ಆ್ಯಂಟಿ ಸ್ಕ್ಯಾಬಿಂಗ್ ಸ್ಕ್ಯಾಡ್ ಕಾರ್ಯಾಚರಣೆ ಮಾಳ ಮಾರುತಿ ಪೊಲೀಸರಿಂದ ಅಕ್ರಮ ಮಾರಕಾಸ್ತ್ರ ಹೊಂದಿದ ವ್ಯಕ್ತಿಯ ಬಂಧನ ಆಯುಧ ವಶಕ್ಕೆ!! ಇತ್ತೀಚಿನ ದಿನಗಳಲ್ಲಿ ಸ್ಟ್ರಾಬಿಂಗ್ ಪ್ರಕರಣಗಳು ಹೆಚ್ಚಾಗುತ್ತಿದ್ದುದ್ದರಿಂದ ಆ್ಯಂಟಿ ಸ್ಕ್ಯಾಬಿಂಗ್ ಸ್ಕ್ಯಾಡ್ ಕಾರ್ಯಾಚರಣೆ ನಡೆಸಿ ಅಕ್ರಮ ಮಾರಕಾಸ್ತ್ರ ಹೊಂದಿದ ವ್ಯಕ್ತಿಯ ಬಂಧನ ಮಾಡಿರುವ ಘಟನೆ ಜರುಗಿದೆ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯ ಪಿಎಸ್ಐ ಯು.ಟಿ. ಪಾಟೀಲ್ ಮತ್ತು ಅವರ ತಂಡವು ಜುಲೈ 21, 2025 ರಂದು ಗಸ್ತು ತಿರುಗುತ್ತಿದ್ದಾಗ ಆನಂದ್ ಪರಶುರಾಮ್ …
Read More »ನಿಪ್ಪಾಣಿ ನಗರದ ಶ್ರೀ ದುರ್ಗಾಮಾತಾ ಮಂದಿರದ ಹತ್ತಿರ ಶಾಸಕರ ನಿಧಿಯಿಂದ 10 ಲಕ್ಷ ರೂಪಾಯಿ ಮೊತ್ತದಲ್ಲಿ ಸಮುದಾಯ ಭವನದ ಭೂಮಿ ಪೂಜೆ
ನಿಪ್ಪಾಣಿ ನಗರದ ಶ್ರೀ ದುರ್ಗಾಮಾತಾ ಮಂದಿರದ ಹತ್ತಿರ ಶಾಸಕರ ನಿಧಿಯಿಂದ 10 ಲಕ್ಷ ರೂಪಾಯಿ ಮೊತ್ತದಲ್ಲಿ ಸಮುದಾಯ ಭವನದ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿ ಮಾತನಾಡಲಾಯಿತು. ಇದಕ್ಕೂ ಮೊದಲು ದೇವಿಯ ದರ್ಶನ ಪಡೆದು,ಆರತಿ ಬೆಳಗಿ,ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಈಗಾಗಲೇ 11 ಲಕ್ಷ ರೂ ಮೊತ್ತದಲ್ಲಿ ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಸಾರ್ವಜನಿಕ ಅನುಕೂಲಕ್ಕಾಗಿ ಸಮುದಾಯ ಭವನ ಭೂಮಿ ಪೂಜೆ ನೆರವೇರಿಸಿದ್ದು ,ಹಂತ ಹಂತವಾಗಿ ಅನುದಾನ ನೀಡಿ,ಸಮುದಾಯ ಭವನ …
Read More »ಅಥಣಿ ಪಟ್ಟಣದ ರಾಯಲ್ ಹಾಲ್’ನಲ್ಲಿಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಭೆ
ಅಥಣಿ ಪಟ್ಟಣದ ರಾಯಲ್ ಹಾಲ್’ನಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು,ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಗವಾಡ ಮತಕ್ಷೇತ್ರದ ಶಾಸಕರಾದ ಶ್ರೀ ರಾಜು ಕಾಗೆ ಹಾಗೂ ಉಗಾರ ಬಿಕೆ ಗ್ರಾಮದ ಕರ್ನಾಟಕ ಜೈನ ಅಸೋಸಿಯೇಷನ್ ಉಪಾಧ್ಯಕ್ಷರಾದ ಶ್ರೀ ಶೀತಲ ಪಾಟೀಲ್ ಇಬ್ಬರು ಕಾಗವಾಡ ಮತ ಕ್ಷೇತ್ರಕ್ಕೆ ನಿಲ್ಲಲಿಕ್ಕೆ ಲಕ್ಷಣ್ ಸೌದಿ ಅವರ ಸಮ್ಮುಖದಲ್ಲಿ ಇಚ್ಛೆ …
Read More »ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ
ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ ಕಳೆದ ಕೆಲವು ತಿಂಗಳುಗಳಲ್ಲಿ ನಡೆದ ವಿವಿಧ ಕಳ್ಳತನ ಪ್ರಕರಣಗಳನ್ನು ಖಾನಾಪೂರ ಪೊಲೀಸರು ಕಳ್ಳರನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಾನಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ವಿಭಿನ್ನ ಸ್ಥಳಗಳಲ್ಲಿ ನಡೆದ ಕಳ್ಳತನ ಪ್ರಕರಣಗಳನ್ನು ಖಾನಾಪೂರ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಿಂದ ರೂ. 14 ಲಕ್ಷ ತೊಂಬತ್ತು ಸಾವಿರ …
Read More »ಶಹಾಪುರ ವಿಭಾಗದಲ್ಲಿ ಮನೆ-ಮನೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ…
ಶಹಾಪುರ ವಿಭಾಗದಲ್ಲಿ ಮನೆ-ಮನೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ… ಮಾದಕ ವಸ್ತು ಮುಕ್ತ ನಗರವನ್ನಾಗಿಸಲು ಸಹಕರಿಸಿ; ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಬೆಳಗಾವಿಯ ಶಹಾಪುರ ವಿಭಾಗ ವ್ಯಾಪ್ತಿಯಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪೊಲೀಸರು ಜನಸ್ನೇಹಿಯಾಗಿ ಸದಾ ಜನಸೇವೆಯನ್ನು ಮಾಡಲಿದ್ದು, ಬೆಳಗಾವಿಯನ್ನು ಮಾದಕ ವಸ್ತು ಮುಕ್ತ ನಗರವನ್ನಾಗಿಲು ಸಹಕರಿಸಬೇಕೆಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಭೂಷಣ್ ಬೋರಸೆ ಕರೆ ನೀಡಿದರು. ಬೆಳಗಾವಿ ಶಹಾಪುರ ವಿಭಾಗದಲ್ಲಿ ಶನಿವಾರ ಸಂಜೆ …
Read More »ನವಿಲುತೀರ್ಥ ಜಲಾಶಯದಿಂದ ಇಂದಿನಿಂದ ಕಾಲುವೆಗಳಿಗೆ ನೀರು: ಸಭೆಯಲ್ಲಿ ತೀರ್ಮಾನ
ಬೆಳಗಾವಿ: ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಬದಾಮಿ, ನರಗುಂದ, ಸವದತ್ತಿ ಭಾಗದ ರೈತರ ಬೇಡಿಕೆಯಂತೆ ಇಂದಿನಿಂದ ಸವದತ್ತಿ ತಾಲೂಕಿನ ಮುನವಳ್ಳಿಯ ನವಿಲುತೀರ್ಥ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲು ತೀರ್ಮಾನಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ನಗರದಲ್ಲಿರುವ ಮುಖ್ಯ ಇಂಜಿನಿಯರ್, ಉತ್ತರ ವಲಯದ ಕಚೇರಿಯಲ್ಲಿ ಇಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ನರಗುಂದ ಶಾಸಕ …
Read More »ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ… 17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ”
ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ… 17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ” ದಕ್ಷಿಣ ಕರ್ನಾಟಕದ ಸುಮಾರು 70 ಕ್ಕೂ ಅಧಿಕ ವರ್ಷದಿಂದ ಜನಪ್ರಿಯವಾದ ಬಿರಿಯಾನಿ ಈಗ ಬೆಳಗಾವಿಗರಿಗೆ ತನ್ನ ರುಚಿಯನ್ನು ಉಣಬಡಿಸಲು ಲಗ್ಗೆಯಿಟ್ಟಿದೆ. ರಾಜ್ಯದ್ಯಂತ ಈಗಾಗಲೇ 16 ಶಾಖೆಗಳನ್ನು ಹೊಂದಿದ ಮಾವಳ್ಳಿ ಬಿರಿಯಾನಿ ತನ್ನ 17ನೇ ಶಾಖೆಯನ್ನು ಬೆಳಗಾವಿಯಲ್ಲಿ ಆರಂಭಿಸಿದೆ. ಹೌದು, ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಇಲ್ಲಿದೆ ಒಂದು ಸಿಹಿ ಸುದ್ಧಿ. ಇಷ್ಟುದಿನ ವಿವಿಧೆಡೆಯ ಶೈಲಿಯ …
Read More »ಭೂಮಿಹೀನ ದಲಿತರಿಗೆ ನ್ಯಾಯ ನೀಡಿ…:ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆ
ಭೂಮಿಹೀನ ದಲಿತರಿಗೆ ನ್ಯಾಯ ನೀಡಿ… ಡಿ.ಎಸ್.ಎಸ್. ಅಂಬೇಡ್ಕರ್ ವಾದದಿಂದ ತಹಶೀಲ್ದಾರ ಕಾರ್ಯಾಲಯದೆದುರು ಪ್ರತಿಭಟನೆ ಭೂಮಿಹೀನ ದಲಿತರಿಗೆ ಭೂಮಿಯನ್ನು ಒದಗಿಸಬೇಕು. ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಜಮೀನಿನಲ್ಲಿ ಅವರ ಹೆಸರು ನೊಂದಾಯಿಸಬೇಕೆಂದು ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಿ, ಭೂಮಿಹೀನ ದಲಿತರಿಗೆ …
Read More ».34 ಕೋಟಿ ಬಿಲ್ ಬಾಕಿ; ಬೆಳಗಾವಿ ಡಿಸಿ ಕಾರ್ ಸೀಜ್ !!!
Belagavi Dc Car seized 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಬಾಕಿ; ಬೆಳಗಾವಿ ಡಿಸಿ ಕಾರ್ ಸೀಜ್ !!! 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಪಾವತಿಸಲು ವಿಫಲ ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ ಸೀಜ್… ನ್ಯಾಯಾಲಯದ ಆದೇಶ ಪಾಲನೆ 30 ವರ್ಷದ ಹಿಂದೆ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಬ್ಯಾರೇಜ್ ನಿರ್ಮಿಸಿದ ಗುತ್ತಿಗೆದಾರನಿಗೆ ಬಡ್ಡಿ ಸಮೇತ 1.34 …
Read More »ಬೈಲಹೊಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸುಮಾರು 5 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ವಯಂಚಾಲಿತ ಚಲನಾ ಪರೀಕ್ಷಾ ಪಥವನ್ನು ಕರ್ನಾಟಕ ಸರ್ಕಾರದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಅವರ ಜೊತೆಗೂಡಿ ಉದ್ಘಾಟಿಸಲಾಯಿತು.
ಇಂದು ಬೈಲಹೊಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸುಮಾರು 5 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ವಯಂಚಾಲಿತ ಚಲನಾ ಪರೀಕ್ಷಾ ಪಥವನ್ನು ಕರ್ನಾಟಕ ಸರ್ಕಾರದ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಅವರ ಜೊತೆಗೂಡಿ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಬೈಲಹೊಂಗಲ ಪುರಸಭೆಯ ಅಧ್ಯಕ್ಷರು ಮತ್ತು ಚುನಾಯಿತ ಪ್ರತಿನಿಧಿಗಳು, ಸಾರಿಗೆ ಇಲಾಖೆಯ ಎಲ್ಲಾ ಅಧಿಕಾರಿ ವರ್ಗದವರು ಪಟ್ಟಣದ ಗುರು ಹಿರಿಯರು ಉಪಸ್ಥಿತರಿದ್ದರು.
Read More »