ಬೆಳಗಾವಿ: ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ಮೇಲೆ 20ಕ್ಕೂ ಹೆಚ್ಚು ದಂಧೆಕೋರರು ಕಲ್ಲುತೂರಾಟ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ಯಮಕನಮರಡಿಯಲ್ಲಿ ನಡೆದಿದೆ. ಅಕ್ರಮವಾಗಿ ಮರಳು ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಗಣಿ ಮತ್ತು ಭೂ ವಿಜ್ನಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಅಧಿಕಾರಿಗಳ ಮೇಲೆಯೇ ಮುಗಿಬಿದ್ದ ದಂಧೆಕೋರರು ಕಲ್ಲುತೂರಾಟ ನಡೆಸಿ, ಇಲಾಖೆ ವಾಹನಗಳ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಘಟನೆಯಲ್ಲಿ ಚಾಲಕ …
Read More »ಚಿಕ್ಕ ಸಾಹುಕಾರರ ಹುಟ್ಟು ಹಬ್ಬ ಶುಭ ಕೋರಿದ ಸಂತೋಷ್ ಜಾರಕಿಹೊಳಿ
ಗೋಕಾಕ: ಗೋಕಾಕ ಎಂದ್ರೆ ಜಾರಕಿಹೊಳಿ ಬಂಧುಗಳ ಭದ್ರ ಕೋಟೆ ರಾಜ್ಯ ರಾಜಕಾರಣದಲ್ಲಿ ಅಣ್ಣ ತಮ್ಮಂದಿರು ಬ್ಯುಸಿ ಇದ್ರೆ ಗೋಕಾಕ ನಗರದ ಛೋಟಾ ನವಾಬ ಅಂದ್ರೆ ಶ್ರೀ ಲಖನ ಜಾರಕಿಹೊಳಿ ಅವರು, ಗೋಕಾಕ ಅಷ್ಟೇ ಅಲ್ಲದೆ ಅಕ್ಕ ಪಕ್ಕದ ಜಿಲ್ಲೆ ಗಳಲ್ಲಿ ಕೂಡ ಇವರದೇ ಆದ ಒಂದು ಯುವಕರ ಪಡೆ ಇದೆ. ಗೋಕಾಕ ಉದ್ಯಮಿ ಹಾಗೂ ಗೋಕಾಕ ನಲ್ಲಿ ನಡೆಯುವ ಪ್ರತಿಯೊಂದು ಚುಟುವತಿಕೆಗು ಸದಾ ಮುನ್ನುಡಿಯಲ್ಲಿ ಇರುವವರು. ಕ್ರಿಕೆಟ್ ಪಂದ್ಯಾವಳಿ, ಆಗಿರಬಹುದು …
Read More »ಮಾರ್ಕೆಟ್ ಠಾಣೆ ಪೊಲೀಸರು ಪೊಲೀಸ್ ಕಾನಸ್ಟೆಬಲ್ ಒಬ್ಬನನ್ನು ಬಂಧಿಸಿದ್ದಾರೆ.
ಬೆಳಗಾವಿ : ಇಲ್ಲಿಯ ಮಾರ್ಕೆಟ್ ಠಾಣೆ ಪೊಲೀಸರು ಪೊಲೀಸ್ ಕಾನಸ್ಟೆಬಲ್ ಒಬ್ಬನನ್ನು ಬಂಧಿಸಿದ್ದಾರೆ. ಕೆಎಸ್ಆರ್ ಪಿ ಪೊಲೀಸ್ ಪೇದೆ ಸಿದ್ಧಾರೂಢ ವಡ್ಡರ್ ಬಂಧಿತ. ಈತ ಬೆಳಗಾವಿ ನಗರದಲ್ಲಿ ಸುತ್ತಾಡಿ ಅಂಗಡಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಸಾರ್ವಜನಿಕರೇ ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಸಧ್ಯ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
Read More »ಇಬ್ಬರು ಮಹಿಳೆಯರು, ಓರ್ವ ಮಗು ನಾಪತ್ತೆ
ಬೆಳಗಾವಿ : ಬೆಳಗಾವಿಯ ಚೆನ್ನಮ್ಮ ನಗರದ ಗೌರಿ ಗಣೇಶ್ ರೆಸಿಡೆನ್ಸಿ ಎಚ್.ಪಿ. ಆಫೀಸ್ ಹತ್ತಿರದ ನಿವಾಸಿಯಾದ ಎರಾ ಬುಷರ ವೈಭವ ಬರ್ಡೆ(ವ.೩೬) ಎಂಬ ಹೆಸರಿನ ಮಹಿಳೆಯು, ಸೋಮವಾರ (ಜೂ.೭) ಮದ್ಯಾಹ್ನ ೧೨ ಗಂಟೆಯ ಸುಮಾರಿಗೆ ತಂದೆ, ತಾಯಿ ಮನೆಗೆ ಹೋಗಿ ಬರುವುದಾಗಿ ಮನೆಯಿಂದ ತೆರಳಿದ್ದು, ಮನೆಗೆ ಬಾರದೆ ಕಾಣೆಯಾಗಿದ್ದಾರೆಂದು ತಿಲಕವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಾ ಬುಷರ ವೈಭವ ಬರ್ಡೆ …
Read More »ಬಡಪತ್ರಕರ್ತನ ಕುಟುಂಬದ ಸಂಕಷ್ಟಕ್ಕೆ ಸ್ಪಂದಿಸಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ….?
ಕೋವಿಡ್ ಗೆ ಬಲಿಯಾದ ಹಿರಿಯ ಪತ್ರಕರ್ತ ಸಂಜೀವಕುಮಾರ ನಾಡಿಗೇರ ಕುಟುಂಬಕ್ಕೆ ಒಂದು ಲಕ್ಷ ರೂ. ವೈಯಕ್ತಿಕ ಧನಸಹಾಯ ಬೆಳಗಾವಿ: ಎಷ್ಟೇ ಅಧಿಕಾರ, ಶ್ರೀಮಂತಿಕೆ ಇದ್ದರೂ ಬಡವರ ಸಂಕಷ್ಟಕ್ಕೆ ಮಿಡಿಯುವ ಮನಸ್ಸಿರುವುದು ಮುಖ್ಯ. ಹೃದಯ ಶ್ರೀಮಂತಿಕೆ, ಉದಾರ ಮನೋಭಾವದವರಲ್ಲಿ ಮಾತ್ರ ಇಂತಹ ಗುಣ ಕಾಣಲು ಸಾಧ್ಯ. ಇಂತಹ ಅಪರೂಪದ ರಾಜಕಾರಣಿಗಳ ಸಾಲಿನಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತೊಮ್ಮೆ ಸಾಬೀತುಪಡಿಸಿದರು. ಹಾದು, ಪತ್ರಿಕಾರಂಗದಲ್ಲಿ ಸುಮಾರು ಇಪ್ಪತ್ತು ವರ್ಷಗಳ ಕಾಲ …
Read More »ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ. ಸತೀಶ ಜಾರಕಿಹೊಳಿ….
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಜೂನ್ 11 ರಿಂದ ಜೂ.14 ರವರೆಗೂ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ. ಜೂ.11 ಹಾಗೂ 13 ರಂದು ಗೋಕಾಕನಲ್ಲಿ ಇರಲಿದ್ದಾರೆ. 14 ರಂದು ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆ ಹಾಗೂ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. 14 ರಂದು ಮಧ್ಯಾಹ್ನ 12ಕ್ಕೆ ಅಥಣಿ ತಾಲೂಕು ಆಸ್ಪತ್ರೆ, ಮಧ್ಯಾಹ್ನ 2 ಗಂಟೆಗೆ ಅಥಣಿ ತಾಲೂಕಿನ ಐನಾಪುರ, …
Read More »: ಸರ್ಕಾರದ ವಿರುದ್ಧ ಕರವೇ ಪ್ರತಿಭಟನೆ ‘ ಉಚಿತ ಲಸಿಕೆ ನೀಡಿ..ಇಲ್ಲವೇ ಅಧಿಕಾರ ಬಿಡಿ’
ಬೆಳಗಾವಿ : ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಕಾರ್ಯಾಕರ್ತರು ತಾಲೂಕಾಧ್ಯಕ್ಷರಾದ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ #ಉಚಿತ_ಲಸಿಕೆ_ಕೊಡಿ_ಇಲವೇ_ ಅಧಿಕಾರ ಬಿಡಿ ಎಂದು ಕೇಂದ್ರ ಸರಕಾರದ ವಿರುದ್ಧ ನಗರದ ವಾಲ್ಮೀಕಿ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿದರು. *ಹಕ್ಕೊತ್ತಾಯಗಳು* *1. ಉಚಿತ ಲಸಿಕೆ* ರಾಜ್ಯದ ಎಲ್ಲ ನಾಗರಿಕರಿಗೂ ಬಡವ-ಶ್ರೀಮಂತನೆಂಬ ಭೇದವಿಲ್ಲದೆ ಉಚಿತವಾಗಿಯೇ ಲಸಿಕೆ ಕೊಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣಕ್ಕೆ ಸಿಗುವ ಲಸಿಕೆಯಿಂದಾಗಿ ಅಸಮಾನತೆ ಸೃಷ್ಟಿಯಾಗುತ್ತದೆ. ಹೀಗಾಗಿ …
Read More »ದೇಸೂರು ಗ್ರಾಮಕ್ಕೆ ಲಕ್ಷ್ಮೀ ತಾಯಿ ಫೌಂಡೇಷನ್ ಹಾಗೂ ಹರ್ಷ ಶುಗರ್ಸ್ ವತಿಯಿಂದ ಉಚಿತ ಅಂಬ್ಯುಲೆನ್ಸ್
ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ದೇಸೂರು ಗ್ರಾಮಕ್ಕೆ ಲಕ್ಷ್ಮೀ ತಾಯಿ ಫೌಂಡೇಷನ್ ಹಾಗೂ ಹರ್ಷ ಶುಗರ್ಸ್ ವತಿಯಿಂದ ಉಚಿತ ಅಂಬ್ಯುಲೆನ್ಸ್ ವಾಹನದ ಸೇವೆಯನ್ನು ಒದಗಿಸಲಾಗಿದೆ. ಕೊರೋನಾ ಈ ಸಂಕಷ್ಟದ ಸಮಯದಲ್ಲಿ ಸೋಂಕಿನಿಂದಾಗಿ ಜನರು ತತ್ತರಿಸಿದ್ದು, ಜನರ ಆರೋಗ್ಯದ ವಿಶೇಷ ಕಾಳಜಿಯಡಿ ಈ ಸೇವೆ ಒದಗಿಸಲಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಜನರು ಭಯಪಡದೇ ಹೆಚ್ಚಿನ ಪ್ರಮಾಣದಲ್ಲಿ ಗಂಟಲು ದ್ರವಗಳ ಮಾದರಿಯ ನೀಡಿ ಪರೀಕ್ಷಿಸಿಕೊಳ್ಳಬೇಕು. ಜೊತೆಗೆ ಕೋವಿಡ್ ಲಸಿಕೆಗಳನ್ನು (ವ್ಯಾಕ್ಸಿನೇಷನ್) …
Read More »ಅಲೆಮಾರಿ ಜನಾಂಗದ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ
ಗೋಕಾಕ: ಹಿಂದುಳಿದ ಹಾಗೂ ಅಲೆಮಾರಿ ಜನಾಂಗದ ಕುಟುಂಬಗಳಿಗೆ ಇಲ್ಲಿಯ ನಗರಸಭೆ ವಾರ್ಡ ನಂ 12ರ ಸದಸ್ಯೆ ಭಾರತಿ ಶಿವಾನಂದ ಹತ್ತಿ ಅವರು ಆಸರೆಯಾಗಿದ್ದಾರೆ. ನಗರದ ಹೊರವಲಯದಲ್ಲಿ ವಾಸವಾಗಿರುವ ಅಲೆಮಾರಿ ಜನಾಂಗ ಹಾಗೂ ನಿರ್ಗತಿಕ ಕುಟುಂಬಗಳಿಗೆ ಆಹಾರ ದಿನಸಿ ಕಿಟ್ ವಿತರಿಸಿ ಮಾನವಿಯತೆ ಮೆರದಿದ್ದಾರೆ. ಕೊರೋನಾ 2ನೇ ಅಲೆಯ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ನಗರದ ಎಪಿಎಮ್ಸಿ ಆಗ್ನಿ ಶಾಮಕ ಠಾಣೆಯ ಹತ್ತಿರ ವಾಸವಾಗಿರುವ ಅಲೆಮಾರಿ ಕುಟುಂಬದವರಿಗೆ ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ …
Read More »ಪತಿಯನ್ನೇ ಕೊಂದ ಪತ್ನಿ- ಪುತ್ರ, ಪ್ರಿಯತಮನ ಸಾಥ್
ಚಿಕ್ಕೋಡಿ: ಪತ್ನಿಯ ಅನೈತಿಕ ಸಂಭಂಧವನ್ನು ಪತಿ ಪ್ರಶ್ನಿಸಿದ್ದಕ್ಕೆ ಪತ್ನಿ, ಪುತ್ರ ಹಾಗೂ ಆಕೆಯ ಪ್ರಿಯತಮ ಸೇರಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ. ಕುಮಾರ ರಾಮು ಖೋತ (39) ಮೃತನಾಗಿದ್ದಾನೆ. ಪತ್ನಿಯಿಂದ ಕೊಲೆಯಾದ ಈತ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ನಿವಾಸಿಯಾಗಿದ್ದನು. ಚಿಂಚಲಿ ಪಟ್ಟಣದ ಬಾಳೇಶ ಶ್ರೀಕಾಂತ ಹಾರೂಗೇರಿ, ಸಚಿನ್ ಕುಮಾರ ಖೋತ, ಗೀತಾ ಕುಮಾರ ಖೋತ, ಬೆಳಕೂಡ …
Read More »