ಗೋಕಾಕ : ಗೋಕಾಕನಲ್ಲಿ ಪ್ರತಿಯೊಂದು ವಿಶೇಷತೆ ಇದೆ ಗೋಕಾಕ ಜಲಪಾತ ಹಿಡಿದು , ಲಕ್ಷ್ಮಿ ದೇವಿ ಗುಡಿ , ಹಾಗೂ ರಾಜಕಾರಣಕ್ಕೆ ಮುಖ್ಯ ಬುಲಂದಿಯೆ ಗೋಕಾಕ , ಗೋಕಾಕ ಕರದಂಟು ಎಷ್ಟು ಫೇಮಸ್ ಇದೆಯೋ ಅದೇ ರೀತಿ ಗೋಕಾಕ ನಗರದ ಮಹಾಲಿಂಗೇಶ್ವರ ನಗರದ ಗಣಪತಿ ಉತ್ಸವ ಕೂಡ ಅಷ್ಟೇ ಜೋರಾಗಿ ವಿಜೃಂಭಣೆ ಯಿಂದ ಮಾಡುತ್ತ ಬಂದಿದ್ದಾರೆ . ಬಸವರಾಜ ಸಾಯನ್ನವರ ಅವರು.ಇವರು ಎ. ಪಿ.ಎಂ.ಸಿ.ನಿರ್ದೇಶಕರು ಕೂಡ ಹೌದು. ಈ ಬಾರಿ …
Read More »ರಾತ್ರಿ ಹೊತ್ತಲ್ಲಿ ಎಣ್ಣೆ ಹೊಡೆದು ಟೈಟ್ ಆಗಿ ವೈದ್ಯಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದ ಪಿ ಎಸ್ ಅಯ್ ಅಮೀನ್ ಭಾವಿ
ಬೆಳಗಾವಿ : ನಗರದಲ್ಲಿ ಜನರನ್ನ ರಕ್ಷಣೆ ಮಾಡಬೇಕಾದವರು ತೊಂದರೆ ಕೊಡೊ ರೀತಿ ವರ್ತನೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ ನಿನ್ನೆ ರಾತ್ರಿ ಗೋಕಾಕ ನಗರದ ಪೀ ಎಸ್ ಆಯ ಅಮೀನ್ ಭಾವಿ ಜನರನ್ನ ರಕ್ಷಣೆ ಮಾಡುವ ವೈದ್ಯರ ಮೇಲೆ ಅವಾಚ್ಯ ಶಬ್ದಗಳಿಂದ ಬೈದು ಆಸ್ಪತ್ರೆ ಯಲ್ಲಿ ಗಲಾಟೆ ಮಾಡಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ವರ್ಗ ಮನವಿ ಮಾಡಿದೆ. ಹೌದು ರಾತ್ರಿ ಹೊತ್ತಲ್ಲಿ ಕರ್ತವ್ಯ ನಿರತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ …
Read More »ಬೆಳಗಾವಿಯಲ್ಲಿ 11 ದಿನ ಗಣೇಶೋತ್ಸವ ಆಚರಣೆಗೆ ಸಿಎಂ ಗ್ರೀನ್ ಸಿಗ್ನಲ್
ಬೆಳಗಾವಿ: ಗಡಿ ಜಿಲ್ಲೆಯಲ್ಲಿ 11 ದಿನ ಗಣೇಶೋತ್ಸವ ಆಚರಣೆಗೆ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದು, ಈ ಸಂಬಂಧ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಗಣೇಶೋತ್ಸವ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಸಿಎಂ ಗಣೇಶೋತ್ಸವದ ವಿಚಾರಗಳನ್ನು ಆಯಾ ಜಿಲ್ಲಾಡಳಿತಕ್ಕೆ ಅನುಮತಿ ನೀಡಲು ಸೂಚಿಸಿದ್ದೇನೆ ಎಂದಿದ್ದಾರೆ. ಬೆಳಗಾವಿಯಲ್ಲಿ 11 ದಿನಗಳ ಕಾಲ ಗಣೇಶೋತ್ಸವ ಮಾಡುವುದು ಪ್ರತೀತಿಯಿದೆ. ಹೀಗಾಗಿ, ಈ ಬಾರಿ ಅದಕ್ಕೆ ಅವಕಾಶ ಕೊಡಿ …
Read More »ಹೊಂದಾಣಿಕೆ ಕೊರತೆ, 8 ಸ್ಥಾನ ಕಳೆದುಕೊಂಡ ಕಾಂಗ್ರೆಸ್: ಸತೀಶ್ ಜಾರಕಿಹೊಳಿ
ಬೆಳಗಾವಿ: ಪಾಲಿಕೆ ಚುನಾವಣೆಯಲ್ಲಿ ಆಂತರಿಕ ಹೊಂದಾಣಿಕೆ ಇಲ್ಲದೇ ಕೆಲವು ಸ್ಥಾನ ಕಳೆದುಕೊಳ್ಳಬೇಕಾಯಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮೊದಲೇ ಹೈಕಮಾಂಡ್ ಗೆ ತಿಳಿಸಿದಂತೆ ನಮ್ಮ ನಿಗದಿತ 15 ಸ್ಥಾನಗಳಲ್ಲಿ ಕಾಂಗ್ರೆಸ್ ಹಾಗೂ 5 ಸ್ಥಾನಗಳಲ್ಲಿ ಪಕ್ಷೇತರರು ಗೆಲ್ಲುವುದಾಗಿ ಹೇಳಿದ್ದೆವು. ಹಾಗಾಗಿ ನಮ್ಮ ಗೆಲುವು ನಮಗೆ ತೃಪ್ತಿ ತಂದಿದೆ. ಆದರೆ ನಗರದ ಉತ್ತರ ಕ್ಷೇತ್ರದಲ್ಲಿ ನಮ್ಮ ಆಂತರಿಕ ಹೊಂದಾಣಿಕೆ ಕಾರಣದಿಂದಾಗಿ …
Read More »ಡ್ರಗ್ಸ್ ಪ್ರಕರಣ; ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ -ಆರಗ ಜ್ಞಾನೇಂದ್ರ
ಬೆಳಗಾವಿ: ಡ್ರಗ್ಸ್ ಕೇಸ್ ಚಾರ್ಜ್ಶೀಟ್ನಲ್ಲಿ ಆಯಂಕರ್ ಅನುಶ್ರೀ ಕೈ ಬಿಡಲಾಗಿದೆಯೇ ಎಂಬ ಪ್ರಶ್ನೆ ಉದ್ಭವಾಗಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಯಾರನ್ನು ಬಿಡೋ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ ಅವರು, ಡ್ರಗ್ಸ್ ಪ್ರಕರಣದಲ್ಲಿ ಯಾವ ರಾಜಕೀಯ ಒತ್ತಡಗಳು ಇರೋದಿಲ್ಲ. ಡ್ರಗ್ಸ್ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಯಾರನ್ನು ಬಿಡುವ ಪ್ರಶ್ನೆ ಇಲ್ಲ, ನಿಜವಾದ …
Read More »ಅನುಶ್ರೀ ಡ್ರಗ್ ಸೇವನೆ ಮಾಡ್ತಿದ್ರು, ನಮ್ಮ ರೂಮಿಗೂ ತರುತ್ತಿದ್ರು? : ಕಿಶೋರ್ ಶೆಟ್ಟಿ ಆರೋಪ
ಮಂಗಳೂರು : ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಡ್ರಗ್ ಸೇವನೆ ಮಾಡುತ್ತಿದ್ದರು, ನಮ್ಮ ಜೊತೆಯೇ ಡ್ರಗ್ ತೆಗೆದುಕೊಳ್ಳುತ್ತಿದ್ದರು ಎಂದು ಡ್ರಗ್ ಪ್ರಕರಣದ A 2 ಆರೋಪಿ ಕಿಶೋರ್ ಶೆಟ್ಟಿ ಮಂಗಳೂರು ಸಿಸಿಬಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸುಸ್ತಾಗಬಾರದು ಎಂಬ ಕಾರಣಕ್ಕೆ ಅನುಶ್ರೀ ಡ್ರಗ್ಸ್ ಸೇವನೆ ಮಾಡುತ್ತಿದ್ದರು. ಕನ್ನಡದ ಖಾಸಗಿ ವಾಹಿನಿ ನಡೆಸುತ್ತಿದ್ದ ರಿಯಾಲಿಟಿ ಶೋ ವೇಳೆ ಡ್ರಗ್ಸ್ ಬಂದಿತ್ತು. ಆ ವೇಳೆ ಅನುಶ್ರಿ …
Read More »ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಆಂತರಿಕ ಹೊಂದಾಣಿಕೆ ಇಲ್ಲದೇ ಕಳೆದುಕೊಳ್ಳಬೇಕಾಯಿತು :
ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಆಂತರಿಕ ಹೊಂದಾಣಿಕೆ ಇಲ್ಲದೇ ಕೆಲವು ದ್ಥಾನ ಕಳೆದುಕೊಳ್ಳಬೇಕಾಯಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾವು ಮೊದಲೇ ಹೈ ಕಮಾಂಡ್ ಗೆ ತಿಳಿಸಿದಂತೆ ನಮ್ಮ ನಿಗದಿತ 15 ಸ್ಥಾನಗಳಲ್ಲಿ ಕಾಂಗ್ರೆಸ್ ಹಾಗೂ 5 ಸ್ಥಾನಗಳಲ್ಲಿ ಪಕ್ಷೇತರರು ಗೆಲ್ಲುವುದಾಗಿ ಹೇಳಿದ್ದೆವು.ಹಾಗಾಗಿ ನಮ್ಮ ಗೆಲುವು ನಮಗೆ ತೃಪ್ತಿ ತಂದಿದೆ. ಆದರೆ ನಗರದ ಉತ್ತರ ಕ್ಷೇತ್ರದಲ್ಲಿ ನಮ್ಮ ಆಂತರಿಕ ಹೊಂದಾಣಿಕೆ ಕಾರಣದಿಂದಾಗಿ …
Read More »ಬಿಜೆಪಿ ಬಹುಮತ ನೀಡುವುದರ ಮೂಲಕವಾಗಿ ಬೆಳಗಾವಿ ಜನ ಬುದ್ಧಿವಂತರು ಎನ್ನುವದನ್ನ ತೋರಿಸಿದ್ದಾರೆ : ಉಮೇಶ್ ಕತ್ತಿ
ಬೆಳಗಾವಿ: ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ನೀಡುವುದರ ಮೂಲಕವಾಗಿ ಬೆಳಗಾವಿ ಜನ ಬುದ್ಧಿವಂತರು ಎನ್ನುವದನ್ನ ತೋರಿಸಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಪಾಲಿಕೆಯ ಮೇಲೆ ಕನ್ನಡ ಧ್ವಜ ಹಾರಿಸಿದಂತಾಗಿದೆ. ಬೆಳಗಾವಿ ಜನ ಬುದ್ದಿವಂತರು ಎನ್ನುವುದನ್ನು ಈ ಗೆಲುವು ನೀಡುವ ಮೂಲಕ ತೋರಿಸಿದ್ದಾರೆ. …
Read More »ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ,
ಗೋಕಾಕ ಪೊಲೀಸ್ ಇಲಾಖೆ ವತಿಯಿಂದ ಗಣೇಶೋತ್ಸವ ಪೂರ್ವಭಾವಿ ಸಭೆ, ಗೋಕಾಕ ಶಹರ ಪೊಲೀಸ್ ಠಾಣೆ ಹಾಗೂ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವ ಆಡಳಿತ ಮಂಡಳಿಯ ಅಧ್ಯಕ್ಷರ ಸಭೆ ಕರೆಯಲಾಗಿದ್ದು ಕಡ್ಡಾಯವಾಗಿ ಹಾಜರಾಗಲು ವಿನಂತಿ.ಈ ಸಭೆಯಲ್ಲಿ ಅಪೇಕ್ಷಿತರು ಶಾಂತಿ ಪಾಲನಾ ಸಮಿತಿ ಸದಸ್ಯರು,ಗೋಕಾಕ ಗ್ರಾಮ ದೇವತೆ ಜಾತ್ರಾ ಕಮಿಟಿ ಹಿರಿಯರು,ಗೋಕಾಕ ನಗರ ಸಭೆ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರಿಗೆ ಆಹ್ವಾನಿಸಲಾಗಿದ್ದು ಸರಿಯಾದ ಸಮಯಕ್ಕೆ ಬಂದು ಸಭೆ ಯಶಸ್ವಿಗಾಗಿ ಸಹಕರಿಸಲು ಗೋಕಾಕ …
Read More »ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಮೀಸಲಾತಿ ಗೊಂದಲ ಇರುವುದರಿಂದ ನಾಳೆ ಅಧಿಕೃತವಾಗಿ ಪ್ರಕಟಣೆ
ಬೆಳಗಾವಿ :ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಮೀಸಲಾತಿ ಕುರಿತು ಗೊಂದಲ ಇರುವುದರಿಂದ ನಾಳೆ ಅಧಿಕೃತವಾಗಿ ಪ್ರಕಟಣೆ ನೀಡಲಾಗುವುದು ಎಂದು ವಾರ್ತಾ ಮತ್ತು ಪ್ರಚಾರ ಇಲಾಖೆ ತಿಳಿಸಿದೆ. ಕಳೆದ ಫೆಬ್ರವರಿಯಲ್ಲಿ ಪ್ರಕಟಿಸಲಾದ ಗೆಜೆಟ್ ಸ್ವಲ್ಪ ಹೊತ್ತಿನ ಮೊದಲು ಜಿಲ್ಲಾಧಿಕಾರಿಗಳ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಬೆಳಗಾವಿ ಮೇಯರ್ ಹುದ್ದೆ ಪರಿಶಿಷ್ಟ ಜಾತಿ ಮಹಿಳೆಗೆ ಹಾಗೂ ಉಪಮೇಯರ್ ಹುದ್ದೆ ಸಾಮಾನ್ಯ ಮಹಿಳೆಗೆ ಎಂದು ತಿಳಿಸಲಾಗಿತ್ತು. ಆದರೆ ಕಳೆದ ಫೆಬ್ರವರಿಯಲ್ಲಿ ಪ್ರಕಟಿಸಲಾದ …
Read More »