ಬೆಳಗಾವಿ: ಪ್ರಾಥಮಿಕ ಹಂತದಲ್ಲೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ, ದೇಶದ ಉತ್ತಮ ನಾಗರಿಕನನ್ನಾಗಿ ಮಾಡುವ ಜವಾಬ್ದಾರಿ ಪೋಷಕರ ಮೇಲಿದೆ ಎಂದು ಸ್ಪೂರ್ತಿ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರು, ಮಾಜಿ ಸೈನಿಕರಾದ ಸಂತೋಷ್ ಮಠಪತಿ ಅವರು ಹೇಳಿದರು. ನಗರದ ಹಿಂದವಾಡಿಯಲ್ಲಿರುವ ಗೊಮ್ಟೇಶ ವಿದ್ಯಾಪೀಠದಲ್ಲಿ ಕ್ರಾಂತಿ ಮಹಿಳಾ ಮಂಡಳ ಮತ್ತು ಉಮಾ ಸಂಗೀತ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾದ ಸ್ವಾತಂತ್ರ್ಯೋತ್ಸವದ ದಿನಾಚರಣೆ ಕಾರ್ಯಕ್ರಮವನ್ನು ನೆರವೇರಿಸಿ, ಭಾರತಾಂಬೆಗೆ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಶಿಸ್ತು, …
Read More »ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ
ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸೂಚಿಸಲಾಯಿತು. ಈ ವೇಳೆ ಮುಖಂಡರು ಮತ್ತು ಕಾರ್ಯಕರ್ತರನ್ನು ಕೂಡ ಭೇಟಿ
Read More »ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ
ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ ಚಿಕ್ಕೋಡಿ: ಕೃಷ್ಣಾ ಸೇರಿದಂತೆ ದೂಧಗಂಗಾ, ವೇದಗಂಗಾ ನದಿಗಳಿಗೆ ಇವತ್ತು ನೀರು ಕಡಿಮೆ ಆಗುತ್ತೆ ಜನರು ಪ್ರವಾಹದ ಕುರಿತು ಆತಂಕ ಪಡುವ ಅಗತ್ಯ ಇಲ್ಲ ಎಂದು ಎಂದು ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ಹೇಳಿದರು. ಅವರು ಇವತ್ತು ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಜಲಾವೃತಗೊಂಡ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕಿಸಿ ಮಾತನಾಡಿ ಅವರು ಮಹಾರಾಷ್ಟ್ರದಲ್ಲಿ ಮಳೆಯ …
Read More »ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ
ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ ತಾಲೂಕಿನ ಗೋಲಿಹಳ್ಳಿ ಗ್ರಾಮದಲ್ಲಿ ನೆಲೆಯೂರಿರುವ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಹಾಗೂ ನಂದಿ ಮೂರ್ತಿಯ ಪ್ರತಿಷ್ಠಾಪನೆ ಶ್ರದ್ಧಾ-ಭಕ್ತಿಯಿಂದ ನೆರವೇರಿಸಲಾಯಿತು. ಈ ಧಾರ್ಮಿಕ ಕಾರ್ಯಕ್ರಮವನ್ನು ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅರವಿಂದ್ ಪಾಟೀಲ ಅವರ ನೇತೃತ್ವದಲ್ಲಿ ಭಕ್ತಿಭಾವದಿಂದ ಜರುಗಿತು. ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜೆ-ಪುನಸ್ಕಾರಗಳು ಕೈಗೊಂಡು, ಶ್ರದ್ಧಾ ಗೌರವದಿಂದ …
Read More »ಗೋವಿನ ಜೋಳದ ನುಚ್ಚಿನಲ್ಲಿ ಮೂಡಿ ಬಂದ ಗಣೇಶ…
ಗೋವಿನ ಜೋಳದ ನುಚ್ಚಿನಲ್ಲಿ ಮೂಡಿ ಬಂದ ಗಣೇಶ… ಬೆಳಗಾವಿ ನಗರದಲ್ಲಿ ಈ ವರ್ಷ ಗಣೇಶನ ಆಗಮನಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ವಿಧ ವಿಧದ ಮೂರ್ತಿಗಳನ್ನು ತಯಾರಿಸಲಾಗುತ್ತಿದೆ. ಆದರೆ ಇಲ್ಲೋಬ್ಬ ಮೂರ್ತಿಕಾರ ಗೋವಿನ ಜೋಳದ ನುಚ್ಚು ಬಳಸಿ ಪರಿಸರ ಸ್ನೇಹಿ ಮೂರ್ತಿ ತಯಾರಿಸುವ ಮೂಲಕ ಎಲ್ಲರ ಗಮನ ಸೇಳೆದಿದ್ದಾರೆ. ಹೌದು.. ಬೆಳಗಾವಿ ಎಂದರೆ ನೆನಪಾಗುವುದು ವಿಜೃಂಭಣೆಯ ಗಣೇಶನ ಹಬ್ಬ. ಈಗಾಗಲೇ ಹಬ್ಬಕ್ಕೆ ಎಲ್ಲಾ ರೀತಿಯ ಮೂರ್ತಿಗಳು ತಯಾರಿಗಿವೆ. ಮೂರ್ತಿಕಾರರು ಅಂತಿಮ ಟಚ್ …
Read More »ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ
ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ ಸಾಮಗ್ರಿಗಳು, ಗೃಹ ಅಲಂಕಾರ ಮತ್ತು ಪೀಠೋಪಕರಣಗಳ ಬೃಹತ್ ವಸ್ತು ಪ್ರದರ್ಶನವನ್ನು ಇಂದು ಉದ್ಘಾಟಿಸಲಾಯಿತು. ಕಟ್ಟಡ ನಿರ್ಮಾಣ ಕ್ಷೇತ್ರದ ನವೀನ ತಂತ್ರಜ್ಞಾನಗಳು, ಆಧುನಿಕ ವಸ್ತುಗಳು ಮತ್ತು ಉಪಕರಣಗಳನ್ನು ಒಟ್ಟುಗೂಡಿಸಿದ ಈ ಪ್ರದರ್ಶನದಲ್ಲಿ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ, ಅಲ್ಲಿ ಪ್ರದರ್ಶಿಸಲಾದ ತಂತ್ರಜ್ಞಾನಗಳನ್ನು ಅವಲೋಕಿಸಿದೆ. …
Read More »ಬೋಟ ಮೂಲಕ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೋಟ ಮೂಲಕ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ನದಿಗಳಿಗೆ ಪ್ರವಾಹ ಪರಿಸ್ಥಿತಿ ನಿರ್ಮಾಣ ಹಿನ್ನೆಲೆಯಲ್ಲಿ ಇವತ್ತು ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾನದಿಯಲ್ಲಿ ಬೋಟ ಮೂಲಕ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾದ ಕಾರಣ ಬೆಳಗಾವಿ ಜಿಲ್ಲೆಯಲ್ಲಿ …
Read More »ಸಮಾನತೆಯ ಕನಸು ಕಂಡ ಸಮಾಜ ಸುಧಾರಕ ದೇವರಾಜ ಅರಸು – ಮಲ್ಲಿಕಾರ್ಜುನ ಹೋಳಿಮಠ.
ಹುಕ್ಕೇರಿ : ಸಮಾನತೆಯ ಕನಸು ಕಂಡ ಸಮಾಜ ಸುಧಾರಕ ದೇವರಾಜ ಅರಸು – ಮಲ್ಲಿಕಾರ್ಜುನ ಹೋಳಿಮಠ. ಸಮಾನತೆಯ ಕನಸು ಕಾಣುವ ಸಮಾಜ ಸುಧಾರಕ ದಿವಂಗತ ಡಿ ದೇವರಾಜ ಅರಸರಾಗಿದ್ದರು ಎಂದು ಪ್ರಾಚಾರ್ಯ ಮಲ್ಲಿಕಾರ್ಜುನ ಹೋಳಿಮಠ ಹೇಳಿದರು. ಹುಕ್ಕೇರಿ ನಗರದ ಅರಸು ಭವನದಲ್ಲಿ ಜರುಗಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹುಕ್ಕೇರಿ ತಾಲೂಕಾ ಆಡಳಿತ ಮತ್ತು ಪುರಸಭೆ ಸಂಕೇಶ್ವರ,ಹುಕ್ಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ದಿವಂಗತ ಡಿ, ದೇವರಾಜು ಅರಸರ 110 …
Read More »ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್ ಜಾರಕಿಹೊಳಿ ಮನವಿ
ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ನಿರಂತರ ಮಳೆಯಿಂದ ಘಟಪ್ರಭಾ, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಮಲಪ್ರಭಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ಆದ್ದರಿಂದ ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ವಿಷಯ ತಿಳಿಸಿದ ಅವರು, ಹಿಡಕಲ್ ಜಲಾಶಯ ಸಂಪೂರ್ಣ …
Read More »ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.
ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ. ಇತ್ತಿಚಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರ ತೇಜೋವಧೆಗೆ ಕೆಲವರಿಂದ ಪ್ರಯತ್ನಗಳು ನಡೆಯುತ್ತಿರುವದನ್ನು ಖಂಡಿಸಿ ಇಂದು ಹುಕ್ಕೇರಿ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಜರುಗಿತು. ಪಟ್ಟಣದ ಅಡವಿಸಿದ್ದೇಶ್ವರ ಮಠದ ಆವಣರದಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಪ್ರತಿಭಟನೆಗೆ ಚಾಲನೆ ನೀಡಿ ಮಾತನಾಡುತ್ತಾ ಹಿಂದೂ ಸಂಪ್ರದಾಯಗಳ ದೇವಾಲಯಗಳ ಮೇಲೆ ಈ ರೀತಿ …
Read More »