ಬೆಳಗಾವಿ- smart city ಯೋಜನೆಯಡಿ ರಸ್ತೆ ಅಗಲೀಕರಣ ಹಾಗೂ ವಿದ್ಯುತ್ ಮಾರ್ಗಗಳ ಸ್ಥಳಾಂತರ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಸೋಮವಾರ (ಡಿ.೧೪) ಬೆಳಿಗ್ಗೆ ೧೦ ಘಂಟೆಯಿಂದ ಸಂಜೆ ೫.೩೦ ಘಂಟೆಯವರೆಗೆ ೩೩ ಕೆ.ವ್ಹಿ. ಸದಾಶಿವ ನಗರ ಉಪಕೇಂದ್ರದಿಂದ ವಿತರಣೆಯಾಗುವ ಕಂಗ್ರಾಳಿ ಕೆ.ಎಚ್ ಹಾಗೂ ಅಲತಗಾ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಅದೇ ರೀತಿ ಹು.ವಿ.ಸ.ಕಂ.ನಿ. ವತಿಯಿಂದ ತುರ್ತು ನಿರ್ವಹಣೆಯಿಂದ ಬೆಳಿಗ್ಗ್ಗೆ ೧೦ ಘಂಟೆಯಿಂದ ಸಂಜೆ ೪ ಘಂಟೆಯವರೆಗೆ ೧೧೦ ಕೆ.ವ್ಹಿ. ಉಚಗಾಂವ ಉಪಕೇಂದ್ರದಿಂದ …
Read More »ಮುಷ್ಕರದಲ್ಲಿ ಪಾಲ್ಗೊಂಡ ನೌಕರರಿಗೆ ಅನ್ನ ಸಾಂಬಾರ್ ರೆಡಿ,ಬಸ್ ಗಳನ್ನು ನಿಲ್ಧಾಣದಲ್ಲೇ ಪಾರ್ಕ್ ಮಾಡಿ ಹೋರಾಟ
ಬೆಳಗಾವಿ ಬಸ್ ನಿಲ್ಧಾಣ ಇವತ್ತು ಅಕ್ಷರಶಃ ಹೋರಾಟದ ಕೇಂದ್ರವಾಗಿದೆ ಇವತ್ತು ಇಡೀ ದಿನ ಈ ನಿಲ್ಧಾಣದಲ್ಲಿ ಕ್ರಾಂತಿಯ ಕಿಡಿಯ ಜೊತೆಗೆ ಒಲೆಯೂ ಹೊತ್ತಿದೆ, ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ನಡೆಯುತ್ತಿರುವ ಸಾರಿಗೆ ನೌಕರರ ಹೋರಾಟಕ್ಕೆ ವಿವಿಧ ಸಂಘಟನೆಗಳಿಂದ ಬೆಂಬಲ ವ್ಯೆಕ್ತವಾಗಿದೆ. ಧರಣಿ ನಡೆಸುತ್ತಿರುವ ಸಾರಿಗೆ ನೌಕರರು ಮದ್ಯಾಹ್ನದ ಊಟವನ್ನು ನಿಲ್ಧಾಣದಲ್ಲೇ ಮಾಡಿದರು.ಈಗ ರಾತ್ರಿ ಊಟಕ್ಕೆ ಅಡುಗೆ ತಯಾರಿಸುವ ಕಾರ್ಯ ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣದಲ್ಲೇ ನಡೆಯುತ್ತಿದೆ ಮುಷ್ಕರದಲ್ಲಿ ಪಾಲ್ಗೊಂಡ …
Read More »ಹಗಲು ರಾತ್ರಿ ದುಡಿಯುವ ನಮಗೂ ಸರಕಾರಿ ನೌಕರರೆನ್ನಿ
ಗೋಕಾಕ : ಎಲ್ಲರಂತೆ ನಾವು ಸಹ ಕಷ್ಟಪಟ್ಟು ದುಡಿಯುವ ಮೂಲಕ ಜನಸಾಮಾನ್ಯರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಇದನ್ನು ಅರಿತು ರಾಜ್ಯ ಸರಕಾರ ತಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸುವಂತೆ ಸಾರಿಗೆ ನೌಕರರು ಗೋಕಾಕದಲ್ಲಿ ಬಸ್ಸುಗಳನ್ನು ಬಂದ್ ಮಾಡಿ ಆಗ್ರಹಿಸಿದರು. ಸಾರಿಗೆ ಸಂಸ್ಥೆಗಳು ಉತ್ತಮ ಲಾಭದೊಂದಿಗೆ ಚಲಿಸುತ್ತಲಿದೆ. ಹೀಗಾಗಿ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ ನಮಗೆ ಸಂಬಳ, ಇನ್ನಿತರ ಸೌಲಭ್ಯ ನೀಡಿದರೆ ಸರಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ ಎನ್ನುವುದು ಸರಿಯಲ್ಲ.ಎಂದು ಪ್ರತಿಭಟನಾಕಾರರು …
Read More »ಬಸ್ – ಕಾರು ಮುಖಾಮುಖಿ ಡಿಕ್ಕಿ : ಓರ್ವ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ
ಖಾನಾಪುರ : ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಕಾರು, ಸಾರಿಗೆ ಸಂಸ್ಥೆ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕಾರು ಚಾಲಕ ಮಹಾರಾಷ್ಟ್ರ ಮೂಲದ ಭಿಕಾಜಿ ಸಾವಂತ(46) ಮೃತರು. ತಾಲ್ಲೂಕಿನ ತೋರಾಳಿ ಗ್ರಾಮದ ನಿವಾಸಿ ಪ್ರಕಾಶ ಪಾಟೀಲ ಸೇರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹತ್ತಕ್ಕೂ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. …
Read More »ಜೈಲಿನಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಯನ್ನು, ಪತ್ನಿ, ಪುತ್ರ, ಪುತ್ರಿಯರು ಭೇಟೆ
ಬೆಳಗಾವಿ : ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಯನ್ನು, ಪತ್ನಿ, ಪುತ್ರ, ಪುತ್ರಿಯರು ಇಂದು ಭೇಟೆಯಾದರು. ಧಾರವಾಡ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿನಯ್ ಕುಲಕರ್ಣಿಯನ್ನು ಭೇಟಿ ಮಾಡಲು ಕುಟುಂಬಸ್ಥರಿಗೆ ಅವಕಾಶ ನೀಡುವಂತೆ ಮಧ್ಯಾಹ್ನ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿಗೆ ಆಗಮಿಸಿದ ಕುಟುಂಬಸ್ಥರಿಗೆ ಸಂಜೆ 4 ರಿಂದ …
Read More »ಕೋವಿಡ್ ತಡೆ ಜಾಗೃತಿ ಅಭಿಯಾನ ರ್ಯಾಲಿಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಚಾಲನೆ
ಬೆಳಗಾವಿಯಲ್ಲಿ ಕೋವಿಡ್ ತಡೆ ಜಾಗೃತಿ ಅಭಿಯಾನ ರ್ಯಾಲಿಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಚಾಲನೆ ಕೋವಿಡ್ 19 ಸಾಂಕ್ರಾಮಿಕ ರೋಗ ಪ್ರಸಾರ ತಡೆಗೆ ಜಾಗೃತಿ ಅಭಿಯಾನದ ಅಂಗವಾಗಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಿಂದ ಆಯೋಜಿಸಿದ್ದ ರ್ಯಾಲಿಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ರೆಡ್ ಕ್ರಾಸ್ ಸೊಸೈಟಿ, ಹೋಂ ಗಾಡ್ರ್ಸ್, ಆರೋಗ್ಯ ಇಲಾಖೆ ಸಹಯೋಗದಲ್ಲಿ ರ್ಯಾಲಿ ಆಯೋಜಿಸಲಾಗಿತ್ತು. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಕೋವಿಡ್ 19 ಸಾಂಕ್ರಾಮಿಕ ರೋಗ …
Read More »ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್.
ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್ ಹಾಗೂ ಸಾಹುಕಾರ್ ಪಡೆ ಕರ್ನಾಟಕ ಜಾಲತಣವನ್ನು ಉದ್ಘಾಟನೆ ಮಾಡಿದ ನಮ್ಮ ರಮೇಶ್ ಅಣ್ಣ ಜಾರಕಿಹೊಳಿ ಸಾಹುಕಾರ್ ಹಾಗು ಅಮರನಾಥ್ ಜಾರಕಿಹೊಳಿ ಸಾಹುಕಾರ್ ರವರು ಉದ್ಘಾಟನೆ ಈ ಸಂದರ್ಭದಲ್ಲಿ ಸಾಹುಕಾರ ಪಡೆ ಕರ್ನಾಟಕ ಗೌರವ ಅಧ್ಯಕ್ಷರು ದೋಡ್ಡಯ್ಯ ಎಮ್. ಎಚ್. ಹಾಗೂ ಸಂಸ್ಥಾಪಕರು ಮತ್ತು ರಾಜ್ಯಾಧ್ಯಕ್ಷರು ಶೇಖರ.ಎಸ್ ರಾಜ್ಯ ಕಾರ್ಯದರ್ಶಿಗಳು ದೀಪು.ಎಮ್. ಮತ್ತು ಚೇತನ ಹಾಗೂ ಸಾಗರ್ …
Read More »ಕಲ್ಯಾಣ ಕರ್ನಾಟಕದ ಜನರಿಗೆ ಭರ್ಜರಿ ಸಿಹಿಸುದ್ದಿ
ಬೆಂಗಳೂರು : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಘೋಷಣೆಯಾಗಿರುವ 1,100 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲು ಯೋಜನಾ ಇಲಾಖೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ. ಕಲ್ಯಾಣ ಕರ್ನಾಟಕದ ಜನರಿಗೆ ಇದು ಭರ್ಜರಿ ಸಿಹಿಸುದ್ದಿಯಾಗಿದೆ. ಸದನದಲ್ಲಿ ಪೂರಕ ಅಂದಾಜು ವಿಷಯದ ಮೇಲೆ ಚರ್ಚೆ ನಡೆಯುತ್ತಿದ್ದ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಅನುದಾನದ ಬಗ್ಗೆ ಪ್ರಸ್ತಾಪಿಸಿದರು. ಅನುದಾನ ಘೋಷಣೆಯಾದರೂ ಬಿಡುಗಡೆಯಾಗದಿರುವುದರಿಂದ ಯಾವುದೇ ಕಾಮಗಾರಿ ಕೈಗೊಳ್ಳಲು ಸಾಧ್ಯವಿಲ್ಲ. ತಕ್ಷಣ ಅನುದಾನ ಬಿಡುಗಡೆಗೆ ಕ್ರಮ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಂಗಳೂರು : ಕುತೂಹಲ ಮೂಡಿಸಿರುವ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಬೆಳಗಾವಿ ಭಾಗದಲ್ಲಿ ಸತೀಶ್ ಜಾರಕಿಹೊಳಿ ಅವರು ಸಾಕಷ್ಟು ಪ್ರಭಾವ ಹೊಂದಿದ್ದು, ಹೀಗಾಗಿ ಸತೀಶ್ ಜಾರಿಕಿಹೊಳಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಮವಾರ ವಿಧಾನಸೌಧದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ಕಾಂಗ್ರೆಸ್ …
Read More »ನಿಪ್ಪಾಣಿ ನಗರಸಭೆಯಲ್ಲಿ ಪತ್ರಕರ್ತರನ್ನು ಹೊರಗಿಟ್ಟುಸಾಮಾನ್ಯ ಸಭೆ: ಪತ್ರಕರ್ತರ ಧರಣಿ
ಬೆಳಗಾವಿ : ಪತ್ರಕರ್ತರನ್ನು ಹೊರಗಿಟ್ಟು ಸಾಮಾನ್ಯ ಸಭೆ ನಡೆಸುತ್ತಿರುವುದನ್ನು ಖಂಡಿಸಿ ಪತ್ರಕರ್ತರು ನಗರಸಭೆಯ ಹೊರಗೆ ಬುಧವಾರ ಧರಣಿ ನಡೆಸಿದರು. ನಗರಸಭೆಯಲ್ಲಿ ಸಾಮಾನ್ಯ ಸಭೆ ನಡೆಸಿದ್ದರು. ಈ ವೇಳೆ ಪ್ರತ್ರಕರ್ತರನ್ನು ಹೊರಗಿಟ್ಟು ಸಭೆ ನಡೆಸಿದ್ದಾರೆ. ಇದರಿಂದ ಅಸಮಾಧಾನಗೊಂಡ ಪತ್ರಕರ್ತರು ನಗರಸಭೆ ಎದುರು ಧರಣಿ ನಡೆಸಿ, ಧಿಕ್ಕಾರ ಕೂಗಿದ್ದಾರೆ. ಲೋಕಸಭೆ, ವಿಧಾನಸಭೆ ಅಧಿವೇಶನದಲ್ಲಿಯೂ ಪತ್ರಕರ್ತರಿಗೆ ವರದಿ ಮಾಡಲು ಅವಕಾಶ ಇರುತ್ತದೆ. ಹಾಗಾದರೆ ನಿಪ್ಪಾಣಿ ನಗರಸಭೆಯಲ್ಲಿ ಏಕಿಲ್ಲ. ನಗರಸಭೆ ಅಸ್ತಿತ್ವಕ್ಕೆ ಬಂದಾಗಿನಿಂದ ಮೊದಲ ಸಲ …
Read More »