Breaking News

ಬೆಳಗಾವಿ

ಬಸವನಾಡಿನಲ್ಲಿ ಭ್ರಷ್ಟರಿಗೆ ಅವಕಾಶ ಇಲ್ಲ, ನೀವು ಧ್ವಜಾರೋಹಣ ಮಾಡಬಾರದು; ಸಚಿವೆ ಶಶಿಕಲಾ‌ ಜೊಲ್ಲೆ ವಿರುದ್ಧ ಮಹಿಳೆಯರ ಆಕ್ರೋಶ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಬರುತ್ತಿದ್ದ ಶಶಿಕಲಾ‌ ಜೊಲ್ಲೆಯವರನ್ನು ಮಹಿಳೆಯರು ತಡೆದು, ಭ್ರಷ್ಟಾಚಾರ ಆರೋಪ ಹೊತ್ತಿರುವ ನೀವು ಧ್ವಜಾರೋಹಣ ಮಾಡಬಾರದು ಎಂದು ಆಕ್ರೋಶ ಹೊರ ಹಾಕಿದ್ದಾರೆ. ವಿಜಯಪುರ: ಜಿಲ್ಲೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಚ್ ಮತ್ತು ವಕ್ಫ್ ಹಾಘೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ‌ ಜೊಲ್ಲೆ ಅವರಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಬಾರದೆಂದು ಒತ್ತಾಯಿಸಿ ಮಹಿಳೆಯರು …

Read More »

ಲ್ಲಾಡಳಿತದಿಂದ ಸರಳ 75ನೇ ಸ್ವಾತಂತ್ರ್ಯೋತ್ಸವ ಆಚರಣೆ;

ಬೆಳಗಾವಿ:  ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ರವಿವಾರ (ಆ.೧೫) ೭೫ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭವನ್ನು ಆಚರಿಸಲಾಯಿತು. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕರಿಗೆ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು. ಆಕರ್ಷಕ ಪಥಸಂಚಲನ: ಕವಾಯತ ಕಮಾಂಡರ್ ಆಡಿವೆಪ್ಪ ಎಸ್ ವಾರದ ಹಾಗೂ ಸಹಾಯಕ ಕವಾಯತ ಕಮಾಂಡರ್ ಎ.ಎಸ್ ಬೂದಿಗೊಪ್ಪ ಅವರ ನೇತೃತ್ವದಲ್ಲಿ ಆಕರ್ಷಕ ಪಥಸಂಚಲನ …

Read More »

ಗ್ಯಾಸ್ ಸಿಲಿಂಡರ್ ಲೀಕ್, ಹೊತ್ತಿ ಉರಿದ ಮನೆ – ತಪ್ಪಿದ ಭಾರೀ ಅನಾಹುತ

ಚಿಕ್ಕೋಡಿ: ಆಕಸ್ಮಿಕ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ತಗುಲಿ ಮನೆ ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪ್ರಭುವಾಡಿಯಲ್ಲಿ ನಡೆದಿದೆ. ದಿಲೀಪ್ ಶಂಕರ್ ಕದಂ ಎಂಬವರ ಮನೆಯಲ್ಲಿದ್ದ ಗ್ಯಾಸ್ ಲೀಕ್ ಆಗಿ ಏಕಾಏಕಿ ಬೆಂಕಿ ತಗುಲಿದೆ. ಈ ಪರಿಣಾಮ ಮನೆಗೆ ಬೆಂಕಿ ಹತ್ತಿ ಮನೆಯಲ್ಲಿದ್ದ ವಸ್ತುಗಳು ನಾಶವಾಗಿವೆ. ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಧಗಧಗನೆ ಮನೆ ಹೊತ್ತಿ ಉರಿದಿದೆ. ಆಕಸ್ಮಿಕವಾಗಿ ಗ್ಯಾಸ್ ಲೀಕ್ ಆಗಿದ್ದರಿಂದ ಘಟನೆ ಸಂಭವಿಸಿದ್ದು …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಎಲ್ಲ ಪ್ರಕ್ರಿಯೆ ಗಳು ಆರಂಭ….

ಬೆಳಗಾವಿ  : ರಾಜ್ಯ ಚುನಾವಣಾ ಆಯೋಗದಿಂದ ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಚುನಾವಣೆ ಜರುಗಿಸಲು ವೇಳಾಪಟ್ಟಿಯೊಂದಿಗೆ ಆದೇಶ ಹೊರಡಿಸಲಾಗಿದ್ದು, ಆ.16 ರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಬರುತ್ತಿದ್ದು ಸೆ.6 ರ ವರೆಗೆ ಜಾರಿಯಲ್ಲಿರುತ್ತದೆ. ಮಹಾನಗರ ಪಾಲಿಕೆ ಸಾಮಾನ್ಯ ಚುನಾವಣೆಗೆ ಸಂಬಂಧಿಸಿದಂತೆ ದಿನದ 24 ಗಂಟೆಯೂ (24 x 7) ಮತದಾರರಿಗೆ ಹಾಗೂ ಸಾರ್ವಜನಿಕರಿಗೆ ಚುನಾವಣಾ ವಿಷಯಗಳ ಕುರಿತು ಯಾವುದೇ ಮಾಹಿತಿ ಅಥವಾ ದೂರುಗಳು ಇದ್ದಲ್ಲಿ ತಕ್ಷಣ ತಿಳಿಸಲು ಮತ್ತು …

Read More »

ಪ್ರತಿವರ್ಷ ದಂತೆ ಈ ವರ್ಷ ಕೂಡ ದೇವಾದಳದಲ್ಲಿ ಸ್ವಾತಂತ್ರ್ಯ ದಿನ ಆಚರಣೆ : ಸತೀಶ್ ಜಾರಕಿಹೊಳಿ

ಘಟಪ್ರಭಾ: ಇಂದು 75ನೆಯ ಸ್ವಾತಂತ್ರ ದಿನ ನಾಡಿನಾದ್ಯಂತ ಭಾರತ ಇದನ್ನು ಸಂಭ್ರಮಿಸುತ್ತಿದೆ . ಇಂದು ಗೋಕಾಕ ನಗರದ ಘಟಪ್ರಭಾ ಸೇವಾದಳಡಲ್ಲಿ ಇಂದು ಸ್ವಾತಂತ್ರ ದಿನದ ಸಂಭ್ರಮಾಚರಣೆ ಯನ್ನ ಪ್ರತಿ ವರ್ಷದಂತೆ ಈ ವರ್ಷ ಕೂಡ ಆಚರಣೆ ಮಾಡಲಾಯಿತು. ಇನ್ನು ಈ ಒಂದು ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಅವ್ರು ಮಹಾತ್ಮ ಗಾಂಧಿಯವರ ಫೋಟೋಗೆ ಮಾಲಾರ್ಪಣೆ ಮಾಡುವ ಮೂಲಕ ದ್ವಜಾ ರೋಹಣ ಕಾರ್ಯಕ್ರಮ ಜರುಗಿತು. ಈ ಒಂದು ಸಂದರ್ಭದಲ್ಲಿ ಸೇವಾದಳದ ಕಾರ್ಯ ಕರ್ತರು …

Read More »

ಲಸಿಕೆ ಜೊತೆಗೆ ಆಹಾರ, ಜೀವನ ಪದ್ಧತಿ ಬದಲಿಸಿಕೊಳ್ಳಿ: ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಲಸಿಕೆ ಜೊತೆಗೆ ಆಹಾರ ಮತ್ತು ಜೀವನ ಪದ್ಧತಿ ಬದಲಿಸಿಕೊಳ್ಳಿ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಮಣ್ಣೂರು ಗ್ರಾಮದಲ್ಲಿ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ಕೊರೊನಾ ಹೊಡೆದೋಡಿಸಲು ಲಸಿಕೆ ಹಾಕಿಸಿಕೊಳ್ಳುವ ಜೊತೆಗೆ ಮುಂದಿನ ದಿನಗಳಲ್ಲಿ ನಾವು ನಮ್ಮ ಆಹಾರ ಮತ್ತು ಜೀವನ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳುಬೇಕು. ನಿರಂತರವಾಗಿ ರೋಗಗಳ ವಿರುದ್ಧ ಹೋರಾಡುವಂತೆ ನಮ್ಮ ದೇಹವನ್ನು ಸಿದ್ಧಪಡಿಸಿಕೊಳ್ಳಬೇಕು ಎಂದಿದ್ದಾರೆ.   ಕೋವಿಡ್ ಲಸಿಕೆ …

Read More »

ನಮ್ಮ ಗೆಳೆಯ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಕ್ಕೆ ಸ್ವತಃ ನಾನೇ ಸಿಎಂ ಆದ ಹಾಗೇ ಆಗಿದೆ : ರಮೇಶ್ ಜಾರಕಿಹೊಳಿ

ಬೆಳಗಾವಿ: ನನ್ನ ಮಿತ್ರ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಕ್ಕೆ ತುಂಬಾ ಸಂತಸವಾಗಿದೆ, ಅದೆಷ್ಟು ಸಂತೋಷವಾಗಿದೆ ಎಂದರೆ ನಮ್ಮ ಗೆಳೆಯ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಕ್ಕೆ ಸ್ವತಃ ನಾನೇ ಸಿಎಂ ಆದ ಹಾಗೇ ಆಗಿದೆ ಎಂದು ಮಾಜಿ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ನೂತನ ಸಿಎಮ್ ಹಾಗು ನೂತನ ಸಚಿವ ಸಂಪುಟ ರಚನೆಯತ್ತ ರಾಜಕೀಯ ‌ಬೆಳವಣಿಗೆಗಳ‌ ನಡುವೆ ತಮ್ಮದೆ ಆದ ಲೆಕ್ಕಾಚಾರದಲ್ಲಿದ್ದ ಜಾರಕಿಹೊಳಿ ಬ್ರದರ್ಸ್ ಅಲ್ಲಲ್ಲಿ ಅಸಮಾಧಾನಗೊಂಡ ಸಚಿವರ ಭೇಟಿಗೆ …

Read More »

ಸುಮ್ಮನಿರುವುದೇ ದೌರ್ಬಲ್ಯವಲ್ಲ: ‘ಕಮಲ ಪಡೆಗೆ’ ಶಾಸಕ ಅಭಯ್ ಪಾಟೀಲ್ ಎಚ್ಚರಿಕೆ

ಬೆಳಗಾವಿ: ನನಗೂ ಎಲ್ಲ ದಂಡಯಾತ್ರೆ ಮಾಡಲು ಬರುತ್ತೆ, ಅದು ನನ್ನ ದೌರ್ಬಲ್ಯ ಅಲ್ಲ. ಆದರೆ ಆ ದಂಡಯಾತ್ರೆ ಮಾಡಲು ನನಗೆ ಇಚ್ಛೆ ಇಲ್ಲ. ಸುಮ್ಮನಿರುವುದೇ ದೌರ್ಬಲ್ಯವಲ್ಲ ಎಂದು ಶಾಸಕ ಅಭಯ್ ಪಾಟೀಲ್ ಪರೋಕ್ಷವಾಗಿ ‘ಕಮಲ ಪಡೆ’ಗೆ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಂಗಳವಾರ ಮಾತನಾಡಿದ ಅವರು, “ನನ್ನ ಕ್ಷೇತ್ರದಲ್ಲಿ ಇರುವಷ್ಟು ಕಾರ್ಯಕರ್ತರು ಬೇರೆ ಯಾರ ಕ್ಷೇತ್ರದಲ್ಲೂ ಇಲ್ಲ. ಆದರೆ ಯಾವೊಬ್ಬ ಕಾರ್ಯಕರ್ತರು ರಸ್ತೆಗಿಳಿದು ಹೇಳಿಕೆ ಕೊಟ್ಟಿಲ್ಲ. ಪಕ್ಷದ ಶಿಸ್ತಿದೆ. ಪಕ್ಷ …

Read More »

ಹುದಲಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

    ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಧರನಟ್ಟಿ, ಬರಮ್ಯಾನಟ್ಟಿ, ಹಳ್ಳೂರ, ಕರುವಿನಕುಂಪಿ, ಕಾರಾವಿ ಬುಡ್ರ್ಯಾನೂರ ಹಾಗೂ ಹುಲ್ಯಾನೂರ ಗ್ರಾಮಗಳಿಗೆ ಭೇಟಿ ನೀಡಿ ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು.   ಈ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲನೆ ಮಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಹೊಲ-ಗದ್ದೆಗಳು ಜಲಾವೃತವಾಗಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ …

Read More »

ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಿದ್ದೇಶ್ವರ ಜಾತ್ರೆಯನ್ನು ಶುಕ್ರವಾರ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು

ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಿದ್ದೇಶ್ವರ ಜಾತ್ರೆಯನ್ನು ಶುಕ್ರವಾರ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು ಎಂದು ಶ್ರೀ ಸಿದ್ದೇಶ್ವರ ದೇವಸ್ಥಾನ (ಟ್ರಸ್ಟ್) ಜಾತ್ರಾ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .   ಕೊರೋನಾ ಮಹಾಮಾರಿ ತಡೆಗಟ್ಟಲು ಸರಕಾರದ ನಿಯಮಗಳನ್ನು ಪಾಲಿಸುವ ಸಲುವಾಗಿ ಈ ಸಲ ರಥೋತ್ಸವವನ್ನು ರದ್ದು ಗೋಳಿಸಲಾಗಿದ್ದು, ರಥೋತ್ಸವ ದಿನದಂದು ರಥದ ಸ್ಥಳದಲ್ಲೇ ಸಾಯಂಕಾಲ 4 ಘಂಟೆಗೆ ಪೂಜೆ ಮಾಡಲಾಗುವುದು. ದೇವರ ದರ್ಶನಕ್ಕೆ ಬರುವ …

Read More »