ಬೆಳಗಾವಿ : ಮಹಾನಗರ ಪಾಲಿಕೆ ಬೇರೆಬೇರೆ ಕೆಲಸಗಳನ್ನು ಸೇರಿಸಿ ಕೋಟಿ ಲೆಕ್ಕದಲ್ಲಿ ಟೆಂಡರ್ ಕರೆಯುತ್ತಿರುವುದರಂದ ಸಣ್ಣ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿರುವುದನ್ನು ವಿರೋಧಿಸಿ ನಾಳೆ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಕಾರ್ಪೋರೇಷನ್ ಗುತ್ತಿಗೆದಾರ ಸಂಘಟನೆ ಅಧ್ಯಕ್ಷರಾದ ರಾಜು ಪದ್ಮನ್ನವರ್ ತಿಳಿದಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ರಾಜು ಪದ್ಮನ್ನವರ್. ನಗರ ಪ್ರದೇಶದಲ್ಲಿ ಕೆಲಸ ಮಾಡುತ್ತಿರುವ ಸಣ್ಣ ಗುತ್ತಿಗೆದಾರರಿಗೆ ಸರ್ಕಾರ ತಂದಿರುವ ಹೊಸ ನಿಯಮದಿಂದ ಅನ್ಯಾಯವಾಗುತ್ತಿದೆ. ಸಣ್ಣ ಮೊತ್ತದ ಕೆಲಸದ ಟೆಂಡರ್ ಗಳನ್ನು ಒಟ್ಟುಗೂಡಿಸಿ …
Read More »ಕಾಂಗ್ರೇಸ್ ಮುಖಂಡರ ಮೇಲೆ ಗುಂಡಿ ದಾಳಿ: ಗ್ರಾ,ಪಂ, ಚುನಾವಣೆ ಹಿನ್ನೆಲೆ ಶಂಕೆ,
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಶಾಸಕ ಸತೀಶ ಜಾರಕಿಹೋಳಿ ಆಪ್ತರಾದ ಕೀರಣ ರಜಪೂತ, ಬರಮಾ ದೂಪದಾಳೆ ಮೇಲೆ ಗುಂಡಿನ ದಾಳಿ ಗ ನಡೆಸಿ ಫರಾರಿಯಾಗಿರುವ ಘಟನೆ ನಡೆದಿದೆ. ಈ ದಾಳಿಯು ಕಂಟ್ರಿ ಪಿಸ್ತೋಲದಿಂದ ನಡೆಸಲಾಗಿದೆ. ಕಳೆದ ಬುಧವಾರ ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ವ್ಯಕ್ತಿಯ ನ್ನು ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಪ್ರಾಣಾಪಾಯದಿಂದ …
Read More »ಶಿಂದಿಕುರಬೇಟ ಗ್ರಾಪಂ ಗೆ ಅವಿರೋಧ ಆಯ್ಕೆ: ಸದಸ್ಯರಿಂದ ಸಚಿವ ರಮೇಶ ಜಾರಕಿಹೊಳಿಗೆ ಸತ್ಕಾರ
ಗೋಕಾಕ: ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತಿಗೆ ವಾರ್ಡ್ ನಂಬರ್ 8ರ ಸದಸ್ಯರಾದ ಭೀಮಶಿ ಯಲ್ಲಪ್ಪ ಬಿರನಾಳಿ ಮತ್ತು ಮಂಜುಳಾ ವಿಠ್ಠಲ ಕರೋಶಿ ಅವರು ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಸಚಿವ ರಮೇಶ ಜಾರಕಿಹೊಳಿ ಅವರನ್ನು ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ. ಆರ್. ಕಾಗಲ, ಮಡೆಪ್ಪ ತೋಳಿನವರ, ಶ್ರೀಕಾಂತ ಯತ್ತಿನಮನಿ,ರಾಮಯ್ಯ ಆಲೋಶಿ,ಅಡಿವೆಪ್ಪ ಬೆಳಗಲಿ, ಸಿದ್ದಪ್ಪ ಸಂಸುದ್ದಿ, ಮುಸಾ ಸರಕಾವಸ, …
Read More »ಗೋಕಾಕ: ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ
ಗೋಕಾಕ: ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುವಾಗ ಅನಾರೋಗ್ಯದಿಂದ ಸಾವನ್ನಪ್ಪಿದ್ದ ತಾಲೂಕಿನ ಲೋಳಸೂರ ಗ್ರಾಮದ ಹುತಾತ್ಮ ಯೋಧ ಕಲ್ಲಪ್ಪ ಸಿದ್ದಪ್ಪ ಬಾಂವಚಿ (45) ಅವರ ಅಂತ್ಯಕ್ರಿಯೆಯನ್ನು ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಮಧ್ಯಾಹ್ನ 12.30ಕ್ಕೆ ನೆರವೇರಿಸಲಾಯಿತು.ಬುಧವಾರದಂದು ಬೆಳಿಗ್ಗೆ 11.00ಕ್ಕೆ ಯೋಧ ಕಲ್ಲಪ್ಪ ಅವರ ಪಾರ್ಥಿವ ಶರೀರ ಗೋವಾ ಮಾರ್ಗವಾಗಿ ಲೋಳಸೂರ ಗ್ರಾಮಕ್ಕೆ ತಲುಪಿತು. ಅವರ ಜಮೀನಿನಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಯಿತು. ನೂರಾರು ಜನ ಆಗಮಿಸಿ ಅಂತಿಮ ದರ್ಶನ ಪಡೆದರು. ಯೋಧ ಕಲ್ಲಪ್ಪ ಬಾಂವಚಿ …
Read More »ಗೋಕಾಕ: ಡಿ. 19 ರಂದು ಎಸ್ಎಸ್ಎಲ್ ಸಿ, ಪಿಯುಸಿ ಟಾಪರ್ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ
ಗೋಕಾಕ: ಅಖಿಲ ಭಾರತ ವೀರಶೈವ ಮಹಾಸಭಾ ಗೋಕಾಕ ತಾಲೂಕು ಘಟಕದ ವತಿಯಿಂದ ಡಿ. 19 ರಂದು ಮುಂಜಾನೆ 10 ಘಂಟೆಗೆ ನಗರದ ಕೆ.ಎಲ್.ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಸೋಮಶೇಖರ್ ಮಗದುಮ್ಮ ಹೇಳಿದರು. ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್ ಎಸ್ ಎಲ್ …
Read More »ರಮೇಶ್ ಜಾರಕಿಹೊಳಿ ಅನುಪಸ್ಥಿತಿಯಲ್ಲಿ ಅವರ ಇಲಾಖೆಗೆ ಸೇರಿದಮಹತ್ವದ ಪ್ರಸ್ತಾವನೆಗಳಿಗೆ b.sy.ಅನುಮೋದನೆ
ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ಅವರ ಇಲಾಖೆಗೆ ಸೇರಿದ ಕೆಲ ಮಹತ್ವದ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಅನುಮೋದನೆ ನೀಡಿದ್ದಾರೆ. ಬೆಳಗಾವಿ ಸಾಹುಕಾರ ಅವರ ರಾಜಕೀಯ ವೇಗಕ್ಕೆ ಕಡಿವಾಣ ಹಾಕಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂದೇಶ ರವಾನಿಸುವ ಸಲುವಾಗಿಯೇ ಆ ಕೆಲಸ ನಿರ್ವಹಿಸಿದರಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದೆ. ಡಿಸೆಂಬರ್ 2, ಬೆಳಗಾವಿಯಲ್ಲಿ ಬಿಜೆಪಿಯ ಕಾರ್ಯಕಾರಣಿ ಸಭೆ ನಡೆದಿತ್ತು. ರಮೇಶ ಜಾರಕಿಹೊಳಿ …
Read More »ಬೆಳಗಾವಿಯ ಸಾಹುಕಾರ್ ಗೆ ಶಾಕ್ ನೀಡಿದ ಸಿಎಂ ಬಿಎಸ್ ವೈ
ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ಅವರ ಇಲಾಖೆಗೆ ಸೇರಿದ ಕೆಲ ಮಹತ್ವದ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಅನುಮೋದನೆ ನೀಡಿದ್ದಾರೆ. ಬೆಳಗಾವಿ ಸಾಹುಕಾರ ಅವರ ರಾಜಕೀಯ ವೇಗಕ್ಕೆ ಕಡಿವಾಣ ಹಾಕಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂದೇಶ ರವಾನಿಸುವ ಸಲುವಾಗಿಯೇ ಆ ಕೆಲಸ ನಿರ್ವಹಿಸಿದರಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದೆ. ಡಿಸೆಂಬರ್ 2, ಬೆಳಗಾವಿಯಲ್ಲಿ ಬಿಜೆಪಿಯ ಕಾರ್ಯಕಾರಣಿ ಸಭೆ ನಡೆದಿತ್ತು. ರಮೇಶ ಜಾರಕಿಹೊಳಿ ಸಭೆಯಲ್ಲಿ …
Read More »ಮೋದಿಯ ಬಣ್ಣದ ಮಾತಿಗೆ ದೇಶ ಮರುಳಾಗಿದೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ರಾಯಬಾಗ: ‘ ಪ್ರಧಾನಿ ಮೋದಿಯ ಬಣ್ಣದ ಮಾತಿಗೆ ಈಗಾಗಲೇ ದೇಶ ಮರುಳಾಗಿದೆ. ಇದೇನು ಹೊಸದೆನಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಏನು ಹೊಸದಲ್ಲ. 1965ರಲ್ಲಿಯೇ ನೆಹರು ಅವರು ಜಾರಿಗೆ ತಂದಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಅದಕ್ಕೆ ಸುಣ್ಣ ಬಣ್ಣ ಬಳೆದು, ಅಲಂಕರಿಸಿ ಹೊರಟ್ಟಿದ್ದಾರೆ. ದೇಶದ ಜನರು ಬಣ್ಣದ ಮಾತಿಗೆ …
Read More »ಗ್ರಾ.ಪಂ. ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಬ್ರೇಕ್: ಡಿಸಿ ಮಹಾಂತೇಶ ಹಿರೇಮಠ
ಗ್ರಾ.ಪಂ. ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಬ್ರೇಕ್: ಡಿಸಿ ಮಹಾಂತೇಶ ಹಿರೇಮಠ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಚುನಾವಣೆ ಜರುಗಲಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಡಿ.20ರಂದು ಸಂಜೆ 5 ಗಂಟೆಯಿಂದ ಡಿ.22 ಸಂಜೆ 5 ಗಂಟೆವರೆಗೆ ಸಾರಾಯಿ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಮಹತ್ವದ ಆದೇಶ ಹೊರಡಿಸಿದ್ದಾರೆ. ಅದೇ ರೀತಿ 2ನೇ ಹಂತದಲ್ಲಿ ಚುನಾವಣೆ ಜರುಗಲಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಡಿ.25ರಂದು ಸಾಯಂಕಾಲ 5 ಗಂಟೆಯಿಂದ ಡಿ.27ರಂದು …
Read More »ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನ ವಿರೋಧಿ: ಸತೀಶ ಜಾರಕಿಹೊಳಿ
ರಾಯಬಾಗ: ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನ ವಿರೋಧಿ ಕಾಯ್ದೆಗಳ ಜಾರಿಗೆ ತರುವ ಮೂಲಕ ಜನ ಸಾಮಾನ್ಯರಿಗೆ ತೊಂದರೆಗೀಡು ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ತಾಲಕಿನ ಕುಡಚಿಯಲ್ಲಿ ಮಂಗಳವಾರ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಇತ್ತೀಚಿಗೆ ಗೋ ಹತ್ಯೆ ನಿಷೇಧ ಜಾರಿಗೆ ತಂದಿದೆ. ಇದರಿಂದ ರೈತಾಪಿ ವರ್ಗಕ್ಕೆ ತುಂಬ ನಷ್ಟವಾಗಲಿದೆ ಅಂತಾ ಹೇಳಿದರು. ಕೃಷಿ …
Read More »