ಶ್ರೀ ಲಕ್ಷ್ಮಣರಾವ್ ರಾಮಪ್ಪ ಜಾರಕಿಹೊಳಿ ಹಾಗೂ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪುಣ್ಯತಿಥಿ ; ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ ದೈವಿ ಸ್ವರೂಪಿಯಾಗಿದ್ದ ನೀವುಗಳು ನಮ್ಮನ್ನಗಲಿ 9 ವರ್ಷ ಕಳೆದವು. ನಿಮ್ಮ ಬದುಕು ಆಧರ್ಶಗಳು ನಮಗೆ ದಾರಿದೀಪವಾಗಿದ್ದು, ನಿಮ್ಮ ಸವಿ ನೆನಪು ನಮ್ಮ ಹೃದಯದಲ್ಲಿ ಸದಾ ಹಚ್ಚ್ ಹಸರಾಗಿದೆ. ನಿಮ್ಮ ಸರಳ ಸಜ್ಜನಕೆಯ ಜೀವನ, ಮಾರ್ಗದರ್ಶನ ಅವಿಸ್ಮರಣೇಯ. ಸಹಾಯ ಬಯಸಿದವರಿಗೆ ಪ್ರೀತಿ …
Read More »ರಮೇಶ್ ಜಾರಕಿಹೊಳಿ ಅವರ ಬಲಗೈ ಬಂಟನಿಗೆ ಗೆಲುವು
ಗೋಕಾಕ ತಾಲೂಕಿನ ಗುಜನಾಳ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭೀಮಗೌಡ ಪೊಲೀಸ್ ಗೌಡರ ಭರ್ಜರಿ ಜಯ ಸಾಧಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಬೆಂಬಲಿಗರಾಗಿರುವ ಪೊಲೀಸ್ ಗೌಡರ ವಿಜಯ ಗ್ರಾಮದಲ್ಲಿ ನವೋತ್ಸಾಹ ತಂದಿದೆ.
Read More »ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಡಿ.22 ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ 33 ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದ ಬಣ ಸಂಪೂರ್ಣವಾಗಿ …
Read More »ಬೆಳಗಾವಿ ಲೋಕಸಭೆ ಚುನಾವಣೆ, ಕಾಂಗ್ರೇಸ್ ಹಾಗೂ ಬಿಜೆಪಿ ಅಭ್ಯರ್ಥಿ ಗಳು ಯಾರು… ?
ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಇನ್ನು 2 ತಿಂಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಚಟುವಟಿಕೆ ತೀವ್ರಗೊಂಡಿದೆ. ಭಾರತೀಯ ಜನತಾ ಪಾರ್ಟಿಯಲ್ಲಿ ಮೂವರು ಮಾಜಿ ಸಂಸದರು ಸರಿದಂತೆ ಹಲವರು ಕಣಕ್ಕಿಳಿಯುವ ಆಸಕ್ತಿ ತೋರಿಸುತ್ತಿದ್ದಾರೆ. ನಿತ್ಯ ಆಕಾಂಕ್ಷಿಗಳಿಂದ ಬರುವ ಫೋನ್ ಕರೆಗೆ ಸಂಘಪರಿವಾರದ ಮುಖಂಡರು ಬೇಸತ್ತಿದ್ದಾರೆ. ಆಕಾಂಕ್ಷಿಗಳು ಸಂಘಪರಿವಾರದ ಮುಖಂಡರಲ್ಲದೆ, ಬೆಂಗಳೂರು, ದೆಹಲಿಯ ಬಿಜೆಪಿ ನಾಯಕರ ಮನೆಯ ಕದವನ್ನೂ ತಟ್ಟುತ್ತಿದ್ದಾರೆ. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕೇಂದ್ರ ರೈಲ್ವೆ ಖಾತೆ ಸಚಿವರಾಗಿದ್ದ ಸುರೇಶ …
Read More »ಬೆಳಗಾವಿ ತಾಲ್ಲೂಕಿನಾದ್ಯಂತ ಡಿಸೆಂಬರ್ 30 ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಡಿಸೆಂಬರ್ 31 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ
ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಕಮೀಷನರೆಟ್ ವ್ಯಾಪ್ತಿಯಲ್ಲಿನ ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಿ.ಕೆ ಮಾಡೆಲ್ ಶಾಲೆಯ ಸುತ್ತಲಿನ ಆವರಣದಿಂದ 500 ಮೀಟರ್ ಸುತ್ತಳತೆಯಲ್ಲಿ ಹಾಗೂ ಬೆಳಗಾವಿ ತಾಲ್ಲೂಕಿನಾದ್ಯಂತ ಡಿಸೆಂಬರ್ 30 ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಡಿಸೆಂಬರ್ 31 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ ವಿಧಿಸಿ ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್ ಆದೇಶಿಸಿದ್ದಾರೆ. ಬೆಳಗಾವಿ ನಗರದ ಬಿ.ಕೆ ಮಾಡೆಲ್ ಶಾಲೆಯ ಸುತ್ತಲಿನ …
Read More »ಬೆಳಿಗ್ಗೆ 8.00 ಗಂಟೆಯಿಂದ ಗ್ರಾ.ಪಂ.ಚುನಾವಣೆಯ ಮತ ಎಣಿಕೆ ಪ್ರಾರಂಭ – ಪ್ರಕಾಶ ಹೊಳೆಪ್ಪಗೋಳ
ಗೋಕಾಕ : ನಾಳೆ ಬೆಳಿಗ್ಗೆ 8.00 ಗಂಟೆಗೆ ಗ್ರಾಮ ಪಂಚಾಯತ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಾರಂಭವಾಗುವುದು. Covid ಇರುವ ಕಾರಣ ಅಭ್ಯರ್ಥಿ ಅಥವಾ ಏಜೆಂಟ್ ಒಬ್ಬರಿಗೆ ಮಾತ್ರ ಒಳಗೆ ಅವಕಾಶ ಇದೆ. ಎಣಿಕೆ ಕೊಠಡಿಯ ಒಳಗೆ ಮೊಬೈಲ್, ನೀರಿನ ಬಾಟಲ್, ಯಾವುದೇ ದ್ರವ ವಸ್ತು, ಗುಟ್ಕಾ, ಪಾನ, ಸಿಗರೇಟ್ , ಕಡ್ಡಿ ಪೊಟ್ಟಣ, ಬ್ಲೇಡ್ ಅಥವಾ ಹರಿತವಾದ ವಸ್ತು, ಇತ್ಯಾದಿಗಳಿಗೆ ಅವಕಾಶ ಇರುವುದಿಲ್ಲ. ಸಂಪೂರ್ಣ ನಿಷೇಧ ಇರುತ್ತದೆ ಮತ್ತು …
Read More »ನಾಳೆ ಅಬ್ಯರ್ಥಿಗಳ ನಡೆ ಮತ ಎಣಿಕೆಯ ಕಡೆ, ಆದರೆ…….?
ಗ್ರಾಮ ಪಂಚಾಯತ ಚುನಾವಣೆ ಮುಗಿದಿದೆ.ಮತ ಎಣಿಕೆ ಮಾತ್ರ ಬಾಕಿ ಇದೆ .ನಾಳೆ ಪಲಿತಾಂಶ ಹೊರಬಿಳಲಿದೆ.ಫಲಿತಾಂಶ ಹೊರಬಿದ್ದ ಕೂಡಲೆ ಸೋಲು ಗೆಲುವು ತಿಳಿಯುತ್ತದೆ.ಆದರೆ ಸೋಲು – ಗೆಲುವು ಇದ್ದದೇ. ನಾವೆಲ್ಲರೂ ಯೊಚಿಸಬೇಕಾದ ವಿಷಯ ಕೂಡ ಅದೆ ಎನೆಂದರೆ ಸೋಲುವವರು ಗೆಲ್ಲೂವವರೂ ನಮ್ಮದೆ ಊರಿನವರು,ನಮ್ಮದೆ ಗ್ರಾಮದವರೂ ಆದಕಾರಣ ಗೆದ್ದವರೂ ಸೊತವರ ಮನಸ್ಸನ್ನು ನೋವಿಸುವಂತಹ,ಹಿಯ್ಯಾಳಿಸುವಂತಹ ಕಾರ್ಯಕ್ಕೆ ಯಾರು ಇಳಿಯಬಾರದು.ಎಕೆಂದರೆ ಗ್ರಾಮ ಪಂಚಾಯತ ಚುನಾವಣೆಯೂ ಯಾವುದೆ ಜಾತಿ – ಧರ್ಮ ಅಥವಾ ವರ್ಗಕ್ಕೆ ಸಂಬಂದಿಸಿದಲ್ಲ.ಈ ಚುನಾವಣೆಯು …
Read More »ಕೊರೆಯುವ ಚಳಿಯಲ್ಲೂ ರಾತ್ರಿಯಿಡೀ ಕನ್ನಡ ಧ್ವಜ ಕಾವಲು ಮಾಡಿದ ಕನ್ನಡ ಪರ ಹೋರಾಟಗಾರರು
ಬೆಳಗಾವಿ: ಮಹಾನಗರ ಪಾಲಿಕೆ ಪ್ರವೇಶ ದ್ವಾರ ಮುಂದೆ ಸೋಮವಾರ ಬೆಳಿಗ್ಗೆ ಸುಮಾರು11 ಗಂಟೆಗೆ ಕನ್ನಡ ಹೋರಾಟಗಾರ ಶ್ರೀನಿವಾಸ ತಾಳೂಕರ ನೇತೃತ್ವದಲ್ಲಿ ಧ್ವಜ ಸ್ತಂಭದ ಸಮೇತ ಕನ್ನಡ ಧ್ವಜ ಹಾರಿಸಿ ಕನ್ನಡ ಮಾತೆಗೆ ಜಯ ಘೋಷಣೆ ಕೂಗಿದರು. ಇನ್ನೊಂದು ಕಡೆ ಅದನ್ನು ತೆರವುಗೊಳಿಸುವಂತೆ ಪೊಲೀಸ್ ಅಧಿಕಾರಿಗಳ ಒತ್ತಡ ಹೇರಿದರು ಅದಕ್ಕೆ ಬಗ್ಗದ ಕನ್ನಡ ಪರ ಹೋರಾಟಗಾರರು ಅದನ್ನು ತೆರವುಗೊಳಿಸದಂತೆ ಇಡೀ ರಾತ್ರಿಯಲ್ಲ ಕೊರೆಯುವ ಚಳಿಯಲ್ಲೂ ಅದರ ಕಾವಲು ಮಾಡುವುದರ ಜೊತೆಗೆ …
Read More »ಕನ್ನಡ ಧ್ವಜ ತೆರವಿಗೆ ಆಗ್ರಹಿಸಿ ಎಂಇಎಸ್ ಯುವ ಮೋರ್ಚಾ ಪ್ರತಿಭಟನೆ, ಪೊಲೀಸರೊಂದಿಗೆ ಜಟಾಪಟಿ
ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿರುವ ಕನ್ನಡಪರ ಸಂಘಟನೆಗಳ ಹೋರಾಟಗಾರರು, ಧ್ವಜವನ್ನು ತೆರವುಗೊಳಿಸದೇ ಅಲ್ಲಿಯೇ ಮುಂದುವರಿಸಬೇಕು ಎಂದು ಧರಣಿ ಮುಂದುವರಿಸಿದ್ದಾರೆ.. ಆದರೆ ಇನ್ನೊಂದೆಡೆ ಎಂಇಎಸ್ ಯುವ ಸಂಘಟನೆಯವರು ಧ್ವಜ ತೆರವುಗೊಳಿಸಬೇಕು ಎಂದು ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಧ್ವಜ ತೆರವುಗೊಳಿಸಿ ಇಲ್ಲವೇ ಪರಿಣಾಮ ಎದುರಿಸಿ ಎಂದು ಸವಾಲು ಎಸೆದಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಪರ ಸಂಘಟನೆಗಳ …
Read More »ಸ್ಟೋನ್ ಕ್ರಷರ್ಸದಲ್ಲಿ ಅಕ್ರಮವಾಗಿ ತಗಡಿನ ಶೇಡ್ ನಲ್ಲಿ ಅಪಾರ ಪ್ರಮಾಣದ ಜಿಲೆಟಿನ್ ಸ್ಪೋಟಕ ವಸ್ತು
ಬೆಳಗಾವಿ – ಸವದತ್ತಿ ತಾಲೂಕಿನ ಸತ್ತಿಗೇರಿ ಗ್ರಾಮದ ಶ್ರೀ ಸಾಯಿನಾಥ ಸ್ಟೋನ್ ಕ್ರಷರ್ಸದಲ್ಲಿ ಅಕ್ರಮವಾಗಿ ತಗಡಿನ ಶೇಡ್ ನಲ್ಲಿ ಅಪಾರ ಪ್ರಮಾಣದ ಜಿಲೆಟಿನ್ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು. ಆಂತರಿಕ ಭದ್ರತಾ ವಿಭಾಗದ ಪೋಲಿಸ್ ಅಧಿಕಾರಿ ಶಿವಾನಂದ ಅಂಬಿಗೇರ ಪೊಲೀಸ್ ನಿರೀಕ್ಷರು ಇವರ ಮುಂದಾಳತ್ವದಲ್ಲಿ ರೇಡ್ ಮಾಡುವ ಮೂಲಕ ಎಲ್ಲ ಜಿಲೆಟಿನ್ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧಿಕಾರಿಗಳಿಗೆ ಬಲ್ಲ ಮೂಲಗಳಿಂದ ಬಂದ ಮಾಹಿತಿ ಮೇರೆಗೆ ಡಿಸೆಂಬರ್ …
Read More »