Breaking News

ಬೆಳಗಾವಿ

ಪಂಚಮಸಾಲಿ2Aಮೀಸಲಾತಿ ಹೋರಾಟದಲ್ಲಿ ಬಿರುಕು ಶುರುವಾಯ್ತಾ?

ಪಂಚಮಸಾಲಿ2Aಮೀಸಲಾತಿ ಹೋರಾಟದಲ್ಲಿ ಬಿರುಕು ಶುರುವಾಯ್ತಾ ಎಂಬ ಪ್ರಶ್ನೆ ಮೂಡ ತೊಡಗಿದೆ. ಇಂದು ಬಾಗಲಕೋಟೆಯಲ್ಲಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೊರಗಿಟ್ಟು ಪಂಚಮಸಾಲಿ ಮಹಾಸಭಾ ಕಾರ್ಯಕಾರಿಣಿ ಸಭೆ ನಡೆಸಲಾಗಿದ್ದು, ಪಂಚಮಸಾಲಿ ಸಮಾಜದ 2 ಎ ಮೀಸಲಾತಿ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎನ್ನುವುದು ಸ್ಪಷ್ಟವಾಗಿ ಒಂದೇ ಪಕ್ಷದ ಪರವಾಗಿ ಹೋರಾಟ ಎನ್ನುವುದು ಪಂಚಮಸಾಲಿ ಸಮಾಜದ ನಾಯಕರೇ ಅಸಮಾಧಾನ ಹೊರಹಾಕುತ್ತಿದ್ದಾರೆ‌. ಪಂಚಮಸಾಲಿ ಸಮಾಜದ ಕೇವಲ ಒಂದು ಪಕ್ಷದ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ …

Read More »

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಅನುದಾನದಡಿ ಶಾಸಕ ಆಸೀಫ್ ಸೇಠ್

ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಮುಂದುವರೆದ ಅಭಿವೃದ್ಧಿ ಪರ್ವ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಅನುದಾನದಡಿ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನು ನೀಡಿದರು. ಹಲವಾರು ದಿನಗಳಿಂದ ಹದಗೆಟ್ಟ ರಸ್ತೆಯಿಂದಾಗಿ ವಾಹನ ಸವಾರರು ಹಾಗೂ ಸ್ಥಳೀಯರು ಪರಿತಪಿಸುತ್ತಿದ್ದರು. ಇದನ್ನ ನಗರಸೇವಕರು ಶಾಸಕರ ಗಮನಕ್ಕೆ ತರುತ್ತಿದ್ದಂತೆ ಸಚಿವ ಸತೀಶ್ ಜಾರಕಿಹೊಳಿ ಅವರ ವಿಶೇಷ 25 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಆಸಿಫ್ ಸೇಠ್ …

Read More »

ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ.

ಬೆಳಗಾವಿ: ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ ತಪ್ಪಿ ಪಕ್ಕದ …

Read More »

ಉದಯವಾಗಲಿ ಚಲುವ ಕನ್ನಡ ನಾಡು ಕರ್ನಾಟಕದ ಏಕೀಕರಣಕ್ಕೆ

ಬೆಳಗಾವಿ: ಉದಯವಾಗಲಿ ಚಲುವ ಕನ್ನಡ ನಾಡು ಕರ್ನಾಟಕದ ಏಕೀಕರಣಕ್ಕೆ ಮುನ್ನುಡಿ ಬರೆದರೆ ಡಾ ಡಿ ಎಸ್ ಕರ್ಕಿಯವರ ಹಚ್ಚೇವು ಕನ್ನಡದ ದೀಪ ಕವಿತೆ ಅದಕ್ಕೆ ಶಕ್ತಿ ತುಂಬಿ ಏಕೀಕರಣದ ಕೂಗು ಬಲಗೊಳ್ಳಲು ಕಾರಣವಾಯಿತು ಎಂದು ಗದುಗಿನ ಡಾ ತೋಂಟದ ಸಿದ್ದರಾಮ ಶ್ರೀಗಳು ನುಡಿದರು ಅವರು ಬೆಳಗಾವಿ ಯ ಡಾ ಡಿ ಎಸ್ ಕರ್ಕಿ ಸಾಂಸ್ಕೃತಿಕ ಪ್ರತಿಷ್ಠಾನದ  2024ನೇ ಸಾಲಿನ ಕರ್ಕಿ ಕಾವ್ಯಶ್ರೀ  ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಹೇಳಿದರು ಬೆಳಗಾವಿಯಂತಹ ಮರಾಠಿಮಯ …

Read More »

ಗುರುಪರಂಪರೆಗೆ ಮಹತ್ವ ಭಾರತದಲ್ಲಿದೆ

ಭಾರತದಲ್ಲಿ ಗುರುಪರಂಪರೆಗೆ ಮಹತ್ವ ಇದೆ ನಮ್ಮ ಭಾರತ ದೇಶದಲ್ಲಿ ಗುರುವಿನ ಮೇಲಿನ ಭಕ್ತಿ ಎಂದಿಗೂ ಕಡಿಮೆಯಾಗುವುದಿಲ್ಲ ನಮ್ಮ ಭಾರತದಲ್ಲಿ ಮಾತ್ರ ಗುರುಪರಂಪರೆಯನ್ನು ಗುರುತಿಸಿ, ಗೌರವಿಸುತ್ತಾರೆ ಎಂದು ಜ್ಞಾನಪೀಠ ಪುರಸ್ಕೃತ, ನಾಡೋಜ ಡಾ ಚಂದ್ರಶೇಖರ ಕಂಬಾರ ತಿಳಿಸಿದರು. ಘಟಪ್ರಭಾ ಎಸ್ ಡಿ ಟಿ ಹೈಸ್ಕೂಲ್ ನ 95ರ ಹಳೇಯ ವಿದ್ಯಾರ್ಥಿಗಳು ಏರ್ಪಡಿಸಿದ್ದ ಗುರುವಂದನೆ ಹಾಗೂ ಹಳೆ ವಿದ್ಯಾರ್ಥಿಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನಾ ಸಮಾರಂಭಕ್ಕೆ ದೀಪ ಬೆಳಗಿಸಿವುದರ ಮೂಲಕ ಚಾಲನೆ …

Read More »

4ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನ ಇಂಟರ್ನೆಟ್ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲದರ ಜ್ಞಾನ ಇರುವುದು ಅವಶ್ಯಕವಾಗಿದೆ- ವಿಶ್ವಜೀತ್ ಹಸಬೆ

4ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನ ಇಂಟರ್ನೆಟ್ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲದರ ಜ್ಞಾನ ಇರುವುದು ಅವಶ್ಯಕವಾಗಿದೆ- ವಿಶ್ವಜೀತ್ ಹಸಬೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಒಡನಾಟ ಚೆನ್ನಾಗಿದ್ದರೆ ಮಾತ್ರ ಜ್ಞಾನದ ವರ್ಧನೆ ಸಾಧ್ಯ. ಇಂದಿನ ಇಂಟರ್ನೆಟ್ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲದರ ಜ್ಞಾನ ಇರುವುದು ಅವಶ್ಯಕವಾಗಿದೆ ಎಂದು ವಿಶ್ವಜೀತ ಹಸಬೆ ಹೇಳಿದರು. ಗುರುವರ್ಯ ವಿ.ಗೋ. ಸಾಠೇ ಮರಾಠಿ ಪ್ರಭೋದಿನಿಯ ವತಿಯಿಂದ ಆಯೋಜಿಸಿದ್ದ 24ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡಿದರು. …

Read More »

ಕಾಳಭೈರವ ಮಂದಿರದಲ್ಲಿ ನಾಥ್ ಪಂಥಿಯ ರಾವುಳ ಸಮಾಜದ ವತಿಯಿಂದ ಶ್ರೀ ಕಾಳಭೈರವ ಜಯಂತಿಯನ್ನು ಆಚರಿಸಲಾಯಿತು.

ಬೆಳಗಾವಿ ಶಹಪುರದಲ್ಲಿರುವ ಶ್ರೀ ಕಾಳಭೈರವ ಮಂದಿರದಲ್ಲಿ ನಾಥ್ ಪಂಥಿಯ ರಾವುಳ ಸಮಾಜದ ವತಿಯಿಂದ ಶ್ರೀ ಕಾಳಭೈರವ ಜಯಂತಿಯನ್ನು ಆಚರಿಸಲಾಯಿತು. ಬೆಳಗಾವಿ ಶಹಪುರದಲ್ಲಿರುವ ಶ್ರೀ ಕಾಳಭೈರವ ಮಂದಿರದಲ್ಲಿ ಶ್ರೀ ಕಾಳ ಭೈರವ ಜಯಂತಿಯ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಶುಕ್ರವಾರದಿಂದಲೇ ಅಭಿಷೇಕ್, ಪೂಜೆ, ಮಹಾಆರತಿ, ಮಹಾಪ್ರಸಾದ ವಿತರಣೆ ಇನ್ನುಳಿದ ಕಾರ್ಯಕ್ರಮಗಳು ನಡೆದವು. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಂದಿರ ವ್ಯವಸ್ಥಾಪನೆ ಸಮಿತಿಯ ಸಲಹೆಗಾರ ಶ್ರೀಕಾಂತ್ ಕಾಕತಿಕರ್ ಅವರು ನಾಥ್ …

Read More »

ಮೂಡಲಗಿ ಪಟ್ಟಣದ ಆರ್‍ಡಿಎಸ್ ಶಿಕ್ಷಣ ಸಂಸ್ಥೆ ಆವರಣದ ಪ್ರೊ. ಕೆ.ಜಿ. ಕುಂದಣಗಾರ ವೇದಿಕೆಯಲ್ಲಿ ಆರಂಭವಾದ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನ

ಮೂಡಲಗಿ (ಪ್ರೊ. ಕೆ.ಜಿ.ಕುಂದಣಗಾರ ಪ್ರಧಾನ ವೇದಿಕೆ): ಮೂಡಲಗಿ ಪಟ್ಟಣದ ಆರ್‍ಡಿಎಸ್ ಶಿಕ್ಷಣ ಸಂಸ್ಥೆ ಆವರಣದ ಪ್ರೊ. ಕೆ.ಜಿ. ಕುಂದಣಗಾರ ವೇದಿಕೆಯಲ್ಲಿ ಆರಂಭವಾದ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಾಭಿಮಾನಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಚಾಲನೆ ದೊರೆಯಿತು. ಪ್ರೊ. ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ. ಚಂದ್ರಶೇಖರ ಅಕ್ಕಿ ಮಾತನಾಡಿ, ಯಾವುದೇ ಒಂದು ಭಾಷೆಯ ಅಳಿವು-ಉಳಿವಿನ ಮೂಲ ಸಮಸ್ಯೆ ಶಿಕ್ಷಣ ಮಾಧ್ಯಮದಲ್ಲಿಯೇ ಇರುತ್ತದೆ. ಇಂಗ್ಲಿಷ್ ಭಾಷೆಗೆ ಈಗಾಗಲೇ ಜಗತ್ತಿನ ಬಹಳಷ್ಟು ಭಾಷೆಗಳು …

Read More »

ಪುರೋಹಿತ್ ಫುಡ್ ಪ್ಲಾಜಾ ಎದುರು ಅಸ್ವಚ್ಚತೆ 5,000 ದಂಡವನ್ನು ವಿಧಿಸಿದ ಆಯುಕ್ತರಾದ ಶುಭಾ. ಬಿ

ಬೆಳಗಾವಿ ಉದ್ಯಮಬಾಗ ಪ್ರದೇಶದಲ್ಲಿ ಅಸ್ವಚ್ಛತೆಯನ್ನ ನಿರ್ಮಿಸಿದ್ದ ಅಂಗಡಿಕಾರನಿಗೆ ಮಹಾನಗರ ಪಾಲಿಕೆಯು 5,000 ದಂಡವನ್ನು ವಿಧಿಸಿದೆ. ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾದ ಶುಭಾ. ಬಿ ಅವರು ಇಂದು ಸಿ ಟಿ ರೌಂಡ್ ನಡೆಸುತ್ತಿದ್ದಾಗ, ಉದ್ಯಮಬಾಗ ಪ್ರದೇಶದಲ್ಲಿರುವ ಪುರೋಹಿತ್ ಫುಡ್ ಪ್ಲಾಜಾ ಎದುರು ಅಸ್ವಚ್ಚತೆ ಪಸರಿಸಿರುವುದನ್ನ ಕಂಡು ಅಂಗಡಿಕಾರನನ್ನು ತರಾಟೆಗೆ ತೆಗೆದುಕೊಂಡರು. ನಂತರ ಅಂಗಡಿಕಾರನಿಗೆ 5,000ಗಳ ತಂಡವನ್ನು ವಿಧಿಸಿದರು. ಪ್ರತಿದಿನ ಬೆಳಗಿನ ಜಾವ ಬರುವ ಬೆಳಗಾವಿ ಮಹಾನಗರ ಪಾಲಿಕೆಯ ತ್ಯಾಜ್ಯ ವಿಲೇವಾರಿ ಗಂಟೆ …

Read More »

ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮತ್ತೆರಡು ಬ್ಯಾಡ್ಮಿಂಟನ್ ಕೋರ್ಟ್ ನಿರ್ಮಾಣ

ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಟಗಾರರಿಗೆ ಅನುಕೂಲವಾಗುವಂತೆ ಮತ್ತೆರಡು ಬ್ಯಾಡ್ಮಿಂಟನ್ ಕೋರ್ಟ್ ನಿರ್ಮಾಣ ಮಾಡುವ ಉದ್ದೇಶದಿಂದ ಇಂದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಗವಾಡ ಶಾಸಕ ರಾಜು ಕಾಗೆ, ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ, ಯುವನಾಯಕರಾದ ರಾಹುಲ ಜಾರಕಿಹೊಳಿ ಹಾಗೂ ಅನೇಕ ಮುಖಂಡರು ಉಪಸ್ಥಿತರಿದ್ದರು.

Read More »