Breaking News

ಬೆಳಗಾವಿ

500 ರೂ. ಗೆ ಐಫೋನ್‍ ನಕಲಿ ಬ್ಯಾಕ್ ಕೇಸ್ ಮಾರುತ್ತಿದ್ದವರು ಅರೆಸ್ಟ್

ಆಯಪಲ್ ಕಂಪನಿಯ ಐಫೋನ್ ಇರಿಸಿಕೊಳ್ಳುವುದು ಪ್ರತಿಷ್ಠೆಯ ವಿಷಯವಾಗಿ ಬಹಳ ದಿನಗಳಾಗಿವೆ. ಅಷ್ಟೇ ದೊಡ್ಡ ಪ್ರತಿಷ್ಠೆ ಐಫೋನ್‍ಗಳಿಗೆ ಬ್ಯಾಕ್ ಕೇಸ್ ಹಾಕಿಸುವುದು. ಕಂಪನಿಯದ್ದೇ ಒರಿಜಿನಲ್ ಕೇಸ್‍ನ ಬೆಲೆ 4500 ರೂ. ನಿಂದ ಆರಂಭವಾಗುತ್ತದೆ. ಆದರೆ ಇದರ ನಕಲಿ ರೂಪ ಕೆಲವೆಡೆ ಸಿಗುತ್ತದೆ. ಅದರ ಬೆಲೆಯೇನು ಕಡಿಮೆ ಇಲ್ಲ, ಸುಮಾರು 500 ರೂ. ಇಂಥದ್ದೇ ನಕಲಿ ಬ್ಯಾಕ್ ಕೇಸ್‍ಗಳನ್ನು ಮಾರುತ್ತಿದ್ದ ಚೆನ್ನೈನ ಅಮಿನ್‍ಜಿಕರೈನ ಇಬ್ಬರು ನಿವಾಸಿಗಳನ್ನು ಪೊಲೀಸರು ಬಂಧಿಸಿದ್ದಾರೆ.   ಇವರ ಬಳಿಯಿಂದ …

Read More »

ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿ: ಗೋವಿಂದ ಕಾರಜೋಳ

ಬೆಳಗಾವಿ: ರಾಜ್ಯದಲ್ಲಿ ಬೆಂಗಳೂರು ಬಿಟ್ಟರೆ ಬೆಳಗಾವಿ ನಗರಕ್ಕೆ ಮಹತ್ವ ಇದೆ ಎಂದು ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಸೆ. 3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಮಹಾನಗರ ಪಾಲಿಕೆಗೆ 58 ವಾರ್ಡ್‍ಗಳ ಪೈಕಿ 56 ವಾರ್ಡ್‍ಗಳಲ್ಲಿ ಸ್ಪರ್ಧೆಯಾಗುತ್ತಿದೆ. ಬೆಳಗಾವಿ ಸುತ್ತಮುತ್ತ ನಾಲ್ಕು ಆಹಾರ ಸಂಸ್ಕರಣಾ ಘಟಕ ಸ್ಥಾಪನೆಯಾಗಬೇಕು. ಒಂದೂವರೆ ವರ್ಷದೊಳಗಾಗಿ ಸ್ಮಾರ್ಟ್ ಸಿಟಿ ಯೋಜನೆ ಪೂರ್ಣಗೊಳಿಸುತ್ತೇವೆ. ರಾಜ್ಯದಲ್ಲಿ …

Read More »

ಮತ ಕೇಳಲು ಯಾವ ಪಕ್ಷದ ಅಭ್ಯರ್ಥಿಯೂ ತಮ್ಮ ಗಲ್ಲಿಯಲ್ಲಿ ಬರುವಂತಿಲ್ಲ ವಾರ್ಡ್ ನಂ. 54ರ ರಹವಾಸಿಗಳ ಚುನಾವಣೆ ಬಹಿಷ್ಕರಿಸಿ, ಆಕ್ರೋಶ

ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ್ ನಂ. 54ರ ರಹವಾಸಿಗಳು ಚುನಾವಣೆ ಬಹಿಷ್ಕರಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 1995 ರಿಂದ ಇಲ್ಲಿನ ಚನ್ನಮ್ಮ ನಗರದ ಸ್ವಾಮಿನಾಥ್ ಕಾಲನಿ ಮತ್ತು ಸುತ್ತಲ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬುವುದು ಸ್ಥಳಿಯರ ಆಕ್ರೋಶಕ್ಕೆ ಕಾರಣವಾಗಿದೆ.1995ರಿಂದಲೂ ಮಹಾನಗರ ಪಾಲಿಕೆಗೆ ನಿಯಮಿತವಾಗಿ ತೆರಿಗೆ ಕಟ್ಟುತ್ತ ಬರಲಾಗುತ್ತಿದೆ. ಹೀಗಿದ್ದಾಗೂ ನೀರು, ವಿದ್ಯುತ್, ರಸ್ತೆ, ಒಳಚರಂಡಿ ಸೇರಿದಂತೆ ಯಾವ ಸೌಲಭ್ಯವನ್ನು ನೀಡಲು ಪಾಲಿಕೆ ಮುಂದಾಗಿಲ್ಲ ಎಂದು ನಾಗರಿಕರು …

Read More »

ಸಾಹುಕಾರ ನೀಗೆ ಸಿಕ್ಕಿದೆ ಹೊಸ ಅಸ್ತ್ರ ಗೇಮ್ ಒಂದೇ ಬಾಕಿ…!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಮುನ್ನವೇ ದೆಹಲಿಗೆ ತಮ್ಮ ತಂಡದ ಶಾಸಕರೊಂದಿಗೆ ತರೆಳಿರುವ ಮಾಜಿ ಸಚಿವ ರಮೇಶ್​​ ಜಾರಕಿಹೊಳಿ, ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ವರಿಷ್ಠರ ಮೇಲೆ ಒತ್ತಡ ಹಾಕಲಿದ್ದಾರೆ. ಶಾಸಕರಾದ ಸಹೋದರ ಬಾಲಚಂದ್ರ ಜಾರಕಿಹೊಳಿ, ಮಹೇಶ್ ಕುಮಠಳ್ಳಿ, ಶ್ರೀಮಂತ ಪಾಟೀಲ್ ಜೊತೆ ದೆಹಲಿಯಲ್ಲೇ ರಮೇಶ್​​ ಜಾರಕಿಹೊಳಿ ಠಿಕಾಣಿ ಹೂಡಿದ್ದರು. ತಮ್ಮ ಬೆಂಬಲಿಗ ಶಾಸಕರಿಗೆ ಸಚಿವ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಬೆಳಗಾವಿ ಪಾಲಿಕೆ …

Read More »

ಯಮಕನಮರಡಿ: ಜಲಜೀವನ್ ಮಿಷನ್ ಅಡಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸತೀಶ ಜಾರಕಿಹೊಳಿ

    ಯಮಕನಮರಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಇಂದು ಜಲಜೀವನ್ ಮಿಷನ್ ಯೋಜನೆಯಡಿ ಮನೆಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಚಾಲನೆ ನೀಡಿದರು.   ಶಾಸಕ ಸತೀಶ ಅವರು ಜಲಜೀವನ ಮಿಷನ್ ಯೋಜನೆಯಡಿ ಬಸ್ಸಾಪೂರ ಗ್ರಾಮದಲ್ಲಿ 1.12 ಕೋಟಿ ರೂ. ವೆಚ್ಚದ ಕಾಮಗಾರಿ, ಯಲ್ಲಾಪುರ ಗ್ರಾಮದಲ್ಲಿ 18.18 ಲಕ್ಷ ರೂ. ವೆಚ್ಚದ ಕಾಮಗಾರಿ ಹಾಗೂ ಹೊನಗಾದಲ್ಲಿ 3.69 …

Read More »

ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಯೇ ಕಾಂಗ್ರೆಸ್ ಧ್ಯೇಯ; ಪಕ್ಷದ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸುವಂತೆ ಮನವಿ

    ಬೆಳಗಾವಿ: ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ವಿವಿಧ ವಾರ್ಡ್ ಗಳಲ್ಲಿ ಮಹಾನಗರ ಪಾಲಿಕೆ ಚುನಾವಣೆಯ ಪಕ್ಷದ ಅಭ್ಯರ್ಥಿಗಳ ಪರ ಇಂದು (ಶನಿವಾರ) ಸಂಜೆ ಕಾಂಗ್ರೆಸ್ ಮುಖಂಡರು ಬಿರುಸಿನ ಪ್ರಚಾರ ನಡೆಸಿದರು.   ಬೆಳಗಾವಿ ಕಾಂಗ್ರೆಸ್ ಚುನಾವಣಾ ವೀಕ್ಷಕರಾದ ಗುಜರಾತ್ ರಾಜ್ಯಸಭಾ ಸದಸ್ಯೆ ಅಮೀ ಯಜನಿಕ್ , ಮಹಾರಾಷ್ಟ್ರ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸತ್ಯಜೀತ್ ಪಾಂಬೆ ಪಾಟೀಲ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ …

Read More »

ಸಾಲಗಾರರ ‌ಕಾಟಕ್ಕೆ‌ ಬೇಸತ್ತು‌, ಫೇಸ್ಬುಕ್ ಲೈವ್ ನಲ್ಲಿಯೇ‌ ರೈತನೋರ್ವ ಕೀಟನಾಶಕ ಸೇವಿಸಿ‌ ಆತ್ಮಹತ್ಯೆಗೆ ಯತ್ನ

ಬೆಳಗಾವಿ: ಸಾಲಗಾರರ ‌ಕಾಟಕ್ಕೆ‌ ಬೇಸತ್ತು‌, ಫೇಸ್ಬುಕ್ ಲೈವ್ ನಲ್ಲಿಯೇ‌ ರೈತನೋರ್ವ ಕೀಟನಾಶಕ ಸೇವಿಸಿ‌ ಆತ್ಮಹತ್ಯೆಗೆ ಯತ್ನಿಸಿದ‌ ಘಟನೆ ನಿನ್ನೆ ಸಂಜೆ ನಡೆದಿದೆ. ಗೋಕಾಕ ತಾಲ್ಲೂಕು ಮಕ್ಕಳಗೇರಿ ಗ್ರಾಮದ‌ ಲಕ್ಷ್ಮಣ ಈಳಗೇರ ಎಂಬಾತನೇ ಆತ್ಮಹತ್ಯೆಗೆ ‌ಯತ್ನಿಸಿದ ರೈತ. ಅದೃಷ್ಟವಶಾತ್ ಆತ ಪ್ರಾಣಾಪಾಯದಿಂದ ಪಾರಾಗಿದ್ದು, ಆತನನ್ನು ಗೋಕಾಕ‌ ತಾಲೂಕು ಆಸ್ಪತ್ರೆಯಲ್ಲಿ‌ ದಾಖಲಿಸಲಾಗಿದೆ. ರೈತ ಮಾಡಿರುವ ಫೇಸ್ಬುಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಸಂತ್ರಸ್ತ ರೈತ ವಿಷಪ್ರಾಷಣ ಮಾಡುವ ಮುಂಚೆ‌ ತನ್ನ …

Read More »

ಅನ್ನದಾನ ಮಹಾ ದಾನ ಈ ವಾರ ಮಮದಾಪೂರ ಗ್ರಾಮದ ಹನುಮಂತನ ದೇವಸ್ಥಾನದಲ್ಲಿ ನಮ್ಮ ಕಾರ್ಯಕ್ರಮ..

ಗೋಕಾಕ: ಪ್ರತಿ ಶನಿವಾರ ದಂತೆ ಈ ಶನಿವಾರ ಕೂಡ ನಮ್ಮ ಗೋಕಾಕ ಸಾಹುಕಾರ ರಾದ ಶ್ರೀ ಸಂತೋಷ್ ಜಾರಕಿಹೊಳಿ ಅವರ ತಂಡ ಇವತ್ತು ಮತ್ತೊಂದು ಹಳ್ಳಿಗೆ ಹೋಗಿ ಅನ್ನ ಸಂತರ್ಪಣೆ ಕಾರ್ಯ ಕ್ರಮ ನಡೆಸಿದೆ.   ಇಂದು ತಾಲೂಕಿನ ಮಮ ದಾಪೂರ ಗ್ರಾಮದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ನಡಿದಿದ್ದು ಎಲ್ಲರೂ ಮತ್ತೆ ಇದರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು..   ಈ ಶನಿವಾರ ಮಾಮದಾಪುರ ಗ್ರಾಮದ ಹನುಮನ ದೇವಸ್ಥಾನ ದಲ್ಲಿ ಈ …

Read More »

ಹುದಲಿ ಗ್ರಾಮದ ಮನೆಯೊಂದರಲ್ಲಿ ಮಟ್ಕಾ ದಾಳಿ ಬೆಳಗಾವಿ ಪೊಲೀಸ 30 ಜನ ವಶಪಡಿಸಿಕೊಳ್ಳಲಾಗಿದೆ.

ಬೆಳಗಾವಿ – ಇಲ್ಲಿಯ ಸಿಇಎನ್ ಪೊಲೀಸ್ ಇನಸ್ಪೆಕ್ಟರ್ ಮತ್ತು ಮಾರಿಹಾಳ ಪೊಲೀಸ್ ಇನಸ್ಪೆಕ್ಟರ್ ಜಂಟಿಯಾಗಿ ಹುದಲಿ ಗ್ರಾಮದ ಮನೆಯೊಂದರಲ್ಲಿ ಮಟ್ಕಾ ದಾಳಿ ನಡೆಸಿದ್ದಾರೆ.30 ಜನರನ್ನು ಬಂಧಿಸಲಾಗಿದ್ದು, 1,00,870 ರೂ ಗಳನ್ನು ಮತ್ತು 15 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.  

Read More »

ಘಟಪ್ರಭಾ : ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ.

ಘಟಪ್ರಭಾ : ಮೊನ್ನೆಯಷ್ಟೇ ಕ್ರೂರಿಗಳು ಮೈಸೂರಿನಲ್ಲಿ ಕಾಲೇಜು ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ಮಾಸುವ ಮುನ್ನವೇ ಇಂತಹದೆ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಒಂದು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.   ಸುಮಾರು 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 5 ಜನ ಕ್ರೂರಿ ಕಾಮುಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗುತ್ತಿದೆ. ಗೋಕಾಕ ತಾಲ್ಲೂಕಿನ ಘಟಪ್ರಭಾ ಪೊಲೀಸ್ …

Read More »