Breaking News

ಬೆಳಗಾವಿ

ಬಿಜೆಪಿಯಿಂದ ಮಾತ್ರ ರೈತರ ಏಳ್ಗೆ ಸಾಧ್ಯ-ಸಂಸದ ಈರಣ್ಣ ಕಡಾಡಿ

ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಬಿಜೆಪಿಯಿಂದ ಮಾತ್ರವೇ ರೈತರ ಏಳ್ಗೆ ಸಾಧ್ಯವೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.   ಶುಕ್ರವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ ನಿಮಿತ್ಯ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ …

Read More »

ಗ್ರಾಪಂ. ಚುನಾವಣೆ : ಅಧಿಕಾರಕ್ಕಾಗಿ ಸವದಿ-ಕುಮಠಳ್ಳಿ ಬೆಂಬಲಿಗರ ಫೈಟ್ !

ಬೆಳಗಾವಿ : ರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸಂಕೋನಟ್ಟಿ ಗ್ರಾಪಂ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಮಹೇಶ ಕುಮಠಳ್ಳಿ ಹಾಗೂ ಲಕ್ಷ್ಮಣ ಸವದಿ ನಡುವಿನ ಹೋರಾಟಕ್ಕೆ ಸಾಕ್ಷಿಯಾಗಿದೆ. ಅಥಣಿ ತಾಲ್ಲೂಕಿನ 149 ಅಭ್ಯರ್ಥಿಗಳು ಕಣದಲ್ಲಿದ್ದು, ಡಿಸೆಂಬರ್ 27 ಕ್ಕೆ ಚುನಾವಣೆ ನಿಗದಿಯಾಗಿದೆ. 56 ಸದಸ್ಯರನ್ನು ಹೊಂದಿರುವ ಸಂಕೋನಟ್ಟಿ ಪಂಚಾಯಿತಿಯಲ್ಲಿ ಬಹುಮತ ಸಾಧಿಸಲು ಬಿಜೆಪಿ ಎರಡೂ ಬಣಗಳು ತಂತ್ರ ಪ್ರತಿತಂತ್ರ ರೂಪಿಸುತ್ತಿವೆ. ಡಿಸಿಎಂ ಲಕ್ಷ್ಮಣ ಸವದಿ ಹಾಗೂ …

Read More »

ಗೋಕಾಕ ಫಾಲ್ಸ್ ಅತೀ ಶೀಘ್ರದಲ್ಲಿ ದೊಡ್ಡ ಮಾದರಿಯ ಪ್ರವಾಸಿ ತಾಣ ವಾಗಲಿದೆ -. ರಮೇಶ್ ಜಾರಕಿಹೊಳಿ

: ಗೋಕಾಕ: ಗೋಕಾಕ ಅಭಿವೃದ್ಧಿ ಆಗುತ್ತಿದೆ ಸಚಿವ ರಮೇಶ್ ಜಾರಕಿಹೊಳಿ ಗೋಕಾಕ ನಗರವನ್ನು ಫಾರಿನ್ ಮಾದರಿಯಲ್ಲಿ ನಿರ್ಮಾಣ ಮಾಡಲಿದ್ದೇವೆ ಎಂದು ಇಂದು ಸುದ್ದಿ ಗಾರ ರೊಂದಿಗೆ ಮಾತನಾಡಿದಾಗ ಹೇಳಿದರು, ಗೋಕಾಕ ಫಾಲ್ಸ್ ಬ್ರಿಡ್ಜ್ ಕಾಮಗಾರಿ ಪ್ರಗತಿ ಯಲ್ಲ್ಲಿದೆ ಇನ್ನು ಇದು ಒಂದು ವರೆ ವರ್ಷದಲ್ಲಿ ಮುಗಿಯ ಬಹುದು ಈಗಾಗಲೇ 300ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ, ಹರಿದ್ವಾರ ಮಾದರಿ ಘಾಟ ನಿರ್ಮಾಣ ಮಾಡಿ, ಪ್ರಯಾಣಿಕರಿಗೆ ಅನಕ್ಕೂಲಕ್ಕ ತಕ್ಕ ಹಾಗೆ …

Read More »

ಮಹಾಲಕ್ಷ್ಮೀ ಅರ್ಬನ್ ಬ್ಯಾಂಕಿನ ಉಪಾಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ಹೇಳಿದರು.

ಗೋಕಾಕ: ಹಿರಿಯ ಸಹಕಾರಿ, ಮಹಾಲಕ್ಷ್ಮೀ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಬಾಳಾಸಾಹೇಬ ಮಾಂಗಳೇಕರ ಅವರ ಮಾರ್ಗದರ್ಶನದಲ್ಲಿ ಮತ್ತು ಗ್ರಾಹಕರ ಸಹಕಾರದಿಂದ ನಮ್ಮ ಬ್ಯಾಂಕು ಪ್ರಸಕ್ತ ಸಾಲಿನಲ್ಲಿ 1.70 ಕೋಟಿ ರೂಗಳ ಲಾಭ ಗಳಿಸಿದೆ ಎಂದು ಇಲ್ಲಿನ ಮಹಾಲಕ್ಷ್ಮೀ ಅರ್ಬನ್ ಬ್ಯಾಂಕಿನ ಉಪಾಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ಹೇಳಿದರು. ಬ್ಯಾಂಕಿನ 44ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಮಾತನಾಡಿದ ಅವರು, ಮಹಾಲಕ್ಷ್ಮೀ ಅರ್ಬನ್ ಬ್ಯಾಂಕ್ ಗ್ರಾಹಕರ ಹಿತಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಅತ್ತುತ್ತಮವಾದ ಸೇವೆಯನ್ನು …

Read More »

ಶಾಲೆ ಶುಲ್ಕದ ಹೊರೆ ಇಳಿಸಿ, ಪಾಲಕರು, ಮಕ್ಕಳನ್ನು ಉಳಿಸಿ: ಜಿಲ್ಲಾಧಿಕಾರಿ ಮೊರೆ ಹೋದ ಖಾಸಗಿ ಶಾಲೆ ಪಾಲಕರು

ಬೆಳಗಾವಿ  :ಶಾಲೆ ಶುಲ್ಕದ ಹೊರೆ ಇಳಿಸಿ, ಪಾಲಕರು, ಮಕ್ಕಳನ್ನು ಉಳಿಸಿ ಜಿಲ್ಲಾಧಿಕಾರಿ ಮೊರೆ ಹೋದ ಖಾಸಗಿ ಶಾಲೆ ಪಾಲಕರು ಅರ್ಧ ಶೈಕ್ಷಣಿಕ ವರ್ಷ ಮುಗಿದುಹೋಗಿದೆ. ಕೊರೋನಾ ಸಂಕಷ್ಟದಿಂದ ಪಾಲಕರೂ ತೊಂದರೆಯಲ್ಲಿ ಸಿಲುಕಿದ್ದಾರೆ. ಪಾಠಗಳೂ ನಡೆಯುತ್ತಿಲ್ಲ. ಹಾಗಾಗಿ ಶಾಲೆ ಶುಲ್ಕದಲ್ಲಿ ರಿಯಾಯಿತಿ ನೀಡಲು ಸೂಚನೆ ನೀಡಬೇಕು ಎಂದು ಆಗ್ರಹಿಸಿ ಬೆಳಗಾವಿ ತಾಲೂಕು ಯಮನಾಪುರ ಗ್ರಾಮದ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.: ಕೊರೋನಾದಿಂದಾಗಿ …

Read More »

ಬೆಳಗಾವಿ : ಹೃದಯಾಘಾತದಿಂದ ಗ್ರಾಪಂ.ಚುನಾವಣೆಯ ಕಣದಲ್ಲಿದ್ದ ಅಭ್ಯರ್ಥಿ ಸಾವು

ಚಿಕ್ಕೋಡಿ : ಗ್ರಾಪಂ. ಚುನಾವಣೆಯ ಕಣದಲ್ಲಿದ್ದಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲ್ಲೂಕಿನ ಜೋಡಕುರಳಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಾರುತಿಗೌಡ ಭೀಮಗೌಡ ಪಾಟೀಲ್(65) ಬೆಳಿಗ್ಗೆ ಚಹಾ ಕುಡಿಯುತ್ತಲೇ ಕೊನೆಯುಸಿರೆಳಿದ್ದಾರೆ. ಇವರು ಗ್ರಾಮದ ವಾರ್ಡ್ ನಂ.3ರಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಡಿ.27ರಂದು ಮತದಾನ ನಡೆಯಲಿದೆ. ಮಾರುತಿಗೌಡ ಅವರು ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು.

Read More »

ಸದ್ದಿಲ್ಲದೇ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಆಟ ಶುರು ಮಾರಿಹಾಳ ಗ್ರಾಮ ಪಂಚಾಯತಿಯ ಐವರು ಸದಸ್ಯರು ಅವಿರೋಧ ವಾಗಿ ಆಯ್ಕೆ

ಬೆಳಗಾವಿ-ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸದ್ದಿಲ್ಲದೇ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆಟ ಶುರು ಮಾಡಿದ್ದಾರೆ. ಗ್ರಾಮ ಮಟ್ಟದಿಂದಲೇ ಸಂಘಟನೆ ಕಟ್ಟುತ್ತಿರುವ ರಮೇಶ್ ಜಾರಕಿಹೊಳಿ ಅವರು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಕೈಯಾಡಿಸಿದ್ದು ಈಗ ಗುಟ್ಟಾಗಿ ಉಳಿದಿಲ್ಲ. ಯಾಕಂದ್ರೆ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲೂ ಅಪಾರ ಅಭಿಮಾನಿಗಳನ್ನು ಹೊಂದಿದ್ದು.ಸಾಹುಕಾರ್ ರಮೇಶ್ ಗ್ರಾಮ ಪಂಚಾಯತ್ ಚುನಾವಣೆಯಲ್ಲಿಯೂ ಈ ಕ್ಷೇತ್ರದಲ್ಲಿ ಬೀಜ ಬೀತ್ತಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮ …

Read More »

ಕೋಟಿ ಕೋಟಿ ಖರ್ಚು ಮಾಡಿ ಮನೆಗಳನ್ನು ನಿರ್ಮಾಣ ಮಾಡಿದರು ಕೂಡ ಸಾರ್ವಜನಿಕರಿಗೆ ಸರಿಯಾಗಿ ಉಪಯೋಗವಾಗುತ್ತಿಲ್ಲ.

ಕೋಟಿ ಕೋಟಿ ಖರ್ಚು ಮಾಡಿ ಮನೆಗಳನ್ನು ನಿರ್ಮಾಣ ಮಾಡಿದರು ಕೂಡ ಸಾರ್ವಜನಿಕರಿಗೆ ಸರಿಯಾಗಿ ಉಪಯೋಗವಾಗುತ್ತಿಲ್ಲ. ದಾ ಸಾಲಾಪುರ್ ಗ್ರಾಮ ಪಂಚಾಯತಿಯಲ್ಲಿ ವಸತಿ ಯೋಜನೆಯಲ್ಲಿ ಮನೆಗಳನ್ನು ನಿರ್ಮಾಣ ಮಾಡಿದರು ಕೂಡ ಮಾಡದಂತಾಗಿದೆ. ದಾ ಸಾಲಾಪುರ ಗ್ರಾಮ ಪಂಚಾಯಿತಿಯಿಂದ 2006 ರಲ್ಲಿ ನವಗ್ರಾಮ ಯೋಜನೆ ಅಡಿಯಲ್ಲಿ 60 ಮನೆಗಳನ್ನು ನಿರ್ಮಾಣ ಮಾಡಿ ಕೈಬಿಟ್ಟಿದ್ದಾರೆ ಹಾಗೂ ಅಲ್ಲಿಂದ ಇಲ್ಲಿಯವರೆಗೆ ಸಾರ್ವಜನಿಕರಿಗೆ ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ ರಸ್ತೆಯ ವ್ಯವಸ್ಥೆ ಹಾಗೂ ಮನೆಗಳಿಗೆ ವಿದ್ಯುತ್ ದೀಪ …

Read More »

ರಾಮದುರ್ಗ ತಾಲೂಕು ದಾ ಸಾಲಾಪುರ 3ನೇ ವಾರ್ಡಿನ ಚುನಾವಣೆ ಗ್ರಾಮಸ್ಥರಿಂದ ಬಹಿಷ್ಕಾರ.

ರಾಮದುರ್ಗ ತಾಲೂಕು ದಾ ಸಾಲಾಪುರ 3ನೇ ವಾರ್ಡಿನ ಚುನಾವಣೆ ಗ್ರಾಮಸ್ಥರಿಂದ ಬಹಿಷ್ಕಾರ. ದಾ ಸಾಲಾಪುರ್ ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ 3 ನೇ ವಾರ್ಡಿನಲ್ಲಿ ಚರಂಡಿಯ ನೀರು ರಸ್ತೆಯ ಮೇಲೆ ಮೊಣಕಾಲು ತನಕ ನೀರು ನಿಂತಿದೆ. ಒಂದು ವರ್ಷ ಕಳೆದರೂ ಚರಂಡಿ ಮಾಡದ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಅಲ್ಲಿದ್ದಂತಹ ಗ್ರಾಮಸ್ಥರು ಪಂಚಾಯತಿಗೆ ಚರಂಡಿ ನಿರ್ಮಾಣ ಮಾಡಿ ಎಂದು ಕೇಳಿದರೂ ಕೂಡಾ ಅಲ್ಲಿದ್ದಂತಹ ಸಿಬ್ಬಂದಿಗಳು ಗ್ರಾಮಸ್ಥರಿಗೆ ನೀವೇ ಮಾಡಿಸಿಕೊಳ್ಳಿ ಎಂದು ಉಡಾಪಿ ಮಾತುಗಳನ್ನಾಡುತ್ತಾನೆ. …

Read More »

ದಿ.25ರಂದು ಅಯ್ಯಪ್ಪ ಸ್ವಾಮಿ ಮಹಾಪೂಜೆ

ಗೋಕಾಕ: ಇಲ್ಲಿಯ ಉಪ್ಪಾರ ಗಲ್ಲಿಯಲ್ಲಿರುವ ಶ್ರೀ ರಾಮ ಸನ್ನಿಧಾನ ಉಪ್ಪಾರ ಕಲ್ಯಾಣ ಮಂಟಪದಲ್ಲಿ ದಿ.25ರಂದು ಈ ವರ್ಷವೂ ಕನ್ಯಾ ಸ್ವಾಮಿ ಪೂಜೆ ಹಾಗೂ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಸಂಜೆ 7 ಗಂಟೆಗೆ ಜರುಗಲಿದೆ. ಅಯ್ಯಪ್ಪ ಸ್ವಾಮಿ ಭಕ್ತಾಧಿಗಳು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿ ಅಯ್ಯಪ್ಪನ ಕೃಪೆಗೆ ಪಾತ್ರರಾಗಬೇಕೆಂದು ಗುರುಸ್ವಾಮಿಗಳು ಪ್ರಕಟನೆಯಲ್ಲಿ ತಿಳಸಿದ್ದಾರೆ.

Read More »