Breaking News

ಬೆಳಗಾವಿ

ರೈಲು ಪ್ರಯಾಣಿಕರೇ ಗಮನಿಸಿ : ‘ವೇಟಿಂಗ್ ಲಿಸ್ಟ್’ ಪ್ರಯಾಣಿಕರಿಗೆ ಅವಕಾಶವಿಲ್ಲ

ಬೆಂಗಳೂರು : ದೇಶಾದ್ಯಂತ ಕೊರೋನಾ ಸೋಂಕಿನ 2ನೇ ಅಲೆಯ ಅರ್ಭಟ ಜೋರಾಗಿದೆ. ಈ ಸಂದರ್ಭದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಹಲವು ಕ್ರಮಗಳನ್ನು ಕೈಗೊಂಡಿವೆ. ರಾಜ್ಯದಲ್ಲೂ ಕೊರೋನಾ ನಿಯಂತ್ರಣಕ್ಕಾಗಿ ನೈಟ್ ಅಂಡ್ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಇಂತಹ ಸಂದರ್ಭದಲ್ಲಿ ರೈಲ್ವೆ ಇಲಾಖೆ ಕೂಡ ಕೊರೋನಾ ನಿಯಂತ್ರಣಕ್ಕೆ ಶಿಸ್ತು ಕ್ರಮ ಕೈಗೊಂಡಿದ್ದು, ಅಂತರ್ ರಾಜ್ಯ ರೈಲುಗಳ ವೇಟಿಂಗ್ ಲೀಸ್ಟ್ ಟಿಕೇಟ್ ಹೊಂದಿರುವ ಪ್ರಯಾಣಿಕರಿಗೆ ರೈಲು ಹತ್ತೋದಕ್ಕೆ ನಿರ್ಬಂಧ ವಿಧಿಸಲಾಗಿದೆ. …

Read More »

ವಿದ್ಯಾರ್ಥಿಗಳಿಗೆ ಪರೀಕ್ಷೆ ಪೂರ್ವ ತಯಾರಿಗಾಗಿ ಪುಸ್ತಕ ವಿತರಣೆ

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಹುಕ್ಕೇರಿಯಲ್ಲಿ, ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ವತಿಯಿಂದ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು, ಸಚಿವರಾದ ಶ್ರೀ ಉಮೇಶ ಕತ್ತಿ ಜಿ, ಊರಿನ ಹಿರಿಯರು, ಗಣ್ಯರು ಹಾಗೂ ಅಧಿಕಾರಿಗಳು ಜೊತೆಗೂಡಿ ವಿತರಿಸಿದರು. ಕನ್ನಡ ಹಾಗೂ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ 10 ತರಗತಿಯ ಎಲ್ಲಾ ಅಂಶಗಳನ್ನು ಈ ಪುಸ್ತಕದಲ್ಲಿ ಮುದ್ರಿಸಲಾಗಿದೆ. ಶೈಕ್ಷಣಿಕ ಜಿಲ್ಲೆಯ ಪರಿಣಿತ ಶಿಕ್ಷಕರ ಸಹಕಾರದಲ್ಲಿ ಈ …

Read More »

ಚಿಕ್ಕೋಡಿ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದ, ನಿರಂತರ ಹೋರಾಟಗಾರ ಬಿ.ಆರ್.ಸಂಗಪ್ಪಗೋಳ ವಿಧಿವಶ

ಚಿಕ್ಕೋಡಿ – ಚಿಕ್ಕೋಡಿ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದ, ನಿರಂತರ ಹೋರಾಟಗಾರ ಬಿ.ಆರ್.ಸಂಗಪ್ಪಗೋಳ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. 1987ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ರಸ್ತೆ ಸಾರಿಗೆ ಸಂಸ್ಥೆ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಸಂಗಪ್ಪಗೋಳ, ಚಿಕ್ಕೋಡಿ ತಾಲೂಕು ಮಜಲಟ್ಟಿ ಗ್ರಾಮದಲ್ಲಿ ಜನಿಸಿದ್ದರು.  ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಿ, ಕಾಯಕಯೋಗಿಯಾಗಿ , ನಿರಂತರ ಸಮಾಜಸೇವೆ ಮಾಡುತ್ತಾ ಆ ಗ್ರಾಮವನ್ನು ಶಿಕ್ಷಣ …

Read More »

ಎ. 26 ರಿಂದ ಮೇ 4 ರವರೆಗೆ ಮಧ್ಯಾಹ್ನ ನಂತರ ಅಂಗಡಿ ಮುಗ್ಗಟ್ಟುಗಳು ಬಂದ್ ಕೊರೋನಾ ಚೈನ್ ಬ್ರೇಕ್ ಮಾಡುವುದೇ ತಮ್ಮ ಉದ್ಧೇಶ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೊರೋನಾ ಎರಡನೇ ಅಲೆ ದಿನೇ ದಿನೇ ಉಲ್ಭಣವಾಗುತ್ತಿದ್ದು, ಇದರ ಹತೋಟಿಗೆ ತರಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಇದಕ್ಕಾಗಿ ಸೋಮವಾರದಿಂದ ಮೇ 4 ರವರೆಗೆ ಸ್ವಯಂ ಪ್ರೇರಿತರಾಗಿ ಮದ್ಯಾಹ್ನ ಅಂಗಡಿಗಳನ್ನು ಬಂದ ಮಾಡಿ ಸಹಕರಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವ್ಯಾಪಾರಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೊರೋನಾ ಮಹಾಮಾರಿ ಗೋಕಾಕ ಹಾಗೂ ಅರಭಾವಿ ಮತಕ್ಷೇತ್ರಗಳಲ್ಲಿ ಶರವೇಗದಲ್ಲಿ ಹರಡುತ್ತಿದ್ದು ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ಸೂಚನೆ …

Read More »

ಕೊರೊನಾ ಸಾವುಗಳಿಗೆ ಸರ್ಕಾರಗಳ ಚುನಾವಣೆ ಕಾಳಜಿಯೇ ಕಾರಣ: ಮುತಾಲಿಕ್

ಧಾರವಾಡ: ಕೊರೊನಾ ಸಾವುಗಳಿಗೆ ಸರ್ಕಾರಗಳ ಚುನಾವಣೆ ಕಾಳಜಿಯೇ ಕಾರಣ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹೇಳದೇ ಶೇ.90ರಷ್ಟು ಲಾಕ್‍ಡೌನ್ ಮಾಡಿದ್ದಾರೆ, ಜನ ಸಾಮಾನ್ಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಪ್ರಕ್ರಿಯೆ ಆಗಬೇಕು. ಎರಡನೇ ಅಲೆ ಬರುವುದು ಮೊದಲೇ ಗೊತ್ತಿತ್ತು, ಆದರೂ ಆಸ್ಪತ್ರೆ, ಆಕ್ಸಿಜನ್, ಬೆಡ್ ವ್ಯವಸ್ಥೆ ಪೂರ್ವ ಸಿದ್ಧತೆ ಮಾಡಿಲ್ಲ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ತಪ್ಪು ಎದ್ದು ಕಾಣುತ್ತಿದೆ …

Read More »

ಮದುವೆ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ ನವದಂಪತಿ

ಚಿಕ್ಕೋಡಿ: ಕೊರೊನಾ ರಣಕೇಕೆ ಹಿನ್ನೆಲೆ ರಾಜ್ಯಾದ್ಯಂತ ಸಭೆ, ಮದುವೆ ಸಮಾರಂಭಗಳಿಗೆ ಸರ್ಕಾರ ಕಟ್ಟು ನಿಟ್ಟಿನ ನಿಯಮ ಜಾರಿಗೊಳಿಸಿದೆ. ಆದರೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೋವಿಡ್ ನಿಯಮದ ನಡುವೆಯೂ ಅದ್ಧೂರಿ ಮದುವೆ ಆಯೋಜಿಸಿದ್ದ ವಧ ವರನ ಮೇಲೆ ಪ್ರಕರಣ ದಾಖಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಜಾರಿಗೊಳಿಸುರುವ ಕೊರೊನಾ ಟಫ್ ರೂಲ್ಸ್ ಬ್ರೇಕ್ ಮಾಡಿ ಸಂಕೇಶ್ವರ ಪಟ್ಟಣದ ನೀಡಸೊಸಿ ರಸ್ತೆಯಲ್ಲಿರುವ ಮಿಲನ್ ಹಾಲ್ ದಲ್ಲಿ ಅದ್ಧೂರಿ ಮದುವೆ ಆಯೋಜನೆ …

Read More »

ಸಂತೆಗೆ ಬರುವ ಗ್ರಾಹಕರ, ವ್ಯಾಪಾರಿಗಳ ಕೊವಿಡ್ ಟೆಸ್ಟ್

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಪುರಸಭೆ ಅಧಿಕಾರಿಗಳು ಹೊಸ ಐಡಿಯಾ ಮಾಡಿದ್ದಾರೆ. ಸಂತೆಯಲ್ಲೇ ಕೋವಿಡ್ ಟೆಸ್ಟ್ ಮಾಡಲು ಪುರಸಭೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದು, ಶುಕ್ರವಾರ ಸಂತೆಗೆ ಬರುವ ಗ್ರಾಹಕರು ಹಾಗೂ ವ್ಯಾಪಾರಿಗಳ ಕೊರೊನಾ ಪರೀಕ್ಷೆಯನ್ನು ಸ್ಥಳದಲ್ಲೇ ಮಾಡುತ್ತಿದ್ದಾರೆ. ವಾರದ ಸಂತೆ ಹಿನ್ನೆಲೆ ಸಂತೆಗೆ ನೂರಾರು ಜನ ಆಗಮಿಸುತ್ತಾರೆ, ಈ ಹಿನ್ನೆಲೆಯಲ್ಲಿ ಕಠಿಣ …

Read More »

ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್: ಅಗತ್ಯ ವಸ್ತು, ಸೇವೆಗಳಿಗೆ ಮಾತ್ರ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್ ಜಾರಿ ಮಾಡಲಾಗಿದೆ. ಮೇ 4 ರವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದ ಸರ್ಕಾರ ಜನತೆಗೆ ದಿಢೀರ್ ಶಾಕ್ ನೀಡಿದೆ. ಅಗತ್ಯ ವಸ್ತು, ಸೇವೆಗಳಿಗೆ ಮಾತ್ರ ಅವಕಾಶ ನೀಡಿದೆ. ಮೇ 4 ರ ವರೆಗೆ ವಾಣಿಜ್ಯ ಮಳಿಗೆ, ಅಂಗಡಿ ಮುಂಗಟ್ಟು ಬಂದ್ ಆಗಲಿವೆ. ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಮಾತ್ರ ಅಂಗಡಿ ಬಂದ್ ಮಾಡಬೇಕು ಎಂದುಕೊಂಡಿದ್ದವರಿಗೆ ಶಾಕ್ ನೀಡಿದೆ. ಅಗತ್ಯ ವಸ್ತುಗಳ …

Read More »

ಬೆಳಗಾವಿ, ಗೋಕಾಕ ಸೇರಿ ಜಿಲ್ಲೆಯಾದ್ಯಂತ ಏಕಾಏಕಿ ಅಂಗಡಿಗಳು ಬಂದ್

ಬೆಳಗಾವಿ : ಜಿಲ್ಲೆಯಲ್ಲಿ ಅಗತ್ಯ ಸೇವೆ ಹೊರತು ಪಡೆಸಿ ಉಳಿದೆಲ್ಲ ಅಂಗಡಿ, ಮಳಿಗೆಗಳನ್ನು ಏಕಾಏಕಿ ಪೊಲೀಸರು ಇಂದು ಮಧ್ಯಾಹ್ನ ಬಂದ್ ಮಾಡಿಸಿದ್ದು, ವ್ಯಾಪಾರಿಗಳು, ಜನರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಿತ್ತು. ಆದರೆ ಇಂದು ಮಧ್ಯಾಹ್ನ ಮತ್ತೊಂದು ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸರ್ಕಾರದ ಈ ನಿರ್ಧಾರದಿಂದ ಜನರು, ವ್ಯಾಪಾರಿಗಳು ಫುಲ್ ಶಾಕ್ ಆಗಿದ್ದಾರೆ. ಬೆಳಗಾವಿ ನಗರ, ಗೋಕಾಕ, ಘಟಪ್ರಬಾ ಸೇರಿದಂತೆ ಜಿಲ್ಲೆಯಾದ್ಯಂತ …

Read More »

ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಿ, ಮುಂದಾಗುವ ಅನಾಹುತಗಳನ್ನು ತಪ್ಪಿಸುವಂತೆ ತಿಳಿಸಿದರು. ಇದುವರೆಗೆ ಗೋಕಾಕ ತಾಲೂಕಿನಲ್ಲಿ 79 …

Read More »