ಚಿಕ್ಕೋಡಿ: ದುರ್ಗಾ ಮಾತೆ ಇರುವಾಗ ನಮಗೇಕೆ ಕೊರೊನಾ ಲಸಿಕೆ ಎನ್ನುವ ಅಲೆಮಾರಿ ಜನಾಂಗಕ್ಕೆ ಕೊರೊನಾ ಭಯವೇ ಇಲ್ಲದಂತಿರುವುದು ಚಿಕ್ಕೋಡಿಯಲ್ಲಿ ಕಂಡುಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದ ಜೋಪಡಿಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗಕ್ಕೆ ಕೊರೊನಾ ರೋಗದ ಭಯವೇ ಇಲ್ಲ. ಕೊರೊನಾ ರೋಗ ನಮಗೆ ಬರುವುದಿಲ್ಲ. ಈ ರೋಗಕ್ಕೂ ನಾವು ಹೆದರುವದಿಲ್ಲ. ಏಕೆಂದರೇ ನಮ್ಮನ್ನ ದುರ್ಗಾಮಾತಾ ರಕ್ಷಣೆ ಮಾಡುತ್ತಾಳೆ ಎನ್ನುವ ನಂಬಿಕೆಯಲ್ಲಿ ಈ ಜನಾಂಗದ ಜನರಿದ್ದಾರೆ. ಇಡೀ ಜಗತ್ತನ್ನೇ ಕೊರೊನಾ ಮಹಾಮಾರಿ …
Read More »ಪೊಲೀಸರ ಮೇಲೆ ಹಲ್ಲೆ ನಡೆಸಿದ -ಗುಂಪು ಪರಾರಿ
ಬೆಳಗಾವಿ: ಆಟೋ ರಿಕ್ಷಾದಲ್ಲಿ ಕುಳಿತು ಹರಟೆ ಹೊಡೆಯುತ್ತಿದ್ದ ಯುವಕರಿಗೆ ಮನೆಗೆ ಹೋಗುವಂತೆ ಹೇಳಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ಇಲ್ಲಿಯ ದರ್ಬಾರ್ ಗಲ್ಲಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಲಾಕ್ಡೌನ್ ವೇಳೆ ನಗರದೆಲ್ಲೆಡೆ ಗಸ್ತು ತಿರುಗುತ್ತಿದ್ದ ಮಾರ್ಕೆಟ್ ಠಾಣೆ ಸಿಬ್ಬಂದಿಗಳಾದ ಮಹಾಂತೇಶ ಅಂಗಳಗಿ, ಸೋಮು ದುರ್ಗಿ ಹಾಗೂ ಸಂಜೀವ ಪಾತ್ರೋಟ ಎಂಬುವರ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ನಡೆಸಿದ ಗುಂಪು ಪರಾರಿಯಾಗಿದ್ದಾರೆ. ದರ್ಬಾರ್ ಗಲ್ಲಿಯಲ್ಲಿದ್ದ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾದ ದೃಶ್ಯಗಳ …
Read More »ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ: ಯೋಧನಿಂದ ಜಿಲ್ಲಾಧಿಕಾರಿಗೆ ದೂರು
ಬೆಳಗಾವಿ: ‘ದೇವಸ್ಥಾನದ ಜಾಗದ ವಿಚಾರವಾಗಿ ಗ್ರಾಮದ ಪಂಚಸಮಿತಿಯವರು ತಮ್ಮ ಕುಟುಂಬಕ್ಕೆ ಆರು ತಿಂಗಳಿಂದಲೂ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ’ ಎಂದು ಯೋಧ, ತಾಲ್ಲೂಕಿನ ಗೌಂಡವಾಡದ ದೀಪಕ್ ಪಾಟೀಲ ಆರೋಪಿಸಿದರು. ಸೇನಾ ಸಮವಸ್ತ್ರದಲ್ಲಿ ಕುಟುಂಬ ಸಮೇತವಾಗಿ ಬಂದು ಜಿಲ್ಲಾಧಿಕಾರಿ ಕಚೇರಿಗೆ ಬುಧವಾರ ಮನವಿ ಸಲ್ಲಿಸಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮದ್ರಾಸ್ ರೆಜಿಮೆಂಟ್ಗೆ ಸೇರಿದ ನಾನು ಶ್ರೀನಗರದಲ್ಲಿ ಹವಾಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಗ್ರಾಮದವರು ಕೇಳುತ್ತಿರುವ 5 ಎಕರೆ ಜಮೀನು ನಮ್ಮ ಕಾಕಾ ಅಶೋಕ ಪಾಟೀಲ …
Read More »ಶನಿವಾರದಿಂದ ಸೋಮವಾರ ಮುಂಜಾನೆಯವರೆಗೆ ಸಂಪೂರ್ಣ ಬಂದ್
ಬೆಳಗಾವಿ – ಜೂನ್ 19, 20 ರಂದು ಬೆಳಗಾವಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಶನಿವಾರ ಮುಂಜಾನೆ 6 ಗಂಟೆಯಿಂದ ಸೋಮವಾರ ಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಹಾಲು, ಔಷಧ ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳ ಮಾರಾಟ ಹಾಗೂ ಖರೀದಿ ಇರುವುದಿಲ್ಲ. ಆಸ್ಪತ್ರೆಗೆ ತೆರಳುವುದನ್ನು ಹೊರತುಪಡಿಸಿ ಬೇರೆ ಓಡಾಟಗಳಿಗೆ ಕೂಡ ಅವಕಾಶವಿಲ್ಲ.
Read More »ದುರ್ಗಾ ಮಾತೆ ಇರುವಾಗ ನಮಗೇಕೆ ಕೊರೊನಾ ಲಸಿಕೆ- ಅಲೆಮಾರಿ ಜನಾಂಗ
ಚಿಕ್ಕೋಡಿ: ದುರ್ಗಾ ಮಾತೆ ಇರುವಾಗ ನಮಗೇಕೆ ಕೊರೊನಾ ಲಸಿಕೆ ಎನ್ನುವ ಅಲೆಮಾರಿ ಜನಾಂಗಕ್ಕೆ ಕೊರೊನಾ ಭಯವೇ ಇಲ್ಲದಂತಿರುವುದು ಚಿಕ್ಕೋಡಿಯಲ್ಲಿ ಕಂಡುಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದ ಜೋಪಡಿಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗಕ್ಕೆ ಕೊರೊನಾ ರೋಗದ ಭಯವೇ ಇಲ್ಲ. ಕೊರೊನಾ ರೋಗ ನಮಗೆ ಬರುವದಿಲ್ಲ. ಈ ರೋಗಕ್ಕೂ ನಾವು ಹೆದರುವದಿಲ್ಲ. ಎಕೆಂದರೇ ನಮ್ಮನ್ನ ದುರ್ಗಾಮಾತಾ ರಕ್ಷಣೆ ಮಾಡುತ್ತಾಳೆ ಎನ್ನುವ ನಂಬಿಕೆಯಲ್ಲಿ ಈ ಜನಾಂಗದ ಜನರಿದ್ದಾರೆ. ಇಡೀ ಜಗತ್ತನ್ನೇ ಕೊರೊನಾ ಮಹಾಮಾರಿ …
Read More »ರಾಹುಲ್ ಜಾರಕಿಹೊಳಿ ಅವರು KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸ್ಯಾನಿಟ್ಜರ,ಮಾಸ್ಕ ವಿತರಣೆ
ಗೋಕಾಕ: ಕೆಪಿಸಿಸಿ ಕಾರ್ಯಾಧಕ್ಷ ,ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಘಟಪ್ರಭಾ ವಿಭಾಗದ ಎಲ್ಲ KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ 200 ಕ್ಕೂ ಹೆಚ್ಚು ಸ್ಯಾನಿಟ್ಜರ ಹಾಗೂ ಮಾಸ್ಕಗಳನ್ನು ವಿತರಿಸಿದರು. ಈ ಸಮಯದಲ್ಲಿ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು ಕೋವಿಡ ಈಗ ತಾನೆ ಇಳಿಮುಖ ಕಾಣುತ್ತಿದೆ, ಜನರು ಧೈರ್ಯದಿಂದ ಇರಬೇಕು ಮಾಸ್ಕ ಧರಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಲ್ಲರೂ …
Read More »ಒಂದು ನಿಮಿಷಕ್ಕೆ 250 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನೆ ಮಾಡುವಂತಹ ಪ್ಲಾಂಟ್ ನಿರ್ಮಾಣ: ಡಿಸಿಎಂ ಸವದಿ
ಬೆಂಗಳೂರು: ಒಂದು ನಿಮಿಷಕ್ಕೆ 250 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನೆ ಮಾಡುವಂತಹ ಪ್ಲಾಂಟ್ ಒಂದನ್ನು ಸ್ನೇಹಿತರ ಸಹಕಾರದೊಂದಿಗೆ 58 ಲಕ್ಷ ರೂಪಾಯಿಗಳ ಮೊತ್ತದಲ್ಲಿ ಉಚಿತವಾಗಿ ಅಥಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡುತ್ತಿರುವುದಾಗಿ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಅವಶ್ಯಕತೆ ಇರುವಂತಹ ಯಂತ್ರ ಹಾಗೂ ಸಾಮಾಗ್ರಿಗಳು ಇಂದು ಅಥಣಿಯ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು …
Read More »ಸತೀಶ ಜಾರಕಿಹೊಳಿ ಪುತ್ರ, ಪುತ್ರಿ ರಾಜಕೀಯ ಪ್ರವೇಶ
ಬೆಳಗಾವಿ: ಯಮಕನಮರಡಿ ಕ್ಷೇತ್ರದ ಶಾಸಕರೂ ಆಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಮ್ಮ ಪುತ್ರ ರಾಹುಲ್ ಜಾರಕಿಹೊಳಿ ಅವರನ್ನು ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಪರಿಚಯಿಸಿದರು. ಇದರೊಂದಿಗೆ, ಸಕ್ರಿಯ ರಾಜಕಾರಣಕ್ಕೆ ಪ್ರವೇಶದ ಸಂದೇಶ ರವಾನಿಸಿದರು. ‘ರಾಹುಲ್ ಮಂಗಳವಾರದಿಂದಲೇ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ’ ಎಂದು ಸತೀಶ ಪ್ರಕಟಿಸಿದರು. ರಾಹುಲ್ ಅವರನ್ನು ಪಾಲ್ಗೊಂಡಿದ್ದ ಸದಸ್ಯರು ಹಾಗೂ ಮುಖಂಡರು ಸ್ವಾಗತಿಸಿದರು. ತಾವು ನಿರ್ದೇಶಕರಾಗಿರುವ ಸತೀಶ ಶುಗರ್ಸ್ …
Read More »ಅಬಕಾರಿ ಪೊಲೀಸರ ದಾಳಿ 15 ಲಕ್ಷ ಮೌಲ್ಯದ ಗೋವಾ ಮದ್ಯ , ನಾಲ್ವರ ಬಂಧನ..!
ಸಹಾಯಕ ಅಬಕಾರಿ ಕಮಿಷನರ್ ಬೆಳಗಾವಿ ಇವರ ಮಾರ್ಗದರ್ಶನ ಅದರ ಅನ್ವಯ ಗೋಕಾಕ್ ವಲಯದ ಮೂಡಲಗಿ ತಾಲ್ಲೂಕಿನ ಸಂಗನಕೇರಿ ಬಳಿ ಅಬಕಾರಿ ದಾಳಿ ಮಾಡಲಾಗಿದೆ. ಈ ದಾಳಿಯಲ್ಲಿ 9ಬಾಕ್ಸ್ 76.62 ಲೀ. ಸುಮಾರು ಹದಿನೈದು ಲಕ್ಷ ರೂ ಮೊತ್ತದ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟಾಟಾ ಹೆಕ್ಸಾ ಕಾರ್ ಅನ್ನು ಕೂಡ ಸೀಜ್ ಮಾಡಲಾಗಿದೆ. ವಶಪಡಿಸಿಕೊಂಡ ಒಟ್ಟು ಮೌಲ್ಯ ರೂ .15,35,000..ಈ ಪ್ರಕರಣವನ್ನು ಶಂಕರ್ ಗೌಡ …
Read More »ಬೆಳಗಾವಿಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಯುವಕರ ಗುಂಪು….
ಬೆಳಗಾವಿ- ನಿನ್ನೆ ರಾತ್ರಿ ಹೊತ್ತು,ಅಟೋ ರಿಕ್ಷಾದಲ್ಲಿ ಕುಳಿತು ಹರಟೆ ಹೊಡೆಯುತ್ತಿದ್ದ ಯುವಕರಿಗೆ ಮನೆಗೆ ಹೋಗುವಂತೆ ಸೂಚಿಸಿದ ಪೋಲೀಸ್ ಪೇದೆಗಳ ಮೇಲೆ ಯುವಕರ ಗುಂಪೊಂದು ದಾಳಿ ಮಾಡಿದ ಘಟನೆ ಬೆಳಗಾವಿ ದರ್ಬಾರ್ ಗಲ್ಲಿಯಲ್ಲಿ ನಡೆದಿದೆ. ಪೋಲೀಸರು ಬರುತ್ತಿದ್ದಂತೆಯೇ ರಿಕ್ಷಾದಲ್ಲಿದ್ದ ಕೆಲವು ಯುವಕರು ಮನೆಗೆ ಹೋಗಿದ್ದಾರೆ,ಆದ್ರೆ ಇಬ್ಬರು ಯುವಕರು ಪೋಲೀಸರ ಜೊತೆ ವಾದಕ್ಕಿಳಿದು,ಪೋಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಇಬ್ಬರು ಯುವಕರು ಪೋಲೀಸರ ಜೊತೆ ವಾದ ಶುರು ಮಾಡುತ್ತಿದ್ದಂತೆಯೇ,ಅಲ್ಲಿ ಯುವಕರ ಗುಂಪು ಜಮಾವಣೆಯಾಗಿದೆ.ಎಲ್ಲರೂ ಸೇರಿ …
Read More »