Breaking News

ಬೆಳಗಾವಿ

ಬೆಳಗಾವಿ ಉಪಚುನಾವಣೆ | ಸೇವೆಯೇ ಶ್ರೀರಕ್ಷೆ ಎಂದ ಸತೀಶ ಜಾರಕಿಹೊಳಿ

ಬೆಲೆ  ಏರಿಕೆ ಮತ್ತು ಅನುಕಂಪದ ಅಲೆ ಇವೆರಡರ ನಡುವಿನ ಸ್ಪರ್ಧೆಯ ಕಣದಂತೆ ಬೆಳಗಾವಿ ಉಪಚುನಾವಣೆಯ ಕಣ ಬದಲಾಗಿದೆ. ಇಬ್ಬರು ಪ್ರಬಲ ಅಭ್ಯರ್ಥಿಗಳು ತಮ್ಮ ಯೋಜನೆಗಳನ್ನು, ಆತಂಕಗಳನ್ನು ಹಾಗೂ ಯಶಸ್ಸಿನ ನಿರೀಕ್ಷೆಗಳನ್ನು  ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ. *ಅಭ್ಯರ್ಥಿಯಾಗಿ ಹೇಗೆ ಸಮರ್ಥಿಸಿಕೊಳ್ತೀರಿ? ಸಂಘಟನೆ ಮಾಡುವವರು, ಈ ಭಾಗದಲ್ಲಿ ಪರಿಚಯ ಇರುವವರು ಬೇಕಾಗಿತ್ತು. ಮುಂಚಿನಿಂದಲೂ ಕೆಲಸ ಮಾಡುವವರಿದ್ದರೆ ಹೆಚ್ಚು ಅನುಕೂಲವಾಗುತ್ತದೆ. ಶ್ರಮದ ಅಗತ್ಯವಿರುವುದಿಲ್ಲ ಎಂದು ಪಕ್ಷ ನನ್ನನ್ನು ಆಯ್ಕೆ ಮಾಡಿದೆ. *ಬೆಂಬಲಿಗರ ಪ್ರತಿಕ್ರಿಯೆ ಹೇಗಿದೆ? ಎರಡು …

Read More »

ಮದ್ವೆಯಾಗಿ ಕೊಲ್ಹಾಪುರದಿಂದ ಬೆಳಗಾವಿಗೆ ಬಂದ್ರು – ಮೊದಲ ರಾತ್ರಿಯೇ ಕನ್ಯತ್ವ ಪರೀಕ್ಷೆ ಶೀಲ ಶಂಕಿಸಿ ವಿಚ್ಛೇಧನ

ಮುಂಬೈ: ಪತ್ನಿಯರ ಶೀಲ ಶಂಕಿಸಿ ಇಬ್ಬರು ಸಹೋದರಿಯರನ್ನು ಅವರ ಪತಿಯಂದಿರು ಮನೆಯಿಂದ ಹೊರ ಹಾಕಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಡೆದಿದೆ. ಈ ಪತಿಯದಿರ ಕುಟುಂಬದ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನಲೆ: 2020ರಲ್ಲಿ ನವೆಂಬರ್‍ನಲ್ಲಿ ಕಂಬರ್ಜಾಟ್ ಸಮುದಾಯಕ್ಕೆ ಸೇರಿದ ಇಬ್ಬರು ಅಕ್ಕತಂಗಿಯರು, ಅದೇ ಸಮುದಾಯದ ಕರ್ನಾಟಕದ ಬೆಳಗಾವಿ ಒಂದೇ ಸಮುದಾಯದ ಯುವಕರನ್ನು ವಿವಾಹವಾದರು. ಮೊದಲ ರಾತ್ರಿಯಂದು ಸಮುದಾಯ ಸಂಪ್ರದಾಯದಂತೆ ಅಕ್ಕತಂಗಿಯರ ಶೀಲ ಪರೀಕ್ಷೆಸಲಾಗಿದೆ. ಈ ಪರೀಕ್ಷೆಯಲ್ಲಿ ಅಕ್ಕ ವಿಫಲಳಾಗಿದ್ದಾಳೆ. ಆದರೆ …

Read More »

ಯಡಿಯೂರಪ್ಪನವರ ಕೈ ಬಲಪಡಿಸಿ ಅವರಿಗೆ ಶಕ್ತಿ ತುಂಬುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಗೋಕಾಕ: ಮಹಿಳೆಯರ ಕಲ್ಯಾಣಕ್ಕಾಗಿ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರಮಿಸುತ್ತಿದ್ದು, ಸಾಕಷ್ಟು ಯೋಜನೆಗಳನ್ನು ಮಹಿಳೆಯರ ಅಭ್ಯುದಯಕ್ಕಾಗಿ ರೂಪಿಸಿವೆ. ಸಮಗ್ರ ಅಭಿವೃದ್ದಿ ದೃಷ್ಟಿಕೋನದಿಂದ ಬಿಜೆಪಿಗೆ ಆಶೀರ್ವದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಮ್ ಯಡಿಯೂರಪ್ಪನವರ ಕೈ ಬಲಪಡಿಸಿ ಅವರಿಗೆ ಶಕ್ತಿ ತುಂಬುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಶನಿವಾರದಂದು ಇಲ್ಲಿನ ಹೊರವಲಯದ ಪ್ರಭಾ ಶುಗರ್ಸ್ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಅಭ್ಯರ್ಥಿ ಮಂಗಳಾ ಅಂಗಡಿ …

Read More »

ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಮಾಜದ ವತಿಯಿಂದ ‘ಪಂಚಅಶ್ವ’ ಎಂಬ ಕುದುರೆಯನ್ನು ಶುಕ್ರವಾರ ಕೊಡುಗೆ ನೀಡಲಾಯಿತು.

ಬೈಲಹೊಂಗಲ: ಲಿಂಗಾಯತ ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟದಲ್ಲಿ ಪ್ರಮುಖರಾಗಿ ಗುರುತಿಸಿಕೊಂಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಮಾಜದ ವತಿಯಿಂದ ‘ಪಂಚಅಶ್ವ’ ಎಂಬ ಕುದುರೆಯನ್ನು ಶುಕ್ರವಾರ ಕೊಡುಗೆ ನೀಡಲಾಯಿತು. ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮನ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಯತ್ನಾಳ್ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಚನ್ನಮ್ಮನ ಪುತ್ಥಳಿಗೆ ಪುಷ್ಪ ಮಾಲೆ ಹಾಕಿ ಕೇಸರಿ ತಿಲಕ ಹಚ್ಚಿಕೊಂಡು ಬಿಳಿ ಬಣ್ಣದ ಕುದುರೆ ಏರಿದ ಯತ್ನಾಳ, ‘ಜೈ …

Read More »

ಕೋಡಿಹಳ್ಳಿ, ಸಾರಿಗೆ ಸಿಬ್ಬಂದಿ ವಶಕ್ಕೆ ಪಡೆದಿದ್ದನ್ನು ಖಂಡಿಸುತ್ತೇನೆ – ಡಿಕೆಶಿ

ಬೆಳಗಾವಿ: ಇದು ಪ್ರಜಾಪ್ರಭುತ್ವ, ರೈತ ಮುಖಂಡ ಇರಬಹುದು,ಕಾರ್ಮಿಕ ಮುಖಂಡ ಇರಬಹುದು, ರಾಜಕೀಯದವರು ನಾವೂ ಸಹ ಸರ್ಕಾರ ವಿರುದ್ಧವೇ ಪ್ರತಿಭಟನೆ ಮಾಡೋದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ಸಿಬ್ಬಂದಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಕ್ಕೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಅವರು ಮಾಡಿದ ತಪ್ಪು ಹೇಳುವುದು ನಮ್ಮ ಕೆಲಸ, ಅವರನ್ನು ಹೊಗಳಕ್ಕಾಗುತ್ತಾ(?) ಸಾರಿಗೆ ಸಿಬ್ಬಂದಿ ಹಕ್ಕು ಮೊಟಕು …

Read More »

ಕೋವಿಡ್ ಹಗಲಲ್ಲಿ ಹರಡಲ್ಲ, ರಾತ್ರಿ ಮಾತ್ರ ಹರಡುತ್ತೆ ಎಂದ ವಿಜ್ಞಾನಿಯ ಫೋಟೋ ಕೊಡಿ : ಡಿಕೆಶಿ

ಬೆಳಗಾವಿ : ಕೋವಿಡ್ ಹಗಲಲ್ಲಿ ಹರಡುವುದಿಲ್ಲ, ರಾತ್ರಿ ಮಾತ್ರ ಹರಡುತ್ತದೆ ಎಂದು ಯಾವ ವಿಜ್ಞಾನಿ ಹೇಳಿದರೂ ತಿಳಿಸಿದರೆ ಅವರ ಫೋಟೊವನ್ನು ನಾವೂ ಇಟ್ಟುಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ಶನಿವಾರ ವ್ಯಂಗ್ಯವಾಡಿದ್ದಾರೆ. ರಾತ್ರಿ ಕರ್ಫ್ಯೂ ಮಾಡಿ ಆರ್ಥಿಕತೆ ಹಾಳು ಮಾಡುತ್ತಿದ್ದಾರೆ. ರಾತ್ರಿ ಕರ್ಫ್ಯೂ ಇಂದ ಜನರನ್ನು ಮಾನಸಿಕವಾಗಿ ಕುಂದಿಸುತ್ತಿದ್ದಾರೆ. ಹಗಲಲ್ಲಿ ಕೋವಿಡ್ ಹರಡುವುದಿಲ್ಲವೇ? ಇವೆಲ್ಲ ಅವೈಜ್ಞಾನಿಕ ನಿರ್ಧಾರಗಳು ಎಂದು ಬಿಜೆಪಿ ವಿರುದ್ಧ ಡಿಕೆಶಿ ಕಿಡಿ ಕಾರಿದ್ದಾರೆ. ಪತ್ರಕರ್ತರ …

Read More »

62.55 ಲಕ್ಷ ನಗದು ವಶ ಚುನಾವಣಾ ಅಕ್ರಮ ತಡೆಗೆ ತೀವ್ರ ನಿಗಾ: ಡಾ.ಕೆ.ಹರೀಶ್ ಕುಮಾರ್

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ಅಕ್ರಮ‌ ಹಣ ಅಥವಾ ಮದ್ಯ ಸಾಗಾಣಿಕೆ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ಚೆಕ್ ಪೋಸ್ಟ್ ಗಳಲ್ಲಿ ಇದುವರೆಗೆ 62.55 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ 27 ಚೆಕ್ ಪೋಸ್ಟ್ ಗಳಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತಗೊಂಡಿರುವ ಎಸ್.ಎಸ್.ಟಿ. ತಂಡಗಳು ತಪಾಸಣೆ …

Read More »

ಯಡಿಯೂರಪ್ಪ ಕುಳಿತಿರುವ ಹಡಗು ಮುಳುಗುತ್ತಿದೆ, ಯತ್ನಾಳ್ ಅದಕ್ಕೆ ಸಾಕ್ಷಿ : ಸಿದ್ದರಾಮಯ್ಯ

ಬೆಳಗಾವಿ, ಏ.10- ಸದ್ಯ ಮುಖ್ಯಮಂತ್ರಿ ಯಡಿಯೂರಪ್ಪ ಕುಳಿತಿರುವ ಹಡಗೇ ಈಗ ಮುಳುಗುತ್ತಿದೆ. ಇದಕ್ಕೆ ಅವರದ್ದೇ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರೆ ಸಾಕ್ಷಿ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಯಡಿಯೂರಪ್ಪ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯಅವರು, ಯಡಿಯೂರಪ್ಪ ಕುಳಿತಿರುವ ಹಡಗೇ ಮುಳುಗುತ್ತಿದೆ. ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದು ಹೇಳಿದ್ದಾರೆ. .ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Read More »

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಗೆಲುವು ಸಾಧಿಸಿ ಹೊಸ ಇತಿಹಾಸ ನಿರ್ಮಿಸುತ್ತಾರೆ: ಸಿದ್ರಾಮಯ್ಯ

ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ರಾಮಯ್ಯ ಮತಬೇಟೆಯಾಡುತ್ತಿದ್ದು,ಇಂದು ಪ್ರಚಾರಕ್ಕೆ ತೆರಳುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ನಿರೀಕ್ಷೆಗೆ ಮೀರಿ,ಬೆಂಬಲ ವ್ಯೆಕ್ತವಾಗುತ್ರಿದೆ,ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಗೆಲುವು ಸಾಧಿಸಿ ಹೊಸ ಇತಿಹಾಸ ನಿರ್ಮಿಸುತ್ತಾರೆ ಎಂದು ಸಿದ್ರಾಮಯ್ಯ ವಿಶ್ವಾಸ ವ್ಯೆಕ್ತ ಪಡಿಸಿದರು. ಸಿಎಂ ಯಡಿಯೂರಪ್ಪ ಕಾಂಗ್ರೆಸ್ ಮುಳುಗುತ್ತಿರುವ ಹಡಗು,ಎಂದು ಹೋದಲೆಲ್ಲಾ ಹೇಳ್ತಾ ಇದ್ದಾರೆ,ಯಡಿಯೂರಪ್ಪ ಕುಂತ ಹಡಗೇ ಈಗ ಮುಳುಗುತ್ತಿದೆ.ಯತ್ನಾಳ ಒಬ್ಬ ಸೀನಿಯರ್ …

Read More »

ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

ಬೆಳಗಾವಿ: ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಮುಷ್ಕರವನ್ನು ರಾಜ್ಯಾದ್ಯಂತ ಇನ್ನಷ್ಟು ತೀವ್ರಗೊಳಿಸಲು ಸಿದ್ಧತೆ ನಡೆಸುವ ಸಲುವಾಗಿ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಗೆ ಆಗಮಿಸಿದ್ದರು. ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರು ಹಾಗೂ ರೈತ …

Read More »