ಬೆಳಗಾವಿ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರೆ ನನಗೆ ಬೇಡ. ನಾನು ಕೆಳಗೆ ಬರೋದಿಲ್ಲ. ಮೇಲಿನ ಸ್ಥಾನ ಕೊಟ್ಟರೆ ನಿಭಾಯಿಸುವೆ. ಅದು ಪಕ್ಷಕ್ಕೂ ಸರಿ ಅಲ್ಲ, ನನಗೂ ಸರಿಯಲ್ಲ ಅಂತ ಬೆಳಗಾವಿಯಲ್ಲಿ ಶಾಸಕ ಶ್ರೀಮಂತ ಪಾಟೀಲ್ (Shrimant Patil) ಹೇಳಿದ್ದಾರೆ. ಇನ್ನು ಮರಾಠಾ ಸಮುದಾಯಕ್ಕೆ ಸಚಿವ ಸ್ಥಾನ ಸಿಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ, ಸಾಕಷ್ಟು ಸಮಯವಿದೆ, ಸಚಿವ ಸ್ಥಾನ ಕೊಡಬಹುದು. ಮರಾಠಾ ಸಮುದಾಯದವರು ಬೇಸರ ಮಾಡಿಕೊಳ್ಳಬೇಡಿ. 4 ದಿನದಲ್ಲಿ …
Read More »ಕಾಡಾಪೂರ ಗ್ರಾಮದಲ್ಲಿ ಯೋಧನ ತಾಯಿಯ ಮೇಲೆ ಹಲ್ಲೇ ಖಂಡಿಸಿ ಅಂಕಲಿ ಗ್ರಾಮದಲ್ಲಿ ಮಾಜಿ ಸೈನಿಕರಿಂದ ಪಾದಯಾತ್ರೆ ಮೂಲಕ ಪ್ರತಿಭಟನೆ
ಅಂಕಲಿ : ಅತ್ಯಂತ ಪ್ರತಿಕೂಲ ಸನ್ನಿವೇಶದಲ್ಲೂ ತಮ್ಮ ಪ್ರಾಣದ ಹಂಗು ತೊರೆದು ದೇಶದ ಗಡಿ ಕಾಯುವ ಯೋಧರಯ ನಮ್ಮ ದೇಶದ ಅಮೂಲ್ಯ ಆಸ್ತಿ ಅತಂಹ ಗಡಿ ಕಾಯುವ ಕರ್ತವ್ಯ ನಿರಂತ ಯೋಧನ ತಾಯಿಯ ಮೇಲೆ ಐದಾರು ಜನ ಹಲ್ಲೆ ಮಾಡಿದ್ದಾರೆ. ಅವರುಗಳ ವಿರುದ್ಧ ಸಾಮಾನ್ಯವಾದ ಪ್ರಕರಣವನ್ನು ಫೋಲಿಸ್ ಅಧಿಕಾರಿಗಳು ದಾಖಲು ಮಾಡಿದ್ದಾರೆಂದು ಮಾಜಿ ಸೈನಿಕ ಕ್ಷೇಮಾಭಿವೃದ್ಧಿ ಸಂಘದ ರಾಜಾಧ್ಯಕ್ಷರಾದ ಕೆ. ಶಿವಾನಂದ ಆರೋಪಿಸಿದ್ದಾರೆ. ಅಂಕಲಿ ಪೋಲಿಸ್ ಠಾಣೆಯ …
Read More »ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮುಗಿಯದೇ ಬಿಜೆಪಿ ಶಾಸಕರು ಬೆಂಗಳೂರಿಗೆ ಬರುವಂತಿಲ್ಲ: ನಳಿನ್ ಕುಮಾರ್
ನಿಮ್ಮೆಲ್ಲರ ಮಾತಿನಂತೆ ಈಬಾರಿ ಪಕ್ಷದ ಚಿಹ್ನೆಯಡಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇವೆ. ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡುವ ನಿರ್ಧಾರ ನಾಯಕರದ್ದಲ್ಲ, ಕಾರ್ಯಕರ್ತರದ್ದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು ಬೆಳಗಾವಿ: ಮಂಗಳೂರಿನಲ್ಲಿ ಬಿಜೆಪಿ ಅಧಿಕಾರ ಹಿಡಿದಂತೆ ಬೆಳಗಾವಿಯಲ್ಲೂ ಬಿಜೆಪಿ ಅಧಿಕಾರ ಹಿಡಿದೇ ಹಿಡಿಯಲಿದೆ. ಚುನಾವಣೆಯಲ್ಲಿ ಒಂದೊಂದು ವಾರ್ಡ್ ಗೆ ಒಬ್ಬೊಬ್ಬ ಶಾಸಕರನ್ನು ನೇಮಿಸುತ್ತೇವೆ. ಹಾಕುತ್ತೇವೆ. ಸಭೆ ಸಮಾರಂಭಗಳನ್ನ ಮಾಡುವಂತಿಲ್ಲ. ಮಹಾನಗರ ಪಾಲಿಕೆ ಚುನಾವಣೆ ( Belagavi municipal corporation Election …
Read More »ನೆರೆ ಪೀಡಿತ ಸಂತ್ರಸ್ತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಿ: ಉಮೇಶ್ ಕತ್ತಿ
ಚಿಕ್ಕೋಡಿ: ನೆರೆ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ತಾಲೂಕಾ ಪಂಚಾಯತಿ ಸಭಾ ಭವನದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂತ್ರಸ್ತರು ಸಂಕಷ್ಟಕ್ಕೆ ತಕ್ಷಣವೇ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಹದಿಂದಾಗಿ ಬಿದ್ದಿರುವ ಮನೆಗಳ ಸರ್ವೆಕಾರ್ಯವನ್ನ ಕ್ಷೀಪ್ರಗತಿಯಲ್ಲಿ ಮುಗಿಸಬೇಕು. ಬಿದ್ದಿರುವ ಯಾವುದೇ ಮನೆಗಳು …
Read More »ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ ಅಧಿಸೂಚನೆ ಪ್ರಕಟಿ
ಬೆಳಗಾವಿ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ ಅಧಿಸೂಚನೆ ಪ್ರಕಟಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಆಗಸ್ಟ್ 23 ಕಡೆಯ ದಿನ. ಆ.24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಆ.26 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ಸೆಪ್ಟೆಂಬರ್ 3 ರಂದು ಮತದಾನ ಹಾಗೂ ಅಗತ್ಯಬಿದ್ದರೆ ಸೆ. 5 ರಂದು ನಡೆಸಲಾಗುತ್ತದೆ. ಸೆಪ್ಟೆಂಬರ್ 6 ರಂದು ಮಯ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
Read More »ಗೋಕಾಕ : ಕಲ್ಯಾಣಾ ಟೈಕ್ಸ್ ಟೈಲ್ಸ್ ಬಟ್ಟೆಗಳ ಮಾರಾಟ ಮಳಿಗೆಗೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ
ಗೋಕಾಕ : ಲೋಳಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಕಲ್ಯಾಣಾ ಟೈಕ್ಸ್ ಟೈಲ್ಸ್ ಬಟ್ಟೆಗಳ ಮಾರಾಟ ಮಳಿಗೆಗೆ ಜನರು ಒಮ್ಮೆ ಭೇಟಿ ನೀಡಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಲೋಳಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಕಲ್ಯಾಣಾ ಟೆಕ್ಸ್ ಟೈಲ್ಸ್ ಬಟ್ಟೆ ಮಾರಾಟ ಮಳಿಗೆಗೆ ಸೋಮವಾರ ಭೇಟಿ ನೀಡಿ, ವೀಕ್ಷಿಸಿದರು. ಬಳಿಕ ಕಲ್ಯಾಣ ಟೆಕ್ಸ್ ಟೈಲ್ಸ್ ಮಳಿಗೆ ವತಿಯಿಂದ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸನ್ಮಾನಿಸಿ, …
Read More »ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಬಿಜೆಪಿ ಮಹತ್ವದ ಸಭೆ
ಬೆಳಗಾವಿ, ಆಗಸ್ಟ್ 16; ಕರ್ನಾಟಕ ಬಿಜೆಪಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಸಿದ್ಧತೆಯನ್ನು ಬಿರುಸಿನಿಂದ ಮಾಡುತ್ತಿದೆ. ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು,3/9/2021ರಂದು ಮತದಾನ ನಡೆಯಲಿದೆ. ಮಂಗಳವಾರ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ವಿಶೇಷ ಸಭೆಯನ್ನು ನಡೆಸಿದರು. ಈ ಮೂಲಕ ಚುನಾವಣೆ ಪ್ರಚಾರವನ್ನು ಅಧಿಕೃತವಾಗಿ ಆರಂಭಿಸಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಚುನಾವಣೆ ಮೇಲೆ ಹೇಗೆ ಪ್ರಭಾವ ಬೀರಲಿದ್ದಾರೆ? ಎಂದು ಕಾದು …
Read More »ಸಿಂಬಾಲ್… ಕೆಪಿಸಿಸಿ ಅಂಗಳದಲ್ಲಿ ಬೆಳಗಾವಿ ಬಾಲ್….!!!
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ನೇಮಿಸಲಾದ ಕಾಂಗ್ರೆಸ್ ಮೇಲುಸ್ತುವಾರಿ ಸಮೀತಿ ಇಂದು ಬೆಳಗಾವಿಯಲ್ಲಿ ಸ್ಥಳೀಯ ನಾಯಕರ ಜೊತೆ,ಮಾಜಿ ನಗರಸೇವಕರ ಜೊತೆ,ಸಭೆ ಮಾಡಿದ್ರೂ ಪಾಲಿಕೆ ಚುನಾವಣೆ ಯನ್ನು ಪಕ್ಷದ ಚಿಹ್ನೆಯ ಮೇಲೆ ಮಾಡಬೇಕೋ..ಬಿಡಬೇಕೋ ಎನ್ನುವ ನಿರ್ಧಾರ ಕೈಗೊಳ್ಳುವಲ್ಲಿ ಸಫಲವಾಗಿಲ್ಲ. ಸುಮಾರು ಎರಡು ಘಂಟೆಗಳ ಕಾಲ ಬೆಳಗಾವಿಯ ನಾಯಕರ ಜೊತೆ ಮಾಜಿ ಸಚಿವ ಎಂ.ಬಿ ಪಾಟೀಲ,ಬಿ.ಕೆ ಹರಿಪ್ರಸಾದ ಸೇರಿದಂತೆ ಮೇಲುಸ್ತುವಾರಿ ಸಮೀತಿಯ ಸದಸ್ಯರು ಸಭೆ ಮಾಡಿದ್ರು,ಆದ್ರೆ ಸಭೆಯಲ್ಲಿ ಸ್ಥಳೀಯ ನಾಯಕರು,ಮಾಜಿ ನಗರ …
Read More »ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಕಾರ್ಯಲಯದ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಿಗಳ ವಿತರಿಸುತ್ತಿರುವುದು.
ಗೋಕಾಕ: ದೇಶದ ಬೆನ್ನೆಲುಭಾಗಿರುವ ರೈತರ ಆರ್ಥಿಕ ಪ್ರಗತಿಯಲ್ಲಿ ಜಾನುವಾರಗಳ ಪಾತ್ರ ಪ್ರಮುಖವಾಗಿದ್ದು ಅವುಗಳ ಆರೋಗ್ಯ ರಕ್ಷಣೆಗೆ ರೈತರು ಹೆಚ್ಚಿನ ಮಹತ್ವ ನೀಡಬೇಕೆಂದು ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಿಗಳ ವಿತರಿಸಿ ಮಾತನಾಡುತ್ತಿದ್ದರು. ಸರ್ಕಾರ ರೈತರಿಗೆ ಹಲವಾರು ಯೋಜನೆಗಳ …
Read More »ಎನ್.ಎಸ್.ಎಫ್ ಅತಿಥಿ ಗೃಹದಲ್ಲಿ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಟ್ರಸ್ಟಿನಿಂದ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗಣ್ಯರು ಸತ್ಕರಿಸುತ್ತಿರುವುದು.
ಗೋಕಾಕ ;- ವಿದ್ಯಾರ್ಥಿಗಳು ನಿರ್ಧಿಷ್ಠ ಗುರಿಯೊಂದಿಗೆ ಗುರುಗಳ ಮಾರ್ಗದರ್ಶನದಲ್ಲಿ ಕಠಿಣ ಪರಿಶ್ರಮದಿಂದ ಪ್ರಯತ್ನಶೀಲರಾದರೆ ಯಶಸ್ಸು ನಿಶ್ಚಿತ ಎಂದು ಮೂಡಲಗಿ ತಾಲೂಕಿನ ತಹಶೀಲ್ದಾರ ಡಿ.ಜಿ. ಮಹಾಂತ ಅವರು ಹೇಳಿದರು. ರವಿವಾರದಂದು ನಗರದ ಎನ್.ಎಸ್.ಎಫ್ ಅತಿಥಿ ಗೃಹದಲ್ಲಿ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಟ್ರಸ್ಟಿನಿಂದ ಶಾಸಕ ಹಾಗೂ ಟ್ರಸ್ಟಿನ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಆಯೋಜಿಸಿದ್ದ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹಾಗೂ ಸತ್ಕಾರ …
Read More »