ಬೆಳಗಾವಿ: ಇಲ್ಲಿಯ ಟಿಳಕವಾಡಿಯಲ್ಲಿರುವ ಅಪಾರ್ಟ್ ಮೆಂಟ್ ಒಂದರಲ್ಲಿ ಇಬ್ಬರು ಮಕ್ಕಳು ಸೇರಿದಂತೆ 7 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಮುಂಜಾಗೃತಾ ಕ್ರಮವಾಗಿ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ. ಟಿಳಕವಾಡಿಯ ರಾಯ್ ರೋಡ್ ನ ಶ್ರೀಗಂಧ ಅಪಾರ್ಟ್ ಮೆಂಟ್ ನಲ್ಲಿ 7 ಜನರು ಕೋವಿಡ್ ನಿಂದ ಬಳಲುತ್ತಿದ್ದಾರೆ. ಒಂದೇ ಮನೆಯಲ್ಲಿ ನಾಲ್ವರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದರೆ, ಅಪಾರ್ಟ್ ಮೆಂಟ್ ನ ಮತ್ತೊಂದು ಮನೆಯ ಮೂವರಲ್ಲಿ ಸೋಂಕು ದೃಢಪಟ್ಟಿದೆ. ಇಡೀ ಅಪಾರ್ಟ್ ಮೆಂಟ್ …
Read More »ಜೂಜಾಟ: 18 ಆರೋಪಿಗಳ ಬಂಧನ
ಬೆಳಗಾವಿ: ಇಲ್ಲಿನ ಖಂಜರ್ ಗಲ್ಲಿಯಲ್ಲಿ ಶನಿವಾರ ಮಧ್ಯರಾತ್ರಿ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ 18 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅದೇ ಗಲ್ಲಿಯ ಜುಬೇರ ಸುಬೇದಾರ, ಆರೀಫ ಖೊತ್ವಾಲ್, ಅಯಾಜ್ ಖತೀಬ, ಅಬ್ದುಲ್ ಸಲಾಮ್ ಬಾಳೇಕುಂದ್ರಿ, ಸೊಹೆಲ್ ಮುಲ್ಲಾ, ಷರೀಪ ಮುಲ್ಲಾ, ಅಬುತಾಲಿಪ್ ಶೇಕ್, ಆಸೀಫ್ ಸೈಯದ್, ಆಯೂಬಖಾನ ಪಠಾಣ, ವಾಸಿಂ ಸೌದಾಗರ, ಇಮ್ರಾನ ಪಟೇಲ, ವಾಸಿಂ ಅಲವಾಡಕರ, ಮುಸ್ತಾಕ ತಹಶೀಲ್ದಾರ, ಇಕ್ಬಾಲ ನರೇಗಲ್, ಫಿರೋಜ ಪಠಾಣ, ರಫೀಕ ತಹಶೀಲ್ದಾರ, ಸಲೀಂ …
Read More »ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ.
ಬೆಳಗಾವಿ : ಇಲ್ಲಿನ ಖಂಜರ ಗಲ್ಲಿಯಲ್ಲಿ ನಿನ್ನೆ ರಾತ್ರಿ ಜೂಜು ಅಡ್ಡೆ ಮೇಲೆ ದಾಳಿ ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ. ಜುಬೆರ ಶಕಿಲ ಸುಬೆದಾರ, ಆರೀಪ ಜಿಲಾನಿ ಖೊತ್ವಾಲ್ , ಅಯಾಜ್ ಬಾಬು ಖತಿಬ್ , ಅಬ್ದುಲ್ ಸಲಾಮ್ ಮೈಬುಸಾಬ ಬಾಳೆಕುಂದ್ರೀ, ಸೊಹೆಲ್ ಅಕ್ತರ ಮುಲ್ಲಾ, ಷರಿಪ್ ದಸ್ಥಗಿರಸಾಬ ಮುಲ್ಲಾ, ಅಬುತಾಲಿಪ್ ಗೌಸ್ ಶೆಕ್, ಆಸಿಪ್ ಯುಸುಪಖಾನ್ ಸಯ್ಯದ, ಆಯೂಬಖಾನ್ ಕರಿಂಖಾನ ಪಠಾಣ , ವಾಸಿಂ ಆಯೂಬ್ ಸೌದಾಗರ್ …
Read More »ಅಥಣಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಗ್ರಾಪಂ. ಸದಸ್ಯ ಸಾವು
ಅಥಣಿ : ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ಹತ್ತಿದ ಪರಿಣಾಮ ಗ್ರಾಪಂ. ಸದಸ್ಯ ಸಾವನ್ನಪ್ಪಿದ ಘಟನೆ ನಡೆದಿದೆ. ಶಿರಗುಪ್ಪಿ ಗ್ರಾಮದ ಸೋಮೇಶ್ ಶಿವಾನಂದ ಪಾಟೀಲ ( 32 ) ಮೃತ ಗ್ರಾಪಂ ಸದಸ್ಯ . ಹಳೆ ಮನೆಯ ದುರಸ್ತಿ ಕಾರ್ಯ ನಡೆದಿದ್ದರಿಂದ ಮನೆಯವರೆಲ್ಲ ಬೇರೆ ಮನೆಯಲ್ಲಿ ಇದ್ದರು . ಇವರು ಮಾತ್ರ ಮನೆಯ ಚಾವಣಿಯ ಮೇಲೆ ಮಲಗಿದ್ದರು . ಏಕಾಏಕಿ …
Read More »ಜೂನ್ 14ರಿಂದಲೇ ಇತರ ಜಿಲ್ಲೆಗಳಂತೆ ಬೆಳಗಾವಿಯಲ್ಲೂ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ಎಂದು ಮನವಿ
ಬೆಳಗಾವಿ – ಬೆಳಗಾವಿ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಇನ್ನೊಂದು ವಾರ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಲಾಗಿದೆ. ಆದರೆ ಬೆಳಗಾವಿಯ ವಾಣಿಜ್ಯೋದ್ಯಮ ಸಂಘದ ಪದಾಧಿಕಾರಿಗಳು ಸೋಮವಾರ (ಜೂ.14) ದಿಂದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಜೂನ್ 21ರ ವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಸಲು ನಿರ್ಧರಿಸಲಾಗಿದೆ. ಅಲ್ಲದೆ ಯಾವ …
Read More »ನೀಷೆಧಾಜ್ಞೆಯನ್ನು ಜೂನ್ ೨೧ ರ ಬೆಳಿಗ್ಗೆ ೬ ಗಂಟೆಯವರೆಗೆ ವಿಸ್ತರಿಸಲಾಗಿದೆ: ಎಂ.ಜಿ.ಹಿರೇಮಠ
ಬೆಳಗಾವಿ : ಕೋವಿಡ್-೧೯ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಜೂನ್ ೨೧ರ ಬೆಳಿಗ್ಗೆ ೬ ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ ೭ ರ ಬೆಳಿಗ್ಗೆ ೬ ಗಂಟೆಯಿಂದ ಜೂನ್ ೧೪ ರ ಬೆಳಿಗ್ಗೆ ೬ ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು. ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ …
Read More »ಫೋನ್ ಮಾಡಿದ ಸೈಬರ್ ಖದೀಮರು, 102,ಬಾರಿ ಓಟಿಪಿ ಶೇರ್, ಬರೊಬ್ಬರಿ ಹತ್ತು ಲಕ್ಷ ರೂ ಗುಳುಂ
ಬೆಳಗಾವಿ- ಅಜ್ಞಾತರು ಫೋನ್ ಮಾಡಿ ಓಟಿಪಿ ಕೇಳಿದ್ರೆ ಕೊಡಬೇಡಿ ಎಂದು ಎಷ್ಟೇ ಬೊಬ್ಬೆ ಹೊಡೆದರೂ ಜನ ಜಾಗೃತರಾಗುತ್ತಿಲ್ಲ,ಒಂದೆರಡು ಬಾರಿ ಅಲ್ಲ,ಬರೊಬ್ಬರಿ 102,ಬಾರಿ ಓಟಿಪಿ ಶೇರ್ ಮಾಡಿದವನ ಖಾತೆಯಿಂದ ಬರೊಬ್ಬರಿ ಹತ್ತು ಲಕ್ಷ ರೂ ಗುಳುಂ ಆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಈ ರೀತಿ ವಂಚನೆಗೊಳಗಾದ ವ್ಯೆಕ್ತಿ ಅಜ್ಞಾನಿಯೂ ಅಲ್ಲ,ಅನಕ್ಷರಸ್ಥನೂ ಅಲ್ಲ,102 ಬಾರಿ ಓಟಿಪಿ ಶೇರ್ ಮಾಡಿ ವಂಚನೆಗೊಳಗಾದ ವ್ಯೆಕ್ತಿ ಬಿಎಸ್ಎನ್ಎಲ್ ನಿವೃತ್ತ ಅಧಿಕಾರಿ ಅನ್ನೋದು ವಿಶೇಷ. ಇತ್ತೀಚಿಗೆ ಸೈಬರ್ ಕ್ರೈಂ …
Read More »3 ಆಯಂಬುಲೆನ್ಸ್ ಕೊಡುಗೆ ನೀಡಿದ ಶಾಸಕಿ ಅಂಜಲಿ ನಿಂಬಾಳ್ಕರ್
ಬೆಳಗಾವಿ: ಇತ್ತೀಚೆಗೆ ಶಾಸಕ ಎಂಪಿ ರೇಣುಕಾಚಾರ್ಯ ತಾವಾಗಿಯೇ ಆಯಂಬುಲೆನ್ಸ್ ಡ್ರೈವ್ ಮಾಡುವ ಮೂಲಕ ಗಮನ ಸೆಳೆದಿದ್ದರು. ಇದೀಗ ಶಾಸಕಿ ಅಂಜಲಿ ನಿಂಬಾಳ್ಕರ್ ತಾವೇ ಌಂಬುಲೆನ್ಸ್ ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ. ಖಾನಾಪೂರದಲ್ಲಿ ತಾಯಿ ಫೌಂಡೇಶನ್ ವತಿಯಿಂದ ಸಾರ್ವಜನಿಕರಿಗೆ ನೀಡಲಾದ ಅಂಬ್ಯುಲೆನ್ಸ್ನ್ನು ತಾವೇ ಚಲಾಯಿಸುವ ಮೂಲಕ ಉದ್ಘಾಟಿಸಿದ್ದಾರೆ. ಅಂಜಲಿ ನಿಂಬಾಳ್ಕರ್ ಫೌಂಡೇಶನ್ ವತಿಯಿಂದ ತನ್ನ ಕ್ಷೇತ್ರದ ಜನರಿಗೆ ಮೂರು ಅಂಬ್ಯುಲೆನ್ಸ್ ಕೊಡುಗೆ ನೀಡಿದ್ದಾರೆ. ಈ ವೇಳೆ ತಾವೇ ಌಂಬುಲೆನ್ಸ್ ಚಲಾಯಿಸಿದ್ದನ್ನ ಕಂಡು …
Read More »ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದ ಚಿರತೆಯನ್ನು ಬೈಲಹೊಂಗಲದ ಬಿಜೆಪಿ ಯುವ ಮುಖಂಡ ಗುರು ಮೆಟಗುಡ್ಡ ದತ್ತು ಸ್ವೀಕರಿಸಿದರು.
ಬೆಳಗಾವಿ – ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದ ಚಿರತೆಯನ್ನು ಬೈಲಹೊಂಗಲದ ಬಿಜೆಪಿ ಯುವ ಮುಖಂಡ ಗುರು ಮೆಟಗುಡ್ಡ ದತ್ತು ಸ್ವೀಕರಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಎಮ್ ವಿ ಅಮರನಾಥ, ವಲಯ ಅರಣ್ಯ ಅಧಿಕಾರಿ ಡಿ. ಶಿವಕುಮಾರ್, ರಾಕೇಶ್ ಅರ್ಜುನವಾಡ, ಪರಿಸರ ಪ್ರೇಮಿ ದಯಾನಂದ ಪರಾಳಶೆಟ್ಟರ್ ಉಪಸ್ಥಿತಿಯಲ್ಲಿ ಗುರು ಮೆಟಗುಡ್ ದತ್ತು ಸ್ವೀಕಾರ ಪ್ರಮಾಣ ಪತ್ರ ಪಡೆದರು. ಮುಂದಿನ ಒಂದು ವರ್ಷಗಳ ಅವಧಿಗೆ ಚಿರತೆಯನ್ನು ಅವರು ದತ್ತು ಸ್ವೀಕರಿಸಿದ್ದಾರೆ.
Read More »ಯೂಟ್ಯೂಬ್ ಚಾನೆಲ್ ಸಬ್ ಎಡಿಟರ್ನ್ನ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ
ಬೆಳಗಾವಿ: ಯೂಟ್ಯೂಬ್ ಚಾನೆಲ್ ಸಬ್ ಎಡಿಟರ್ನ್ನ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಹತ್ತಿರದ ಚುನಿಮಟ್ಟಿ ಗ್ರಾಮದಲ್ಲಿ ನಡೆದಿದೆ. ಶಿವಾನಂದ ಕಾಚ್ಯಾಗೋಳ(30) ಕೊಲೆಯಾದ ದುರ್ದೈವಿ. ನಿನ್ನೆ ತಡರಾತ್ರಿ ಈ ಘಟನೆ ಸಂಭವನಿಸಿದ್ದು, ಕೊಲೆಗೆ ನಿಖರ ಕಾರಣ ಈವರೆಗೆ ತಿಳಿದು ಬಂದಿಲ್ಲ. ಇನ್ನು ಮೃತ ಶಿವಾನಂದ್ ಖಾಸಗಿ ಯೂಟ್ಯೂಬ್ ಚಾನಲ್ನ ಸಹ ಸಂಪಾದಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ಘಟಪ್ರಭಾ ಪೊಲೀಸರು …
Read More »