ಬೆಳಗಾವಿ : ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿಯಲ್ಲಿ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಕೋವಿಡ್-19 ಹಾಗೂ ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ಸಭೆ ನಡೆಸಿದರು. ಈ ಸಭೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತರು ಮನೆಗೆ ತೆರಳಿದ ಬಳಿಕವೂ ವಯಲ್ ಗಳನ್ನು ಪೂರೈಸಲು ಸರಕಾರ ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನ ಸಿಎಂ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ. * ಕೋವಿಡ್ ನಿರ್ವಹಣೆಗೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆಸ್ಪತ್ರೆ, ಆಕ್ಸಿಜನ್, ಔಷಧಿ ಮತ್ತಿತ್ತರ ವ್ಯವಸ್ಥೆ ಮಾಡಲಾಗಿದೆ. ಗಡಿ …
Read More »ಜೈಲಿನಿಂದ ಹೊರ ಬಂದ ಬಳಿಕ ಮೊದಲ ಪ್ರತಿಕ್ರಿಯೆ,ಜೈಲಿಗೆ ಬಂದು ಸಾಕಷ್ಟು ಓದುವುದನ್ನು ಕಲಿತೆ : ವಿನಯ್ ಕುಲಕರ್ಣಿ
ಬೆಳಗಾವಿ: ಬರೋಬ್ಬರಿ 9 ತಿಂಗಳ ಜೈಲು ವಾಸದ ಬಳಿಕ ಮಾಜಿ ಸಚಿವ ವಿನಯ್ ಕುಲಕರ್ಣಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದು, ಆದೇಶ ಪ್ರತಿ ತಲುಪಿದ ಹಿನ್ನೆಲೆ ಇಂದು ಜೈಲಿನಿಂದ ಹೊರ ಬಂದಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ನಾನು ನಿರ್ದೋಷಿಯಾಗಿ ಹೊರಗೆ ಬರುತ್ತೇನೆ ಎಂದು ಈ ಹಿಂದೆಯೇ ಹೇಳಿದ್ದೆ. ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ, ಈ ಹೋರಾಟದಿಂದ ಹೊರಗೆ ಬರುತ್ತೇನೆ. ರಾಜಕೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, …
Read More »ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜೈಲಿನಿಂದ ಬಿಡುಗಡೆ
ಬೆಳಗಾವಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದು, ಮಾಜಿ ಸಚಿವನಿಗೆ ಕಾಂಗ್ರೆಸ್ ನಾಯಕರು ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಹಾಗೂ ಸಾಕ್ಷ್ಯನಾಶ ಕೇಸ್ ಗಳಲ್ಲಿ ಬಂಧನಕ್ಕೀಡಾಗಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ, ಕಳೆದ 6 ತಿಂಗಳಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದರು. …
Read More »ಸುವರ್ಣ ವಿಧಾನಸೌಧವನ್ನು ಶಕ್ತಿ ಕೇಂದ್ರವನ್ನಾಗಿಸಿ: ಅಶೋಕ ಪೂಜಾರಿ ಒತ್ತಾಯ
ಬೆಳಗಾವಿ: ‘ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಯ ಮುಂದಾಲೋಚನೆಯಿಂದ ನಿರ್ಮಿಸಿರುವ ಇಲ್ಲಿನ ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮ ಕೈಗೊಳ್ಳಬೇಕು’ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಅಶೋಕ ಪೂಜಾರಿ ಒತ್ತಾಯಿಸಿದರು. ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಮಟ್ಟದ ಪ್ರಮುಖ ಕಚೇರಿಗಳು ಇಲ್ಲಿಗೆ ಬಂದರೆ ಹಾಗೂ ವಿಧಾನಮಂಡಲ ಅಧಿವೇಶನವನ್ನು ನಿಯಮಿತವಾಗಿ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರೆ ಮಾತ್ರ ಈ …
Read More »ಇನ್ನೂ ಬಾರದ ಜಾಮೀನು ಆದೇಶ ಪ್ರತಿ: ಇನ್ನೊಂದು ದಿನ ಜೈಲಲ್ಲೇ ವಿನಯ್ ಕುಲಕರ್ಣಿ ವಾಸ್ತವ್ಯ
ಬೆಳಗಾವಿ: ಜಿ.ಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಶುಕ್ರವಾರವೂ ಬಿಡುಗಡೆ ಭಾಗ್ಯ ಸಿಗಲಿಲ್ಲ. ಜಾಮೀನು ಸಿಕ್ಕರೂ ಆದೇಶ ಪ್ರತಿ ಬಾರದ ಕಾರಣ ಇನ್ನೊಂದು ದಿನ ಜೈಲಿನಲ್ಲಿ ಉಳಿಯಬೇಕಾದ ಅನಿವಾರ್ಯತೆ ಒದಗಿ ಬಂದಿದೆ. ಸುಪ್ರೀಂ ಕೋರ್ಟ್ ಮತ್ತು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ವಿನಯ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದ್ದರೂ ಇನ್ನೊಂದು ದಿನ ಜೈಲಿನಲ್ಲಿ ಉಳಿಯಬೇಕಾಗಿದೆ. ವರಮಹಾಲಕ್ಷ್ಮೀ ಹಬ್ಬದಂದು ಶುಕ್ರವಾರ ಬಿಡುಗಡೆ ಆಗಲಿಲ್ಲ. ಹಿಂಡಲಗಾ ಜೈಲಿನಿಂದ ಬಿಡುಗಡೆ …
Read More »ಬೆಳಗಾವಿ, ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲ, ಆದರು ಕಳೆದ 11 ವರ್ಷಗಳಿಂದ ಮೊಹರಂ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ.
ಬೆಳಗಾವಿ, ಆಗಸ್ಟ್ 20: ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲ, ಆದರು ಕಳೆದ 11 ವರ್ಷಗಳಿಂದ ಮೊಹರಂ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ. ಇಂತಹ ಧಾರ್ಮಿಕ ಸಾಮರಸ್ಯ ಕಂಡುಬಂದಿದ್ದು, ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಹರ್ಲಾಪುರ ಗ್ರಾಮದಲ್ಲಿ. ಇಲ್ಲಿ ಧಾರ್ಮಿಕ ಸಾಮರಸ್ಯದ ವಿಶಿಷ್ಟತೆಯನ್ನು ಗುರುತಿಸಬಹುದು. ಇಲ್ಲಿ ಹಿಂದೂ ಕುಟುಂಬಗಳು ನಿಧಿ ಸಂಗ್ರಹಿಸುವ ಮೂಲಕ 11 ವರ್ಷಗಳ ಹಿಂದೆ “ಫಕೀರ್ ಸ್ವಾಮಿ’ ದರ್ಗಾವನ್ನು ನಿರ್ಮಿಸಿದ್ದಾರೆ. ಪ್ರತಿವರ್ಷ ಹರ್ಲಾಪುರ ಗ್ರಾಮಸ್ಥರು ಹೊಸ ಇಸ್ಲಾಮಿಕ್ ವರ್ಷವನ್ನು …
Read More »ಕುಡಚಿ ಪೋಲಿಸರ ನವರಂಗಿ ಆಟ, ಎಗ್ಗಿಲ್ಲದೇ ನಡೆಯುತ್ತಿದೆ ಮಟ್ಕಾ ಓಟ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಅಕ್ರಮ ಮಟ್ಕಾ ದಂಧೆ ಎಗ್ಗಿಲ್ಲದೆ ಸಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಗೋಕಾಕ್, ರಾಯಬಾಗ, ಘಟಪ್ರಭಾ, ಮೂಡಲಗಿ, ಕುಡಚಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಮಟಕಾ ಹಾವಳಿ ಮಿತಿ ಮೀರಿದೆ. ಈ ಮಟ್ಕಾ ದಂಧೆಗೆ ಬೀಟ್ ಪೊಲೀಸರ ಮುಖಾಂತರ ಪಿಎಸ್ಐ ಲೆವೆಲ್ ಅಧಿಕಾರಿಗಳು ಬುಕ್ಕಿಗಳ ಸಂಗ ಬೆಳೆಸಿದ್ದು, ಎಂಜಲ ಕಾಸಿಗಾಗಿ ಪೊಲೀಸರ ಕರಿ ನೆರಳಲ್ಲೇ ಈ ಅಕ್ರಮ ಮಟ್ಕಾ ದಂಧೆ ನಡೆಯುತ್ತಿದೆ. ಇನ್ನು ರಾಯಬಾಗ ತಾಲೂಕಿನ …
Read More »ಮಿನಿ ರಣ ರಂಗ ವಾಗಲಿದೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ
ಬೆಳಗಾವಿ-ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆಯ ಮೇಲೆ ಚುನಾವಣೆ ಎದುರಿಸಲು ಹಿಂದೇಟು ಹಾಕುವ ಲಕ್ಷಣಗಳು ಕಾಣಿಸುತ್ತಿದ್ದು ಜಾತ್ಯಾತೀತ ಸಿದ್ಧಾಂತ ಎಂದು ಹೇಳಿಕೊಳ್ಳುವ ಆಮ್ ಆದ್ಮೀ..ದೆಹಲಿ ಬದಲಾ ಹೈ ಬೆಲಗಾಮ್ ಬದಲೇಗಾ ಎನ್ನುವ ಘೋಷಣೆಯೊಂದಿಗೆ ಪಾಲಿಕೆ ಚುನಾವಣೆಯಲ್ಲಿ ಎಂಟ್ರಿ ಹೊಡೆದಿದೆ. ಜೊತೆಗೆ ಅಕ್ಬರ್ ಓವೈಸಿಯ ಎಂಐಎಂ ಪಾರ್ಟಿಯೂ ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ 58 ವಾರ್ಡುಗಳಲ್ಲಿ ಸ್ಪರ್ದಿಸುವ ನಿರ್ಧಾರ ಕೈಗೊಂಡಿದೆ. ಎಂಐಎಂ,ಆಮ್ ಆದ್ಮಿ ಪಾರ್ಟಿಯ ಬೆನ್ನಲ್ಲಿಯೇ ಜೆಡಿಎಸ್ ಪಕ್ಷವೂ ಬೆಳಗಾವಿ ಪಾಲಿಕೆ …
Read More »ದೇವಸ್ಥಾನಗಳಿಗೆ ಆರ್ಥಿಕ ನೆರವು: ಚೆಕ್ ವಿತರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಶ್ರೀ ಬೀರದೇವರ ಹಾಗೂ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಆಯಾ ದೇವಸ್ಥಾನಗಳ ಕಮೀಟಿಯವರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಧನಸಹಾಯದ ಚೆಕ್ ಗಳನ್ನು ವಿತರಿಸಿದರು. ಗ್ರಾಮೀಣ ಕ್ಷೇತ್ರದ ಎಲ್ಲ ದೇವಸ್ಥಾನಗಳನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಶಾಸಕರ ಅನುದಾನದಲ್ಲಿ ಹಾಗೂ ಕೆಲವೆಡೆ ವೈಯಕ್ತಿಕವಾಗಿ ಕೂಡ ಲಕ್ಷ್ಮಿ ಹೆಬ್ಬಾಳಕರ್ ನೆರವು ನೀಡುತ್ತಿದ್ದಾರೆ. ಶ್ರೀ ಬೀರದೇವರ ದೇವಸ್ಥಾನಕ್ಕೆ 6.50 ಲಕ್ಷ ರೂ,ಗಳ ಪೈಕಿ ಮೊದಲ ಕಂತಾಗಿ 3.50 …
Read More »ರದ್ದಾಗಿದ್ದ ಯೋಜನೆಯನ್ನು ಪುನರ್ ಮಂಜೂರು ಮಾಡಿಸಿ ಬೆಳಗಾವಿ ನಗರದ ಪ್ರತಿಯೊಂದು ಮನೆಗೂ 24 X 7 ನಿರಂತರವಾಗಿ ನೀರು ಪೂರೈಸುವ ಕಾಮಗಾರಿಗೆ ಚಾಲನೆ :
ಬೆಳಗಾವಿ – ಬೆಳಗಾವಿ ನಗರದಲ್ಲಿ ನಾಲ್ಕು ದಿನಕ್ಕೊಮ್ಮೆ, ಕೆಲವು ಪ್ರದೇಶಗಳಲ್ಲಿ ವಾರಕ್ಕೊಮ್ಮೆ ಕುಡಿಯುವ ನೀರು ಬರುತ್ತಿರುವುದನ್ನು ಗಂಭೀರವಾಗಿ ತೆಗೆದುಕೊಂಡ ಶಾಸಕ ಅಭಯ ಪಾಟೀಲ ರದ್ದಾಗಿದ್ದ ಯೋಜನೆಯನ್ನು ಪುನರ್ ಮಂಜೂರು ಮಾಡಿಸಿ ಬೆಳಗಾವಿ ನಗರದ ಪ್ರತಿಯೊಂದು ಮನೆಗೂ 24 X 7 ನಿರಂತರವಾಗಿ ನೀರು ಪೂರೈಸುವ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಮೂರು ವರ್ಷದ ಹಿಂದೆ ಈ ಯೋಜನೆ ರದ್ದಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾಗಿದ್ದು ಅಭಯ ಪಾಟೀಲ ಕೇಂದ್ರ ಸಚಿವರಾಗಿದ್ದ ದಿ.ಅನಂತಕುಮಾರ್ ಅವರ ನೆರವಿನಿಂದ, ಆಗಿನ …
Read More »