Breaking News

ಬೆಳಗಾವಿ

ಗೋಕಾಕ ಮೂಡಲಗಿ ರಸ್ತೆಯಲ್ಲಿ ಚಹಾ ಪುಡಿ ವ್ಯಾಪಾರಿ ಧಾರುಣ ಸಾವು

ಮೂಡಲಗಿ: ಬಡ ಚಹಾಪುಡಿ ವ್ಯಾಪಾರಿಯೊಬ್ಬ ಮೂಡಲಗಿಯಿಂದ ಗೋಕಾಕಕ್ಕೆ ದ್ವಿಚಕ್ರ ವಾಹನದ ಮೇಲೆ ಹೋಗುವಾಗ ಹಿಂದಿನಿಂದ ಬಂದ ಟಿಪ್ಪರ ಲಾರಿ (MH-10) ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಆತನ ರುಂಡವೇ ಬೇರ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಕಲ್ಲೋಳ್ಳಿ ಬಳಿ ನಡೆದಿದೆ. ಶಕೀಲ ಜಮಾದಾರ (೫೦) ಮೃತಪಟ್ಟ ದುರ್ದೈವಿ. ಘಟನೆ ನಡೆದ ಬೆನ್ನಲ್ಲೇ ಸ್ಥಳೀಯರು ಟಿಪ್ಪರ್ ಅನ್ನೋ ಬೆನ್ನಟ್ಟಿದ್ದಾರೆ. ಕೂಡಲೇ ಲಾರಿ ಚಾಲಕ ನಾಪತ್ತೆಯಾಗಿದ್ದಾನೆ ಎಂದು ಸ್ಥಳೀಯ ಮೂಲಗಳು ಜನಜೀವಾಳ ಕ್ಕೆ …

Read More »

ಪ್ರವಾಹ ಎದುರಿಸಲು ಸಜ್ಜಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ D.C.M.

ಚಿಕ್ಕೋಡಿ: ಮಳೆಗಾಲ ಶುರುವಾದ ಹಿನ್ನಲೆ ಪ್ರವಾಹ ನಿರ್ವಹಣೆ ಕುರಿತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಗೋವಿಂದ ಕಾರಜೋಳ ಚಿಕ್ಕೋಡಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಳೆದವಾರ ಸುರಿದ ಮಳೆಗೆ ಜಿಲ್ಲೆಯ ನದಿಗಳು ಉಕ್ಕಿ ಹರಿದ ಪರಿಣಾಮ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಜಿಲ್ಲೆಯ ಪ್ರಮುಖ ನದಿಗಾಳಾದ ಕೃಷ್ಣಾ, ಮಲಪ್ರಭಾ, ದೂದಗಂಗಾ, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದವು ಸದ್ಯ ಮಳೆಯ ಪ್ರಮಾಣ ತಗ್ಗಿದ್ದು ಮತ್ತೆ ಪರಿಸ್ಥಿತಿ …

Read More »

ಸಂಸದೆಮಂಗಳಾ ಅಂಗಡಿಯವರಿಗೆ ಹೊಸ ಜವಾಬ್ದಾರಿ

ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಮಂಗಳಾ ಅಂಗಡಿ ಅವರಿಗೆ ಕೇಂದ್ರ ಸರ್ಕಾರ ಹೊಸ ಜವಾಬ್ದಾರಿ ನೀಡಿದೆ. ಮಂಗಳಾ ಅವರನ್ನು ಹಡಗು ಮತ್ತು ಜಲಮಾರ್ಗ ಸಚಿವಾಲಯ ಸಲಹಾ ಸಮಿತಿಗೆ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಸಂಸದೆಯಾಗಿ ಆಯ್ಕೆಯಾಗಿದ್ದ ಮಂಗಳಾ ಅಂಗಡಿಯವರಿಗೆ ಎರಡು ತಿಂಗಳಲ್ಲೇ ಸಲಹಾ ಸಮಿತಿ ಸದಸ್ಯರಾಗಿ ನೇಮಕವಾಗಿದ್ದಾರೆ. ಜಯಭೇರಿ ಬಾರಿಸಿದ್ದರು.

Read More »

ಅನುಪ ಮಂಡಲ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಜೈನ ಸಮಾಜದ ಮನವಿ

ಬೆಳಗಾವಿ,.ಜು.23: ರಾಜಸ್ಥಾನ ಮೂಲದ ಅನುಪ ಸಂಘಟನೆಯು ಕಳೆದ ಹಲವಾರು ವರ್ಷಗಳಿಂದ ಜೈನ ಧರ್ಮ ಮತ್ತು ಜೈನ ಸಮಾಜದ ವಿರುದ್ದ ಅಪಪ್ರಚಾರ ನಡೆಸುತ್ತಿದ್ದು, ಈ ಸಂಘಟನೆಯನ್ನು ದೇಶಾದ್ಯಂತ ನಿಷೇಧಿಸಬೇಕೆಂದು ಪ್ರಧಾನ ಮಂತ್ರಿಗಳನ್ನು ಆಗ್ರಹಿಸಿ ಇಂದು ಬುಧವಾರ ವಿವಿಧ ಜೈನ ಸಂಘಟನೆಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಅನುಪ ಮಂಡಲ ಸಂಘಟನೆಯು ಜೈನ ಧರ್ಮ ಮತ್ತು ಜೈನ ಸಮಾಜ ಕುರಿತಂತೆ ಅಪಪ್ರಚಾರ ಮಾಡುತ್ತಿದೆ. ಜೈನ ಸಾಧು ಸಾಧ್ವಿಗಳ ವಿರುದ್ದ ಇಲ್ಲ …

Read More »

ಯಾರನ್ನು ಯಾರು ಬೆತ್ತಲೆ ಮಾಡುತ್ತಾರೋ?: ಕಾರಜೋಳ ವ್ಯಂಗ್ಯ

ಬೆಳಗಾವಿ: ‘ಅವ್ರು ಗೆದ್ದು ಬರಬೇಕಲ್ಲ. ಗೆದ್ದರೂ ಒಂದಾಗಬೇಕಲ್ಲ? ಎಲ್ಲರೂ ಕುಸ್ತಿ ಅಖಾಡದಲ್ಲಿದ್ದಾರೆ. ಒಬ್ಬನ ಚಡ್ಡಿ ಇನ್ನೊಬ್ಬನ ಕೈಯಲ್ಲಿದೆ. ಯಾರು ಯಾರನ್ನು ಬೆತ್ತಲೆ ಮಾಡುತ್ತಾರೋ ಗೊತ್ತಿಲ್ಲ. ಕುಸ್ತಿಯನ್ನು ನೋಡೋಣ’. – ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ‘ಮುಂದಿನ ಮುಖ್ಯಮಂತ್ರಿ’ ಚರ್ಚೆ ಬಗ್ಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ವ್ಯಂಗ್ಯವಾಡಿದ್ದು ಹೀಗೆ. ಇಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ-ಡಾ.ಜಿ. ಪರಮೇಶ್ವರ ಸೇರಿ ಮೂರು ಪ್ರಬಲ ಗುಂಪುಗಳಿವೆ. …

Read More »

ರಾಜಾಪೂರ ಕೊಲೆ ಪ್ರಕರಣ ಭೇದಿಸಿದ ಘಟಪ್ರಭಾ ಪೋಲಿಸರು, ಮೂವರು ಆರೋಪಿಗಳ ಬಂಧನ

ಘಟಪ್ರಭಾ: ಜೂನ್ 10 ರಂದು ರಾಜಾಪೂರ ಗ್ರಾಮದಲ್ಲಿ ನಡೆದ ಮಹಾಯುದ್ಧ ಯೂಟ್ಯೂಬ ಚಾನಲ್ ಸಂಪಾದಕ ಶಿವಾನಂದ ಬಸಪ್ಪಾ ಕಾಚಾಗೋಳ (27) ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರಾದ ಜೋತೆಪ್ಪಾ ವಿಠ್ಠಲ ಮಗದುಮ್ (27) , ಬೀರಪ್ಪಾ ನಿಂಗಪ್ಪಾ ಬಾನಸಿ (27) , ವಸಂತ ಬಮ್ಮಪ್ಪಾ ಬಮ್ಮವ್ವಗೋಳ (27) ಮೂವರು ರಾಜಾಪೂರ ಗ್ರಾಮದ ನಿವಾಸಿಯಾಗಿದ್ದು, ಕೊಲೆಯಾದ ಶಿವಾನಂದನ ಪರಿಚಯಸ್ಥರಾಗಿದ್ದಾರೆ. ಕೊಲೆಗೆ ನಿಖರವಾರದ ಕಾರಣ …

Read More »

ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಸಮಸ್ಯೆ: ಅಧಿಕಾರಿಗಳೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಸಭೆ

ಬೆಳಗಾವಿ ಜಿಲ್ಲೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ತಾಲೂಕು ಪಂಚಾಯಿತಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿ, ಸಲಹೆ ಸೂಚನೆ ನೀಡಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಗ್ರಾಮಗಳ ಜನರು ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ತಾಲೂಕು …

Read More »

ಗೋಕಾಕ ಸಾರ್ವಜನಿಕರ ಗಮನಕ್ಕೆ,ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ.

ಗೋಕಾಕ ಸಾರ್ವಜನಿಕರ ಗಮನಕ್ಕೆ, ದಿನಾಂಕ: 22.06.2021 ರಂದು ಮಾತ್ರ ಗೋಕಾಕ ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ 1. ಮಯೂರ್ ಸ್ಕೂಲ್ 2. ಅಕ್ಕಮಹಾದೇವಿ ದೇವಸ್ಥಾನ ಬಣಗಾರ್ ಗಲ್ಲಿ 3. ಸಿಟಿ PHC, ಗೊಂಬಿ ಗುಡಿ ಹತ್ತಿರ 4. ನ್ಯೂ ಇಂಗ್ಲಿಷ್ ಸ್ಕೂಲ್ ( ಸರಕಾರಿ ಆಸ್ಪತ್ರೆ ಬದಲಾಗಿ) ಗಳಲ್ಲಿ ಮಾತ್ರ ಲಸಿಕಾ ಮೇಳ (vaccin camp) ನಡೆಯಲಿದ್ದು, ಇವನ್ನು ಹೊರತು ಪಡಿಸಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹಾಗು ಇತರ ಕಡೆಗಳಲ್ಲಿ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಸಂತೋಷ್ ಜಾರಕಿಹೊಳಿ ಅವರ್ ವತಿಯಿಂದ ಕೋವಿಡ ಲಸಿಕೆ ಅಭಿಯಾನ :

ಗೋಕಾಕ: ರಾಜ್ಯಾದ್ಯಂತ ಇಂದಿನಿಂದ ಕೋವಿಡ ಲಸಿಕೆ ಅಭಿಯಾನ ಶುರು ಆಗಿದೆ. ಇಂದಿನಿಂದ ಗೋಕಾಕ ತಾಲೂಕಿನ ವಿವಿಧ ಕಡೆ ಕೂಡ ಅಭಿಯಾನ ಹಮ್ಮಿ ಕೊಂಡಿದ್ದಾರೆ ವಿಶೇಷವಾಗಿ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೂಡ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೆಲಸ ಮಾಡುವ ಎಲ್ಲ ಕೆಲಸಗಾರ ರಿಗೆ ಲಸಿಕೆ ಅಭಿಯಾನ ಹಾಗೂ ಕೊವಿಡ ಟೆಸ್ಟ್ ಕೂಡ ಮಾಡಲಾಯಿತು. ಜನರ ಕಾಳಜಿ ಅತಿ ಮುಖ್ಯ ತಮ್ಮ ಸಂಸ್ಥೆಯ ಜನರ ಬಗ್ಗೆ ಕಾಳಜಿ …

Read More »

ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ವಿಚಾರ ನನಗೆ ಗೊತ್ತಿಲ್ಲ: ಸತೀಶ್

ಚಿಕ್ಕೋಡಿ: ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ರಾಜೀನಾಮೆ ಕೊಡುವ ಈ ಬಗ್ಗೆ ಅವರನ್ನೇ ಕೇಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ ಅವರು, ಅವರ ರಾಜೀನಾಮೆ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ. ಲಾಕ್‍ಡೌನ್ ಓಪನ್ ವಿಚಾರವಾಗಿ ಮಾತನಾಡಿದ ಅವರು, …

Read More »