Breaking News
Home / ಜಿಲ್ಲೆ / ಬೆಳಗಾವಿ (page 31)

ಬೆಳಗಾವಿ

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಗೋಕಾಕ ತಾಲೂಕಿನ ಪಾರನಹಟ್ಟಿ ಗ್ರಾಮದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಪಾರನಹಟ್ಟಿ ಗ್ರಾಮದಲ್ಲಿ ಶ್ರೀ ವಿಠ್ಠಲದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »

ಬೆಳಗಾವಿ ಹಿಂಡಲಗಾ ಜೈಲು.. ರಾಜ್ಯದಲ್ಲಿ ಕೈದಿಗಳನ್ನು ನೇಣಿಗೇರಿಸುವ ಏಕೈಕ ಕಾರಾಗೃಹವಿದು..!

ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರರನ್ನು ಬಂಧಿಸಿಡಲು 1923ರಲ್ಲಿ ಬ್ರಿಟಿಷರಿಂದ ಸ್ಥಾಪಿತವಾದ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹವು ಶತಮಾ‌ನದ ಸಂಭ್ರಮದಲ್ಲಿದೆ. ದೇಶದ ಎರಡನೇ ಅತೀ ದೊಡ್ಡ ಜೈಲು ಮತ್ತು ಕೈದಿಗಳನ್ನು ಗಲ್ಲಿಗೇರಿಸುವ ರಾಜ್ಯದ ಏಕೈಕ ಕಾರಾಗೃಹ ಎಂಬ ಹೆಗ್ಗಳಿಕೆ ಹಿಂಡಲಗಾ ಜೈಲಿನದ್ದು. ಹೀಗೆ ಹಲವು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ. ಹೌದು.. ಬೆಳಗಾವಿಯಿಂದ ಕೇವಲ 6 ಕಿ ಮೀಟರ್ ದೂರದ ಹಿಂಡಲಗಾ ಎಂಬ ಗ್ರಾಮದಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಕಾರಾಗೃಹ ನಿರ್ಮಿಸಲಾಗಿದೆ. 24 …

Read More »

ಮನೆಹಾನಿ ಹೆಚ್ಚಿನ ಪರಿಹಾರಕ್ಕೆ ಚಿಂತನೆ:? ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ:ಮಳೆಗಾಲದಲ್ಲಿ ಖಾನಾಪುರ ಸೇರಿದಂತೆ ರಾಜ್ಯದ ಮಲೆನಾಡು ಪ್ರದೇಶಗಳಲ್ಲಿ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ನದಿ ದಾಟಲು ಅನುಕೂಲವಾಗುವಂತೆ ಕಿರು ಸೇತುವೆಗಳನ್ನು ನಿರ್ಮಿಸುವ ಬಗ್ಗೆ ವಿಶೇಷ ಯೋಜನೆ ಜಾರಿಗೆ ತರುವ ಚಿಂತನೆಯಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಖಾನಾಪುರ ತಾಲೂಕಿನ ಭೂರಣಕಿ ಗ್ರಾಮಕ್ಕೆ ಭೇಟಿ ನೀಡಿ ಮನೆ ಹಾನಿಯನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ನದಿ ದಾಟಲು ಅನುಕೂಲವಾಗಲು ಐದರಿಂದ ಹತ್ತು ಲಕ್ಷ ರೂಪಾಯಿ …

Read More »

ಚಿಕ್ಕೋಡಿಯಲ್ಲಿ ಹಲವು ದೇವಸ್ಥಾನಗಳು ಜಲಾವೃತ

ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಹಲವು ನದಿಗಳಲ್ಲಿ ಒಳಹರಿವು ಹೆಚ್ಚಾಗಿದ್ದು, ನದಿ ಪಾತ್ರದ ಪ್ರಮುಖ ದೇವಾಲಯಗಳು ಜಲಾವೃತವಾಗಿವೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಗಣೇಶ್ ಮಂದಿರ ಜಲದಿಗ್ಬಂದನ ಗೊಂಡಿದ್ದು, ಮಹಾರಾಷ್ಟ್ರ – ಕರ್ನಾಟಕ ಗಡಿಯಲ್ಲಿರುವ ನರಸಿಂಹ ಹಾಡಿ ದೇವಸ್ಥಾನ ಭಾಗಶಃ ಜಲಾವೃತವಾಗಿದೆ. ಇನ್ನು ಭಕ್ತರು ರಭಸವಾಗಿ ಹರಿಯುತ್ತಿರುವ ನೀರನ್ನು ಲೆಕ್ಕಿಸದೇ, ದತ್ತ ದೇವರ ದರ್ಶನವನ್ನು ಪಡೆದುಕೊಳ್ಳುತ್ತಿದ್ದಾರೆ. ಕೃಷ್ಣಾ ನದಿ ಮತ್ತು ಪಂಚಗಂಗಾ ನದಿಗಳ …

Read More »

ವಿಶ್ವ ಕುಬ್ಜರ ಕ್ರೀಡಾಕೂಟಕ್ಕೆ ಬೆಳಗಾವಿ ಯುವತಿ ಆಯ್ಕೆ

ಬೆಳಗಾವಿ : ಸಾಧಿಸುವ ಛಲವಿರುವ ಜನರಿಗೆ ಯಾವುದೂ ಅಡ್ಡಿಯಾಗದು ಅಂತಾರೆ. ಈ ಮಾತನ್ನು ಜಿಲ್ಲೆಯ ಯುವತಿ ತೋರಿಸಿಕೊಟ್ಟಿದ್ದಾರೆ. ತನ್ನ ಅಂಗವೈಕಲ್ಯ ಮೆಟ್ಟಿ ನಿಂತು ವಿಶ್ವ ಕುಬ್ಜರ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇವರ ಹೆಸರು ಮಂಜುಳಾ ಶಿವಾನಂದ ಗೊರಗುದ್ದಿ. ಕರದಂಟು ನಾಡು ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ನಿವಾಸಿ. ಜುಲೈ 28ರಿಂದ ಜರ್ಮನಿಯಲ್ಲಿ ಆರಂಭವಾಗುತ್ತಿರುವ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಮಂಜುಳಾ, ಚಕ್ರ ಮತ್ತು ಗುಂಡು ಎಸೆತ ಸ್ಪರ್ಧೆಯಲ್ಲಿ …

Read More »

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ

ಬೆಳಗಾವಿ : ಇಡೀ ಜಗತ್ತು ಮೆಚ್ಚಿರುವ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಹಂಕಾರದಿಂದ ಹಗುರವಾಗಿ ಮಾತನಾಡಬಾರದು. ಇದು ನಿಮಗೆ ಶೋಭೆ ತರುವುದಿಲ್ಲ ಎಂದು ಸಿಎಂ‌ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನವಿರೋಧಿ‌ ಆಡಳಿತ ವಿರುದ್ಧ ಶನಿವಾರ ಬೆಳಗಾವಿ ರಾಣಿ ಚೆನ್ನಮ್ಮ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬೇರೆ ದೇಶಕ್ಕೆ ಹೋದಾಗ …

Read More »

ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆಗೆ ಮನೆ ಕುಸಿದು ಬಿದ್ದು 13 ಮಂದಿ ಗಾಯ

ಬೆಳಗಾವಿ : ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಭಾರಿ ಮಳೆಗೆ ಮನೆ ಕುಸಿದು ಬಿದ್ದು ಒಂದೇ ಕುಟುಂಬದ 13 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಶುಕ್ರವಾರ ಮನೆಯ ಸದಸ್ಯರೆಲ್ಲ ಮನೆಯಲ್ಲಿ ಟಿವಿ ನೋಡುತ್ತ ಕುಳಿತಿದ್ದರು. ಈ ವೇಳೆ ಏಕಾಏಕಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಸದ್ದು ಕೇಳಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

  ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಬಡಿಗವಾಡ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ಅಧಿಕ ಶ್ರಾವಣ ಮಾಸದ ನಿಮಿತ್ತ ಶ್ರೀ ಸದ್ಗುರು ಸಾಯಿಬಾಬಾ ಜೀವನ ದರ್ಶನ ಮತ್ತು ಪ್ರವಚನ ಕಾರ್ಯಕ್ರಮ

ನಿಪ್ಪಾಣಿ :ನಿಪ್ಪಾಣಿ ನಗರದಲ್ಲಿ ಅಧಿಕ ಶ್ರಾವಣ ಮಾಸದ ನಿಮಿತ್ತ ಶ್ರೀ ಸದ್ಗುರು ಸಾಯಿಬಾಬಾ ಜೀವನ ದರ್ಶನ ಮತ್ತು ಪ್ರವಚನ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಭಾಗವಹಿಸಿ, ಶ್ರೀ ಸಾಯಿಬಾಬಾ ದೇವರ ದರ್ಶನ ಪಡೆದರು. ಸಾಯಿಬಾಬಾ ಅವರು ಭಾರತ ಕಂಡ ಮಹಾನ್ ಸಂತರಲ್ಲಿ ಒಬ್ಬರು ಎಂದು ಅವರನ್ನು ಪೂಜಿಸಲ್ಪಡುತ್ತಾರೆ.ಅವರ ಜೀವನವು ನಮಗೆ ಧಾರ್ಮಿಕ ಬೆಳವಣಿಗೆ, ಪ್ರೇಮ, ದಯೆ, ಸೇವಾಭಾವನೆ …

Read More »

ಕಂಗಾಲಾಗಿದ್ದ ಬೆಳಗಾವಿ ರೈತರ ಮೊಗದಲ್ಲಿ ಮಂದಹಾಸ

ಬೆಳಗಾವಿ: ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ಬೆಳಗಾವಿ ರೈತರು ಕಂಗಾಲಾಗಿದ್ದರು. ಕಳೆದೊಂದು ವಾರದಿಂದ ಸುರಿಯಿತ್ತಿರುವ ಮಳೆಯಿಂದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಬಿಟ್ಟು ಬಿಡದೇ ಮಳೆಯಾಗುತ್ತಿರುವುದರಿಂದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ. ನೀರಿಲ್ಲದೇ ಕಮರುತ್ತಿದ್ದ ಭತ್ತದ ಸಸಿಗಳಿಗೆ ಸದ್ಯ ಜೀವ ಕಳೆ ಬಂದಂತಾಗಿದೆ. ನೀರಿಲ್ಲದೇ ಖಾಲಿ ಖಾಲಿಯಾಗಿದ್ದ ಬೆಳಗಾವಿ ಸುತ್ತಮುತ್ತಲಿನ ರೈತರ ಗದ್ದೆಗಳಲ್ಲಿ ಈಗ ಕಣ್ಣು ಹಾಯಿಸಿದಲ್ಲೆಲ್ಲ ನೀರು ಕಾಣಿಸುತ್ತಿದೆ. ರೈತರ ಪ್ರಾರ್ಥನೆಗೆ ವರುಣ ದೇವ ಕೃಪೆ ತೋರಿದ್ದಾನೆ. ಜಿಲ್ಲೆಯಾದ್ಯಂತ ವಾರದಿಂದ‌ ಬಿಟ್ಟು …

Read More »