಡಗಂಡಿ
ಬೆಳಗಾವಿಯ ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್ ಅಸೋಸಿಯೇಷನ್’ನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಜನರಿಗೆ ತೆರಿಗೆಗೆ ಸಂಬಂಧಿಸಿದ ಸರಿಯಾದ ಮಾಹಿತಿ ನೀಡುವುದು ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್’ಗಳ ಕರ್ತವ್ಯ; ಅಧ್ಯಕ್ಷ ಸಂಜೀವ್ ಬಡಗಂಡಿ ಬೆಳಗಾವಿಯ ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್ ಅಸೋಸಿಯೇಷನ್’ನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಉತ್ಸಾಹದಲ್ಲಿ ನೆರವೇರಿತು. ಮಂಗಳವಾರದಂದು ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ನಡೆದ ಬೆಳಗಾವಿಯ ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್ ಅಸೋಸಿಯೇಷನ್’ನ ನೂತನ ಕಾರ್ಯಕಾರಿ ಸಮಿತಿಯ ೨೦೨೫-೨೦೨೮ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ …
Read More »ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ರೋಗಗಳು ಹರಡದಂತೆ ಕ್ರಮವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ
ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ರೋಗಗಳು ಹರಡದಂತೆ ಕ್ರಮವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಬೆಳಗಾವಿ : ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಆರೋಗ್ಯ ಇಲಾಖೆಯ “ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ”ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, …
Read More »ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಇಲಾಖೆಯ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು ಬೆಂಗಳೂರು: ಮುಂಬರುವ ಅಕ್ಟೋಬರ್ ತಿಂಗಳಿಗೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ …
Read More »ಶ್ರೀ ಛತ್ರಪತಿ ಶಿವಾಜಿ ಮೂರ್ತಿ ಮೆರವಣಿಗೆಗೆ ಚಾಲನೆ
ಬೆಳಗಾವಿ: ಶ್ರೀ ಛತ್ರಪತಿ ಶಿವಾಜಿ ಮೂರ್ತಿ ಮೆರವಣಿಗೆಗೆ ಚಾಲನೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಪ್ರತಿಷ್ಟಾಪನೆ ಹಿನ್ನೆಲೆಯಲ್ಲಿ ಬೆಳಗಾವಿ ಅನಗೋಳದ ಮೂರ್ತಿಕಾರರ ಸ್ಥಳದಲ್ಲಿ ಮೂರ್ತಿಗೆ ಪೂಜೆ ಸಲ್ಲಿಸಿದ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಮೂರ್ತಿಯ ಭವ್ಯ ಮೆರವಣಿಗೆ ಚಾಲನೆ ನೀಡಿದರು. ಬೆಳಗಾವಿಯಿಂದ ಸುಳೇಭಾವಿಗೆ ಮೆರವಣಿಗೆ ತಲುಪಲಿದ್ದು, ಶೀಘ್ರದಲ್ಲೇ ಈ ಭಾಗದ ಗುರು ಹಿರಿಯರ, ಸ್ಥಳೀಯ ಮುಖಂಡರ ಜೊತೆ ಚರ್ಚಿಸಿ, ಮೂರ್ತಿಯ …
Read More »ಮಲಿಕವಾಡ ಗ್ರಾಮದಲ್ಲಿ ಮಹಾಲಕ್ಷ್ಮೀ ಮೂರ್ತಿ ಭವ್ಯ ಮೆರವಣಿಗೆ
ಮಲಿಕವಾಡ ಗ್ರಾಮದಲ್ಲಿ ಮಹಾಲಕ್ಷ್ಮೀ ಮೂರ್ತಿ ಭವ್ಯ ಮೆರವಣಿಗೆ ಚಿಕ್ಕೋಡಿ: ತಾಲೂಕಿನ ಮಲಿಕವಾಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಮಹಾಲಕ್ಷ್ಮೀ ಮಂದಿರದ ವಾಸ್ತು ಪೂಜೆ, ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಸಮಾರಂಭದ ಅಂಗವಾಗಿ ಮಹಾಲಕ್ಷ್ಮೀ ಮೂರ್ತಿಯ ಭವ್ಯ ಮೆರವಣಿಗೆ ನಡೆಯಿತು. ಪ್ರಾರಂಭದಲ್ಲಿ ಧೂದಗಂಗಾ ನದಿಗೆ ಪೂಜೆ ಸಲ್ಲಿಸಿದ ಸುಮಂಗಲೆಯರು ನಂತರ ಮೂರ್ತಿಯ ಮತ್ತು ಕುಂಭ ಮೇಳದ ಭವ್ಯ ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿತು. ವಿವಿಧ ವಾಧ್ಯಗಳು ಮತ್ತು ರೂಪಕಗಳು ಮೆರಗು ತಂದವು, …
Read More »ಹಲಕರ್ಣಿ ಗ್ರಾಮದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ಖಾನಾಪೂರ : ಹಲಕರ್ಣಿ ಗ್ರಾಮದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು ಖಾನಾಪೂರ ತಾಲೂಕು ಹಲಕರ್ಣಿ ಗ್ರಾಮದ 19 ವರ್ಷದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಪ್ರತೀಕ್ ರಾಜು ತುರಮುರೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಾಸಬಾಗದ ದುರ್ಗಾದೇವಿ ಜಾತ್ರೆಗೆ ಹೋಗಿ ಬಂದು ಎದೆ ನೋವಿದೆ ಎಂದು ಕೆಲಸಕ್ಕೆ ಹೋಗದೆ ಎರಡು ದಿನ ಮನೆಯಲ್ಲಿಯೇ ಇದ್ದ ಪ್ರತೀಕ್ ಇಂದು ನೇಣು …
Read More »ಬೆಳಗಾವಿಯಲ್ಲಿ ಶಿವಕಾಲಿನ ಸಮರ ಕಲೆಗಳ ತರಬೇತಿ… ಸ್ವರಕ್ಷಣಾ ತರಬೇತಿ ಶಿಬಿರಕ್ಕೆ ಬೆಳಗಾವಿಗರಿಂದ ಉತ್ತಮ ಪ್ರತಿಕ್ರಿಯೆ
ಬೆಳಗಾವಿಯಲ್ಲಿ ಶಿವಕಾಲಿನ ಸಮರ ಕಲೆಗಳ ತರಬೇತಿ… ಸ್ವರಕ್ಷಣಾ ತರಬೇತಿ ಶಿಬಿರಕ್ಕೆ ಬೆಳಗಾವಿಗರಿಂದ ಉತ್ತಮ ಪ್ರತಿಕ್ರಿಯೆ ಬೆಳಗಾವಿಯ ಸವ್ಯಸಾಚಿ ಗುರುಕುಲಂ, ಶ್ರೀ ಕ್ಷೇತ್ರ ದಕ್ಷಿಣ ಕಾಶಿ ಕಪಿಲೇಶ್ವರ ದೇವಸ್ಥಾನ ಮತ್ತು ಶ್ರೀ ಶಿವಪ್ರತಿಷ್ಠಾನ ಹಿಂದೂಸ್ತಾನ್ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಶಿವಕಾಲೀನ ಸಮರ ಕಲೆಗಳು ಮತ್ತು ಸ್ವರಕ್ಷಣಾ ತರಬೇತಿ ಶಿಬಿರಕ್ಕೆ ಬೆಳಗಾವಿಗರಿಂದ ಉತ್ಸಾಹಭರಿತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶ್ರೀ ಕ್ಷೇತ್ರ ದಕ್ಷಿಣ ಕಾಶಿ ಕಪಿಲೇಶ್ವರ ದೇವಸ್ಥಾನದ ಪ್ರದೇಶದಲ್ಲಿ ಆಯೋಜಿಸಲಾದ ಈ ಶಿಬಿರದಲ್ಲಿ 10 ರಿಂದ 60 …
Read More »ಸಂತೋಷ ಮತ್ತು ದು:ಖ ಒಂದೇ ನಾಣ್ಯದ ಎರಡು ಮುಖಗಳು*
ಸಂತೋಷ ಮತ್ತು ದು:ಖ ಒಂದೇ ನಾಣ್ಯದ ಎರಡು ಮುಖಗಳು ಬೆಳಗಾವಿ: ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಕನ್ನಡ ಬಳಗ ವಿಭಾಗವು ‘ಕನ್ನಡ ನುಡಿ ವೈಭವ’ ಕನ್ನಡೋತ್ಸವವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಟ ಅನಂತ ಕೃಷ್ಣ ದೇಶಪಾಂಡೆ ಪಾಲ್ಗೊಂಡಿದ್ದರು. ದೇಶಪಾಂಡೆ ಅವರು ವಿದ್ಯಾರ್ಥಿಗಳಿಗೆ ದ.ರಾ. ಬೇಂದ್ರೆಯ ಕೃತಿಗಳು ಹಾಗೂ ಸಾಧನೆಗಳ ಬಗ್ಗೆ ವಿವರಿಸಿದರು. ಅವರು, “ಸಂತೋಷ ಮತ್ತು ದು:ಖಗಳು ಒಂದೇ ನಾಣ್ಯದ ಎರಡು ಮುಖಗಳಂತೆ,” ಎಂದು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಯಕ್ಕುಂಡಿ ಗ್ರಾಮದ ದರ್ಗಾದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” …
Read More »
Laxmi News 24×7