Breaking News

ಬೆಳಗಾವಿ

ಖಾನಾಪುರ ಪಟ್ಟಣದಲ್ಲಿ ಮಂಗಳವಾರದಿಂದ ಸಂಪೂರ್ಣ ಲಾಕ್ ಡೌನ್: ಕಿರಾಣಿ, ದಿನಸಿ ಸೇರಿದಂತೆ ಎಲ್ಲ ವ್ಯಾಪಾರ-ವ್ಯವಹಾರಗಳಿಗೂ ನಿರ್ಬಂಧ

ಖಾನಾಪುರ:  ದಿನದಿಂದ ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಕೋವಿಡ್ ಸೊಂಕನ್ನು ಹತ್ತಿಕ್ಕಲು ಪಟ್ಟಣದಲ್ಲಿ ಮಂಗಳವಾರ ಮೇ.೧೧ರಿಂದ ಶನಿವಾರದವರೆಗೆ ಐದು ದಿನಗಳ ಕಾಲ ಎಲ್ಲ ರೀತಿಯ ವ್ಯಾಪಾರ -ವಹಿವಾಟನ್ನು ನಿಷೇಧಿಸಿ ಖಡಕ್ ಲಾಕ್ ಡೌನ್ ಘೋಷಿಸಲಾಗಿದ್ದು, ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಸ್ಥಳೀಯ ಆಡಳಿತ ಕೈಗೊಂಡಿರುವ ಈ ಕ್ರಮಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕೆಂದು ಉಪವಿಭಾಗಾಧಿಕಾರಿ ಅಶೋಕ ತೇಲಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಪಟ್ಟಣದ ವಿವಿಧ ಜಾತಿ, …

Read More »

ಹಲವು ದಿನಗಳ ಬಳಿಕ ಬಹಿರಂಗವಾಗಿ ಕಾಣಿಸಿಕೊಂಡ ಶಾಸಕ ರಮೇಶ್ ಜಾರಕಿಹೊಳಿ‌

ಬೆಳಗಾವಿ/ಗೋಕಾಕ: ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿಗೆ ತುತ್ತಾಗಿ ವಿಶ್ರಾಂತಿ ಪಡೆಯುತ್ತಿದ್ದ ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಶನಿವಾರ ಕೋವಿಡ್ ನಿಯಂತ್ರಣದಲ್ಲಿ ಸಭೆ ನಡೆಸುವ ಮೂಲಕ ಬಹಿರಂಗವಾಗಿ ಕಾಣಿಸಿಕೊಂಡರು. ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ರಮೇಶ್ ಜಾರಕಿಹೊಳಿ ಅವರು ಸೋಮವಾರದಿಂದ ಗೋಕಾಕ ನಗರ ಮತ್ತು ತಾಲೂಕು ಪ್ರದೇಶದಲ್ಲಿ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಸೂಚಿಸಿದರು. ಗೋಕಾಕ್ ತಾಲೂಕಿನಾದ್ಯಂತ ಲಾಕ್ ಡೌನ್ …

Read More »

ಕೋವಿಡ್ ಲಸಿಕಾ ಅಭಿಯಾನ: ಸದ್ಯಕ್ಕೆ ಎರಡನೇ ಡೋಜ್ ಲಸಿಕೆ ಮಾತ್ರ ನೀಡಿಕೆ

ಬೆಳಗಾವಿ :  ಜಿಲ್ಲೆಯಲ್ಲಿ ಕೋವಿಡ್ 19 ರ ಕೋರೋನ  ಲಸಿಕ ಅಭಿಯಾನವು ಪ್ರಗತಿಯಲ್ಲಿದ್ದು, ಈಗಾಗಲೇ ಜಿಲ್ಲೆಯಲ್ಲಿ  6,24,485 ಫಲಾನುಭವಿಗಳಿಗೆ ಲಸಿಕೆಯನ್ನು ನೀಡಲಾಗಿರುತ್ತದೆ.  ಜಿಲ್ಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋ ವ್ಯಾಕ್ಸಿನ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಕೋವಿಶೀಲ್ಡ್ ಲಸಿಕೆ ಪಡೆದವರು ಎರಡನೇ ಡೋಜ್ ಅನ್ನು  ಮೊದಲ ಲಸಿಕೆ ಪಡೆದ 42 ದಿನಗಳ ನಂತರ ಪಡೆಯುವುದು. ಅದೇ ರೀತಿ ಕೋವ್ಯಾಕ್ಸಿನ್ ಲಸಿಕೆ ಪಡೆದವರು ಎರಡನೇ ಡೋಜನ್ನು 28 ದಿನಗಳ ನಂತರ ಪಡೆಯುವುದು. ಸದ್ಯಕ್ಕೆ  ಜಿಲ್ಲೆಯಲ್ಲಿ …

Read More »

ಎಲ್ಲಾ ಶುರು ಆದ್ರೂ ಎಲ್ಲ ಬಂದ್ ಅಂತೆ ಇದು ಯಾವ ಸೀಮೆ ಲಾಕ್ ಡೌನ್ ಎಂದು ಜನರ ಪ್ರಶ್ನೆ…?

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹಾಗೂ ಮೃತರ ಸಂಖ್ಯೆ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವುದರಿಂದ, ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೇ 10ರಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ. ಸಚಿವರು ಮತ್ತು ಅಧಿಕಾರಿಗಳೊಂದಿಗಿನ ಹಲವು ಸುತ್ತಿನ ಸಭೆಯ ನಂತರ ಸಿಎಂ ಯಡಿಯೂರಪ್ಪ ಅಧಿಕೃತ ನಿರ್ಧಾರವನ್ನು ಇಂದು ಸಂಜೆ 7:30ಕ್ಕೆ ಪ್ರಕಟಿಸಿದ್ದಾರೆ. ಕರ್ನಾಟಕದಲ್ಲಿ ದಿನವೊಂದಕ್ಕೆ ಅರ್ಧ ಲಕ್ಷದಷ್ಟು ಕೋವಿಡ್ …

Read More »

ಅಂತರ್ ಜಿಲ್ಲಾ‌, ಅಂತರ್ ರಾಜ್ಯ ಓಡಾಟವೂ ಬಂದ್​!

ಬೆಂಗಳೂರು: ಕೊರೊನಾ ರೂಪಾಂತರಿಯ ಅಬ್ಬರಕ್ಕೆ ರಾಜ್ಯ ತತ್ತರಿಸಿ ಹೋಗಿದೆ. ದಿನೇ ದಿನೇ ಕೊರೊನಾ ಹೆಚ್ಚಳವಾಗುತ್ತರಿಂದ ರಾಜ್ಯ ಸರ್ಕಾರ 10 ದಿನಗಳ ಕಾಲ ಇಡೀ ರಾಜ್ಯವನ್ನ ಕಠಿಣ ಕ್ರಮಗಳೊಂದಿಗೆ ಲಾಕ್​ ಡೌನ್​ ಮಾಡಲು ನಿರ್ಧರಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸೋಮವಾರದಿಂದ(ಮೇ 10) 10 ದಿನಗಳ ಕಾಲ ಇಡೀ ರಾಜ್ಯ ಸ್ತಬ್ಧವಾಗಿರುತ್ತೆ. ಹೀಗಾಗಿ ಸರ್ಕಾರ ಎಲ್ಲವನ್ನೂ ಬಂದ್ ಮಾಡಲು ನಿರ್ಧರಿಸಿದೆ. ವಿಮಾನ, ರೈಲು, ಆಫೀಸ್​ ಎಲ್ಲಾ ಬಂದ್​! ಅಂತರ್ ಜಿಲ್ಲಾ‌, ಅಂತರ್ ರಾಜ್ಯ …

Read More »

ಬೆಳಗಾವಿ  ಜಿಲ್ಲೆಯಲ್ಲಿ 965 ಸೊಂಕಿತರು ಪತ್ತೆ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಣಾಸ ಮಿತಿಮೀರಿದೆ,ಕಳೆದ. ಒಂದು ವಾರದಿಂದ ಕೋವೀಡ್ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಇವತ್ತು ,ಬೆಳಗಾವಿ  ಜಿಲ್ಲೆಯಲ್ಲಿ 965 ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ನಗರ ಹಾಗೂ ಬೆಳಗಾವಿ ತಾಲ್ಲೂಕಿನಲ್ಲಿ,ಜನ ಕೋವೀಡ್ ರೂಲ್ಸ್ ಗಳನ್ನು ಫಾಲೋ ಮಾಡುತ್ತಿಲ್ಲ,ಹೀಗಾಗಿ ಬೆಳಗಾವಿ ತಾಲೂಕಿನಲ್ಲೇ ಅತೀ ಹೆಚ್ಚು ಸೊಂಕಿತರು ಪತ್ತೆಯಾಗುತ್ತಿದ್ದಾರೆ. ಬೈಲಹೊಂಗಲ ತಾಲ್ಲೂಕಿನಲ್ಲಿ 253 ಸೊಂಕಿತರು,ಗೋಕಾಕಿನಲ್ಲಿ,63, ಅಥಣಿಯಲ್ಲಿ 20,ಚಿಕ್ಕೋಡಿಯಲ್ಲಿ 42,ಹುಕ್ಕೇರಿ 23,ಖಾನಾಪೂರ 28, ಹೀಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 965 …

Read More »

ಕೊರೊನಾ ಕಾಲದಲ್ಲಿ ಕಳ್ಳರು ಔಷಧಿಗಳನ್ನೂ ಕದಿಯಲು ಆರಂಭ

ಬೆಳಗಾವಿ/ಚಿಕ್ಕೋಡಿ: ಚಿನ್ನ, ಹಣ ಕದಿಯುವುದನ್ನು ನೋಡಿದ್ದೇವೆ. ಇದೀಗ ಕೊರೊನಾ ಕಾಲದಲ್ಲಿ ಕಳ್ಳರು ಔಷಧಿಗಳನ್ನೂ ಕದಿಯಲು ಆರಂಭಿಸಿದ್ದು, ರೆಮ್‍ಡಿಸಿವಿರ್ ಎಂದು ಭಾವಿಸಿ ಪೋಲಿಯೋ ಔಷಧಿ ಕದ್ದಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಕೊರೊನಾ ಅಬ್ಬರದ ನಡುವೆ ಔಷಧಿ ಕಳ್ಳತನವಾಗುತ್ತಿದ್ದು, ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಔಷಧಿ ಕಳ್ಳತನವಾಗಿದೆ. ರೆಮ್‍ಡಿಸಿವಿರ್ ಎಂದು ಭಾವಿಸಿ ಪೋಲಿಯೋ ಇಂಜೆಕ್ಷನ್ ಕದ್ದಿದ್ದಾರೆ. ಪೋಲಿಯೋ ಔಷಧಿ ಎಂದು ಗೊತ್ತಾಗಿ ಸಂಗಮೇಶ್ವರ್ ನಗರದ ಬಳಿಯ ರಸ್ತೆಯಲ್ಲೇ ಔಷಧಿ ಎಸೆದು …

Read More »

ಸರಿಯಾದ ಸಮಯಕ್ಕೆ ವೆಂಟಿಲೇಟರ್ ಬೆಡ್ ಸಿಗದೇ ನಾಲ್ವರು ರೋಗಿಗಳು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಬೆಳಗಾವಿ: ಸರಿಯಾದ ಸಮಯಕ್ಕೆ ವೆಂಟಿಲೇಟರ್ ಬೆಡ್ ಸಿಗದೇ ನಾಲ್ವರು ರೋಗಿಗಳು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಎರಡು ಗಂಟೆಯಲ್ಲಿ ನಾಲ್ವರು ರೋಗಿಗಳು ಕುಟುಂಬಸ್ಥರ ಮುಂದೆಯೇ ನರಳಿ ನರಳಿ ಪ್ರಾಣ ಬಿಟ್ಟಿದ್ದಾರೆ. ನಾಲ್ಕು ಗಂಟೆಗಳ ಹಿಂದೆ 56 ವರ್ಷ ವ್ಯಕ್ತಿಯನ್ನ ಬೆಳಗಾವಿಯ ಬಿಮ್ಸ್ ಗೆ ಕರೆತರಲಾಗಿತ್ತು. ಆಕ್ಸಿಜನ್ ಬೆಡ್ ನೀಡುವಂತೆ ರೋಗಿಯ ಸಂಬಂಧಿ ಆಸ್ಪತ್ರೆಯ ಸಿಬ್ಬಂದಿ ಬಳಿ ಮನವಿ ಮಾಡಿಕೊಳ್ಳುತ್ತಿದ್ದರು. ಬೆಡ್ ಸಿಗುವ ವೇಳೆಗಾಗಲೇ ವ್ಯಕ್ತಿಯ ಪ್ರಾಣಪಕ್ಷಿ ಹಾರಿ ಹೋಗಿತ್ತು. ಇದರಿಂದ …

Read More »

ಚುನಾವಣಾ ಪ್ರಚಾರದ ವೆಳೆ ಸಿಎಂ ಪ್ರಾಥಮಿಕ ಸಂಪರ್ಕದಲ್ಲಿದ್ದ ಹೋಟೆಲ್ ಸಿಬ್ಬಂದಿ ಬೆಳಗಾವಿಯ ಹೋಟೆಲ್ ನ 12 ಸಿಬ್ಬಂದಿಗೆ ಇದೀಗ ಕೊರೊನಾ ಸೋಂಕು ಪತ್ತೆ

ಬೆಳಗಾವಿ: ಕೆಲ ದಿನಗಳ ಹಿಂದೆ ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಅಂದು ಸಿಎಂ ಯಡಿಯೂರಪ್ಪನವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಬೆಳಗಾವಿಯ ಹೋಟೆಲ್ ನ 12 ಸಿಬ್ಬಂದಿಗೆ ಇದೀಗ ಕೊರೊನಾ ಸೋಂಕು ಪತ್ತೆಯಾಗಿದೆ.   ಏಪ್ರಿಲ್ 16ರಂದೆ ಈ ಸಿಬ್ಬಂದಿಗಳ ಗಂಟಲು ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತಾದರೂ 20 ದಿನಗಳ ಬಳಿಕ ವರದಿ ಬಂದಿದ್ದು, ಇದೀಗ 12 ಜನರಲ್ಲಿ ಸೋಂಕು ದೃಢ್ಪಟ್ಟಿದೆ. …

Read More »

ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಟಾಸ್ಕ್‍ಪೋರ್ಸ್ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲೂಕುಗಳ ಟಾಸ್ಕ್‍ಫೆÇೀರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕು. ಕೊರೋನಾ …

Read More »