Breaking News

ಬೆಳಗಾವಿ

ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

  ಗೋಕಾಕ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದರಿಂದ ಸರ್ಕಾರ ಮತ್ತು ಭಾರತೀಯ ಜನತಾ ಪಾರ್ಟಿಯ ಸಂಘಟನೆ ಹೆಚ್ಚು ಬಲಶಾಲಿಯಾಗಲಿದೆ. ಕ್ರಿಯಾಶೀಲ ವ್ಯಕ್ತಿತ್ವದ ಸ್ನೇಹಜೀವಿಯಾಗಿರುವ ಬೊಮ್ಮಾಯಿ ಅವರಿಂದ ರಾಜ್ಯ ಮತ್ತಷ್ಟು ಅಭಿವೃದ್ಧಿ ಕಾಣಲಿದೆ. ಇವರ ಆಯ್ಕೆಯಿಂದ ನಮ್ಮ ಉತ್ತರ ಕರ್ನಾಟಕಕ್ಕೂ ಹೆಚ್ಚಿನ …

Read More »

ಸಚಿವ ಸ್ಥಾನ ಸಿಗದಿದ್ರೆ ಎಲ್ಲಾ ಅಳಲನ್ನು ಮುಂದಿನ ದಿನಗಳಲ್ಲಿ ತೋಡಿಕೊಳ್ತೇನೆ -ಬಿಜೆಪಿ ಶಾಸಕ ದುರ್ಯೋಧನ ಐಹೊಳೆ

ಬೆಳಗಾವಿ: ನಾನು 3 ಬಾರಿ ಶಾಸಕನಾಗಿದ್ದೇನೆ, ದಲಿತನೂ ಆಗಿದ್ದೇನೆ. ಈ ಬಾರಿ ನನಗೂ ಸಚಿವ ಸ್ಥಾನವನ್ನು ನೀಡಬೇಕು ಅಂತ ಹೇಳಿಕೆ ನೀಡಿದ ಜಿಲ್ಲೆಯ ರಾಯಬಾಗ ಕ್ಷೇತ್ರದ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ, ಕಳೆದ 25 ವರ್ಷಗಳಿಂದ ರಾಯಬಾಗ ಮತಕ್ಷೇತ್ರಕ್ಕೆ ಸಚಿವ ಸ್ಥಾನ ಸಿಕ್ಕಿಲ್ಲ. ಕಳೆದ ಬಾರಿಯೂ ನನ್ನನ್ನ ಕಡೆಗಣನೆ ಮಾಡಲಾಗಿದೆ. ಈ ಬಾರಿ ನನಗೆ ಸಚಿವ ಸ್ಥಾನ ನೀಡಬೇಕು ಅಂತ ಒತ್ತಾಯಿಸಿದ್ದಾರೆ. ಇವತ್ತು ಬೆಂಗಳೂರಿಗೆ ಹೋಗುತ್ತಿದ್ದೇನೆ. ಹೈಕಮಾಂಡ್ ಭೇಟಿಯಾಗಿ ಸಚಿವ …

Read More »

ಬೆಳಗಾವಿ: ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿ ಪರಿಶೀಲನೆ

ಬೆಳಗಾವಿ: ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ಪೊಲೀಸ್ ತರಬೇತಿ ಶಾಲೆ ಬಳಿಯ ಸೇತುವೆಯನ್ನು ವೀಕ್ಷಣೆ ಮಾಡಿ, ದುರ್ಗಾನಗರದಲ್ಲಿ ನೆರೆಯಿಂದ ಮುಳಗಡೆಯಾಗಿದ್ದ ಮನೆಗಳನ್ನು ವೀಕ್ಷಿಸಿದರು. ಈ ನಡುವೆ ನೆರೆ ಸಂತ್ರಸ್ತರ ಅಳಲನ್ನು ಆಲಿಸಿದರು. ಅಲ್ಲದೇ ಮಲಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆಗೂ ಭೇಟಿ ನೀಡಿದರು. ನೆರೆ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದ ಸಿದ್ದರಾಮಯ್ಯ …

Read More »

ಹೆದರಿಸಿ ಯಡಿಯೂರಪ್ಪನವರ ರಾಜೀನಾಮೆ ಪಡೆಯಲಾಗಿದೆ: ಸಿದ್ದರಾಮಯ್ಯ ಟೀಕೆ

ಬೆಳಗಾವಿ: ‘ಬಿಜೆಪಿ ಹೈಕಮಾಂಡ್‌ನವರು ಬಿ.ಎಸ್. ಯಡಿಯೂರಪ್ಪ ಅವರನ್ನು ಹೆದರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದಾರೆ. ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ‘ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ರಾಜ್ಯದಲ್ಲಿ ಮುಖ್ಯಮಂತ್ರಿಯೇ ರಾಜೀನಾಮೆ ನೀಡಿದ್ದಾರೆ. ಯಡಿಯೂರಪ್ಪ ಕೇರ್‌ ಟೇಕರ್‌ ಮುಖ್ಯಮಂತ್ರಿಯಾಗಿದ್ದಾರೆ. ಈಗ ಮಂತ್ರಿಮಂಡಲವೇ ಇಲ್ಲ. ಸ್ವಲ್ಪ ದಿನ ಕಾದು ಬಳಿಕ ರಾಜೀನಾಮೆ …

Read More »

ಜೊಲ್ಲೆ ಮೊಟ್ಟೆ ಡೀಲ್; ರಾಜ್ಯದ ವಿವಿಧೆಡೆ ಪ್ರತಿಭಟನೆ

ಬೆಳಗಾವಿ: ಸಚಿವೆ ಶಶಿಕಲಾ ಜೊಲ್ಲೆ ಮೊಟ್ಟೆ ಡೀಲ್ ಪ್ರಕರಣಕ್ಕ ಸಂಬಂಧಿಸಿ ಇಂದು ಚಿಕ್ಕೋಡಿ ಪಟ್ಟಣದಲ್ಲಿ ಯೂಥ್ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಚಿಕ್ಕೋಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು, ಮೊಟ್ಟೆ ಭ್ರಷ್ಟಾಚಾರದಲ್ಲಿ ತೊಡಗಿದ ಸಚಿವೆಯನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಮೊಟ್ಟೆ ಕಳ್ಳಿ ಶಶಿಕಲಾ ಜೊಲ್ಲೆಗೆ ಧಿಕ್ಕಾರ ಎಂದು ಕೂಗಿದ ಕಾರ್ಯಕರ್ತರು ಜೊಲ್ಲೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.     ಕಲಬುರಗಿ: …

Read More »

ಯಡಿಯೂರಪ್ಪ ಅವರನ್ನು ಹೆದರಿಸಿ ರಾಜೀನಾಮೆ ಪಡೆದಿದ್ದಾರೆ: ಸಿದ್ದರಾಮಯ್ಯ

ಬೆಳಗಾವಿ: ‘ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್‌ನವರು ಹೆದರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಇಲ್ಲಿನ ಪ್ರವಾಸಿಮಂದಿರದಲ್ಲಿ ಸೋಮವಾರ ರಾತ್ರಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ’ ಎಂದರು. ‘2019ರಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ಮುಖ್ಯಮಂತ್ರಿಯೇ ರಾಜೀನಾಮೆ ನೀಡಿದ್ದಾರೆ. ಇದು ಕರ್ನಾಟಕದ ದುರ್ದೈವವೆ ಸರಿ. ಯಡಿಯೂರಪ್ಪ ಕೇರ್‌ ಟೇಕರ್‌ …

Read More »

ಅವಮಾನ ಮಾಡಿ ಬಿಎಸ್ ವೈ ರಾಜೀನಾಮೆ ಪಡೆಯಲಾಗಿದೆ; ಸತೀಶ್ ಜಾರಕಿಹೊಳಿ

ಬೆಳಗಾವಿ: ಬಿಜೆಪಿ ನಾಯಕರು ಬಿ.ಎಸ್.ಯಡಿಯೂರಪ್ಪ ಮೇಲೆ ಒತ್ತಡ ತಂತ್ರದಿಂದ ರಾಜೀನಾಮೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಸವಣ್ಣನವರ ರೀತಿ ಬಿಎಸ್ ವೈ ಅವರನ್ನು ಕೆಳಗಿಳಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಯಡಿಯೂರಪ್ಪನವರನ್ನು ಇಷ್ಟೊಂದು ಅವಮಾನಗೊಳಿಸಬಾರದಿತ್ತು. ಹಿರಿಯ ನಾಯಕನಿಗೆ ಗೌರವಯುತವಗೈ ಹೋಗಲು ಅವಕಾಶ ನೀಡಬೇಕಿತ್ತು. ಒತ್ತಡ ಹೇರಿ ಹಿರಿಯ ನಾಯಕನನ್ನು ಅಗೌರವದಿಂದ ಕೆಳಗಿಳಿಸಿದ್ದಾರೆ. ಇದನ್ನು ಯಾರೂ ಸಹಿಸಲು ಆಗಲ್ಲ ಎಂದರು. 12ನೇ …

Read More »

ಚಿಕ್ಕೊಳಿ ಪರಸಿ ರೊಡ ಬ್ರಿಡ್ಜ್ ಕಾಮಗಾರಿ ಸರಿಯಾಗಿದೆ ,ಸತೀಶ್ ಜಾರಕಿಹೊಳಿ ಅವರನ್ನ ಬ್ರಿಡ್ಜ್ ಮೇಲೆ ನೋಡಿ ಯುವಕರ ಗುಂಪು ಸೆಲ್ಫಿ ಹಾಗೂ ಅವರ್ ಭೇಟಿ ಗಾಗಿಗಿ ಮುಗಿಬಿದ್ದಿದ್ದಾರೆ..

ಗೋಕಾಕ : ಗೋಕಾಕ ನಗರದಲ್ಲಿ ಸತತ ಸುರಿಯುತ್ತಿದ್ದ ಮಳೆಯಿಂದ ಗೋಕಾಕ ನಗರ ಮಿನಿ ದ್ವೀಪ ದಂತೆ ಆಗಿತ್ತು ಕಳೆದ ಎರಡು ದಿನದಿಂದ ಸ್ವಲ್ಪ ಮಳೆ ಪ್ರಮಾಣ ಕಡಿಮೆ ಆಗಿದ್ದರಿಂದ ಜನರು ಸ್ವಲ್ಪ ನಿರಾಳ ವಾಗಿದ್ದರೆ ಇಂದು ಚಿಕ್ಕೊಳಿ ಪರಸಿ ರೊಡ ಅಥವಾ ಗೋಕಾಕ ಫಾಲ್ಸ್ ಗೆ ಹೋಗುವ ಬ್ರಿಜ ಅಂತಾರೆ ಇದರ ಪರಿಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮಳೆಯಿಂದ ಕೆಟ್ಟಿದ್ದ ರಸ್ತೆಯನ್ನು ಇಂದು ಪ್ಯಾಚ್ ಅಪ್ ಮಾಡಿಸುವ ಮೂಲಕ ಸರಿಪಡಿಸಿದ್ದಾರೆ …

Read More »

ಳೆದ 4 ದಿನಗಳಿಂದ ಪ್ರವಾಹದಿಂದಾಗಿ ಬಂದ್ ಮಾಡಲಾಗಿದ್ದ ರಾಷ್ಟ್ರೀಯ ಹೆದ್ದಾರಿ ನಂ 4 ಈಗ ಸಂಚಾರಕ್ಕೆ ಮುಕ್ತವಾಗಿದೆ.

ಬೆಳಗಾವಿ – ಕಳೆದ 4 ದಿನಗಳಿಂದ ಪ್ರವಾಹದಿಂದಾಗಿ ಬಂದ್ ಮಾಡಲಾಗಿದ್ದ ರಾಷ್ಟ್ರೀಯ ಹೆದ್ದಾರಿ ನಂ 4 ಈಗ ಸಂಚಾರಕ್ಕೆ ಮುಕ್ತವಾಗಿದೆ. ಬೆಳಗಾವಿ -ಕೊಲ್ಲಾಪುರ ಮಧ್ಯೆ ಸಂಕೇಶ್ವರ ಬಳಿ ವೇದಗಂಗಾ ನದಿ ಉಕ್ಕಿ ಹರಿದು ಸಂಚಾರ ಬಂದ್ ಆಗಿತ್ತು, ಅಲ್ಲದೆ ಮಧ್ಯೆ ಮಧ್ಯೆ ಕೆಲವು ಹಳ್ಳಗಳೂ ರಸ್ತೆಯ ಮೇಲೆ ಹರಿದು ಸಂಚಾರ ತಡೆದಿದ್ದವು. ಇಂದು ಮಧ್ಯಹ್ನ 12 ಗಂಟೆ ಹೊತ್ತಿಗೆ ರಾಷ್ಟ್ರೀಯ ಹೆದ್ದಾರಿ ಮೇಲಿನ ನೀರು ಖಾಲಿಯಾಗಿದ್ದು, ವಾಹನ ಸಂಚಾರಕ್ಕೆ ಅನುಮತಿ …

Read More »

ನೊಂದ ಕುಟುಂಬಗಳಿಗೆ ಆಸರೆಯಾಗೋಣ: ರಾಹುಲ್ ಜಾರಕಿಹೊಳಿ ನಿರ್ಗತಿಕರ ಸಾತ್ವಾಂನ ಹೇಳಿದ ಯುವ ನಾಯಕ ರಾಹುಲ್

    ಗೋಕಾಕ: ರಣ ಭೀಕರ ಮಳೆಗೆ ಘಟಪ್ರಭಾ ನದಿಯ ತೀರದ   ಗ್ರಾಮಗಳು  ಪ್ರವಾಹಕ್ಕೆ ತುತ್ತಾಗಿದ್ದು, ಪ್ರವಾಹ  ಪೀಡಿತ ಗ್ರಾಮಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೇಟಿ ನೀಡಿ, ರವಿವಾರ  ಪರಿಸ್ಥಿತಿ ಅವಲೋಕಿಸಿದರು.   ಅರಭಾವಿ ವಿಧಾನ ಸಭಾ ಮತ ಕ್ಷೇತ್ರದ ವ್ಯಾಪ್ತಿಯಲ್ಲಿರುವ  ಅಡಿಬಟ್ಟಿ, ಚಿಗದೊಳ್ಳಿ,  ಜಾಕ್ವೆಲ್ ಗೌಡನ್ ಕ್ರಾಸ್ ಮೆಳವಂಕಿ,  ಕಲಾರ್ಕೊಪ್ಪ,  ಹಡಗಿನಾಳ,  ತಳಕಟ್ನಾಳ , ಉದಗಟ್ಟಿ  ಗ್ರಾಮದ ಗಂಜಿ ಕೇಂದ್ರಗಳಲ್ಲಿರುವ  ನಿರ್ಗತಿಕರನ್ನು ಭೇಟಿ ಮಾಡಿ, …

Read More »