ಬೆಳಗಾವಿ: ಅಂದಾಜು 500 ಕೋಟಿ ರೂಪಾಯಿ ವೆಚ್ಚದಲ್ಲಿ ಕುಂದಾನಗರಿಯಲ್ಲಿ ನಿರ್ಮಾಣವಾಗಿರುವ ಸುವರ್ಣಸೌಧ ಸೂಕ್ತ ನಿರ್ವಹಣೆಯ ಕೊರತೆ ಎದುರಿಸುತ್ತಿದ್ದು, ಬಿಳಿ ಆನೆಯಂತಿದ್ದ ಸೌಧ ಸೂಕ್ತ ನಿರ್ವಹಣೆಯಿಲ್ಲದೆ ಪಾಚಿಗಟ್ಟಿ ಕಪ್ಪುಬಣ್ಣಕ್ಕೆ ತಿರುಗಿದೆ. ಹೌದು.. ಈ ಬಾರಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಸೌಂದರ್ಯ ಕಳೆದುಕೊಂಡ ಸುವರ್ಣಸೌಧ, ಸರಿಯಾಗಿ ನಿರ್ವಹಣೆ ಇಲ್ಲದೇ ಪಾಚಿಗಟ್ಟಿ ಹಸಿರು, ಕಪ್ಪು ಬಣ್ಣಕ್ಕೆ ತಿರುಗಿದೆ. ಪರಿಣಾಮ ಹಳೆ ಕಟ್ಟಡವಾಗಿ ಮಾರ್ಪಾಡಾಗಿದೆ. ಪ್ರತಿ ವರ್ಷ ಲೋಕೋಪಯೋಗಿ ಇಲಾಖೆಯಿಂದ ನಿರ್ವಹಣೆಗಾಗಿಯೇ 2.5ಕೋಟಿ ರೂಪಾಯಿಗಳನ್ನು ಖರ್ಚು …
Read More »ಬೆಳಗಾವಿ: ‘ಸಕ್ಕರೆ ಕಾರ್ಖಾನೆಗಳು ₹ 42.17 ಕೋಟಿ ಕಬ್ಬಿನ ಬಿಲ್ ಪಾವತಿಸುವುದು ಬಾಕಿ ಇದೆ’ ಎಂದ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ
ಬೆಳಗಾವಿ: ‘ಸಕ್ಕರೆ ಕಾರ್ಖಾನೆಗಳು ₹ 42.17 ಕೋಟಿ ಕಬ್ಬಿನ ಬಿಲ್ ಪಾವತಿಸುವುದು ಬಾಕಿ ಇದೆ’ ಎಂದು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು. ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ವಿವಿಧ ಸಭೆಗಳನ್ನು ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ರಾಜ್ಯದಲ್ಲಿ ಒಟ್ಟು 87 ನೋಂದಾಯಿತ ಸಕ್ಕರೆ ಕಾರ್ಖಾನೆಗಳಿವೆ. ಅವುಗಳಲ್ಲಿ 64 ಕಾರ್ಖಾನೆಗಳು ಕಾರ್ಯನಿರತವಾಗಿವೆ. 2020-21ನೇ ಕಬ್ಬು ಅರೆಯುವ ಹಂಗಾಮಿನಲ್ಲಿ 440.84 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆದು 42.94 …
Read More »ರಾತ್ರಿ ರಾಜಕೀಯದಿಂದ ಶಾಸಕಿಯಾದ ಲಕ್ಷ್ಮಿ ಹೆಬ್ಬಾಳಕರ: ಸಂಜಯ ಪಾಟೀಲ
ಬೆಳಗಾವಿ: ‘ರಾತ್ರಿ ರಾಜಕೀಯದ ಸಂಸ್ಕೃತಿ ಗೊತ್ತಿದ್ದರಿಂದಲೇ ಕಾಂಗ್ರೆಸ್ನ ಲಕ್ಷ್ಮಿ ಹೆಬ್ಬಾಳಕರ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇಲ್ಲದಿದ್ದರೆ ಅವರು ಶಾಸಕಿ ಆಗುವುದಕ್ಕೆ ಸಾಧ್ಯವಿರಲಿಲ್ಲ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಟೀಕಿಸಿದರು. ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಚುನಾವಣೆಗೆ ಮುನ್ನ, ನಾನು ನಿಮ್ಮ ಮನೆ ಮಗಳು ಎಂದೆಲ್ಲಾ ಹೇಳಿ ದೊಡ್ಡ ದೊಡ್ಡ ಕನಸುಗಳನ್ನು ತೋರಿಸಿದ್ದರು. ಆ ಕನಸುಗಳನ್ನು ನನಸು ಮಾಡಲಾಗಿಲ್ಲ. ಹೀಗಾಗಿ, ಗ್ರಾಮೀಣ ಕ್ಷೇತ್ರದ ಜನರು ಪ್ರತಿಕ್ರಿಯೆ ಕೊಡಲು …
Read More »ಕಿಡಿಗೇಡಿಗಳ ಕಲ್ಲು ತೂರಾಟದಲ್ಲಿ ಸಾರ್ವಜನಿಕರ ತುರ್ತು ಸೇವೆಯ 112 ವಾಹನ.
ಘಟಪ್ರಭಾ: ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಘಟಪ್ರಭಾದ ದಳವಾಯಿ ನಗರದಲ್ಲಿ ಜನರ ತುರ್ತು ಸೇವೆಗಾಗಿರುವ ಪೊಲೀಸ್ ಇಲಾಖೆಯ 112 ವಾಹನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿ ವಾಹನ ಜಖುಂಗೊಳಿಸಿ ಪರಾರಿಯಾಗಿದ್ದಾರೆ. ವಾಹನದಲ್ಲಿದ್ದ ಇಬ್ಬರು ಪೊಲೀಸರು ಅಪಾಯದಿಂದ ಪರಾಗಿದ್ದು 7 ಜನರ ಮೇಲೆ ಪೊಲೀಸರೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಘಟನೆಯ ವಿವರ: ಗೋಕಾಕ ತಾಲೂಕಿನ ಶಿಂಗಳಾಪೂರ ಗ್ರಾಮದ ಯುವತಿಯೊರ್ವಳನ್ನ ಘಟಪ್ರಭಾ ದಳವಾಯಿ …
Read More »ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಮಧುಮೇಹ ತಪಾಸಣಾ ಕಾರ್ಯಕ್ರವiಕ್ಕೆ ತಹಶೀಲ್ದಾರ ಅವರು ಚಾಲನೆ ನೀಡುತ್ತಿರುವುದು.
ಗೋಕಾಕ ;- ದೇಶದಲ್ಲಿ ಹೆಚ್ಚುತ್ತಿರುವ ಮಧುಮೇಹವನ್ನು ನಿಯಂತ್ರಿಸಲು ಜನತೆಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ರೋಟರಿ ಸಂಸ್ಥೆಯ ಅಧ್ಯಕ್ಷ ರಾಜು ವರದಾಯಿ ಹೇಳಿದರು. ಬುಧವಾರದಂದು ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಭಾರತದಾಧ್ಯಂತ ಒಂದೇ ದಿನದಲ್ಲಿ 10 ಲಕ್ಷ ಮಧುಮೇಹಿಗಳ ತಪಾಸಣಾ ಶಿಭಿರದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ದೇಶದಲ್ಲಿ ಅತೀ ಹೆಚ್ಚು …
Read More »ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮದಲ್ಲಿ ಬಸವರಾಜ ದೇಶನೂರ ಮಾತನಾಡುತ್ತಿರುವುದು.
ಗೋಕಾಕ ;- ನಗರಸಭೆಯಿಂದ “ಸ್ವಚ್ಛ ಭಾರತ ಮಿಷಣ್’ ಯೋಜನೆಯಡಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ಯ ವಾರ್ಡ ನಂ. 29 ರಲ್ಲಿ ಬುಧವಾರದಂದು “ಕಸ ವಿಂಗಡನೆ ಅಮೃತ ದಿನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ದೇಶನೂರ ಅವರು ಮಾತನಾಡಿ, ನಗರವನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ನಗರಸಭೆಯವರು ಕಸ ವಿಲೇವಾರಿ ಮಾಡುತ್ತಿದ್ದಾರೆ. ಈ ಕಾರ್ಯಕ್ಕೆ ಜನತೆಯು ನಗರಸಭೆಯವರು ತಿಳಿಸಿದಂತೆ ಒಣಕಸ, ಹಸಿಕಸ ಹಾಗೂ ಹಾನಿಕಾರಕ ಕಸವನ್ನು ಪ್ರತ್ಯೇಕಿಸಿ ನಗರಸಭೆಯ ವಾಹನಗಳಿಗೆ ನೀಡಬೇಕು. …
Read More »ಬೆಳಗಾವಿ ಮಹಾನಗರ ಪಾಲಿಕೆಗೆ ಶಾಕ್ ಕೊಟ್ಟ ಹೈಕೋರ್ಟ್.. ಏನಿದು ಪ್ರಕರಣ..?
ಬೆಳಗಾವಿ: ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹೈಕೋರ್ಟ್ ಶಾಕ್ ಕೊಟ್ಟಿದೆ. ಅಲರವಾಡದಲ್ಲಿ ನಿರ್ಮಾಣವಾಗ್ತಿದ್ದ ಎಸ್ಟಿಪಿ ಘಟಕ ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ಮಾಡಲು ಲೋಕಾಯುಕ್ತಕ್ಕೆ ಹೈಕೋರ್ಟ್ ಆದೇಶ ನೀಡಿದೆ. ಈಗಾಗಲೇ 2 ಕೋಟಿ ಖರ್ಚು ಮಾಡಿ ಬೇರೆ ಕಡೆ ನಿರ್ಮಾಣ ಮಾಡ್ತಿದೆ. ಮೊದಲು ಶುರುವಾಗಿದ್ದ ಜಾಗಕ್ಕೆ 2 ಕೋಟಿ ಖರ್ಚು ಮಾಡಿ ವ್ಯರ್ಥ ಮಾಡಿದೆ. ಬೆಳಗಾವಿ ಮ. ಪಾಲಿಕೆ ಈಗ ಬೇರೆ ಜಾಗದಲ್ಲಿ ನಿರ್ಮಾಣ ಮಾಡ್ತಿದೆ ಎನ್ನಲಾಗಿದೆ. ಪ್ರಕರಣದ ತನಿಖೆ …
Read More »ನಿಲ್ಲದ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Rain: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ನಾಳೆಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರಿನಲ್ಲಿ ಇಂದು ಒಣ ಹಲವೆ ಇರಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka …
Read More »ಪ್ಯಾಟ್ಸನ್ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಮತ್ತು ಪ್ಯಾಟ್ಸನ್ ಚಿಟ್ಸ ಪ್ರಾವೇಟ ಈ ಎರಡು ಸಂಸ್ಥೆಯಿಂದ ಸುಮಾರು 20 ಬಡ ಜನರ ಮೇಲೆ ಮೋಸ
ಬೆಳಗಾವಿ ನಗರದ ಸನ್ಮಾನ ಹೋಟೆಲ್ ಹಿಂಬದಿಯ ಎಮ್ ಜಿ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ಯಾಟ್ಸನ್ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಮತ್ತು ಪ್ಯಾಟ್ಸನ್ ಚಿಟ್ಸ ಪ್ರಾವೇಟ ಈ ಎರಡು ಸಂಸ್ಥೆಯಿಂದ ಸುಮಾರು 20 ಬಡ ಜನರ ಮೇಲೆ ಮೋಸಮಾಡಲಾಗುದೆ ಎಂದು ಆರೋಪಿಸಿ ಇಂದು ಸಹಾಯಕ ರಿಜಿಸ್ಟ್ರಾರ್ ಮತ್ತು ಉಪ ಸಹಾಯಕ ರಿಜಿಸ್ಟ್ರಾರ್ ಕಛೇರಿಗೆ ತೆರಳಿ ಮನವಿ ಸಲ್ಲಿಸಿದರು. ಈ ಕುರಿತು ಮಾದ್ಯಮಗಳೊಂದಿಗೆ ಮಾತನಾಡಿದ ರೋಹಿತ್ ಚಿಮಟೆ ಪ್ಯಾಟ್ಸನ್ ಸಂಸ್ಥೆಯ ಅದ್ಯಕ್ಷರಾದ ಅನಿಲ ಪರಗೌಡಾ …
Read More »ಹಣಕಿತ್ತು ಪರಾರಿಯಾಗುತ್ತಿದ್ ಯುವಕನನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. videovirel….
ಬೆಳಗಾವಿ ನಗರದ ಟೆಂಗಿನಕೇರಿ ಗಲ್ಲಿಯಲ್ಲಿ ವೃದ್ಧನೋರ್ವನಿಂದ ಹಣಕಿತ್ತು ಪರಾರಿಯಾಗುತ್ತಿದ್ದ ಅಪ್ರಾಪ್ತ ಯುವಕನನ್ನು ಸಾರ್ವಜನಿಕರು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದ ವೃದ್ಧನನ್ನು ಥಳಿಸಿ ಅವನಿಂದ 4000 ರೂಪಾಯಿ ಹಣವನ್ನು ಕಿತ್ತು ಪರಾರಿಯಾಗುತ್ತಿದ್ದ ನಾಲ್ವರ ಪೈಕಿ ಓರ್ವ ಅಪ್ರಾಪ್ತ ಯುವಕನನ್ನು ಸಾರ್ವಜನಿಕರೇ ಹಿಡಿದಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ದಾರಿಯಲ್ಲಿ ಹೋಗುತ್ತಿದ್ದ ವೃದ್ಧ ವ್ಯಕ್ತಿಗೆ ಈ ನಾಲ್ವರು ಗಾಂಜಾ ಕೊಡುವಂತೆ ಕೇಳಿ ಅವನ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ನೋಡುತ್ತಿದ್ದ …
Read More »