ಬಸ್ ಸೌಲಭ್ಯ ವಂಚಿತ ವಿದ್ಯಾರ್ಥಿಗಳು *ಇಲ್ಲಿನ ಎಲ್ಲ ವಿದ್ಯಾರ್ಥಿಗಳು ದ ಮೂಡಲಗಿ ತಾಲೂಕಿನ ಪಿಜಿ ಹುಣಶಾಳ ಗ್ರಾಮದಲ್ಲಿ: ಸಾರಿಗೆ ಸಂಸ್ಥೆ ಬಸ್ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೋವಿಡ್ ಮಾರ್ಗಸೂಚಿ ತೆರವಾದ ನಂತರ ಗ್ರಾಮೀಣ ಪ್ರದೇಶದಲ್ಲಿ ಬಸ್ಗಳ ಸೇವೆ ಅಪರೂಪವಾಗಿದೆ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್ ಸೇವೆ ಆರಂಭಗೊಂಡಿಲ್ಲ. ಇದರಿಂದ …
Read More »ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಅಪಾರ ಪ್ರಧಾನಿಗಳ ಜನ್ಮದಿನಕ್ಕೆ ಶುಭಕೋರಿದ-ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕೋವಿಡ್ ಸೋಂಕಿನ ಸಂರಕ್ಷಣೆಗಾಗಿ ಅರಭಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ಶೇ.60ರಷ್ಟು ಲಸಿಕೆಗಳನ್ನು ನೀಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ನಿಗದಿತ ಗುರಿ ತಲುಪಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿರುವದಾಗಿ ಹೇಳಿದರು. ಅರಭಾವಿ ಕ್ಷೇತ್ರದಾದ್ಯಂತ 2.95 ಲಕ್ಷ ಜನರಿಗೆ ಲಸಿಕೆ ಗುರಿಯನ್ನು ಹೊಂದಿದ್ದು, ಇಲ್ಲಿಯವರಿಗೆ ಸುಮಾರು 1.60 ಲಕ್ಷ ಜನರಿಗೆ ಲಸಿಕೆಗಳನ್ನು ಹಾಕಲಾಗಿದ್ದು, ಕೊವೀಡ್ …
Read More »ಕರ್ನಾಟಕದಲ್ಲಿ ಹೊಸದಾಗಿ 1,003 ಜನರಿಗೆ ಕೊರೊನಾ ದೃಢ; 18 ಮಂದಿ ಸಾವು
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 17) ಹೊಸದಾಗಿ 1,003 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,66,194 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,12,633 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 18 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,573 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 15,960 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …
Read More »ಪ್ರಿಯಾಂಕಾ ಜಾರಕಿಹೊಳಿ ನೇತೃತ್ವದಲ್ಲಿ ನಿರುದ್ಯೋಗ ದಿನ ಆಚರಣೆ; ರಸ್ತೆಯಲ್ಲೇ ಪಕೋಡಾ ತಯಾರಿಸಿ ಆಕ್ರೋಶ
ಗೋಕಾಕ: ನಗರದಲ್ಲಿ ಇಂದು ಗೋಕಾಕ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ವತಿಯಿಂದ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿಯವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಬದಲು ‘ರಾಷ್ಟ್ರೀಯ ನಿರುದ್ಯೋಗ ದಿನ’ ಆಚರಿಸಿ, ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಬಸವೇಶ್ವರ ಸರ್ಕಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಮಧ್ಯದಲ್ಲಿಯೇ ಪಕೋಡಾ (ಮಿರ್ಚಿ ಬಜಿ) ತಯಾರಿಸಿ, ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ …
Read More »ಮಾಜಿ-ಹಾಲಿ ಶಾಸಕರ ನಡುವೆ ಜಟಾಪಟಿ; ಗ್ರಾಮದವರಿಗೆ ಕಲುಷಿತ ನೀರು ಕುಡಿಯುವ ಭಾಗ್ಯ
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣ ನಿವಾಸಿಗಳು ಕಳೆದ ನಾಲ್ಕು ತಿಂಗಳಿಂದ ಕಲುಷಿತ ನೀರನ್ನ ಕುಡಿದು ಆಸ್ಪತ್ರೆ ಪಾಲಾಗುತ್ತಿದ್ದಾರಂತೆ. ಇಲ್ಲಿನ ನೀರು ಹೇಗಿದೆ ಅಂದ್ರೆ ನೀರು ಬಗೆ ಬಗೆ ಬಣ್ಣಕ್ಕೆ ತಿರುಗಿದೆ. ಕುಡಿಯುವ ಜಲವೂ ವಾಸನೆ ಬರುತ್ತಿದೆ. ದಾಹ ತಣಿಸುವ ಹನಿಯೆಲ್ಲವೂ, ಒಗರೊಗರು ರುಚಿ ಬರುತ್ತಿದೆ. ಶುದ್ಧ ನೀರಿನಲ್ಲಿ ಯಾವೆಲ್ಲ ಗುಣಗಳು ಇರಬಾರದೋ ಅದೆಲ್ಲವೂ ಈ ನೀರಿನಲ್ಲಿದೆ. ಅಷ್ಟಕ್ಕೂ ಇದಕ್ಕೆಲ್ಲ ಕಾರಣ, ಮಾಜಿ ಶಾಸಕ ಅಶೋಕ ಪಟ್ಟಣ, ಹಾಲಿ ಬಿಜೆಪಿ ಶಾಸಕ …
Read More »ಮೋದಿಜೀಯವರ ೭೧ನೇಯ ಜನ್ಮದಿನ ಅಂಗವಾಗಿ ವಿವಿಧ ಕಾರ್ಯಕ್ರಮಗಳಿಗೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ
ಗೋಕಾಕ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ೭೧ನೇಯ ಜನ್ಮದಿನದ ಅಂಗವಾಗಿ ಗೋಕಾಕ ಬಿಜೆಪಿ ವತಿಯಿಂದ ಶಾಸಕ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಶಾಸಕರ ಗೃಹ ಕಚೇರಿಯಲ್ಲಿ ಮೋದಿಯವರ ಜನ್ಮದಿನದ ಆಚರಣೆ ನಡೆಸಿ ಸಿಹಿ ಹಂಚಿ ಸರಳವಾಗಿ ಆಚರಿಸಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್ನ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು. …
Read More »ಇಲ್ಲಿನ ಎಲ್ಲ ವಿದ್ಯಾರ್ಥಿಗಳು 20 ಕಿ.ಮೀ. ದೂರ ಪ್ರಯಾಣ ಮಾಡಿದರಷ್ಟೇ ಶಾಲಾ ಕಾಲೇಜು ಗಳಿಗೆ ತಲುಪಲು ಸಾಧ್ಯ.
ಗೋಕಾಕ: ಸಾರಿಗೆ ಸಂಸ್ಥೆ ಬಸ್ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೋವಿಡ್ ಮಾರ್ಗಸೂಚಿ ತೆರವಾದ ನಂತರ ಗ್ರಾಮೀಣ ಪ್ರದೇಶದಲ್ಲಿ ಬಸ್ಗಳ ಸೇವೆ ಅಪರೂಪವಾಗಿದೆ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್ ಸೇವೆ ಆರಂಭಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳು ಬಸ್ಗಳಿಗಾಗಿ ರಸ್ತೆ ಬದಿಯಲ್ಲಿ ಕಾದು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಗೋಕಾಕ …
Read More »ಕ್ಷೀರಭಾಗ್ಯ ಯೋಜನೆ ಹಾಲಿನಪುಡಿ ಅಕ್ರಮ ಸಾಗಾಟ, ಗ್ರಾಮಸ್ಥರಿಂದ ಓರ್ವನ ಸೆರೆ..
ಆಂಕರ್: ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರದ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ, ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆ ಅಡಿಯಲ್ಲಿ ಹಾಲಿನ ಪುಡಿ ಸರಬರಾಜು ಮಾಡಲಾಗುತ್ತದೆ. ಆದರೆ ಚಿಕ್ಕೋಡಿ ಉಪವಿಭಾಗ ಅಥಣಿ ತಾಲೂಕಿನ ಖಿಳೆಗಾಂವ್ ಗ್ರಾಮದಲ್ಲಿ ಅಕ್ರಮವಾಗಿ ಹಾಲಿನ ಪುಡಿ ಸಾಗಾಟ ಮಾಡುತ್ತಿರುವ ಓರ್ವನನ್ನು ಗ್ರಾಮಸ್ಥರು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಅಕ್ರಮವಾಗಿ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಬೈಕ್ ಮೇಲೆ ಸಾಗಾಟ ಮಾಡುತ್ತಿರುವ ಅಥಣಿ …
Read More »ಗೋಕಾಕ ತಾಲೂಕಿಗೆ 20 ಸಾವಿರ ಲಸಿಕೆ ಗುರಿ
ಗೋಕಾಕ: ರಾಜ್ಯ ಸರಕಾರಹಮ್ಮಿಕೊಂಡಿರುವ ಬೃಹತ್ ಹ ಅಭಿಯಾನದ ಪ್ರಯುಕ್ತ ತಾಲೂಕಿನಲ್ಲಿ ಸುಮಾರು 20 ಸಾವಿರ ಲಸಿಕೆ ಡ ಗಗುದಸದೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರಿತೆಗೆದು ತಾಲೂಕಿನಲ್ಲಿ 105) ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಪ್ರತಿ ಕೇಂದಕ್ಕೆ ನುರಿತ ವೈದ್ಯಕೀಯ, ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನ ಮನೆ ಭೇಟಿ Fಡಿ ಅರ್ಹ ವ್ಯಕ್ತಿಗಳನ್ನು ಕರೆತಂದು ಲಸಿಕೆ ಪಡೆಯಲು ಪೂರಕವಾಗಿ ಕಾರ್ಯ ನಿರ್ವಹಿಸಲಿದ್ದಾರೆ. …
Read More »25,ಹಾಗೂ26 ರಂದು ಎರಡು ದಿನ ಬೆಳಗಾವಿಯಲ್ಲೇ ಇರುತ್ತೇನೆ,: ಬಸವರಾಜ ಬೊಮ್ಮಾಯಿ
ಬೆಳಗಾವಿ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆಪ್ಟೆಂಬರ್ 25,ಹಾಗೂ 26 ರಂದು ಎರಡು ದಿನ ಬೆಳಗಾವಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನೂತನವಾಗಿ ಆಯ್ಕೆಯಾಗಿರುವ ಬಿಜೆಪಿ,ಶಾಸಕರು ಸಿಎಂ ಬೊಮ್ಮಾಯಿ ಅವರನ್ನು ಅಭಿನಂದಿಸಲು ಬೆಂಗಳೂರಿಗೆ ಹೋದ ಸಂಧರ್ಭದಲ್ಲಿ 25,ಹಾಗೂ26 ರಂದು ಎರಡು ದಿನ ಬೆಳಗಾವಿಯಲ್ಲೇ ಇರುತ್ತೇನೆ,ಬೆಳಗಾವಿ ಅಭಿವೃದ್ಧಿಗೆ ಸಮಂಧಿಸಿದ. ವಿಚಾರವನ್ನು ಅಲ್ಲೇ ಚರ್ಚೆ ಮಾಡೋಣ ಎಂದು ಸಿಎಂ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಆದ ಬಳಿಕ ಎರಡನೇಯ ಬಾರಿಗೆ ಬೆಳಗಾವಿಗೆ ಬರುತ್ತಿರುವ ಬಸವರಾಜ ಬೊಮ್ಮಾಯಿ …
Read More »