ಬೆಳಗಾವಿ: ಕೃಷ್ಣಾ ನದಿ ನೀರಿನಲ್ಲಿ ಇಳಿಕೆ ಕಂಡ ಹಿನ್ನೆಲೆಯಲ್ಲಿ ಜನ ಮೀಗಾರಿಕೆ ಆರಂಭಿಸಿದ್ದು, ಇದೇ ವೇಳೆ 12 ಕೆ.ಜಿ. ತೂಕದ ಬೃಹತ್ ಗಾತ್ರದ ಮೀನು ಸಿಕ್ಕಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು – ಕಲ್ಲೋಳ ಸೇತುವೆ ಬಳಿ 12 ಕೆ.ಜಿ. ತೂಕದ ಮೀನು ಬಲೆಗೆ ಬಿದ್ದಿದೆ. ಬೋರಗಾಂವ ಪಟ್ಟಣದ ಹೈದರ ಅವರಿಗೆ ಮೀನು ಸಿಕ್ಕಿದೆ. ಇಷ್ಟೊಂದು ದೊಡ್ಡ ಗಾತ್ರದ ಮೀನು ಸಿಕ್ಕಿರುವುದಕ್ಕೆ ಹವ್ಯಾಸಿ ಮೀನಗಾರ ಹೈದರ ಸಂತಸ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು …
Read More »ನಾವು ಗೆದ್ದೇ ಗೆಲ್ತೇವೆ ಮತ್ತೇ ಮೆಜಾರಿಟಿ ತಂದೇ ತರ್ತೇವೆ: ಫಿರೋಜ್ ಸೇಠ್ ವಿಶ್ವಾಸ
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದೇ ಗೆಲ್ಲುತ್ತೇವೆ ಮತ್ತು ಮೆಜಾರಿಟಿ ಪಡೆದು ಪಾಲಿಕೆ ಚುಕ್ಕಾಣಿ ಹಿಯುತ್ತೇವೆ ಎಂದು ಫಿರೋಜ್ ಸೇಠ್ ಹೇಳಿದ್ದಾರೆ. ನಾವು ಜನರಲ್ಲಿ ನಮ್ಮ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮನವರಿಕೆ ಮಾಡುತ್ತೇವೆ. ಈ ಹಿಂದೆ ನಮ್ಮ 10 ವರ್ಷಗಳ ಅಧಿಕಾರಾವಧಿಯಲ್ಲಿ ಮಾಡಿದಂತೆ ಈ ಬಾರಿಯೂ ಅಭಿವೃದ್ಧಿ ಕಾರ್ಯ ಮಾಡುತ್ತೇವೆ ಎಂದಿದ್ದಾರೆ. ಎಂಐಎಂ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ ಇದು ಪಶ್ಚಿಮ ಬಂಗಾಳದಲ್ಲಿ …
Read More »ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ.
ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ. ಇದಕ್ಕಾಗಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮನೆ ಹಂಚಿಕೆ ಮಾಡುವಂತೆ ಭಿಕ್ಷೆ ಬೇಡುತ್ತಿಲ್ಲ. ಮನೆ ಕೊಟ್ಟರೆ ಕೊಡಲಿ, ಬಿಡುವುದಿದ್ದರೆ ಬಿಡಲಿ, ಇನ್ನು ಮುಂದೆ ಮನೆ ಹಂಚಿಕೆ ಮಾಡುವಂತೆ ಕೇಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಆಗಮಿಸಿದ್ದ ಅವರು ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಮನೆ …
Read More »ಬೆಳಗಾವಿ ಸೇರಿ ರಾಜ್ಯದ 3 ಮಹಾನಗರ ಪಾಲಿಕೆಗೆ ಇಂದು ಚುನಾವಣೆ, ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ
ಬೆಂಗಳೂರು: ರಾಜ್ಯದ ಮೂರು ಮಹಾನಗರ ಪಾಲಿಕೆಗಳಿಗೆ ಇಂದು ಚುನಾವಣೆ ನಡೆಯಲಿದೆ. ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳಿಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಮತದಾನ ನಡೆಯಲಿದ್ದು, ಸೆಪ್ಟಂಬರ್ 6 ರಂದು ಚುನಾವಣೆಯ ಫಲಿತಾಂಶ ಪ್ರಕಟಿಸಲಾಗುವುದು. ಬೆಳಗಾವಿ ಮಹಾನಗರಪಾಲಿಕೆಯ 58 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು 385 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 4,28,364 ಮತದಾರರು ಮತ ಚಲಾವಣೆ ಮಾಡಲಿದ್ದು, 415 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 162 …
Read More »ಗೋಕಾಕ ನಗರದ ಸಾರ್ವಜನಿಕಕರಿಗೆ ನಗರಸಭೆಯಿಂದ ಸೂಚನೆ?
ಗೋಕಾಕ ನಾಗರಿಕರಲ್ಲಿ ಈ ಮೂಲಕ ತಿಳಿಸುವುದೇನೆಂದರೆ ಗೋಕಾಕ ನಗರಕ್ಕೆ ನೀರು ಪೂರೈಕೆ ಮಾಡುವ ನಗರದ ನದಿಯ ದಡದಲ್ಲಿರುವ ಜಾಕವೆಲ್ ನಲ್ಲಿರುವ 200 ಎಚ್.ಪಿ ಪಂಪಸೆಟ್ ಮೋಟಾರ್ ರಿಪೇರಿ ಇದ್ದ ಕಾರಣ ಗೋಕಾಕ ನಗರದಲ್ಲಿ ಶುಕ್ರವಾರ ದಿ.3-9-2021ಮತ್ತು ಶನಿವಾರ ದಿ.4-9-2021 ರಂದು ನೀರು ಸರಬುರಾಜಿನಲ್ಲಿ ವ್ಯತ್ಯಯವಾಗಲಿದೆ ಕಾರಣ ಸಾರ್ವಜನಿಕರು ಸಹಕರಿಸಲು ನಗರಸಭೆಯ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ,ಪೌರಾಯುಕ್ತರಾದ ಶ್ರೀ ಶಿವಾನಂದ ಹಿರೇಮಠ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ …
Read More »ಗೋಕಾಕ ಸರಣಿ ಮನೆ ಕಳ್ಳತನ ಪ್ರಕರಣ ಹಿನ್ನೆಲೆ ಪೊಲೀಸ್ ಅಧಿಕಾರಿಗಳಿಗೆ ಸಾಹುಕಾರ ತರಾಟೆ
ಗೋಕಾಕ ನಗರದಲ್ಲಿ ಸರಣಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಹಿನ್ನೆಲೆ ಗೋಕಾಕ ಪೊಲೀಸ್ ಇಲಾಖೆ ಡಿ.ಎಸ್.ಪಿ ಮನೋಜಕುಮಾರ ನಾಯಿಕಸಿಪಿಐ ಗೋಪಾಲ ರಾಠೋಡ ಸೇರಿದಂತೆ ಪಿಎಸ್ಐ ಗಳ ಸಭೆ ನಡೆಸಿದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರು ನಗರದಲ್ಲಿ ಸರಣಿ ಮನೆ ಕಳ್ಳತನ,ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳ ತನಿಖೆಗಾಗಿ ಈ ಕೂಡಲೇ ವಿಶೇಷ ಪೊಲೀಸ್ ತಂಡ ರಚಿಸಿ ಕಳ್ಳರನ್ನು ಬಂಧಿಸಿ ಹೆಡೆಮುರಿ …
Read More »ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ: ಶ್ರೀಮಂತ ಪಾಟೀಲ್
ಬೆಳಗಾವಿ: ಸರ್ಕಾರ ನೆರೆ ಪರಿಹಾರ ನೀಡದೇ ಇದ್ದರೆ ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೆಂಪವಾಡ ಗ್ರಾಮದ ನೆರೆ ಪರಿಹಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ಈ ಕುರಿತು ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಮಾತನಾಡಿದ್ದೇನೆ. …
Read More »ಬೆಳಗಾವಿಯಲ್ಲಿ ಒಟ್ಟು ಮೌಲ್ಯ ರೂ. 6.83 ಲಕ್ಷ ರೂ ಮದ್ಯ ವಶ
ಬೆಳಗಾವಿ – ಮಹಾನಗರ ಪಾಲಿಕೆ ಚುನಾವಣೆಗೆ ಕೆಲವೇ ಗಂಟೆ ಬಾಕಿ ಇರುವಾಗ ಬೆಳಗಾವಿಯಲ್ಲಿ ಅಪಾರ ಪ್ರಮಾಣದಲ್ಲಿ ಗೋವಾ ಮದ್ಯ ವಶಪಡಿಸಿಕೊಳ್ಳಲಾಗಿದೆ. ಬುಧವಾರ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಅಬಕಾರಿ ನಿರೀಕ್ಷಕರು ಹಾಗೂ ಅವರ ಸಿಬ್ಬಂದಿ ಸೇರಿ ಮಜಗಾಂವ ಕ್ರಾಸ್ ಹತ್ತಿರ ರಸ್ತೆಯಲ್ಲಿ ಖಚಿತ ಮಾಹಿತಿ ಮೇರೆಗೆ ರಸ್ತೆಗಾವಲು ಹಾಗೂ ವಾಹನ ತಪಾಸಣೆ ಮಾಡುತ್ತಿರುವಾಗ ಒಂದು ಹುಂಡೈ ಐ-೨೦ ಕಾರ್ (ಸಂಖ್ಯೆ ಜಿಎ-೦೩ ಎಚ್-೮೬೪೪) ತಪಾಸಣೆ ಮಾಡಿದಾಗ ವಾಹನದಲ್ಲಿ ಅಪಾರ …
Read More »ಗೋಕಾಕ ನಗರದಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳ ಕುರಿತು ಲಕ್ಷ್ಮೀ ನ್ಯೂಸ್ ಗೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಪ್ರತಿಕ್ರಿಯೆ.
ಗೋಕಾಕನಗರದಲ್ಲಿ ನಡೆಯುತ್ತಿರುವುಕಳ್ಳತನ ಪ್ರಕರಣಗಳ ಕುರಿತು ಲಕ್ಷ್ಮೀ ನ್ಯೂಸ್ ಗೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ ಪ್ರತಿಕ್ರಿಯಿಸಿದ್ದು ಈಗಾಗಲೇ ಕಳ್ಳತನ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಲು ತಂಡಗಳನ್ನರಚನೆ ಮಾಡಲಾಗಿದೆ. ಇಂತಹಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ಗುಂಪೊಂದನ್ನು ಇತ್ತಿಚಿಗಷ್ಟೆರಾಮದುರ್ಗದಲ್ಲಿ ಬಂಧಿಸಲಾಗಿದೆ. ಗೋಕಾಕ ನಗರದ ಜನ ಹೆದರುವ ಅವಶ್ಯಕತೆ ಇಲ್ಲ. ಅನಾಮಿಕರು ರಾತ್ರಿ ವೇಳೆಯಲ್ಲಿ ಓಡಾಡುವುದು ಗೊತ್ತಾದರೆ ಸ್ಥಳೀಯರು 112ಗೆ ಕರೆಮಾಡಲು ಸೂಚಿಸಿದ್ದಾರೆ.
Read More »ವಾರ್ಡ ನಂ.4 ರಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಹೆಚ್ಚು…!!
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ದಿನ ದಿನ ರಂಗೆರುತ್ತಿದೆ.ರಾಜಕೀಯ ಪಕ್ಷಗಳು ಸಿಂಬಾಲ್ ಮೇಲೆ ಚುನಾವಣೆ ಎದುರಿಸುತ್ತಿದ್ದರೆ ಎಮ್ ಇ ಎಸ್ ತೀವ್ರ ಪೈಪೋಟಿ ನೀಡಲು ತಯಾರಿ ಮಾಡಿಕೊಳ್ಳುತ್ತಿದೆ. ಕೆಲವು ವಾರ್ಡಗಳಲ್ಲಿ ಬಿಜೆಪಿ ಮುಂದೆ ಇದ್ದರೆ ಕೆಲವು ವಾರ್ಡಗಳಲ್ಲಿ ಕಾಂಗ್ರೆಸ್ ಮುಂದೆ ಇದೆ.ಇನ್ನು ಕೆಲವು ವಾರ್ಡಗಳಲ್ಲಿ ತ್ರಿಕೋನ ಸ್ಪರ್ಧೆ ಇದೆ.ಈ ತರಹ ತ್ರಿಕೋನ ಸ್ಪರ್ಧೆಯು ವಾರ್ಡ್ ನಂ 4 ರಲ್ಲಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.ಇಲ್ಲಿ ಇವತ್ತಿನ ಮಟ್ಟಿಗೆ ಎಮ್ ಈ ಎಸ್ …
Read More »