Breaking News

ಬೆಳಗಾವಿ

ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಸಚಿವೆ ಶಶಿಕಲಾ ಜೊಲ್ಲೆ

ರಾಷ್ಟ್ರೀಯ ಆಂಗ್ಲ ಮಾಧ್ಯಮಕ್ಕೆ ತಾವು ನೀಡಿದ್ದ ಜಾಹೀರಾತಿನಲ್ಲಿ ಸಿಎಂ ಯಡಿಯೂರಪ್ಪ ಅವರ ಫೋಟೋ ಪ್ರಕಟಿಸದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಫೋಟೋ ಹಾಕದಿರುವುದು ಉದ್ದೇಶಪೂರ್ವಕ ಕೆಲಸ ಅಲ್ಲ. ಇದು ಜಾಹೀರಾತು ಏಜೆನ್ಸಿ ಕಡೆಯಿಂದ ಆಗಿರುವ ಪ್ರಮಾದ. ಇನ್ನು ಮುಂದೆ ಹೀಗೆ ಆಗದಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದ್ದೇನೆ. ಸಿಎಂ ಯಡಿಯೂರಪ್ಪರ ಫೋಟೋ ಮಿಸ್ ಆಗಿರುವುದಕ್ಕೆ ಗೊಂದಲ ಬೇಡ. ಜಾಹೀರಾತಿನಲ್ಲಿ …

Read More »

ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಬೆಳಗಾವಿ: ಶಿಶು ಅಭಿವೃದ್ಧಿ ಇಲಾಖೆಯ ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ಖಾಲಿ ಇರುವ ನಗರ ಪ್ರದೇಶಗಳಲ್ಲಿ ಅದೇ ವಾರ್ಡಿನ ಇಚ್ಛೆಯುಳ್ಳ ಅಭ್ಯರ್ಥಿಗಳು ವೆಬ್‍ಸೈಟ್ ವಿಳಾಸ: anganwadiruit.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಜು.14 ರಿಂದ ಅಗಸ್ಟ್ 14 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಜಿಲ್ಲಾ ಬಾಲ ಭವನ ಕಟ್ಟಡ, …

Read More »

ರಾಜಾಹುಲಿ ಯನ್ನಾ ಸಿ ಎಂ ಸ್ಥಾನದಿಂದ ಇಳಿಸಿ ಬೆಳಗಾವಿ ಯವರೆ ಆಗ್ತಾರಾ ಮುಂದಿನ ಸಿ ಎಂ..?

ಈಗ ರಾಜ್ಯದಲ್ಲಿ ಸಿಎಂ ಬದಲಾವಣೆಯ ಬಿರುಗಾಳಿ ಬೀಸುತ್ತಿದೆ‌.ಜುಲೈ 26 ಕ್ಕೆ ಸಿಎಂ ಬದಲಾವಣೆ ಖಚಿತ ಎಂದು ಬಿಜೆಪಿಯ ಕೆಲವು ನಾಯಕರು ತಮ್ಮ ಆಪ್ತರ ಬಳಿ ಹೇಳಿಕೊಳ್ಳುತ್ತಿದ್ದಾರೆ.ಹಾಗಾದ್ರೆ ಮುಂದಿನ ಮುಖ್ಯಮಂತ್ರಿ ಯಾರು ? ಎನ್ನುವ ಚರ್ಚೆ ಜೋರಾಗಿಯೇ ನಡೆಯುತ್ತಿದೆ.ಈ ಕುರಿತು ದೃಶ್ಯಮಾದ್ಯಮಗಳಲ್ಲಿ ಕ್ಷಣಕ್ಕೊಂದು ಬ್ರೇಕಿಂಗ್ ಸುದ್ಧಿ ಪ್ರಕಟವಾಗುತ್ತಿದೆ. ಸಿಎಂ ಯಡಿಯೂರಪ್ಪ ಬದಲಾಗುತ್ತಾರೆ ಎಂದು ಯಾರೂ ಬಹಿರಂಗವಾಗಿ ಹೇಳುತ್ತಿಲ್ಲ‌.ಆದ್ರೆ ಅವರ ಅಧಿಕಾರದ ಅವಧಿ ಜುಲೈ 26 ರರವೆಗೆ ಮಾತ್ರ ಎನ್ನುವ ಸುದ್ಧಿ ರಾಜ್ಯದ …

Read More »

ಬೆಳಗಾವಿ ಜಿಲ್ಲಾ ಪೋಲೀಸರು ಬಕ್ರೀದ್ ಹಬ್ಬದ ಮುನ್ನಾದಿನ 209 ಆಕಳು ಕರುಗಳನ್ನು ರಕ್ಷಿಸಿದ್ದಾರೆ‌

ಬೆಳಗಾವಿ- ಬಕ್ರೀದ್ ಹಬ್ಬಕ್ಕಾಗಿ ಮಾರಾಟ ಮಾಡಲು ತರಲಾಗಿದ್ದ 209 ಆಕಳು ಕರುಗಳನ್ನು ರಾಯಬಾಗ ಪೋಲೀಸರು ವಶಪಡಿಸಿಕೊಂಡಿದ್ದಾರೆ. ರಾಯಬಾಗ ಪಟ್ಟಣದ ಸಾಯಿನಗರದಲ್ಲಿರುವ ಇಮ್ತಿಯಾಜ್ ಬೇಪಾರಿ ಜಾತಿ ಬೆಪಾರಿ ಎಂಬಾತ ನಡೆಸುತ್ತಿದ್ದ ಖಾಸಾಯಿ ಖಾನೆಗೆ ಸುಮಾರು 209 ದನಗಳು (ಆಕಳುಕರುಗಳು ಹಾಗೂ ಎಮ್ಮೆಕರುಗಳು) ಗಳನ್ನು ಬಕ್ರೀದ್ ಹಬ್ಬದ ನಿಮಿತ್ಯ ಕಸಾಯಿ ಖಾನೆಗೆ ತೆಗೆದುಕೊಂಡು ಬಂದಿದ್ದನ್ನು ರಾಯಭಾಗ ಪೊಲೀಸರು ತಮ್ಮ ವಶಕ್ಕೆ ತಗೆದುಕೊಂಡಿದ್ದಾರೆ. ವಶಪಡಿಸಿಕೊಂಡ ಆಕಳುಕರು,ಹಾಗು ಎಮ್ಮೆಗಳನ್ನು ನಸುಕಿನ ಜಾವ ಬೆಳಗಾವಿ, ಸದಲಗಾ ಹಾಗೂ …

Read More »

ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕೃಷಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಬ್ಬು, ಗೋವಿನಜೋಳ, ಸೂರ್ಯಕಾಂತಿ, ಸೊಯಾಬಿನ್ ಬೆಳೆಗಳು ಭಾಗಶಃ …

Read More »

ನೂತನ ” ಶ್ರೀದೇವಿ ಇನ್ಸೂರೆನ್ಸ್ ಜೋನ್” ಉದ್ಘಾಟಿಸಿದ ಸತೀಶ ಜಾರಕಿಹೊಳಿ

ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು.   ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ.     ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ …

Read More »

ರಾಜ್ಯ ಶಿಕ್ಷಣ ಇಲಾಖೆಯಿಂದ ಬೆಳಗಾವಿ ಡಿಡಿಪಿಐ ತಂಡಕ್ಕೆ ಅಭಿನಂದನಾ ಸಂದೇಶ

ಬೆಳಗಾವಿ–   ಎಸ್ಎಸ್ಎಲ್ ಸಿ ಪರೀಕ್ಷೆಯ ಮೊದಲ ಹಂತದ ಯಶಸ್ಸಿನ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಇಲಾಖೆ ಬೆಳಗಾವಿ ಡಿಡಿಪಿಐ ಮತ್ತು ಅವರ ಸಂಪೂರ್ಣ ತಂಡಕ್ಕೆ ಅಭಿನಂದನೆ ಸಲ್ಲಿಸಿದೆ. ಈ ಕುರಿತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಕೆ. ಎಸ್. ಕರಿಚಣ್ಣವರ ಸಂದೇಶ ಕಳಿಸಿದ್ದಾರೆ. ಅವರ ಸಂದೇಶ ಹೀಗಿದೆ – “ಬೆಳಗಾವಿ ಜಿಲ್ಲೆಯಾದ್ಯಂತ ಇಂದು ದಿ: ೧೯-೦೭-೨೦೨೧ ರಂದು ನಡೆದ SSLC ಪರೀಕ್ಷೆಯ ಯಶಸ್ಸಿಗೆ ಕಾರಣರಾದ ಉಪ ನಿರ್ದೇಶಕರು(ಆಡಳಿತ) ಹಾಗೂ ತಂಡ,  (ಅಭಿವೃದ್ಧಿ) …

Read More »

ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ 7 ಹಾಲು ಶಿಥಿಲೀಕರಣ ಘಟಕಗಳು ಇಷ್ಟರಲ್ಲಿಯೇ ಆರಂಭ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ 16 ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ 10 ಸಾವಿರ ರೂ.ಗಳ ಸಹಾಯಧನದ ಚೆಕ್‍ಗಳನ್ನು ವಿತರಿಸಿದರು. ಹಾಲು ಒಕ್ಕೂಟಕ್ಕೆ ಹಾಲು ಪೂರೈಕೆ ಮಾಡುತ್ತಿರುವ 16 ಜನರು ಮೃತಪಟ್ಟಿದ್ದರಿಂದ ಅವರ ಕುಟುಂಬಗಳ ವಾರಸುದಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಚೆಕ್‍ಗಳನ್ನು ವಿತರಿಸಿದರು. ಜೊತೆಗೆ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಬ್ಬಂದಿಯೋರ್ವ …

Read More »

ಬೆಳಗಾವಿ ವಿವಾಹಿತೆಯ ಜೀವ ತೆಗೆಯಿತು ಯುವಕನ ಆ ಒಂದು ವಾಟ್ಸ್​ಆಯಪ್​ ಸ್ಟೇಟಸ್​!

ಬೆಳಗಾವಿ: ವಿವಾಹಿತೆಯೊಬ್ಬಳನ್ನು ಪ್ರೀತಿಸುವುದಾಗಿ ತನ್ನ ಸ್ಟೇಟಸ್​ನಲ್ಲಿ ಯುವಕನೊಬ್ಬ ಬರೆದುಕೊಂಡಿದ್ದು, ಇದರಿಂದ ಹೆದರಿದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸುತಗಟ್ಟಿ ಗ್ರಾಮದಲ್ಲಿ ನಡೆದಿದೆ. ಸುತಗಟ್ಟಿ ಗ್ರಾಮದ ಅಕ್ಷತಾ ಪೂಜಾರ್ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸುತಗಟ್ಟಿ ಗ್ರಾಮದ ಸಂತೋಷ ತನ್ನ ವಾಟ್ಸ್​ಆಯಪ್​ ಸ್ಟೇಟಸ್​ಗೆ ಅಕ್ಷತಾರ ಫೋಟೋ ಹಾಕಿಕೊಂಡು ಅದರಲ್ಲಿ ಮೆಸೇಜ್​ ಬರೆದಿದ್ದ. ಇದನ್ನು ನೋಡಿ ಗಾಬರಿಯಿಂದ ಯುವತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಳು ತಿಂಗಳ …

Read More »

ಎಣ್ಣೆ ಬೇಕು ಎಣ್ಣೆ, ಬಾರ್ ಬಂದ್ ಮಾಡ್ಬೇಡಿ: ಬಿಜೆಪಿ ಮುಖಂಡನ ಪ್ರತಿಭಟನೆ

ಬೆಳಗಾವಿ/ಚಿಕ್ಕೋಡಿ: ಎಣ್ಣೆ ಬೇಕು ಎಣ್ಣೆ ಎಂದು ಬಿಜೆಪಿ ಮುಖಂಡ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಚಿಕ್ಕೋಡಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಬಾರ್ ಬಂದ್ ಮಾಡದಂತೆ ಮದ್ಯ ಪ್ರಿಯರ ಜೊತೆಗೆ ಗ್ರಾಮ ಪಂಚಾಯತಿ ಸದಸ್ಯ ಪ್ರತಿಭಟನೆ ನಡೆಸಿದ್ದಾರೆ. ಬಾರ್ ಎದುರೇ ಗುಂಪು ಕಟ್ಟಿಕೊಂಡು ಎಣ್ಣೆ ಬೇಕು ಎಣ್ಣೆ ಎಂದು ಪ್ರೊಟೆಸ್ಟ್ ಮಾಡಿದ್ದಾರೆ. ಸಂಬರಗಿ ಗ್ರಾಮ ಪಂಚಾಯತ ಸದಸ್ಯ ಅಶೋಕ್ ಭಾನುದಾಸೆ ಮಾನೆ ಹಾಗೂ ಕೆಲವು …

Read More »