Breaking News

ಬೆಳಗಾವಿ

ಬೆಳಗಾವಿ ಕಚೇರಿಯಲ್ಲಿ ” ಈದಿನ.ಕಾಮ್ ” ಜನ ಮಾಧ್ಯಮದ ” ವಿಶೇಷ ಸಂಚಿಕೆ ಬಿಡುಗಡೆ

ಬೆಳಗಾವಿ : ಮಾನವ ಬಂಧುತ್ವ ವೇದಿಕೆ,ಬೆಳಗಾವಿ ಕಚೇರಿಯಲ್ಲಿ ” ಈದಿನ.ಕಾಮ್ ” ಜನ ಮಾಧ್ಯಮದ ” ವಿಶೇಷ ಸಂಚಿಕೆಯನ್ನು ಉತ್ತರ ಮತಕ್ಷೇತ್ರದ ಮಾನ್ಯ ಶ್ರೀ ರಾಜು ಸೇಠ, ಶಾಸಕರು ಬಿಡುಗಡೆ ಮಾಡಿದರು ಮತ್ತು ಶ್ರೀ ಯುತ ಸಿದಗೌಡ ಮೋದಗಿ,ರಾಜ್ಯ ರೈತ ಮುಖಂಡರು ಈದಿನ ಆಪ್” ಬಿಡುಗಡೆಗೊಳಿಸಿದರು. ಹಿರಿಯ ದಿ ಹಿಂದು ಪತ್ರಿಕೆಯ ವರದಿಗಾರರಾದ ಶ್ರೀ ರಿಷಿಕೇಶ ದೇಸಾಯಿ,ನಾಟಕಕಾರರು,ಬರಹಗಾರರಾ ಡಾ!! ಡಿ ಎಸ್ ಚೌಗಲೆ,ಶ್ರೀ ಕಲ್ಲಪ್ಪಾಣ್ಣಾ ಕಾಂಬಳೆ, ಡಿಎಸ್ಎಸ್,ಶ್ರೀ ಬಸವರಾಜ ರೊಟ್ಟಿ,ಶ್ರೀಪ್ರದೀಪ …

Read More »

ಬೆಳಗಾವಿ: ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ: ಪಾರ್ಟಿ ಮಾಡಲು ಹೋಗಿದ್ದಾಗ ಈಜುಕೊಳದಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಖಾಸಗಿ ರೆಸಾರ್ಟ್‌ನಲ್ಲಿ ಭಾನುವಾರ ನಡೆದಿದೆ. ಬೆಳಗಾವಿಯ ಖಾಸಬಾಗ ನಿವಾಸಿ ಮಹಾಂತೇಶ ಗುಂಜೀಕರ (26) ಮೃತ ಯುವಕ. ಎಲ್‌ಜಿ ಕಂಪನಿಯಲ್ಲಿ ಮಹಾಂತೇಶ ಉದ್ಯೋಗಿಯಾಗಿದ್ದ. ಕಂಪನಿಯ ಬೆಳಗಾವಿ ಶಾಖೆಯ 22 ಜ‌ನ ಸಿಬ್ಬಂದಿ ನಿನ್ನೆ ಸಂಜೆ ಕಣಕುಂಬಿ ಬಳಿಯ ಖಾಸಗಿ ರೆಸಾರ್ಟ್‌ಗೆ ತೆರಳಿದ್ದರು. ಇಂದು ಇವರೆಲ್ಲಾ ಮನೆಗೆ ಮರಳಬೇಕಿತ್ತು. ಭಾನುವಾರ ಬೆಳಗ್ಗೆ ರೆಸಾರ್ಟ್​​ನ ‌ಈಜುಕೊಳದಲ್ಲಿ …

Read More »

ಜನವರಿ 02 2025 ರಿಂದ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು

ಘಟಪ್ರಭಾ: ಪುಣೆ-ಹುಬ್ಬಳ್ಳಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಜನವರಿ 02 2025 ರಿಂದ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಪುಣೆಯಿಂದ ಮಧ್ಯಾಹ್ನ 02.15 ಕ್ಕೆ ಹೊರಟು ರಾತ್ರಿ 07.38 ಕ್ಕೆ ಘಟಪ್ರಭಾ ನಿಲ್ದಾಣಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಘಟಪ್ರಭಾ ರೈಲು ನಿಲ್ದಾಣದಲ್ಲಿ ರಾತ್ರಿ 07.00 ಗಂಟೆಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ರೈಲು ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು. ಜನವರಿ 3 …

Read More »

ಮಣ್ಣೂರಿನ ಸರ್ಕಾರಿ ಶಾಲೆಗೆ ರೋಟರಿ ಕ್ಲಬ್ ಆಫ್ ದರ್ಪಣನಿಂದ “ವಾಟರ್ ಪ್ಯೂರಿಫೈರ” ದಾನ.

ಬೆಳಗಾವಿ: ರೋಟರಿ ಕ್ಲಬ್ ಆಫ್ ದರ್ಪಣನ ವತಿಯಿಂದ ಬೆಳಗಾವಿ ತಾಲೂಕಿನ ಮಣ್ಣೂರ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ವಾಟರ್ ಪ್ಯೂರಿಫೈರನ್ನು ದಾನವಾಗಿ ನೀಡಲಾಯಿತು. ರೋಟೆರಿಯನ್ ಆಶಾ ಪೋತದಾರ ಅವರ ನೇತೃತ್ವದಲ್ಲಿ ಈ ಕಾರ್ಯವನ್ನು ಮಾಡಲಾಯಿತು. ಜಿಲ್ಲಾ ಗವರ್ನರ್ ರೋಟೆರಿಯನ್ ಶರದ್ ಪೈ ಮತ್ತು ರಾಜ್ಯಪಾಲ ಅಡ್ವೋಕೇಟ್ ಮಹೇಶ್ ಬೆಲ್ಲದ ಅವರ ಪ್ರಮುಖ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಿತು. ವಾಟರ್ ಪ್ಯೂರಿಫೈರ ಶುದ್ಧ ನೀರನ್ನು ಪೂರೈಸಿ ಮಕ್ಕಳ ಆರೋಗ್ಯವನ್ನು ಸುರಕ್ಷಿತವಾಗಿಡಲಿದೆ. ಈ …

Read More »

ಬೆಳಗಾವಿಗರಿಗೆ ಸಿಹಿ ಸುದ್ಧಿ… ಹೊಸ ಶಾಖೆ ಆರಂಭಿಸಿದ “ ಡ್ರೈಫ್ರೂಟ್ಸ್ ಹೌಸ್”…ಆಕರ್ಷಕ ಆಫರ್..!

ಬೆಳಗಾವಿ: ಬೆಳಗಾವಿಯ ಅಯೋಧ್ಯಾನಗರದ ಯು.ಕೆ. 27 ಹೋಟೆಲನ ಪಕ್ಕದಲ್ಲಿ ದೇಶದಲ್ಲೇ ಪ್ರಸಿದ್ಧ ಮತ್ತು ಗ್ರಾಹಕರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾದ ಡ್ರೈಫ್ರೂಟ್ ಹೌಸ್ ತನ್ನ ಸೇವೆಯನ್ನು ಆರಂಭಿಸಿದೆ. ದೇಶ್ಯಾದ್ಯಂತ ಈಗಾಗಲೇ 193 ಬ್ರ್ಯಾಂಚ್ ಹೊಂದಿರುವ ದೇಶ ವಿದೇಶದ ಗುಣಮಟ್ಟದ ಡ್ರೈಫ್ರೂಟ್ಸಗಳನ್ನು ಬೆಳಗಾವಿಗರಿಗೆ ನೀಡಲು ಡ್ರೈಫ್ರೂಟ್ ಹೌಸ್. ತನ್ನ 194ನೇ ಶಾಖೆಯನ್ನು ಕುಂದಾನಗರಿಯಲ್ಲಿ ಆರಂಭಿಸಿದೆ. ಇಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್, ಅವರ ಪುತ್ರ ಅಮನ್ ಸೇಠ್, ಮುಖ್ಯ ಅತಿಥಿ ಭರತ್ …

Read More »

ಸರ್ಕಾರಕ್ಕೆ ಬೀಸಿ ಮುಟ್ಟಿಸಲು ಮುಂದಾದ ಆಶಾ ಕಾರ್ಯಕರ್ತೆಯರು…

ಬೆಳಗಾವಿ: ಅಧಿವೇಶನದಲ್ಲಿ ಸಮಯ ನೀಡದ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಆಶಾ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ. ವಿವಿಧ ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ಜನವರಿ 7 ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಪ್ರತಿಭಟನೆ ನಡೆಸಿ ಅನಿರ್ದಿಷ್ಟಾವಧಿಯ ಮುಷ್ಕರ ಕೈಗೊಳ್ಳುವ ನಿರ್ಣಯ ಕೈಗೊಂಡಿದ್ದಾರೆ. ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸದ್ಯ ನೀಡುತ್ತಿರುವ 5 ಸಾವಿರ ರೂಪಾಯಿ ವೇತನವನ್ನು 15 ಸಾವಿರ ರೂಪಾಯಿಗೆ ಹೆಚ್ಚಳ ಮಾಡಬೇಕು. ಆರೋಗ್ಯ ಸಮಸ್ಯೆಯಿದ್ದಾಗ ರಜೆ ನೀಡಬೇಕು. ಸೇವಾ ಭದ್ರತೆಯನ್ನ ನೀಡಬೇಕು ಸೇರಿದಂತೆ …

Read More »

ಬೆಳಗಾವಿ ರವಿವಾರ ಪೇಠನಲ್ಲಿಲ್ಲ ಪೊಲೀಸರು…? ಟ್ರಾಫಿಕ್ ಕಿರಿಕಿರಿಗೆ ಬೇಸತ್ತ ಜನ

ಬೆಳಗಾವಿ: ವಾರದ ಸಂತೆಯ ದಿನವೇ ಪೊಲೀಸರಿಲ್ಲದೇ ಸಂಚಾರದಟ್ಟಣೆ ಹಿನ್ನೆಲೆ ಕಿರಿಕಿರಿ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೆಳಗಾವಿಗರಿಂದ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ. ಈ ದೃಶ್ಯಗಳನ್ನು ನೋಡಿ ನೀವು ಇದು ಪಾರ್ಕಿಂಗ್ ಲೇಔಟ್ ಇರಬೇಕು ಅಂದುಕೊಂಡಿರಾ? ಅಲ್ಲ . ಇದು ಬೆಳಗಾವಿಯ ಪ್ರಮುಖ ಮಾರುಕಟ್ಟೆಯಲ್ಲಿ ಒಂದಾದ ರವಿವಾರಪೇಠನ ದೃಶ್ಯಗಳಿವು. ಇಲ್ಲಿ ಅನೇಕ ಸಗಟು ವ್ಯಾಪಾಸ್ಥರ ಅಂಗಡಿಗಳಿವೆ. ಅಲ್ಲದೇ ಇನ್ನುಳಿದ ವಸ್ತುಗಳನ್ನು ಖರೀದಿಸಲು ಜನ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಪ್ರತಿದಿನವು ಭಾರಿ ವಾಹನಗಳು ಇಲ್ಲಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಗೊಣಗನೂರ ಗ್ರಾಮದ ಶ್ರೀ ಹನುಮಾನ ಮಂದಿರದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ …

Read More »

ಭಕ್ತಿಭಾವದಲ್ಲಿ ನಡೆದ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ

ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಉತ್ಸಾಹದಲ್ಲಿ ನಡೆದ ಉಡಿ ತುಂಬುವ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮ ಬೆಳಗಾವಿ ತಾಲೂಕಿನ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಾರ್ಯಕ್ರಮ ಅತ್ಯುತ್ಸಾಹದಲ್ಲಿ ನಡೆಯಿತು. ಇಂದು ಶುಕ್ರವಾರದಂದು ಬೆಳಗಾವಿ ತಾಲೂಕಿನ ಕಂಗ್ರಾಳಿ ಬಿ.ಕೆ. ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀಯ ಜನ್ಮೋತ್ಸವ ಕಾರ್ಯಕ್ರಮ ಅತ್ಯುತ್ಸಾಹದಲ್ಲಿ ನಡೆಯಿತು. ಈ ನಿಮಿತ್ಯ ದೇವಿಯ ಉಡಿ ತುಂಬು ಕಾರ್ಯಕ್ರಮ ನಡೆಯಿತು. ಬೆಳಿಗ್ಗೆಯಿಂದಲೇ ಪೂಜೆ ಪುನಸ್ಕಾರಗಳು ಆರಂಭಗೊಂಡವು. ಗ್ರಾಮದಲ್ಲಿ ವಾದ್ಯಗಳ ಮೇಳದೊಂದಿಗೆ ಭಂಡಾರ …

Read More »

ವಿದ್ಯುತ್​ ದೀಪಗಳಿಂದ ಅಲಂಕಾರಗೊಂಡ ಸುತ್ತ-ಮುತ್ತ ಲೈಟಿಂಗ್ಸ್:

ಬೆಳಗಾವಿ: ನೂರು ವರ್ಷಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮುಖ್ಯ ದ್ವಾರಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.‌ ಈಗ ಶತಮಾನೋತ್ಸವಕ್ಕೆ ಬೆಳಕಿನ‌ ಸ್ವರ್ಗವೇ ಧರೆಗೆ ಇಳಿದಿದೆ.‌ ಈ ದೃಶ್ಯ ವೈಭವ ಕಣ್ತುಂಬಿಕೊಂಡು ಜನ‌ ಸಖತ್ ಎಂಜಾಯ್ ಮಾಡುತ್ತಿದ್ದಾರೆ. 1924 ಡಿ.26, 27ರಂದು ಬೆಳಗಾವಿ ಟಿಳಕವಾಡಿಯಲ್ಲಿ ಮಹಾತ್ಮ ಗಾಂಧೀಜಿ‌ ಅಧ್ಯಕ್ಷತೆಯಲ್ಲಿ 39ನೇ ಕಾಂಗ್ರೆಸ್ ಅಧಿವೇಶನ‌ ನಡೆದಿತ್ತು.‌ ಆ ವೇಳೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ವಿಜಯನಗರ ಸಾಮ್ರಾಜ್ಯ ಕುರುಹುವಿಗಾಗಿ “ವಿಜಯನಗರ” ಎಂದು ನಾಮಕರಣ ಮಾಡಲಾಗಿತ್ತು.‌ …

Read More »