ಮಾನವೀಯತೆಗಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಬೆಳಗಾವಿ ಸುವರ್ಣ ವಿಧಾನಸೌಧ ದ ಮುಂಭಾಗದ ಆವರಣದಲ್ಲಿ ಮಂಗಳವಾರ 8ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಆಯುಷ್ ಇಲಾಖೆ, ಯುವ ಸಬಲೀಕರಣ, ಸಾರ್ವಜನಿಕ ಶಿಕ್ಷಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ನೆಹರೂ ಯುವ ಕೇಂದ್ರ ಹಾಗೂ ಪತಂಜಲಿ ಯೋಗ ಸಮಿತಿಯ ಸಹಯೋಗದೊಂದಿಗೆ ಕಾರ್ಯಕ್ರಮವನ್ನು …
Read More »15 ವರ್ಷಗಳ ಹಿಂದೆ ಗ್ಯಾಂಗ್ಸ್ಟಾರ್ ಪ್ರವೀಣ ಶಿಂತ್ರೆಯನ್ನು ಎನ್ಕೌಂಟರ್ ಮಾಡಿದ ಬಳಿಕ ಈಗ ಬೆಳಗಾವಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು
ಬೆಳಗಾವಿ: 15 ವರ್ಷಗಳ ಹಿಂದೆ ಗ್ಯಾಂಗ್ಸ್ಟಾರ್ ಪ್ರವೀಣ ಶಿಂತ್ರೆಯನ್ನು ಎನ್ಕೌಂಟರ್ ಮಾಡಿದ ಬಳಿಕ ಈಗ ಬೆಳಗಾವಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮಾರ್ದನಿಸಿದ್ದು, ಕೊಲೆ, ಸುಲಿಗೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಮಂಗಳವಾರ ಬೆಳಗಿನ ಜಾವ ನಗರದ ಧರ್ಮನಾಥ ಭವನ ಸಮೀಪ ಪೊಲೀಸರ ಮೇಲೆ ಅಟ್ಯಾಕ್ ಮಾಡಲು ಮುಂದಾದಾಗ ಪೊಲೀಸರು ಗುಂಡು ಹಾರಿಸುವ ಮೂಲಕ ಆತನನ್ನು ಹೆಡೆಮುರಿ ಕಟ್ಟಿದ್ದಾರೆ. ಮೂಲತಃ ಕಿತ್ತೂರು ತಾಲೂಕಿನ ಚಿಕ್ಕನಂದಿ ಗ್ರಾಮದ ಸದ್ಯ ಶಾಸ್ತ್ರಿ …
Read More »ಅಮಿತ್ ಶಾ ಮಗನಿಗೆ ಅಗ್ನಿಪಥ್ ಕೆಲಸಕ್ಕೆ ಹೋಗಲು ಹೇಳಿ’: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ, ಜೂನ್ 20: ಸೇನೆಗೆ ಸೇರಿ ಅಲ್ಪಾವಧಿಗೆ ಸೇವೆ ಸಲ್ಲಿಸಲು ಯುವಕರಿಗೆ ಅವಕಾಶ ಕಲ್ಪಿಸುವ ಅಗ್ನಿಪಥ್ ಸ್ಕೀಂ ಬಗ್ಗೆ ವ್ಯಾಪಕ ವಿರೋದ ವ್ಯಕ್ತವಾಗುತ್ತಿದೆ. ದೇಶದ ಹಲವು ಭಾಗಗಳಲ್ಲಿ ಇಂದು (ಜೂನ್ 20) ಭಾರತ್ ಬಂದ್ ಕರೆ ನೀಡಲಾಗಿದೆ. ವಿರೋಧ ಪಕ್ಷ ಕಾಂಗ್ರೆಸ್ ಮೋದಿ ಸರಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದೆ. ಅಗ್ನಿಪಥ್ ಸ್ಕೀಂ ಬಗ್ಗೆ ಕಾಂಗ್ರೆಸ್ ನಾಯಕಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೇಂದ್ರ ಸರಕಾರವನ್ನು ಲೇವಡಿ ಮಾಡಿದ್ದು, ಕೇಂದ್ರ …
Read More »ಆಕ್ಸಿಜನ್ ಕೊಡುವುದಕ್ಕೆ ಆಗದವರು ಇಂದು ಯೋಗ ಮಾಡಲು ಬಂದಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಆಕ್ಸಿಜನ್ ಕೊಡುವುದಕ್ಕೆ ಆಗದವರು ಇಂದು ಯೋಗ ಮಾಡಲು ಬಂದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಕ್ಕೆ ಪ್ರಧಾನಿ ಮೋದಿ ಬಂದಿದ್ದಾರೆ. 19/20 ರಲ್ಲಿ ಬಾರಿ ಪ್ರವಾಹ ಬಂದಿತ್ತು. ಆಗ ಪ್ರಧಾನಿಯವರು ಇಲ್ಲಿಗೆ ಬರಲಿಲ್ಲ. ನೊಂದ ಜನರಿಗೆ ಸಾಂತ್ವನ ಹೇಳಲಿಲ್ಲ. ರಾಜ್ಯಕ್ಕೆ ವಿಶೇಷ ಅನುದಾನ ಕೊಡಲಿಲ್ಲ. ಈಗ ಅವರಿಗೆ ರಾಜ್ಯದ ನೆನಪಾಗಿದೆ. ಆಕ್ಸಿಜನ್ ಕೊಡುವುದಕ್ಕೆ …
Read More »ಗೋಕಾಕ: ಹಿರೆನಂದಿ ಗ್ರಾಮದಲ್ಲಿ ಹಡಪದ ಸಮಾಜದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ನೇಮಕ.
ಗೋಕಾಕ್ :ತಾಲೂಕಿನ.ಹಿರೇನಂದಿ ಹೋಬಳಿ ಘಟಕ ಶ್ರೀ ಶಿವಶರಣ ಹಡಪದ.ಅಪ್ಪಣ್ಣ ಸಮಾಜಸೇವಾ ಸಂಘದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು. ನೇಮಕಾತಿ ಆಯ್ಕೆ ಮಾಡಲಾಯಿತು. ಗೋಕಾಕ್ ತಾಲೂಕ ಅಧ್ಯಕ್ಷರು ಸಿದ್ದಪ್ಪ ನಾವಲಗಿ.ಉಪಾಧ್ಯಕ್ಷರು ಶಿವು ಯಾರನಾಳ. ಸಭೆಯ ಅಧ್ಯಕ್ಷರಾದ ಜಿಲ್ಲಾ ಕಮಿಟಿಯ ಸಹಕಾರ್ಯದರ್ಶಿ ಶ್ರೀಕಾಂತ ನಾವಿ. ಹಾಗೂ ಬೆಳಗಾವಿ ಜಿಲ್ಲಾ ಕಮಿಟಿಯ ಸದಸ್ಯರು ಶಿವಲಿಂಗ ನಾವಿ ಸಾಹಿತ್ಯ ಗಳಾದ ಶ್ರೀ ಈಶ್ವರ್ ಚಂದ್ರ ಎಸ್ ಬೆಟಿಗೇರಿ. ಹಿರೇನಂದಿ ಘಟಕದ ಕಾರ್ಯಾಧ್ಯಕ್ಷರು . ಅರ್ಜುನ್ …
Read More »ಧನ ಸಂಪತ್ತಿಗಾಗಿ ಆರೋಗ್ಯ ಸಂಪತ್ತು ನಿರ್ಲಕ್ಷ್ಯ: ಶಿವಾಚಾರ್ಯ ಸ್ವಾಮೀಜಿ ಕಳವಳ
ಬೆಳಗಾವಿ: ‘ಎಲ್ಲ ಸಂಪತ್ತುಗಳಿಗಿಂತ ಆರೋಗ್ಯ ಸಂಪತ್ತು ದೊಡ್ಡದು. ಇಂದು ಎಲ್ಲರೂ ಧನ ಸಂಪತ್ತಿಗಾಗಿ ಆರೋಗ್ಯ ಸಂಪತ್ತು ನಿರ್ಲಕ್ಷಿಸುತ್ತಿದ್ದಾರೆ’ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು. ಇಲ್ಲಿನ ಹುಕ್ಕೇರಿ ಹಿರೇಮಠದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಯೋಗ ಶಿಬಿರದಲ್ಲಿ ಮಾತನಾಡಿದ ಅವರು, ‘ಇಂದು ಜನರು ಆರೋಗ್ಯ ಕಡೆಗಣಿಸುತ್ತಿದ್ದಾರೆ. ಬಳಿಕ ಜೀವನವಿಡೀ ಗಳಿಸಿದ ಹಣವನ್ನು ಆರೋಗ್ಯಕ್ಕಾಗಿ ವ್ಯಯಿಸುತ್ತಿದ್ದಾರೆ. ಯೋಗದಿಂದ ಆರೋಗ್ಯ ಮತ್ತು ಮಾನಸಿಕ ಶಾಂತಿ …
Read More »ಅಗ್ನಿಪಥ್ ಫೈಟ್: ಬೆಳಗಾವಿಯಲ್ಲಿ 150ಕ್ಕೂ ಅಧಿಕ ಸೇನಾ ಆಕಾಂಕ್ಷಿ ವಶಕ್ಕೆ
ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಚಲೋ, ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಚಲೋ, ಬೆಳಗಾವಿ ಬಂದ್ಗೆ ಕೆಲವರು ಕರೆ ನೀಡಿರುವ ಹಿನ್ನೆಲೆ ಈವರೆಗೆ ಬೆಳಗಾವಿಯಲ್ಲಿ 150ಕ್ಕೂ ಅಧಿಕ ಸೇನಾ ಆಕಾಂಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ.ಹೌದು ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಸಂಬಂಧ ಪರ-ವಿರೋಧ ವ್ಯಕ್ತವಾಗುತ್ತಿದೆ. ಬೆಳಗಾವಿ ನಗರದ ವಿವಿಧೆಡೆ ಗುಂಪು ಸೇರಿ ನಿಂತಿದ್ದ 150ಕ್ಕೂ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸೇನಾ ಆಕಾಂಕ್ಷಿಗಳು ಕೇಂದ್ರ …
Read More »ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
ಮೂಡಲಗಿ* ಮೂಡಲಗಿಯ ಮೂಲ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುವ ರೇವಣಸಿದ್ಧ ಗವಿಮಠದ ಮಹಿಮೆ ಅಪಾರವಾದುದ್ದು. ಮಠದ ಭಕ್ತ ವೃಂದದವರ ಆಶಯದಂತೆ ಮುಖ್ಯ ರಸ್ತೆಯಿಂದ ಗವಿಮಠದವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ರೇವಣಸಿದ್ಧೇಶ್ವರ ಗವಿ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಗವಿಮಠವು ಇಲ್ಲಿಯ ಆರಾಧ್ಯದೈವವಾಗಿರುವ ಶಿವಬೋಧರಂಗ ಮಠದಂತೆಯೇ ಪ್ರಸಿದ್ಧಿಯಾಗಿದೆ. ಸಿದ್ಧ ಸಂಸ್ಥಾನಮಠದ ಮೂಲ ಪೀಠಾಧಿಪತಿಗಳು ಮೂಡಲಗಿಯಲ್ಲಿ …
Read More »ಪಥ್ ಯೋಜನೆ ವಿರೋಧಿಸಿ ಖಾನಾಪುರ ಬಂದ್ ವಾಪಾಸ್ ಪಡೆಯಲಾಗಿದೆ.: ಅಂಜಲಿ ನಿಂಬಾಳ್ಕರ್
ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ಬಂದ್ ಗೆ ಕರೆ ನೀಡಲಾಗಿತ್ತು. ಆದ್ರೇ ಖಾನಾಪುರ ತಾಲೂಕಿನ ಸಂತೆ ಕೂಡ ಇದ್ದು ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಹಿನ್ನಲೆಯಲ್ಲಿ, ಖಾನಾಪುರ ಬಂದ್ ವಾಪಾಸ್ ಪಡೆಯಲಾಗಿದೆ. ಈ ಬಗ್ಗೆ ಸುದ್ದಿಗಾರರಿಗೆ ಖಾನಾಪುರದಲ್ಲಿ ಮಾಹಿತಿ ನೀಡಿದಂತ ಶಾಸಕ ಅಂಜಲಿ ನಿಂಬಾಳ್ಕರ್, ಅಗ್ನಿಪಥ್ ಯೋಜನೆ ವಿರೋಧಿಸಿ ಖಾನಾಪುರ ಬಂದ್ ಗೆ ಕರೆ ನೀಡಲಾಗಿತ್ತು. ಖಾನಾಪುರ ಸಂತೆ ಇರೋ ಕಾರಣ, ಸಾರ್ವಜನಿಕರಿಗೆ …
Read More »ಬೆಳಗಾವಿಯ ಮರಾಠ ಮಂಡಳ ಪದವಿ ಮಹಾವಿದ್ಯಾಲಯದ ಎಂಎಸ್ಸಿ ರಸಾಯನ ಶಾಸ್ತ್ರದ ವಿದ್ಯಾರ್ಥಿನಿ ಪಲ್ಲವಿ ಶೇಡಬಾಳ ಅತ್ಯುತ್ತಮ ಸಾಧನೆ
ಬೆಳಗಾವಿಯ ಮರಾಠ ಮಂಡಳ ಪದವಿ ಮಹಾವಿದ್ಯಾಲಯದ ಎಂಎಸ್ಸಿ ರಸಾಯನ ಶಾಸ್ತ್ರದ ವಿದ್ಯಾರ್ಥಿನಿ ಪಲ್ಲವಿ ಶೇಡಬಾಳ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಮರಾಠ ಮಂಡಳ ಕಲಾ, ವಾಣಿಜ್ಯ, ವಿಜ್ಞಾನ ಮತ್ತು ಗೃಹ ವಿಜ್ಞಾನ ಮಹಾವಿದ್ಯಾಕಯದ ಎಂಎಸ್ಸಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿ ಪಲ್ಲವಿ ಶೇಡಬಾಳ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಎಂಎಸ್ಸಿ ರಸಾಯನ ಶಾಸ್ತ್ರ ವಿಭಾಗದಲ್ಲಿ ಶೇ.79.5ರಷ್ಟು ಅಂಕ ಪಡೆಯುವ ಮೂಲಕ ವಿಶ್ವವಿದ್ಯಾಲಯಕ್ಕೆ ತೃತೀಯ ಸ್ಥಾನ ಪಡೆದಿಕೊಂಡಿದ್ದಾರೆ. ಈ ವಿದ್ಯಾರ್ಥಿನಿಯ ಸಾಧನೆಗೆ ಮರಾಠ ಮಂಡಳ …
Read More »
Laxmi News 24×7