Breaking News

ಬೆಳಗಾವಿ

ರಮೇಶ್ ಜಾರಕಿಹೊಳಿ ಕಾರು ಚಾಲಕ, ಅಡುಗೆ ಭಟ್ಟರಿಗೂ ಕೊರೊನಾ ದೃಢ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಪಾಸಿಟಿವ್ ಬೆನ್ನಲ್ಲೇ ಅವರ ಜೊತೆಗಿದ್ದವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಗೋಕಾಕ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಡಾ.ರವೀದ್ರ, ರಮೇಶ್ ಜಾರಕಿಹೊಳಿ ಅವರ ಕಾರು ಚಾಲಕ ಹಾಗೂ ಅಡುಗೆ ಭಟ್ಟರಿಗೆ ಕೊರೊನಾ ಸೋಂಕು ತಗುಲಿತ್ತು. ಅವರಿಂದಲೇ ರಮೇಶ್ ಅವರಿಗೂ ಸೋಂಕು ಹರಡಿರುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ನಿನ್ನೆ ಸಂಜೆ ಗೋಕಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ …

Read More »

ರಮೇಶ್ ಜಾರಕಿಹೊಳಿಗೆ ಕೋವಿಡ್ ಪಾಸಿಟಿವ್ ಹಿನ್ನೆಲೆ,

  ಗೋಕಾಕ ತಾಲೂಕು ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಮಾಧ್ಯಮಗಳಿಗೆ ಹೇಳಿಕೆ, ಗುರುವಾರ ರಾತ್ರಿ ಅವರು ಬೇರೆ ರಾಜ್ಯದ ಟ್ರಾವಲ್ ಹಿಸ್ಟರಿ ಇಂದ ರಮೇಶ್ ಜಾರಕಿಹೊಳಿ ಬಂದಿದ್ರು, ನಿನ್ನೆ ರಾತ್ರಿ ಅವರನ್ನ ಕೋವಿಡ್ ಚಕ್ ಅಪ್ ಗೆ ಒಳಪಡಿಸಲಾಯ್ತು, ಶುಗರ್ ಮತ್ತು ಬಿಪಿ ಹೆಚ್ಚಾಗಿದ್ದರಿಂದ ಅವರನ್ನ ಐಸಿಯೂನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದೆವೆ, ಅವರು ಇನ್ನೂ ಮೂರು ನಾಲ್ಕು ದಿನ ಅವರು ಐಸಿಯೂ ನಲ್ಲಿ ಇರಬೇಕಾಗುತ್ತೆ, ಅವರು ಮಹಾರಾಷ್ಟ್ರ ಹಾಗೂ ಬೆಂಗಳೂರಿಗೆ ಹೋಗಿ …

Read More »

ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಯಳ್ಳೂರ ಧಾಮನೆ, ಮಚ್ಚೆ, ಪೀರಣವಾಡಿ,ಮಜಗಾಂವ ಸೇರಿದಂತೆ ವಿವಿಧ ನಗರ ಬಡಾವಣೆಗಳಲ್ಲಿ ಇಂದು ಲೋಕಸಭಾ ಉಪಚುನಾವಣಾ ಪ್ರಚಾರ

ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಯಳ್ಳೂರ ಧಾಮನೆ, ಮಚ್ಚೆ, ಪೀರಣವಾಡಿ,ಮಜಗಾಂವ ಸೇರಿದಂತೆ ವಿವಿಧ ನಗರ ಬಡಾವಣೆಗಳಲ್ಲಿ ಇಂದು ಲೋಕಸಭಾ ಉಪಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಲಾಯಿತು. ಇದೆ ಸಂದರ್ಭದಲ್ಲಿ ಶಿವಾಜಿ ಮಹಾರಾಜ, ಡಾ.ಬಿ.ಆರ್.ಅಂಬೇಡ್ಕರ್, ಸಂಗೋಳಿ ರಾಯಣ್ಣ ಪ್ರತಿಮೆಗಳಿಗೆ ಹೂವು ಮಾಲೆ ಹಾಕಿ ಗೌರವಿಸಲಾಯಿತು ಮತ್ತು ಪೀರಣವಾಡಿ ದರ್ಗಾಗೆ ಭೆಟ್ಟಿ ನೀಡಿ ದರ್ಶನ ಪಡೆಯಲಾಯಿತು. “ಕೇವಲ ಮಾತನಾಡುವುದರಿಂದ ರಾಮರಾಜ್ಯ ನಿರ್ಮಾಣವಾಗುವುದಿಲ್ಲ. ಪ್ರತಿ ಹಳ್ಳಿಗಳ ಅಭಿವೃದ್ಧಿಯಾದಾಗ ಮಾತ್ರ ರಾಮರಾಜ್ಯ ನಿರ್ಮಾಣವಾಗಲು ಸಾಧ್ಯ. ಸಂಸದರು ಪ್ರತಿ …

Read More »

ರಾಮ ಮಂದಿರ ನಿರ್ಮಾಣದಿಂದ ರಾಮರಾಜ್ಯ ಆಗಲ್ಲ, ರೈತರ ಬಳಿ ಬರಲು ಮೋದಿಗೆ ಸಮಯ ಇಲ್ಲ : ಸತೀಶ್ ಜಾರಕಿಹೊಳಿ ವಾಗ್ಧಾಳಿ

ಬೆಳಗಾವಿ : ಪ್ರತಿಭಟನೆ ನಡೆಸುತ್ತಿರುವ ರೈತರ ಬಳಿ ಇದುವರೆಗೂ ಪ್ರಧಾನಿ ಮೋದಿ ಭೇಟಿ ನೀಡಿಲ್ಲ, ಸೆಲೆಬ್ರಿಟಿಗಳ ಬರ್ಥ್ ಡೇ ಗೆ ವಿಶ್ ಮಾಡಲು ಸಮಯ ಇದೆ, ಆದರೆ ರೈತರ ಬಳಿ ಬರಲು ಪ್ರಧಾನಿ ಮೋದಿಗೆ ಸಮಯ ಇಲ್ಲ ಎಂದು ‘ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಏಪ್ರಿಲ್ 17 ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಯಳ್ಳೂರು ಗ್ರಾಮದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಶುರುವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ …

Read More »

ಬಾಣಂತಿ ಡಿಸ್ಚಾರ್ಜ್ ಮಾಡಲು ಲಂಚಕ್ಕೆ ಬೇಡಿಕೆ :ಸರ್ಕಾರಿ ಆಸ್ಪತ್ರೆ ವೈದ್ಯ ಎಸಿಬಿ ಬಲೆಗೆ

ಬೆಳಗಾವಿ : ಲಂಚಕ್ಕಾಗಿ ಬೇಡಿಕೆ ಇಟ್ಟು ಹೆರಿಗೆ ಶಸ್ತ್ರಕ್ರಿಯೆಗೊಳಗಾಗಿದ್ದ ಮಹಿಳೆಯನ್ನು ಡಿಸ್ಚಾರ್ಜ್ ಮಾಡಲು ವಿನಾಕಾರಣ ವಿಳಂಬ ಮಾಡುತ್ತಿದ್ದ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯ ಸರ್ಜನ್ ಶನಿವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ ಅಧಿಕಾರಿಗಳು ಲಂಚದ ಸಮೇತ ವೈದ್ಯನನ್ನು ವಶಕ್ಕೆ ಪಡೆದಿದ್ದಾರೆ. ಡಾ.ವಿರೇಂದ್ರ ಕುಚಬಾಳ ಎಸಿಬಿ ಬಲೆಗೆ ಬಿದ್ದ ವೈದ್ಯನಾಗಿದ್ದು, ಶಸ್ತ್ರಚಿಕಿತ್ಸೆಗೊಳಗಾಗಿದ್ದ ಕಿತ್ತೂರು ತಾಲೂಕು ದಾಸ್ತಿಕೊಪ್ಪ ಮೂಲದ ಮಹಿಳೆಯನ್ನು ಆಸ್ಪತ್ರೆಯ ಹೆರಿಗೆ ವಾರ್ಡಿಗೆ ಶಿಫ್ಟ್ ಮಾಡಲಾಗಿತ್ತು. ಮಹಿಳೆಯನ್ನು ಡಿಸ್ಚಾರ್ಜ್ ಮಾಡಲು ವೈದ್ಯ 7 …

Read More »

ಚಲಿಸುತ್ತಿದ್ದ ಸಾರಿಗೆ ಬಸ್ಸಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಾಜಿ ಸೈನಿಕ

ಬೆಳಗಾವಿ : ಮಾಜಿ ಸೈನಿಕರೊಬ್ಬರು ಚಲಿಸುತ್ತಿದ್ದ ಸಾರಿಗೆ ಬಸ್ಸಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ. ಮೃತ ವ್ಯಕ್ತಿ ಗೋಪಿನಾಥ್ ಜೋತಿರಾಮ ಜಾನವಾಡೆ (27) ಆಗಿದ್ದು, ಇವರು ನಿಪ್ಪಾಣಿ ತಾಲೂಕಿನ ಹಂಚಿನಾಳ (ಕೆಎಸ್ )ನಿವಾಸಿ. ಬೆಳಗಾವಿಯಿಂದ ಸಂಕೇಶ್ವರ ಮಾರ್ಗವಾಗಿ ನಿಪ್ಪಾಣಿ ಕಡೆ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಗೋಟುರ ಗ್ರಾಮ ಸಮೀಪಿಸುತ್ತಿದ್ದಂತೆ ಏಕಾಏಕಿ ಬಸ್ಸಿನ ಹಿಂಬದಿಯ ಬಾಗಿಲು …

Read More »

ದೂರದೃಷ್ಟಿ ಹಾಗೂ ಅಭಿವೃದ್ದಿ ಯೋಜನೆಗಳು ನಮ್ಮ ತಂದೆ ಗೆಲುವಿಗೆ ಸಹಕಾರಿಯಾಗಲಿದೆ- ಯುವನಾಯಕಿ ಪ್ರಿಯಾಂಕಾ ಜಾರಕಿಹೊಳಿ

  ಪ್ರಿಯಾಂಕಾ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಕರ್ತರು ಕಾಂಗ್ರೆಸ್ ಗೆ ಸೇರ್ಪಡೆ..     ಗೋಕಾಕ: ದೂರದೃಷ್ಟಿ ಹಾಗೂ ಅಭಿವೃದ್ದಿ ಪರ ಯೋಜನೆಗಳು ಮತ್ತು ಜನಪರ ಕಾರ್ಯಗಳು ಲೋಕಸಭಾ ಉಪಚುನಾವಣೆಯಲ್ಲಿ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಪ್ರಿಯಾಂಕಾ ಜಾರಕಿಹೊಳಿ ಆಶಾಭಾವನೆಯನ್ನು ವ್ಯಕ್ತಪಡಿಸಿದರು. ಶನಿವಾರದಂದು ಸಂಜೆ ನಗರದ ಉಪ್ಪಾರ ಗಲ್ಲಿಯಲ್ಲಿ ಲೋಕಸಭಾ ಉಪಚುನಾವಣೆಯ ನಿಮಿತ್ಯ ತಮ್ಮ ತಂದೆಯ ಪರವಾಗಿ ಮತಯಾಚನೆ ಮಾಡುತ್ತಾ ಮಾತನಾಡಿದ ಅವರು, ಮಾತುಗಿಂತ ಕೃತಿ …

Read More »

ಬೆಳಗಾವಿ ಉಪ ಚುನಾವಣೆ: ನಾಮಪತ್ರ ವಾಪಸ್; ಬಿಜೆಪಿಗೆ ಸಿಹಿ ಸುದ್ದಿ!

ಬೆಳಗಾವಿ, ಏಪ್ರಿಲ್ 3: ಏಪ್ರಿಲ್ 17ರಂದು ನಡೆಯುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೂ ಮುನ್ನ ಭಾರತೀಯ ಜನತಾ ಪಕ್ಷಕ್ಕೆ ತುಸು ನೆಮ್ಮದಿ ನೀಡುವ ಸುದ್ದಿ ಸಿಕ್ಕಿದೆ. ದಿ.ಸುರೇಶ್ ಅಂಗಡಿ ಅವರ ಸಾವಿನಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಿಗದಿಯಾಗಿದ್ದು, ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.   ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಸತೀಶ್ ಜಾರಕಿಹೊಳಿ ಸ್ಪರ್ಧಿಸುತ್ತಿರುವುದು ಕ್ಷೇತ್ರದಲ್ಲಿ ಇನ್ನಷ್ಟು ಪೈಪೋಟಿ ಏರ್ಪಟ್ಟಿದೆ. ಬಿಜೆಪಿಯಿಂದ ಸ್ಪರ್ಧಿಸಿರುವ …

Read More »

ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಆರ್.ಅಭಿಲಾಷ್ ಅವರು ಅಧಿಕಾರ ಸ್ವೀಕರಿಸಿದರು.

ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಆರ್.ಅಭಿಲಾಷ್ ಅವರು ಅಧಿಕಾರ ಸ್ವೀಕರಿಸಿದರು. ನಗರದ ಸಂಕಮ್ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಅವರು ಆದೇಶ ಪತ್ರ ನೀಡಿ ಸನ್ಮಾನಿಸಿದರು. ಈ ವೇಳೆ ಮಾತನಾಡಿದ ಪ್ರವೀಣ್ ಕುಮಾರ್ ಶೆಟ್ಟಿ ಅವರು ಬೆಳಗಾವಿ ಜಿಲ್ಲೆಯಲ್ಲಿ ನಾಡ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿರಂತರ ಸಮರ ಮಾಡುವುದಾಗಿ ತಿಳಿಸಿದರು. ಇದೇ ವೇಳೆ ಮಾತನಾಡಿದ ನೂತನ ಜಿಲ್ಲಾ ಅಧ್ಯಕ್ಷರಾದ ಅಭಿಲಾಷ್ …

Read More »

ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯ ಸರ್ಜನ್ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.

ಬೆಳಗಾವಿ: ಲಂಚಕ್ಕಾಗಿ ಬೇಡಿಕೆ ಇಟ್ಟು ಹೆರಿಗೆ ಶಸ್ತ್ರಕ್ರಿಯೆಗೆ ಒಳಗಾಗಿದ್ದ ಮಹಿಳೆಯನ್ನು ಡಿಸ್ಚಾರ್ಜ್ ಮಾಡಲು ವಿನಾಕಾರಣ ವಿಳಂಬ ಮಾಡುತ್ತಿದ್ದ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯ ಸರ್ಜನ್ ಒಬ್ಬರು ಶನಿವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ. ಎಸಿಬಿ ಅಧಿಕಾರಿಗಳು ಲಂಚದ ಸಮೇತ ವೈದ್ಯನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು, ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರೆಸಿದ್ದಾರೆ. ಡಾ.ವಿರೇಂದ್ರ ಕುಚಬಾಳ ಎಸಿಬಿ ಬಲೆಗೆ ಬಿದ್ದ ವೈದ್ಯ. ಹೆರಿಗೆ ಶಸ್ತ್ರಕ್ರಿಯೆಗೆ ಒಳಗಾಗಿದ್ದ ಕಿತ್ತೂರು ತಾಲೂಕು ದಾಸ್ತಿಕೊಪ್ಪ ಮೂಲಕ …

Read More »