ಬೆಳಗಾವಿ: ಪ್ರೀತಿಸಿದ ಹುಡುಗಿಯ ಮನೆಯವರ ವಿರೋಧಕ್ಕೆ ಹೆದರಿ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆಗೆ ಸಂಬಂಧಿಸಿದಂತೆ ಮೃತನ ಸಹೋದರ ಹಾಗೂ ಯೋಧ ನನ್ನ ಕುಟುಂಬಕ್ಕೆ ರಕ್ಷಣೆ ಸಿಗುತ್ತಿಲ್ಲ ಎಂದು ಕಣ್ಣಿರಿಟ್ಟಿದ್ದಾನೆ. ಪ್ರೀತಿಸಿದ ಹುಡುಗಿ ಮನೆಯವರು ಮದುವೆಗೆ ವಿರೋಧಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದರು. ಇದರಿಂದ ಮನನೊಂದ ತಾಲೂಕಿನ ಬೆನಕನಹಳ್ಳಿಯ 31 ವರ್ಷದ ಭರಮಾ ಪಾಟೀಲ್ ಎಂಬಾತ ಅಕ್ಟೋಬರ್ 23ರಂದು ಆತ್ಮಹತ್ಯೆ ಮಾಡಿಕೊಂಡಿದ್ದ. ಸಹೋದರನ ಸಾವು ನೆನೆದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ …
Read More »ಹಾನಗಲ್, ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಬಿಜೆಪಿಗೆ ಈಗಲೇ ಭಯ ಶುರುವಾಗಿದೆ: ಸತೀಶ ಜಾರಕಿಹೊಳಿ
ಸಿಂಧಗಿ ಚುನಾವಣೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ. @Laxminews Gokak ಗೋಕಾಕ: ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಹೀಗಾಗಿ, ಬಿಜೆಪಿಗೆ ಈಗಲೇ ಭಯ ಶುರುವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಗೃಹಕಚೇರಿಯಲ್ಲಿ ಇಂದು ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭೀತಿಯಿಂದ ಮುಖ್ಯಮಂತ್ರಿಗಳು ಹಾನಗಲ್ ನಲ್ಲಿ ಬೀಡುಬಿಟ್ಟು ಪ್ರಚಾರ ನಡೆಸಿದ್ದಾರೆ ಎಂದರು. ಉಪಚುನಾವಣೆ ಎಂದರೆ ಹಾಗೆ. …
Read More »ಬೆಳಗಾವಿಯ ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಗುರುವಾರ ಲಕ್ಷ ಕಂಠ ಗೀತಗಾಯನ ನಡೆಯಿತು.
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ‘ಕನ್ನಡಕ್ಕಾಗಿ ನಾವು’ ಅಭಿಯಾನದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಗುರುವಾರ ಲಕ್ಷ ಕಂಠ ಗೀತಗಾಯನ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿರುವ ಲಕ್ಷ ಕಂಠ ಕನ್ನಡ ಗೀತಗಾಯನ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಗೀತಗಾಯನವನ್ನು ಪ್ರಸ್ತುತಪಡಿಸಿದರು. ರಾಷ್ಟ್ರಕವಿ ಕುವೆಂಪು ವಿರಚಿತ ‘ಬಾರಿಸು ಕನ್ನಡ ಡಿಂಡಿಮ’; ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ …
Read More »ಮಾತಾಡ್ ಮಾತಾಡ್ ಕನ್ನಡ” ಎಂಬ ವಿನೂತನ ಕಾರ್ಯಕ್ರಮ ಪ್ರಕಾಶ ಹೊಳೆಪ್ಪನವರ
ಗೋಕಾಕ: ನಗರದ ಎಲ್ಲ ಸಾರ್ವಜನಿಕ ಬಂಧುಗಳಿಗೆ ತಿಳಿಸುವದೇನೆಂದರೆ ಬರುವ 01 ನವೆಂಬರ 2021 ರ ಕರ್ನಾಟಕ ರಾಜ್ಯೋತ್ಸವವನ್ನು ಸರಕಾರ ಸೂಚಿಸಿದಂತೆ ಅತಿ ವಿಜೃಂಭಣೆಯಿಂದ ಹಾಗೂ ನಿಯಮಾನುಸಾರ ಆಚರಿಸುವ ನಿಟ್ಟಿನಲ್ಲಿ “ಮಾತಾಡ್ ಮಾತಾಡ್ ಕನ್ನಡ” ಎಂಬ ವಿನೂತನ ಕಾರ್ಯಕ್ರಮವನ್ನು ದಿನಾಂಕ 31-10-2021 ರಂದು ಮುಂಜಾನೆ 10-00 ಘಂಟೆಯಿಂದ ನಗರದ ಸಮುದಾಯ ಭವನದಲ್ಲಿ ರಂಗೋಲಿ ಬಿಡಿಸುವ ಕಾರ್ಯಕ್ರಮ ಹಾಗೂ ದೇಶಿ ತಿಂಡಿಗಳ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆದಕಾರಣ ಸದರಿ ಕಾರ್ಯಕ್ರಮದಲ್ಲಿ ಗೋಕಾಕ …
Read More »ಮರಾಠಿ ಶಿಕ್ಷಕನ ಕಂಠಸಿರಿಯಲ್ಲಿ ಕನ್ನಡ ಗೀತಗಾಯನ….
ಬೆಳಗಾವಿ, – ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿರುವ “ಲಕ್ಷ ಕಂಠಗಳಲ್ಲಿ” ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಬೆಳಗಾವಿ ಜಿಲ್ಲೆಯಲ್ಲಿನ 2000 ವಿದ್ಯಾರ್ಥಿನಿಯರಿಗೆ ಆಯ್ದ ಕನ್ನಡ ಗೀತೆಗಳನ್ನು ಕಲಿಸುವ ಮಹತ್ವಪೂರ್ಣ ಕಾರ್ಯವನ್ನು ಮರಾಠಿ ಶಿಕ್ಷಕರಾದ ಹಾಗೂ ಸಮೂಹ ಗಾಯನದ ಮಾಸ್ಟರ್ ಎಂದು ಪ್ರಸಿದ್ಧರಾದ ವಿನಾಯಕ ಮೋರೆಯವರು ಮಾಡಿದ್ದಾರೆ. ಅ.28 ರಂದು ನಡೆಯಲಿರುವ ಸಮೂಹ ಗೀತಗಾಯನ ಕಾರ್ಯಕ್ರಮದಲ್ಲಿ ಈ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಇದರಲ್ಲಿ …
Read More »ಸೈಬರ್ ವಂಚಕರ ಸದೆಬಡೆದ ಸೈಬರ್ ಪೊಲೀಸ್*
ಬೆಳಗಾವಿ :ಬೆಳಗಾವಿ ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕಳೆದ ಒಂದು ವರ್ಷದಿಂದ ಇಲ್ಲಿಯವರೆಗೆ ಒಟ್ಟು 1309 ಪ್ರಕರಣಗಳಲ್ಲಿ ( ಅರ್ಜಿಗಳು ಸೇರಿದಂತೆ ) ಸೈಬರ್ ಹಣಕಾಸು ವಂಚನೆಗಳಲ್ಲಿ ( CYBER FINANCIAL FRAUD ) ದೂರುದಾರರು ಕಳೆದುಕೊಂಡ ರೂಪಾಯಿ 2,45,37,052 / – ಹಣದ ಬಗ್ಗೆ ತನಿಖೆ ಕೈಕೊಂಡು ಸೈಬರ್ ವಂಚಕರ ಸುಮಾರು 1825 ಬ್ಯಾಂಕ್ ಖಾತೆ ಹಾಗೂ ವ್ಯಾಲೆಟ್ಗಳಲ್ಲಿದ್ದ ಒಟ್ಟು ರೂಪಾಯಿ 2,33,09,350 / – ಹಣವನ್ನು …
Read More »ಅಥಣಿ : ಪಾಟಾ ಕಟ್ ಆಗಿ ದಾರಿ ತಪ್ಪಿದ ಬಸ್, ತಪ್ಪಿದ ಬಾರಿ ದುರಂತ.
ಅಥಣಿ : ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಪಾಟಾ ಕಟ್ಟಾಗಿ ರಸ್ತೆ ಬಿಟ್ಟು ತಗ್ಗು ಪ್ರದೇಶಕ್ಕೆ ಬಸ್ ನೂಕಿದ ಘಟನೆ ಸಂಭವಿಸಿ ಭಾರಿ ದುರಂತ ತಪ್ಪಿದೆ. ಅಥಣಿ ಘಟಕಕ್ಕೆ ಸೇರಿದ ಬಸ್ ಅಡಹಳ್ಳಿ ಗ್ರಾಮದಿಂದ ಅಥಣಿ ಬರುವಾಗ ಈ ಅವಘಡ ಸಂಭವಿಸಿದೆ. ಚಾಲಕನ ಜಾಗೃತೆಯಿಂದ ಬಾರಿ ಅನಾಹುತ ತಪ್ಪಿದೆ. ಮಾತೋಶ್ರೀ ಕ್ರಾಸ್ ಬಳಿ ಈ ಅವಘಡ ಸಂಭವಿಸಿದ್ದು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೇರೆ ಬಸ್ ವ್ಯವಸ್ಥೆ ಮಾಡಿ …
Read More »ಈ ಸಾವು ನ್ಯಾಯವೇ..? ಪಾತ್ರೆ ತೊಳೆಯಲು ಇಟ್ಟಿದ್ದ ಬಕೆಟ್ನಲ್ಲಿ ಬಿದ್ದು ಪುಟ್ಟ ಕಂದಮ್ಮ ಸಾವು
ಚಿಕ್ಕೋಡಿ : ಪಾತ್ರೆ ತೊಳೆಯಲು ನೀರು ತುಂಬಿಟ್ಟ ಬಕೆಟ್ನಲ್ಲಿ ಒಂದೂವರೆ ವರ್ಷದ ಮಗು ಬಿದ್ದು ಸಾವು ಸಂಭವಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಸಂಭವಿಸಿದೆ. ತಾಂವಶಿ ಗ್ರಾಮದ ಸನದಿ ತೋಟದಲ್ಲಿ ವಾಸವಿರುವ ನಿಂಗಪ್ಪ ಮಸರಗುಪ್ಪಿ ಇವರ ಒಂದೂವರೆ ವರ್ಷದ ವಿಜಯ ಮಸರಗುಪ್ಪಿ ಎಂಬ ಮಗು ಅಂಗಳದಲ್ಲಿ ಆಟ ಆಡುತ್ತಿರುವಾಗ ಪಾತ್ರೆ ತೊಳೆಯಲು ನೀರಿಟ್ಟ ಬಕೆಟ್ನಲ್ಲಿ ಆಟ ಆಡುತ್ತಾ ಬಕೆಟ್ಗೆ ಬಿದ್ದು ತನ್ನ ಪ್ರಾಣವನ್ನು …
Read More »ಪ್ರಭಾಶುಗರ್ಸ್ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಣೆ.
ಗೋಕಾಕ : ಪ್ರಸಕ್ತ ಹಂಗಾಮಿನಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ.ಗಳನ್ನು ನೀಡುವುದಾಗಿ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಕಟಿಸಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಮಾತನಾಡಿದ ಅವರು, ಒಂದೇ ಕಂತಿನಲ್ಲಿ ರೈತರಿಗೆ ಬಿಲ್ಲನ್ನು ಪಾವತಿಸಲಾಗುವುದು ಎಂದು ಹೇಳಿದರು. ಪ್ರಸಕ್ತ 2021-22ನೇ ಸಾಲಿನ ಹಂಗಾಮಿನಲ್ಲಿ ಕಾರ್ಖಾನೆಗೆ …
Read More »ಬೆಳಗಾವಿ :ಮಕ್ಕಳಿಗೆ ಪುಷ್ಪವೃಷ್ಟಿ ಮಾಡಿ, ಚಾಕೊಲೆಟ್, ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಿ ಬರಮಾಡಿಕೊಳ್ಳಲಾಯಿತು
ಬೆಳಗಾವಿ: ಜಿಲ್ಲೆಯ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 678 ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 956 ಸೇರಿ 1,634 ಶಾಲೆಗಳಲ್ಲಿ 1-5ರಿಂದ ತರಗತಿಗಳು ಸೋಮವಾರ ಪುನರಾರಂಭಗೊಂಡವು. ಶೇ 50ರಷ್ಟು ವಿದ್ಯಾರ್ಥಿಗಳು ಆಫ್ಲೈನ್ ಹಾಜರಾಗಲು ಸರ್ಕಾರ ಅವಕಾಶ ನೀಡಿದೆ. ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಶಿಕ್ಷಕರು ಮತ್ತು ಸಿಬ್ಬಂದಿ ಚಿಣ್ಣರನ್ನು ಸಂಭ್ರಮದಿಂದ ಬರಮಾಡಿಕೊಂಡರು. ಕೋವಿಡ್ ಮಾರ್ಗಸೂಚಿ ಪಾಲಿಸಿ ತರಗತಿಗಳನ್ನು ನಡೆಸಲು ಕ್ರಮ ವಹಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗಾವಿ ತಾಲ್ಲೂಕಿನ ಹಿಂಡಲಗಾ …
Read More »