ಬೆಳಗಾವಿ :ಅರುಣ ಸಿಂಗ್ ಬಂದ ಮೇಲೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಅವರ ಸಂದೇಶ ನೋಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಸಂಪುಟ ವಿಸ್ತರಣೆ ಸಂಬಂದ ಅರುಣ ಸಿಂಗ್ ಸಂದೇಶ ತಂದಿದ್ದಾರೆ.ಅವರ ಸಂದೇಶ ಏನಿದೆ ನೋಡಿ ವಿಸ್ತರಣೆ, ಪುನರ್ ರಚನೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ರಾಜ್ಯದ ಅಧ್ಯಕ್ಷರ ನೇತೃತ್ವದಲ್ಲಿ ಎಲ್ಲಾ ವಿಚಾರ ಚರ್ಚೆ ಮಾಡುತ್ತೇವೆ. ಬಿಬಿಎಂಪಿ ಚುನಾವಣಾ ಬಗ್ಗೆ ಹೈಕೋರ್ಟ್ ತೀರ್ಮಾನ. ಈ ಬಗ್ಗೆ ಮಾಹಿತಿ ಸಿಕ್ಕಿದೆ ನೋಡೊಣ ಎಂದು ಬೆಳಗಾವಿ ವಿಮಾನ …
Read More »ಬೆಳಗಾವಿ ಉಪಚುನಾವಣೆ ಬಿಜೆಪಿ ಆಕಾಂಕ್ಷಿ ಪಟ್ಟಿಯಲ್ಲಿ ಮತ್ತೊಂದು ಹೆಸರು !
ಬೆಂಗಳೂರು : ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಲೇ ಇದೆ. ಈಗ ಬಿಜೆಪಿಯಿಂದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಟಿಕೆಟ್ ನೀಡುವಂತೆ ಆಗ್ರಹ ಕೇಳಿ ಬಂದಿದೆ. ವಿವಿಧ ಹಿಂದೂಪರ ಸಂಘಟನೆಯ ಮುಖಂಡರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಮುತಾಲಿಕ್ ಕೊಡುಗೆ ಬಹಳಷ್ಟಿದೆ. ಬೆಳಗಾವಿ ಜಿಲ್ಲೆಯಲ್ಲೇ ಮುತಾಲಿಕ್ …
Read More »ಲಿಂಗಾಯತ ಸಂಸ್ಕೃತಿ, ಗುಣ ಉಳಿಸಿದವರು ಪಂಚಮಸಾಲಿ ಲಿಂಗಾಯತರು : ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಗಳು
ಗೋಕಾಕ : ಎಲ್ಲರನ್ನು ಕಟ್ಟಿಕೊಂಡು ಹೊಗುತ್ತಿದ್ದ ಸಮಾಜ ಇವತ್ತು ಸೌಲಬ್ಯ ವಂಚಿರಾಗಿದ್ದೆವೆ, ಅದನ್ನುಪಡೆಯುವಗೊಸ್ಕರ ನಾವೆಲ್ಲರೂ ಹಕ್ಕಿಗಾಗಿ ಹೊರಾಡಬೇಕಾಗಿದೆ, ಎಂದು ಗೋಕಾಕದ ಗಣಪತಿ ದೇವಸ್ಥಾನದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ತಾಲೂಕಾ ಘಟಕ, ಇದರ ಪದಾದಿಕಾರಿಗಳ ನೇಮಕ ಮತ್ತು ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಬಟ್ಟೆ ವಿತರಿಸಿ ಮಾತನಾಡಿದ ಕೂಡಲಸಂಗಮದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಮಾತನಾಡಿ ಸ್ವಾಮಿಜಿಯಿಂದ ಘಟಕಕ್ಕೆ ಹೆಸರು ಬರಬೇಕು, ಇತಿ ಮಿತಿಯಲ್ಲಿದ್ದರೆ ಮಾತ್ರ ಸಮಾಜಕ್ಕೆ …
Read More »ಗೋಕಾಕ ತಾಲ್ಲೂಕಿನ ಶಿಂಡಿಕುರಬೇಟ ಗ್ರಾಮದಲ್ಲಿ ಕನಕದಾಸರ ಜಯಂತಿಯನ್ನು ಆಚರಣೆ ಮಾಡಲಾಯಿತು.
ಇಂದು ಶಿಂಡಿಕುರಬೇಟನಲ್ಲಿ ಸಂತ ಶೇಷ್ಟ ಕನಕದಾಸರ ಜಯಂತಿಯನ್ನು ರ್ನಾಟಕ ರಕ್ಷಣಾ ವೇದಿಕೆ ಗಜ ಸೇನೆ ಶಿಂದಿಕುರಬೇಟ ಕನಕದಾಸರ ಜಯಂತ್ಯುತ್ಸವ ಆಚರಣೆ ಈ ಸಂದರ್ಭ ದಲ್ಲಿ ಕರವೇ ಗಜ ಸೇನೆಯ ತಾಲೂಕಾ ಅಧ್ಯಕ್ಷ ರಾಜು ಸಿದ್ದಪ್ಪ ನಿಲಜಗಿ ಗ್ರಾಮ ಘಟಕದ ಅಧ್ಯಕ್ಷ ಭೀರಪ್ಪ ಜೋತೆನ್ನವರ ಮಲ್ಲಿಕಾರ್ಜುನ ಗುಜನಟ್ಟಿ ಆನಂದ ಪತ್ತಾರ ಕಾಡೇಶ ತೇಳಗೇರಿ ಮಾರ್ಕಂಡೇಯ ಮಹಿಮಗೋಳ ಸಂಗೀತಾ ಕದಂ ಹಣಮಂತ ಮಾನೆ ಬಾಳಪ್ಪಾ ಮಾಯನ್ನವರ ವಿಠ್ಠಲ ಕಾಶಪ್ಪಗೋಳ ಅಜೀತ ಪೂಜಾರಿ ಲಗಮಣ್ಣಾ …
Read More »ಕಳೆದ ಎರಡು ದಿನಗಳಿಂದ ಯುವತಿಯ ಬ್ಯಾಕ್ಫ್ಲಿಪ್ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು
.ನವದೆಹಲಿ: ಕಳೆದ ಎರಡು ದಿನಗಳಿಂದ ಯುವತಿಯ ಬ್ಯಾಕ್ಫ್ಲಿಪ್ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಸೀರೆ ಧರಿಸಿ ಮಾಡಿರುವ ಕಸರತ್ತು ಕಂಡ ನೆಟ್ಟಿಗರು ಮೆಚ್ಚುಗೆ ಸೂಚಿಸಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಬ್ಯಾಕ್ಫ್ಲಿಪ್ ಮಾಡಿರುವ ಯುವತಿಯ ಹೆಸರು ಮಿಲಿ ಸರ್ಕಾರ. ಈ ಬ್ಯಾಕ್ಫ್ಲಿಪ್ ಸೇರಿದಂತೆ ಹಲವು ಕಸರತ್ತಿನ ವೀಡಿಯೋಗಳನ್ನು ಮಿಲಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಮಿಲಿ ಓರ್ವ ಯೋಗಾಪಟು, ಕಟೆಂಪರಿ, ಡ್ಯಾನ್ಸರ್ ಆಗಿದ್ದಾರೆ. ಬಾಲಿವುಡ್ ನಟ ಟೈಗರ್ ಶ್ರಾಫ್ ಸಹ …
Read More »ಗೋಕಾಕ್ ಫಾಲ್ಸ್ ಬಳಿ ನವಜಾತ ಗಂಡು ಶಿಸುವೊಂದು ಪತ್ತೆ
ಗೋಕಾಕ್: ಗೋಕಾಕ್ ಫಾಲ್ಸ್ ಬಳಿ ನವಜಾತ ಗಂಡು ಶಿಸುವೊಂದು ಪತ್ತೆಯಾಗಿದೆ. ಗೋಕಾಕ ಫಾಲ್ಸ್ ಸಮೀಪದ ರಸ್ತೆ ಪಕ್ಕದಲ್ಲಿ ಅಂದಾಜು 3 ದಿನದ ನವಜಾತ ಗಂಡು ಶಿಶುವನ್ನು ಬಿಟ್ಟು ಹೋಗಲಾಗಿದೆ. ನವ್ಹೆಂಬರ್ 26 ರಂದು, ಗುರುವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಶಿಶು ಪತ್ತೆಯಾಗಿದೆ. ಶಿಶುವನ್ನು ಸ್ಥಳಿಯ ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿ ರಕ್ಷಣೆ ಮಾಡಿ ಬೆಳಗಾವಿಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಿದ್ದಾರೆ. ಮಗುವಿನ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ …
Read More »B.S.Y. ಅವರ ಬೆಳಗಾವಿ ಪ್ರವಾಸ ಪಟ್ಟಿ ಪ್ರಕಟ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಳಗಾವಿ ಪ್ರವಾಸ ಪಟ್ಟಿ ಪ್ರಕಟವಾಗಿದೆ. ಶುಕ್ರವಾರ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆ ಮತ್ತು ಶನಿವಾರ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಆಗಮಿಸಲಿದ್ದಾರೆ. ಶುಕ್ರವಾರ ಮಧ್ಯಾಹ್ನ 3.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಯಡಿಯೂರಪ್ಪ, ರಾತ್ರಿ 7.30ಕ್ಕೆ ಯು.ಕೆ.27 ಹೊಟೆಲ್ ನಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸುವರು. ಅಂದು ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿರುವ ಯಡಿಯೂರಪ್ಪ ಶನಿವಾರ ಬೆಳಗ್ಗೆ 10 …
Read More »ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ‘ ಎಂಬ ಆರೋಪ
ಬೆಳಗಾವಿ: ‘ ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ‘ ಎಂಬ ಆರೋಪ ಕೇಳಿ ಬಂದಿದೆ. ಕೊರೊನಾ ಕಾರಣದಿಂದ ಹೊರಗಿನ ಆಹಾರ ಪೂರೈಸದಂತೆ ಸರ್ಕಾರ ನಿರ್ದೇಶನ ನೀಡಿದೆ. ಸಂಬಂಧಿಕರ ಭೇಟಿಗೂ ಸಹ ಅವಕಾಶ ವಿಲ್ಲ. ಆದೆರ ಕೈದಿಗಳಿಗೆ ಹೊರಗಿನವರು ಅಧಿಕಾರಿಗಳ ಸಹಾಯದಿಂದ ಆಹಾರ ತಂದು ಕೊಡಲಾಗುತ್ತದೆ ಎಂದು ದೂರು …
Read More »ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.
ಇತ್ತೀಚೆಗೆ ಕೋವಿಡ್ ಗೆ ಬಲಿಯಾದ ಬೆಳಗಾವಿ ಜಿಲ್ಲೆಯ ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಈ ನೆರವು ಮಂಜೂರು ಮಾಡಲಾಗಿದೆ. ಪತ್ರಕರ್ತ ಮಲ್ಲಪ್ಪ ರಾಮದುರ್ಗ ಅವರ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಬೆಳಗಾವಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ರಾಜ್ಯ ಸಂಘದ ಉಪಾಧ್ಯಕ್ಷ ಪುಂಡಲಿಕ …
Read More »ಕಾಲೇಜಿನ ಶುಲ್ಕ ಪಾವತಿಸಲು ಆಗಿರಲಿಲ್ಲ. ಎಂದು ಮನೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ವಿದ್ಯಾರ್ಥಿನಿ
ಖಾನಾಪುರ: ಮನೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೀಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮೆಹೇಕ್ ಶಕೀಲ್ ಸಂಗೊಳ್ಳಿ (19) ಮೃತ ವಿದ್ಯಾರ್ಥಿನಿ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಖಾಸಗಿ ಕಾಲೇಜಿನಲ್ಲಿ ಬಿಸಿಎ ಕೋರ್ಸ್ ಮಾಡುತ್ತಿದ್ದ ಮೆಹೇಕ್ ಶಕೀಲ್ ಪ್ರಥಮ ವರ್ಷ ಮುಗಿಸಿದ್ದರು. ‘ಕೂಲಿ ಮಾಡುತ್ತಿರುವ ನಾವು ಈ ವರ್ಷ ಕೋವಿಡ್-19 ಸಂಕಷ್ಟದಿಂದಾಗಿ ಆರ್ಥಿಕ ಮುಗ್ಗಟ್ಟು ಎದುರಾಗಿದ್ದರಿಂದ ಕಾಲೇಜಿನ ಶುಲ್ಕ ಪಾವತಿಸಲು ಆಗಿರಲಿಲ್ಲ. ಇದರಿಂದ ನೊಂದು …
Read More »