Breaking News

ಬೆಳಗಾವಿ

ಅಪಾಯ ಮಟ್ಟ ಮೀರಿ ಹರಿಯುತ್ತಿವೆ ಚಿಕ್ಕೋಡಿ ವೇದಗಂಗಾ ಮತ್ತು ದೂಧಗಂಗಾ ನದಿಗಳು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗ ಹಾಗೂ ರಾಜ್ಯದ ಗಡಿ ಭಾಗದಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಗಡಿ ಭಾಗದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ವೇದಗಂಗಾ ಮತ್ತು ದೂಧಗಂಗಾ ನದಿಯ ಐದು ಸೇತುವೆಗಳು ಮುಳುಗಡೆಗೊಂಡು ಸಂಚಾರ ಕಡಿತಗೊಂಡಿದೆ. ನಿಪ್ಪಾಣಿ ತಾಲೂಕಿನ ವೇದಗಂಗಾ ನದಿಯ ಜತ್ರಾಟ-ಭಿವಶಿ, ಅಕ್ಕೋಳ-ಸಿದ್ನಾಳ, ಭೋಜವಾಡಿ-ಕುನ್ನೂರ ಮತ್ತು ಕಾರದಗಾ-ಭೋಜ ಸೇತುವೆ ಗುರುವಾರ ಬೆಳಗಿನ ಜಾವ ಮುಳುಗಡೆಗೊಂಡು ಸಂಪರ್ಕ …

Read More »

ಅಪಾಯ ಮಟ್ಟ ಮೀರಿ ಹರಿಯುತ್ತಿವೆ ವೇದಗಂಗಾ ಮತ್ತು ದೂಧಗಂಗಾ ನದಿಗಳು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗ ಹಾಗೂ ರಾಜ್ಯದ ಗಡಿ ಭಾಗದಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಗಡಿ ಭಾಗದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ವೇದಗಂಗಾ ಮತ್ತು ದೂಧಗಂಗಾ ನದಿಯ ಐದು ಸೇತುವೆಗಳು ಮುಳುಗಡೆಗೊಂಡು ಸಂಚಾರ ಕಡಿತಗೊಂಡಿದೆ. ನಿಪ್ಪಾಣಿ ತಾಲೂಕಿನ ವೇದಗಂಗಾ ನದಿಯ ಜತ್ರಾಟ-ಭಿವಶಿ, ಅಕ್ಕೋಳ-ಸಿದ್ನಾಳ, ಭೋಜವಾಡಿ-ಕುನ್ನೂರ ಮತ್ತು ಕಾರದಗಾ-ಭೋಜ ಸೇತುವೆ ಗುರುವಾರ ಬೆಳಗಿನ ಜಾವ ಮುಳುಗಡೆಗೊಂಡು ಸಂಪರ್ಕ …

Read More »

ಗುರ್ಲಾಪೂರ ಕ್ರಾಸ್ ಬಳಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶೀಘ್ರ ಟೆಂಡರ್ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಮೂಡಲಗಿ : ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ ಅನುದಾನದಡಿ 4.90 ಕೋಟಿ ರೂ. ವೆಚ್ಚದಲ್ಲಿ ಗುರ್ಲಾಪೂರ ಕ್ರಾಸ್‍ದಿಂದ ಮೂಡಲಗಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೂಡಲಗಿ …

Read More »

ಬೆಳಗಾವಿ: 1,440 ಲೀ. ಅಕ್ರಮ ಮದ್ಯ ವಶ

ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಕ್ಯಾಂಟರ್‌ನಲ್ಲಿ ಸಾಗಿಸುತ್ತಿದ್ದ 1,440 ಲೀಟರ್‌ ಮದ್ಯದ ಬಾಟಲಿಗಳನ್ನು ಇಲ್ಲಿನ ಸಿಸಿಐಬಿ ಪೊಲೀಸರು ತಾಲ್ಲೂಕಿನ ಹೊನಗಾ ಹೊರವಲಯದ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ವಶಕ್ಕೆ ಪಡೆದು, ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ. ಬೈಲಹೊಂಗಲ ತಾಲ್ಲೂಕು ಸಂಗೊಳ್ಳಿಯ ಸಿದ್ಧಾರೂಡ ಪಟಾತ (24) ಬಂಧಿತ. ಇನ್ನೊಬ್ಬ ಆರೋಪಿ ಕಣಬರ್ಗಿಯ ಶಂಕರ ದೇಸನೂರ (38) ಪರಾರಿಯಾಗಿದ್ದಾರೆ. ಗೋವಾ ರಾಜ್ಯದಲ್ಲಿ ಮಾತ್ರವೇ ಮಾರಬೇಕಿರುವ ವಿಸ್ಕಿ, ರಮ್ ಹಾಗೂ ಬ್ರಾಂಡಿ ಬಾಟಲಿಗಳು ಅವಾಗಿವೆ. ಕ್ಯಾಂಟರ್‌ ಅನ್ನೂ ಜಪ್ತಿ ಮಾಡಲಾಗಿದೆ. …

Read More »

ಹಿಡಕಲ್ ಜಲಾಶಯದಿಂದ ನೀರು ಬಿಡುತ್ತಾರೆ ಎಂಬ ಸುದ್ದಿ ಸುಳ್ಳು ; ಹುಕ್ಕೇರಿ ತಹಶೀಲ್ದಾರ ಹೂಗಾರ

  ಘಟಪ್ರಭ; ನದಿಪಾತ್ರದ ಜನರಿಗೆ ಸುಳ್ಳು ಸುದ್ದಿ ಕೊಡುತ್ತಿರುವ ವಾಟ್ಸಪ್ ಸಂದೇಶಗಳು ಶುದ್ಧ ಸುಳ್ಳು ಎಂದು ಹುಕ್ಕೇರಿ ತಹಸಿಲ್ದಾರ ಡಿ.ಎಚ್.ಹೂಗಾರ ತಿಳಿಸಿದ್ದಾರೆ.   ಪ್ರಸ್ತುತ ಹುಕ್ಕೇರಿ ತಾಲೂಕಿನಲ್ಲಿ ಅತಿಯಾಗಿ ಮಳೆ ಸುರಿಯುತ್ತಿದ್ದು ಕಾರಣ ಹುಕ್ಕೇರಿ ತಾಲೂಕಿನ ಯರನಾಳ ಮದಮಕನಾಳ ಗ್ರಾಮಗಳ ಮಧ್ಯೆ ಇರುವ ಸೇತುವೆ ಹಾಗೂ ಪಾಶ್ಚಪೂರ ಕುಂದರಗಿ ಗ್ರಾಮಗಳ ಮಧ್ಯೆ ಇರುವ ಸೇತುವೆಗಳು ಸಂಪೂರ್ಣವಾಗಿ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಹಾಗೂ ಸದರಿ ಗ್ರಾಮಗಳಿಗೆ ತೆರಳಲು ಪರ್ಯಾಯ ಮಾರ್ಗಗಳು ಲಭ್ಯವಿರುತ್ತವೆ …

Read More »

ಮೂರು ಸೇತುವೆಗಳು ಜಲಾವೃತ :ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು

ಮಹಾಲಿಂಗಪುರ: ಬಾಗಲಕೋಟ ಜಿಲ್ಲೆಯ ಮುಧೋಳ ಮತ್ತು ನೂತನ ರಬಕ” ಬನಹಟ್ಟಿ ತಾಲೂಕಿನಲ್ಲಿ ಪ್ರಸಕ್ತ ವರ್ಷ ನೀರಿಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ, ಆದರೂ ಈ ಭಾಗದ ಜನತೆಗೆ ಪ್ರವಾಹದ ಪರಿಣಾಮ ಬೀರಿದೆ. ಮಹಾರಾಷ್ಟ್ರದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಂದಾಗಿ “ರಣ್ಯಕೇಶಿ ನದಿಯು ತುಂಬಿ ಹರಿದು ಧೂಪದಾಳ ಜಲಾಶಯ ಮಾರ್ಗವಾಗಿ ಘಟಪ್ರಭಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಗುರುವಾರ “ಡಕಲ್ ಜಲಾಶಯಕ್ಕೆ ಸುಮಾರು 17114 ಕ್ಯೂಸೆಕ್ ಒಳಹರಿವು ಇದೆ. “ಡಕಲ್ ಜಲಾಶಯದಿಂದ …

Read More »

ಮೂಡಲಗಿ-ಧರ್ಮಟ್ಟಿ-ಮಸಗುಪ್ಪಿ ರಸ್ತೆ ಸುಧಾರಣೆಗೆ 7.86 ಕೋಟಿ ರೂ, ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 7.86 ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರದಂದು ತಾಲೂಕಿನ ಮಸಗುಪ್ಪಿ ಕ್ರಾಸ್ ಬಳಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 7.86 ಕೋಟಿ …

Read More »

ಭಾರೀ ಮಳೆ- ಬೆಳಗಾವಿಯ 3 ಸೇತುವೆಗಳು ಜಲಾವೃತ ,ಗದ್ದೆಗೆ ಉರುಳಿದ ಕ್ರೂಸರ್

ಬೆಳಗಾವಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಆರಂಭದಲ್ಲೇ ಧಾರಾಕಾರ ಮಳೆಯಾಗುತ್ತಿದೆ. ಮಲೆನಾಡು ಭಾಗ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೂರು ಸೇತುವೆಗಳು ಜಲಾವೃತವಾಗಿದೆ.     ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ವರ್ಷಧಾರೆಯಿಂದ, ಘಟಪ್ರಭಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಪರಿಣಾಮ ಮೂಡಲಗಿ ತಾಲೂಕಿನ ಹಲವು ಸೇತುವೆಗಳು ಜಾಲಾವೃತಗೊಂಡಿವೆ. ತಾಲೂಕಿನ ಸುಣಧೋಳಿ, ಕಮಲದಿನ್ನಿ, ಅವರಾದಿ …

Read More »

ರಮೇಶ್‌ ಜಾರಕಿಹೊಳಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೆಂಬಲಿಗರಿಂದ ಒಂಟೆ ಮೇಲೇರಿ ಪ್ರತಿಭಟನೆ

ಬೆಳಗಾವಿ: ‘ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳಬೇಕು’ ಎಂದು ಆಗ್ರಹಿಸಿ ಘಟಪ್ರಭಾದ ಅವರ ಬೆಂಬಲಿಗರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಒಂಟೆಗಳ ಮೇಲೆ ಮೆರವಣಿಗೆ ನಡೆಸಿ ಗುರುವಾರ ಪ್ರತಿಭಟನೆ ನಡೆಸಿದರು. ‘ನಮ್ಮ ನಾಯಕರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ಅವರನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಕೆಲಸಗಳು ತೆರೆ-ಮರೆಯಲ್ಲಿ ನಡೆಯುತ್ತಿವೆ. ಸಾಮಾಜಿಕ ಹಾಗೂ ರಾಜಕೀಯವಾಗಿ ಹೆಸರು ಕೆಡಿಸುವಂತಹ ಪ್ರಯತ್ನಗಳನ್ನು ಕೆಲವರು …

Read More »

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡೋಕೆ ಸಾಧ್ಯವೇ ಇಲ್ಲ: ರಮೇಶ್​ ಜಾರಕಿಹೊಳಿ

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡೋಕೆ ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ಗೋಕಾಕ್​ನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಮುಂದಿನ ಎರಡು ವರ್ಷಗಳ ಕಾಲ ಯಡಿಯೂರಪ್ಪರೇ ಮುಖ್ಯಮಂತ್ರಿ ಆಗಿರ್ತಾರೆ ಹಾಗೂ ಮುಂದಿನ ಚುನಾವಣೆಯನ್ನೂ ನಾವು ಯಡಿಯೂರಪ್ಪರ ಸಮ್ಮುಖದಲ್ಲೇ ಎದುರಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು. ನಾವು ಯಡಿಯೂರಪ್ಪ ಹಾಗೂ ಅಮಿತ್​ ಷಾರನ್ನ ನಂಬಿಯೇ ಬಿಜೆಪಿಗೆ ಬಂದಿದ್ದೇವೆ. ಬಿಜೆಪಿಯ ಎಲ್ಲಾ ಶಾಸಕರೂ ಒಂದು ಕುಟುಂಬದವರಂತೆ ಇದ್ದೇವೆ. ಯಡಿಯೂರಪ್ಪ ಎಲ್ಲರನ್ನೂ …

Read More »