ಬೆಳಗಾವಿ- ರಾಜ್ಯ ಸರ್ಕಾರ ಗಪ್ ಚುಪ್ ಕೆರೆಂಟ್ ಬಿಲ್ ಹೆಚ್ಚಿಸಿದೆ,ಬೇಕಾಬಿಟ್ಟಿಯಾಗಿ ಕರೆಂಟ್ ಬಿಲ್ ಬರುತ್ತಿದೆ.ಮನಸ್ಸಿಗೆ ಬಂತೆ ಕರೆಙಟ್ ಬಿಲ್ ಹರಿಯುತ್ತಿರುವದಕ್ಕೆ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕ್ಷೇತ್ರದ ಬಡವನ ಮನೆಯಲ್ಲಿ,ಫ್ರಿಡ್ಜ್,ಇಲ್ಲ,ಫ್ಯಾನ ಇಲ್ಲ,ಗ್ರ್ಯಾಂಡರ್ ಇಲ್ಲ,ಆತನ ಮನೆಯಲ್ಲಿ ಉರಿಯೋದು ಮೂರು ಲೈಟ್ ಮಾತ್ರ,ಕರೆಂಟ್ ಬರೋದು ಎರಡು ತಾಸು,ಮೂರು ತಾಸು ಆದರೂ ಈ ಬಡವನಿಗೆ 1242 ರೂ ಕರೆಂಟ್ ಬಿಲ್ ಬಂದಿದೆ.ಇದೇ ರೀತಿ ಎಲ್ಲ ಲೈಟ್ ಬಿಲ್ ಗಳು …
Read More »ವಧು- ವರರನ್ನು ಜೋಡಿಸುವ ಕೊಂಡಿಯಾಗಿರು ಮೆಟ್ರಿಮೊನಿಯಲ್ ಆನ್ ಲೈನ್ ವೆಬ್ ನಲ್ಲಿ ಫೇಕ್ ಅಕೌಂಟ್ ಮಾಡಿ ಹಣ ಸುಲಿಗೆ
ಮೆಟ್ರಿಮೊನಿಯಲ್ ವೆಬ್ ಸೈಟ್ ನಲ್ಲಿ ಅಕೌಂಟ್ ತೆರೆದು,ಅದೆಷ್ಟೋ ವಧು,ವರರು ದಾಂಪತ್ಯ ಜೀವನ ಆರಂಭಿಸಿದ್ದಾರೆ ಅದಕ್ಕೆ ಲೆಕ್ಕವೇ ಇಲ್ಲ ಆದ್ರೆ ಸೈಬರ್ ವಂಚಕರು ಇದನ್ನು ದುರುಪಯೋಗ ಪಡೆಸಿಕೊಂಡು,ಫೇಕ್ ಅಕೌಂಟ್ ತೆರೆದು,ವಿಡಿಯೋ ಕಾಲ್ ಮಾಡಿ ಹಣ ಸುಲಿಗೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಧು- ವರರನ್ನು ಜೋಡಿಸುವ ಕೊಂಡಿಯಾಗಿರು ಮೆಟ್ರಿಮೊನಿಯಲ್ ಆನ್ ಲೈನ್ ವೆಬ್ ನಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ,ಐ ಲೈಕ್ ಯೂ ಅಂತಾ ಮೆಸ್ಸೇಜ್ ಮಾಡಿ,ನಂತರ ವಿಡಿಯೋ ಕಾಲ್ ಮಾಡಿ, …
Read More »ಯಡಿಯೂರಪ್ಪ ಇನ್ನೂ ಎರಡು ವರ್ಷ ಮುಖ್ಯಮಂತ್ರಿ ಆಗಿರಲಿ: ಸತೀಶ್ ಜಾರಕಿಹೊಳಿ
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದರು.ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯಾಧ್ಯಂತ ಈಗಾಗಲೇ ಬೈಲಹೊಂಗಲ, ಗೋಕಾಕ,ಬೆಳಗಾವಿ, ಕುಡಚಿ,ರಾಯಭಾಗ ಮತ್ತು ಕಾಗವಾಡ ಸೇರಿದಂತೆ ಹಲವೆಡೆ ಭೇಟಿ ನೀಡಿ ಕೊರೊನಾ ಸೊಂಕಿತರು ಮತ್ತು ವೈದ್ಯರಿಂದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇವೆ. ಸಮಸ್ಯೆಗಳನ್ನು ಸರ್ಕಾರದ ಮುಂದಿಡಲಿದ್ದೇವೆ ಎಂದರಲ್ಲದೆ ತೈಲ …
Read More »ಯಮಕನಮರಡಿ: ಬಾಲಕಿಯೊಬ್ಬಳ ಮೇಲೆ ಅವಳ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ
ಯಮಕನಮರಡಿ: ಬಾಲಕಿಯೊಬ್ಬಳ ಮೇಲೆ ಅವಳ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಜೈ ಹನುಮಾನ ನಗರದ ತೋಟ ಮನೆಯ ಕಬ್ಬಿನ ಗದ್ದೆಯಲ್ಲಿ ಶನಿವಾರ ನಡೆದಿದೆ. ಅತ್ಯಾಚಾರ ಎಸಗಿದ ಆರೋಪಿ ಮಾರುತಿ ಪೂಜೇರಿ(42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 14ವರ್ಷ ಬಾಲಕಿ ತನ್ನ ಮಾವನ ಮನೆಯಲ್ಲಿ ಬಹಳ ದಿನದಿಂದ ವಾಸ ಇದ್ದಳು. ಶನಿವಾರ ಆರೋಪಿ ಆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಮನನೊಂದು ವಿಷ ಸೇವಿಸಿದ್ದು, ಆ …
Read More »ಗೋಕಾಕ ಡೆವಲಪರ್ಸ್ ಕಡೆಯಿಂದ ಉಚಿತ ವೀಲ್ ಚೆರ್ ವಿತರಣೆ
ಗೋಕಾಕ: ಇಲ್ಲಿಯ ಉಪನೊಂದಣಿ ಕಚೇರಿಗೆ ಆಗಮಿಸುವ ಅಂಗವಿಕಲರಿಗೆ, ವಯಸ್ಸಾದ ವೃದ್ದರಿಗೆ ಸಹಾಯವಾಗುವ ನಿಟ್ಟಿನಲ್ಲಿ ಗೋಕಾಕ ಡೆವಲಪರ್ಸ್ ಅವರು ವ್ಹೀಲ್ಚೇರ್ನ್ನು ಸೋಮವಾರದಂದು ಉಪನೊಂದಣಿ ಅಧಿಕಾರಿ ಶ್ರೀಮತಿ ಕಲಾವತಿ ಮಳವಾಡೆ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದಸ್ತ ಬರಹಗಾರರಾದ ಮಹೇಶ ಕುಲಕರ್ಣಿ, ವಿಶ್ವಾಸ ಸುಣಧೋಳಿ, ಮಹ್ಮದಅಲಿ ನೇಗಿನಹಾಳ, ರಾಜು ಅಥಣಿ, ಶಿವಾನಂದ ಶಿರಸಂಗಿ, ಪಂಚಾಕ್ಷರಿ ಹಿರೇಮಠ, ಅಪ್ಪು ವಾಲಿಕರ ಸೇರಿದಂತೆ ಅನೇಕರು ಇದ್ದರು.
Read More »ಮೂಡಲಗಿಯಲ್ಲಿಂದು ಜರುಗಿದ ಟಾಸ್ಕ್ಪೋರ್ಸ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್ಗಳಿಗೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ ದೇವಸ್ಥಾನದ ಸಭಾಭವನದಲ್ಲಿ ಕೋವಿಡ್-19 ಟಾಸ್ಕಪೋರ್ಸ ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರದಂತೆ ಇದರಲ್ಲಿ ಭಾಗಿಯಾಗಿರುವ ಎಲ್ಲ ವಾರಿಯರ್ಸ್ಗಳ ಕಾರ್ಯಕ್ಕೆ …
Read More »ಸಹೋದರನ ಪುತ್ರನ ಹುಟ್ಟುಹಬ್ಬದ ಪ್ರಯುಕ್ತ ಹುಲಿ ದತ್ತು ಪಡೆದ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ತಮ್ಮ ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಪುತ್ರ ಹರ್ಷಿತ್ ಜನ್ಮದಿನದ ಅಂಗವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸೋಮವಾರ ಬೆಳಗಾವಿಯ ಭೂತರಾಮನಹಟ್ಟಿಯ ಕಿತ್ತೂರ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯಕ್ಕೆ ತೆರಳಿ ಶೌರ್ಯ ಎನ್ನುವ ಹುಲಿಯನ್ನು ದತ್ತು ಪಡೆದಿದ್ದಾರೆ. ಆರಂಭಿಕವಾಗಿ 1 ಲಕ್ಷ ರೂ.ಗಳ ಚೆಕ್ ನ್ನು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ ಅವರು ಹುಲಿಯ ಸಂಪೂರ್ಣ ಜೀವಿತಾವಧಿ ಆರೈಕೆ ವಹಿಸಿಕೊಂಡಿರುವುದಾಗಿ ತಿಳಿಸಿದರು. ಲಾಕ್ ಡೌನ್ ಕಾರಣದಿಂದಾಗಿ ಪ್ರಾಣಿ ಸಂಗ್ರಹಾಲಯಗಳಿಗೆ ಜನರ ಬರುವಿಕೆ ಕಡಿಮೆಯಾಗಿದ್ದು, …
Read More »ಗೋಕಾಕ ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಪ್ರತಿಭಟನೆ:
ಗೋಕಾಕ: ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಪೆಟ್ರೊಲ್ ಡೀಸೆಲ್ ಬೆಲೆಯನ್ನು ಏರಿಸುತ್ತಲೆ ಇದೆ ಇದಕ್ಕೆ ರಾಜ್ಯಾದ್ಯಂತ ಕಾಂಗ್ರೇಸ್ ಪಕ್ಷದ ನಾಯಕರು ಪ್ರತಿಭಟನೆ ಗಳನ್ನ ಮಾಡುತ್ತಾ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇಂದು ಗೋಕಾಕ ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿ ಕೊಂಡಿದ್ದು ಜನರು ಕೂಡ ಇದಕ್ಕೆ ಬೆಂಬಲ ನೀಡಿದ್ದಾರೆ. ಇನ್ನು ನರೇಂದ್ರ ಮೋದಿಯನ್ನ ವಿಭಿನ್ನ ರೀತಿಯಲ್ಲಿ ಟ್ರೊಲ್ ಕೂಡ ಮಾಡಿದ್ದಾರೆ. ಪೆಟ್ರೊಲ್ …
Read More »ಬೆಳಗಾವಿ: ಪ್ರವಾಹ ಸಾಧ್ಯತೆ, ಹೋದ ವರ್ಷಕ್ಕಿಂತ ಹೆಚ್ಚು ಆತಂಕ!
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸಂಕಷ್ಟದ ನಡುವೆಯೇ ಪ್ರವಾಹ ಪರಿಸ್ಥಿತಿಯೂ ಜನರನ್ನು ಬಾಧಿಸುವ ಸಾಧ್ಯತೆಯನ್ನು ಜಿಲ್ಲಾಡಳಿತ ಅಂದಾಜಿಸಿದೆ. ಪ್ರವಾಹದಿಂದ 323 ಗ್ರಾಮಗಳ ಜನರಿಗೆ ತೊಂದರೆ ಆಗಬಹುದು ಎಂದು ಗುರುತಿಸಲಾಗಿತ್ತು. ಈ ಮುಂಗಾರಿನಲ್ಲಿ ಗ್ರಾಮಗಳ ಸಂಖ್ಯೆ ಹೆಚ್ಚಾಗಿದೆ. 377 ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಬಹುದು ಎಂಬ ವರದಿ ಬಂದಿದೆ. ಇದು ಸಾವಿರಾರು ಕುಟುಂಬಗಳು ಅತಂತ್ರವಾಗುವ ಆತಂಕವನ್ನೂ ತಂದೊಡ್ಡಿದೆ. 2019ರಲ್ಲಿ ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಉಂಟಾಗಿದ್ದ ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ 423 ಗ್ರಾಮ …
Read More »ಕೋವಿಡ್-೧೯ ಸಾಂಕ್ರಾಮಿಕಕ್ಕೆ ಬಲಿಯಾದ ತಂದೆ-ತಾಯಿಯರ ಮಕ್ಕಳಿಗೆ ಶುಲ್ಕ ವಿನಾಯಿತಿ: R.C.U.
ಬೆಳಗಾವಿ – ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಕೋವಿಡ್-೧೯ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಘಟಕವು ಸೋಂಕಿತರ ನೆರವಿಗೆ ನಿಂತಿರುವುದು, ಜನಕಲ್ಯಾಣ ಟ್ರಸ್ಟ್ದೊಂದಿಗೆ ಕೋವಿಡ್ ಕೇರ್ ಸೆಂಟರ್ ನಡೆಸುವ ಉಪಕ್ರಮದಲ್ಲಿ ಭಾಗಿಯಾಗಿರುವುದಲ್ಲದೆ ವಿಶ್ವವಿದ್ಯಾಲಯದ ದೀನದಯಾಳ ಅಧ್ಯಯನ ಪೀಠದ ವತಿಯಿಂದ ಮೂರು ದತ್ತು ಗ್ರಾಮಗಳಲ್ಲಿ ಆಹಾರ ಕಿಟ್ಗಳನ್ನು ವಿತರಿಸುವುದರ ಮೂಲಕ ತನ್ನ ಕಾಳಜಿಯನ್ನು ವ್ಯಕ್ತಪಡಿಸಿದೆ. ಅಲ್ಲದೆ, ವಿಶ್ವವಿದ್ಯಾಲಯದ ಅಧ್ಯಾಪಕರುಗಳು ಮನೆ ಬಾಗಿಲಿಗೆ ಉನ್ನತ ಶಿಕ್ಷಣ ಎನ್ನುವ …
Read More »