ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಗ್ರೂಪ್ ಡಿ ಸಿಬ್ಬಂದಿಗಳಿಗೆ ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ತಮ್ಮ ಜೀವದ ಹಂಗನ್ನು ತೊರೆದು ಕೆಲಸ ಮಾಡಿದ ಗ್ರೂಪ್ ಡಿ ಸಿಬ್ಬಂದಿಗಳಿಗೆ ಕೋವಿಡ್ ಭತ್ಯೆ ನೀಡಬೇಕು ಎಂದು ಪ್ರತಿಭಟನೆ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ. ಹೌದೂ ಹಲವಾರು ವರ್ಷಗಳಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಸಮಾನ ಕೆಲಸಕ್ಕೆ ಸಮಾನ್ ವೇತನ ಸಹ ನೀಡುತ್ತಿಲ್ಲ ಹಾಗೆಯೇ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದ ಮಹಾಮಾರಿ …
Read More »ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ನಿವಾಸದಲ್ಲಿ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದಾಗ ಸಚಿವರು ಈ ವಿಚಾರ ತಿಳಿಸಿದರು. ಗೋಕಾಕ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ವಿಚಾರವಾಗಿ ಗೋಕಾಕನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಚಿವ ರಮೇಶ ಜಾರಕಿಹೊಳಿ ಭೇಟಿಯಾಗಿದ್ದಾರೆ. ಭೇಟಿ ನಂತರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಹೇಳಿಕೆ ನೀಡಿ,ಸಿದ್ಧರಾಮಯ್ಯ ಸಿಎಂ ಆಗಿದ್ದ …
Read More »ಮೂಡಲಗಿದಲ್ಲಿ ಗೆದ್ದ- ಸೋತ ಅಭ್ಯರ್ಥಿಗಳ ನಡುವೆ ಹೊಡೆದಾಟ !
ಗೋಕಾಕ : ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ನಂತರವೂ ಚುನಾವಣೆ ಎಫೆಕ್ಟ್ ಇನ್ನೂ ನಿಂತಿಲ್ಲ ಹೌದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತುಕ್ಕಾನಕಟ್ಟಿ ಗ್ರಾಮದಲ್ಲಿ ಎರಡು ಪ್ಯಾನಲ್ನ್ ಮಹಿಳೆಯರು ನಡುವೆ ಬೆಳ್ಳಂಬೆಳಗ್ಗೆ ಮಾರಾಮಾರಿ ನಡೆದಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಿಂದ ಕುಡಿಯುವ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿ ಮಹಿಳೆಯರು ಒಬ್ಬರನ್ನೊಬ್ಬರು ಎಳೆದಾಡಿಕೊಂಡು ದೊಣ್ಣೆಯಿಂದ ಹೊಡಿದಾಟ ನಡೆಸಿದ್ದಾರೆ ಇದೆ ಸಮಯದಲ್ಲಿ ಇಬ್ಬರ ಕುಟುಂಬಸ್ಥರು ಸಹ ಪರಸ್ಪರ ಎಳೆದಾಡಿಕೊಂಡು ಹಲ್ಲೆ …
Read More »ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ
ಬೆಳಗಾವಿ– ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿ ಹಂತಕ್ಕೆ ಮೇಲ್ದರ್ಜೆಗೇರುತ್ತಿರುವ ಮಚ್ಚೆಯಲ್ಲಿ ದೊಡ್ಡ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸ್ ದಾಳಿ ನಡೆದಿದೆ. ಭಾನುವಾರ ರಾತ್ರಿ ಸುಮಾರು 15ಕ್ಕೂ ಹೆಚ್ಚು ಜನರು ದುಡ್ಡು ಹಾಕಿ ಇಸ್ಪೀಟ್ ಆಡುತ್ತಿರುವಾಗ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಕೆಲವರು ಪರಾರಿಯಾಗಿದ್ದು, 12 ಜನರು ಪೊಲೀಸ್ ಬಲೆಗೆ ಬಿದ್ದಿದ್ದಾರೆ. 83 ಸಾವಿರ ರೂ. ನಗದು, 16 ಬೈಕ್, 12 ಮೊಬೈಲ್ …
Read More »25 ಕೋಟಿ ರೂ ಗಳಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಶಂಕು ಸ್ಥಾಪನೆ
ಬೆಳಗಾವಿ: ಎಸ್.ಎಫ್.ಸಿ ವಿಶೇಷ ಅನುದಾನದಡಿಯಲ್ಲಿ ಅಂದಾಜು ಮೊತ್ತ 25 ಕೋಟಿ ರೂ ಗಳಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಶಂಕು ಸ್ಥಾಪನೆ ನೆರವೇರಿಸಿದರು. ಗೋಕಾಕ್ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಸ್ತೆ ಅಭಿವೃದ್ಧಿ, ಚರಂಡಿ ಕಾಮಗಾರಿಗಳು, ವಿದ್ಯುತ್ ಕಾಮಗಾರಿಗಳು, ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳು,ನೀರು ಸರಬರಾಜು ಕಾಮಗಾರಿಗಳೂ ಸೇರಿದಂತೆ ಎಸ್.ಎಫ್.ಸಿ ವಿಶೇಷ ಅನುದಾನದಡಿಯ ಕಾಮಗಾರಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ …
Read More »ಖ್ಯಾತ ಗಾಯಕಿ ಅನನ್ಯಾ ಭಟ್ ಹೊಸ ಸಿನಿಮಾವೊಂದರಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಲು ಸಜ್ಜಾಗಿದ್ದಾರೆ.
ತಮ್ಮ ಮಧುರವಾದ ಧ್ವನಿಯಿಂದ ಸಾಕಷ್ಟು ಜನಪ್ರಿಯತೆ ಪಡೆದಿರುವ ‘ಸೋಜುಗಾದ ಸೂಜು ಮಲ್ಲಿಗೆ’ ಖ್ಯಾತಿಯ ಗಾಯಕಿ ಅನನ್ಯಾ ಭಟ್ ಹೊಸ ಸಿನಿಮಾವೊಂದರಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಲು ಸಜ್ಜಾಗಿದ್ದಾರೆ. ಈ ಚಿತ್ರಕ್ಕೆ ‘ಸೇನಾಪುರ’ ಎಂಬ ಟೈಟಲ್ ಇಟ್ಟಿದ್ದು, ಈ ಚಿತ್ರದಲ್ಲಿ ಅನನ್ಯಾ ಭಟ್ ಸೇರಿದಂತೆ ಗಿರಿರಾಜ್, ದಿನೇಶ್ ಮಂಗಳೂರು, ಪವನ್ ಕುಮಾರ್, ಶೇಖರ್, ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ಗುರು ಸವನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಅಮಿತ್ ಕುಮಾರ್ ಹಾಗೂ ರಾಹುಲ್ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರ ನನ್ನದ್ದು, ನಾನೇ ಕಟ್ಟಿ ಬೆಳೆಸಿದ ಕ್ಷೇತ್ರ,ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ :ರಮೇಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರ ನನ್ನದ್ದು, ನಾನೇ ಕಟ್ಟಿ ಬೆಳೆಸಿದ ಕ್ಷೇತ್ರ. ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಆಗಿನ ಮುಖನೇ ಬೇರೆ ಈಗೀನ ಮುಖನೇ ಬೇರೆ. ನಾನು ಮುಂದಿನ ಬಾರಿ ಒಬ್ಬ ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ಗೆ ಟಾಂಗ್ ಕೊಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಆಕೆಯ ಗಾಡ್ ಫಾದರ್ ಇಬ್ಬರೂ ಪ್ರಚಾರ ಪ್ರೀಯರು. ನಾವು ಪ್ರಚಾರ …
Read More »ಉತ್ತಮ ನಟ, ನಟಿ ಯಾರು? ಶಿವಣ್ಣ, ರಕ್ಷಿತ್ ಶೆಟ್ಟಿಗೆ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ
ನವದೆಹಲಿ: ಹೊಸ ವರ್ಷದ ಸಂಭ್ರಮದ ನಡುವೆ 2020ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ದಕ್ಷಿಣ (ಸೌತ್) ಪ್ರಶಸ್ತಿ ಶನಿವಾರ(ಜನವರಿ 02) ಘೋಷಣೆಯಾಗಿದ್ದು, ಕನ್ನಡ ಚಿತ್ರರಂಗದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್, ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣಗೆ ಈ ಪ್ರಶಸ್ತಿ ಲಭಿಸಿದೆ. ತಮಿಳು, ಮಲಯಾಳಂ, ತೆಲುಗು ಹಾಗೂ ಕನ್ನಡ ಸೇರಿದಂತೆ ನಾಲ್ಕು ಚಿತ್ರರಂಗದಲ್ಲಿನ ಪ್ರತಿಭಾವಂತ ನಟರನ್ನು ಗುರುತಿಸಿ ಈ ಫೌಂಡೇಶನ್ ಪ್ರಶಸ್ತಿಗೆ ಆಯ್ಕೆ ಮಾಡುತ್ತಿದೆ ಎಂದು ವರದಿ ತಿಳಿಸಿದೆ. ಈ ಬಾರಿ …
Read More »ರೈತರ ಆದಾಯ ದ್ವಿಗುಣಕ್ಕೆ ಮೋದಿ ಸರ್ಕಾರದಿಂದ ಸಹಕಾರ : B.S.Y.
ಬೆಂಗಳೂರು, ಜ.2- ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಿಳಿಸಿದರು. ಇಂದು ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯ ಹಮ್ಮಿಕೊಂಡಿರುವ ತೋಟಗಾರಿಕಾ ಮೇಳವನ್ನು ಆನ್ ಲೈನ್ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ಸಿಎಫ್ಟಿಆರ್ಐ ಹಾಗೂ ಭಾರತೀಯ ತೋಟಗಾರಿಕಾ ಸಂಸ್ಥೆಯ ಸಹಭಾಗಿತ್ವದೊಂದಿಗೆ ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕೇಜಿಂಗ್ ಗಳ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಪಂ ಸದಸ್ಯರಿಂದ ಗೋಕಾಕ ಸಾಹುಕಾರರ ಭೇಟಿ
ಗೋಕಾಕ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ವೀರ ಸೇನಾನಿಗಳು ಶನಿವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗುವ ಮೂಲಕ ಬಿಜೆಪಿಯ ಶಕ್ತಿ ಪದರ್ಶನ ನಡೆಸಿದರು. ಗೋಕಾಕನ ಗೃಹ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಬಂದು ಸಚಿವ ರಮೇಶ ಜಾರಕಿಹೊಳಿ ಅವರ ಆಶೀರ್ವಾದ ಪಡೆದರು. ಗ್ರಾಮೀಣ ಭಾಗದಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿದೆ ಎಂದು ಸಚಿವರಿಗೆ ಮನವರಿಕೆ …
Read More »