Breaking News

ಬೆಳಗಾವಿ

ಗೋಕಾಕ:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್ ಜಾಥಾ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್

ಗೋಕಾಕ: ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ನಗರದಲ್ಲಿ ಇಂದು ಕಾಂಗ್ರೆಸ್ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಜರುಗಿತು.   ಬ್ಯಾಳಿ ಕಾಟಾದಿಂದ ಆರಂಭವಾದ ಸೈಕಲ್ ಜಾಥಾಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಅವರು ಚಾಲನೆ ನೀಡಿದರು. ಜಾಥಾ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ, ಸಂಗೊಳ್ಳಿ ರಾಯಣ್ಣ …

Read More »

ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ …

Read More »

ಕಿತ್ತೂರಿನ ಅಮಾಯಕ ಮುದುಕಿಯ ಜಮೀನು ಕಿತ್ತು ಕೊಂಡ್ರ ಪ್ರಭಾವಿ ಗಳು…..? ನ್ಯಾಯ ಕೊಡಿಸಿ ಎಂದು ಅಂಗಲಾಚಿದ ಹಿರಿಯ ಜೀವ…

ಕಿತ್ತೂರ: ಕಿತ್ತೂರು ರಾಣಿ ಚೆನ್ನಮ್ಮನ ಕಿತ್ತೂರ ಇಲ್ಲಿ ಒಂದು ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ .ಚೆನ್ನಮನ ನಾಡಲ್ಲಿ ಇಂಥದೊಂದು ಘಟನೆ ನಡೆದದ್ದು ಎಲ್ಲರಿಗೂ ಒಂತರ ಆಶ್ಚರ್ಯ ತಂದಿದೆ. ಒಬ್ಬ ಹಿರಿಯ ಜೀವಿಯ ಆಸ್ತಿಯನ್ನ ಕೆಲವೊಂದಿಷ್ಟು ಜನ ಅವರಿಗೆ ಗೊತ್ತಾಗದಂತೆ ದಾಖಲಾತಿ ಗಳನ್ನ ತಿರುಚಿ ತಮ್ಮ ಹೆಸರಿನಲ್ಲಿ ಮಾಡಿಕೊಂಡಿದ್ದಾರೆ ಎಂಬ ಆರೋಪ . ಹೌದು ಕಿತ್ತೂರಿನ ನಿವಾಸಿ ಇವರು ಸ್ವಲ್ಪ ಜನ ಕಿರಾತಕ ಜನ ಇವರನ್ನ ಯಾಮಾರಿಸಿ ತಮ್ಮ ಹೆಸರಿನಲ್ಲಿ ಇವರ …

Read More »

ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಸಿಕೆ ಅಭಿಯಾನವನ್ನು ಈಗಾಗಲೇ ನಡೆಸಲಾಗುತ್ತಿದ್ದು, ಆರೋಗ್ಯ ಇಲಾಖೆಯ ಜೊತೆಗೆ ಎಲ್ಲ ಇಲಾಖೆಗಳು ಕೈಜೋಡಿಸಿ …

Read More »

ಗೋಕಾಕ: ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ) ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ರೈತ ಮುಖಂಡರು.

ಗೋಕಾಕ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ)ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯು ಸೋಮವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಜರುಗಿತು. ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪೂರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜುಲೈ-21 ರಂದು ರಾಜ್ಯ ಮಟ್ಟದ ರೈತ ಹುತ್ಮಾತ ದಿನಾಚರಣೆಯನ್ನು ಯರಗಟ್ಟಿಯಲ್ಲಿ ನಡೆಸಲು ನಿರ್ಧರಿಸಲಾಯಿತ್ತಲ್ಲದೇ ಕೃಷಿ ಇಲಾಖೆ ನೀಡುತ್ತಿರುವ ಉಪಕರಣಗಳ ಸಹಾಯಧನವನ್ನು ರದ್ದು ಮಾಡಿದ್ದು ಅದನ್ನು ಪುನ: ಆರಂಭಿಸಬೇಕು. ನೀರಿನ ಪಂಪಸೆಟ್‍ಗಳನ್ನು ನಡೆಸಲು 3ಪೇಸ್ …

Read More »

ಬೆಳಗಾವಿ: ಮಾಸಿ, ಹರಿದು ಹೋದ ಕನ್ನಡ ಧ್ವಜ ಬದಲಿಸಿ ಎಂದು ಕರ್ನಾಟಕದಲ್ಲೇ ಪ್ರತಿಭಟನೆ ಮಾಡುವ ಸ್ಥಿತಿ!

ಬೆಳಗಾವಿ: ಬಣ್ಣ ಮಾಸಿ, ಹರಿದು ಹೋಗಿರುವ ಕನ್ನಡ ಧ್ವಜವನ್ನು ಬದಲಿಸಬೇಕೆಂದು ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡಪರ ಸಂಘಟನೆಗಳು ಧರಣಿ ಕೈಗೊಂಡಿವೆ. ಮೂರು ತಿಂಗಳಿಂದ ಮನವಿ ಮಾಡುತ್ತಿದ್ದರೂ ಧ್ಚಜ ಬದಲಾವಣೆ ಮಾಡಿಲ್ಲ. ಉದ್ದೇಶಪೂರ್ವಕವಾಗಿ ಪಾಲಿಕೆ ಹೀಗೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಕನ್ನಡ ಧ್ವಜ ಹಾಗೂ ಹಗ್ಗ ತೆಗೆದುಕೊಂಡು ಬಂದಿರುವ ಕನ್ನಡಪರ ಹೋರಾಟಗಾರರು ಕೊರಳಿಗೆ ಹಗ್ಗ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಧ್ವಜಸ್ತಂಭದ ಸುತ್ತ ಬ್ಯಾರಿಕೇಡ್ ಅಳವಡಿಸಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. …

Read More »

ಸಾರ್ವಜನಿಕರಿಂದ ಅತಿಕ್ರಮಣಗೊಂಡಿದ ಸರ್ಕಾರಿ ಜಾಗ ಮರು ವಶಕ್ಕೆ.

ಘಟಪ್ರಭಾ : ಕಳೆದ ಹತ್ತು ಹದಿನೈದು ವರ್ಷಗಳಿಂದ ಸಾರ್ವಜನಿಕರಿಂದ ಆಕ್ರಮಿಸಿಕೊಂಡಿದ್ದ ಸರ್ಕಾರಿ ಭೂಮಿಯನ್ನು ಮರು ವಶಪಡಿಸಿಕೊಂಡ ಘಟನೆ ಪಾಮಲದಿನ್ನಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.   ಪಾಮಲದಿನ್ನಿ ಗ್ರಾಮದಲ್ಲಿ ಸರ್ವೆ ನಂ. 4 ರಲ್ಲಿ ಸುಮಾರು 10 ಎಕರೆ ಭೂಮಿ ಇದ್ದು, ಅದರಲ್ಲಿಯ 2 ಎಕರೆಯಷ್ಟು ಭೂಮಿಯನ್ನು ಸರಕಾರಿ ಪ್ರೌಢಶಾಲೆಗೆ ಬಿಟ್ಟು ಕೊಡಲಾಗಿದೆ. ಇನ್ನುಳಿದ ಜಾಗದಲ್ಲಿ ಸಾರ್ವಜನಿಕರ ಅಭಿವೃದ್ಧಿಯ ಹಿತ ದೃಷ್ಟಿಯಿಂದ ವಿವಿಧ ಇಲಾಖೆಗಳ ಉಪಯೋಗಕೆಂದು ಕಾಯ್ದಿರಿಸಲಾಗಿತ್ತು. ಈಗ ಈ …

Read More »

ಕನ್ನಡ ಧ್ವಜ ಮಳೆ-ಬಿಸಿಲಿನಿಂದ ಬಣ್ಣ ಕಳೆದುಕೊಂಡಿದೆ.

ಬೆಳಗಾವಿ: ಮಹಾನಗರ ಪಾಲಿಕೆ ಎದುರು ಅಳವಡಿಸಿರುವ ಕನ್ನಡ ಬಾವುಟ ಮಳೆ-ಬಿಸಿಲಿಗೆ ಮಾಸಿದ್ದರಿಂದ ಅದನ್ನು ಬದಲಾಯಿಸಿ ಹೊಸ ಬಾವುಟ ಅಳವಡಿಸಲು ಸೋಮವಾರ ಬಂದಿದ್ದ ಕನ್ನಡ ಸಂಘಟನೆ ಕಾರ್ಯಕರ್ತರನ್ನು ತಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡರು.   ಕನ್ನಡ ಹೋರಾಟಗಾರರಾದ ಶ್ರೀನಿವಾಸ ತಾಳೂಕರ ಹಾಗೂ ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಕನ್ನಡ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ದ್ವಜ ಸ್ತಂಬದ ಕಡೆಗೆ ಹೋಗುವುದನ್ನು …

Read More »

ಇಂದಿನಿಂದ ರಾಜ್ಯಾದ್ಯಂತ ಅನಲಾಕ್ 3.O ಹಿನ್ನೆಲೆ ಬಹುತೇಕ ದೇವಸ್ಥಾನಗಳು ಓಪನ್ ಆಗಿದ್ದು,

ಬೆಳಗಾವಿ: ಕಳೆದ ಎರಡೂ ವರೆ ತಿಂಗಳು ಬಳಿಕ ಇಂದಿನಿಂದ ರಾಜ್ಯಾದ್ಯಂತ ಅನಲಾಕ್ 3.O ಹಿನ್ನೆಲೆ ಗಡಿಜಿಲ್ಲೆ ಬೆಳಗಾವಿಯಲ್ಲಿ ಬಹುತೇಕ ದೇವಸ್ಥಾನಗಳು ಓಪನ್ ಆಗಿದ್ದು, ದೇವಸ್ಥಾನಗಳಲ್ಲಿ ಭಕ್ತರು ದರ್ಶನಕ್ಕೆ ಆಗಮಿಸುತ್ತಿದೆ. ಸವದತ್ತಿ ಯಲ್ಲಮ್ಮನ ದೇವಸ್ಥಾನ ಹಾಗೂ ಜೋಗುಳಭಾವಿ ಸತ್ತೆಮ್ಮ ದೇವಿಯ ದೇವಸ್ಥಾನ ಹೊರತುಪಡಿಸಿ ಜಿಲ್ಲೆಯ ಉಳಿದ ದೇವಸ್ಥಾನಗಳು ಇಂದಿನಿಂದ ಮೊದಲಿನಂತೆ ಓಪನ್ ಆಗುತ್ತಿದ್ದು, ದಕ್ಷಿಣಕಾಶಿ ಎಂದೇ ಪ್ರಸಿದ್ಧ ಪಡೆದಿರುವ ಬೆಳಗಾವಿ ಕಪಿಲೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಜನರ ದಂಡು ಆಗಮಿಸುತ್ತಿದೆ. ಕೋವಿಡ್ …

Read More »

ಸತೀಶ್ ಜಾರಕಿಹೊಳಿಯವರು ಬಿ ಜೆ ಪಿಗೆ ಕೆಂಡ ಕಾರಿದರು….

ಗೋಕಾಕ : ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಸ್ಪಂಧಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸರ್ಕಾರದ ವಿರುದ್ಧ ಗುಡುಗಿದರು.   ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಧಿವೇಶನ ನಡೆಸುವ ಇಚ್ಛಾಶಕ್ತಿ ಇಲ್ಲ. ಆದ ಕಾರಣ ಅಧಿವೇಶನ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದ ಜನರ ಸಮಸ್ಯೆಗಳನ್ನು ಬಗೆ ಹರಿಸುವ ಮೂಲಕ, …

Read More »