ಬೆಳಗಾವಿ : ಪ್ರೀತಿಸಿದ ಬಾಲಕಿಯೊಂದಿಗೆ ಮದುವೆ ಮಾಡಿಕೊಡಲು ಒಪ್ಪದಿರುವ ಹುಡುಗಿಯ ತಾಯಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಖಾನಾಪುರದ ಗಾಂಧಿನಗರದಲ್ಲಿ ನಡೆದಿದೆ. ಸಂತೋಷ ರಾಮು ವಡ್ಡರ(22) ಹುಡುಗಿ ತಾಯಿಯ ಮೇಲೆ ಹಲ್ಲೆ ಮಾಡಿದ ಯುವಕ. ಹಲವು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದನು. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಪ್ರೀತಿಯ ವಿಷಯ ಕುಟುಂಬಸ್ಥರಿಗೆ ತಿಳಿಸಿದ್ದರು. ಆದರೆ ಬಾಲಕಿಯ ಮನೆಯಲ್ಲಿ ವಿವಾಹಕ್ಕೆ ಒಪ್ಪಿರಲಿಲ್ಲ. ಇದರಿಂದ ಯುವಕ ಮದುವೆಯಾಗುವುದಾಗಿ ಪದೇ ಪದೆ ತೊಂದರೆ ನೀಡುತ್ತಿದ್ದನು. …
Read More »ಸಾನಿಧ್ಯ ವಹಿಸಿದ್ದ ಸ್ಥಳೀಯ ವಿಜಯ ಸಿದ್ಧೇಶ್ವರ ಸ್ವಾಮನ್ನಿಕೇರಿ : 50 ಲಕ್ಷ ರೂ. ವೆಚ್ಚದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಈ ಭಾಗದಲ್ಲಿ ಮನ್ನಿಕೇರಿ ಮಹಾಂತಲಿಂಗೇಶ್ವರ ದೇವಸ್ಥಾನವು ಇತಿಹಾಸದಿಂದ ಕೂಡಿದ್ದು, ಅಪಾರ ಭಕ್ತ ಸಮೂಹವನ್ನು ಆಕರ್ಷಿಸುತ್ತಿರುವ ಮಠವಾಗಿದೆ. ಸಮುದಾಯ ಭವನ ನಿರ್ಮಾಣದಿಂದಾಗಿ ಮದುವೆ, ಮುಂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ದೇವಸ್ಥಾನದ ಬಳಿ ಬುಧವಾರ ದಂದು ಕರ್ನಾಟಕ ನೀರಾವರಿ ನಿಗಮದ 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಸಮುದಾಯ …
Read More »B.S.Y. ಕೂಡಲೇ ರಾಜೀನಾಮೆ ಕೊಡಲೇಬೇಕು, ಮಾದ್ಯಮಗಳ ಪ್ರಶ್ನೆಗೆ ತಬ್ಬಿಬ್ಬಾದ ವಾಟಾಳ್ ನಾಗರಾಜ್ ಸಾರಾ ಗೋವೀಂದ್
ಬೆಳಗಾವಿ- ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಲು ಬೆಳಗಾವಿಗೆ ಆಗಮಿಸಿದ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮತ್ತು ಸಾರಾ ಗೋವೀಂದ್ ತಬ್ಬಿಬ್ಬಾದ ಘಟನೆ ನಡೆಯಿತು ಹೋರಾಟಗಾರ ವಾಟಾಳ್ ನಾಗರಾಜ್, ಸ ರಾ ಗೋವಿಂದ ಸೇರಿ ಹಲವಾರು ಜನ ಕಾರ್ಯಕರ್ತರನ್ನು ಪೋಲೀಸರು ಹಿರೇಬಾಗೇವಾಡಿ ಟೋಲ್ ಬಳಿ, ಬಂಧಿಸಿದರು. ಸುವರ್ಣ ಸೌಧ ಬಳಿ ಧರಣಿಗೆ ಮುಂದಾಗಿದ್ದ ಹೋರಾಟಗಾರರನ್ನು ಹಿರೇಬಾಗೇವಾಡಿ ಟೋಲ್ ಬಳಿ ತಡೆದರು. ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿನ್ನೆಲೆ. ಡಿಸೆಂಬರ್ …
Read More »ಯರನಾಳ ಗ್ರಾಮದ ಶ್ರೀ ಕಾಳಿಕಾ ದೇವಸ್ಥಾನದ ಬ್ರಹ್ಮಾನಂದ ಮಠದಲ್ಲಿ ಭಕ್ತಿಗೀತೆಗಳ ಸಿ ಡಿ ಯನ್ನು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು.
ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದ ಶ್ರೀ ಕಾಳಿಕಾ ದೇವಸ್ಥಾನದ ಬ್ರಹ್ಮಾನಂದ ಮಠದಲ್ಲಿ ಕಾಳಿಕಾಂಬೆಂಯ ಕಂದ ಗುರು ಬ್ರಹ್ಮಾನಂದ ಎಂಬ ಭಕ್ತಿಗೀತೆಗಳ ಸಿ ಡಿ ಯನ್ನು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು.ನಂತರ ಮಾತನಾಡಿದ ಶ್ರೀಗಳು ಅರುಣ ಐಹೋಳೆ ಮತ್ತು ಮುಕುಂದ ಮಠದ ನೇತೃತ್ವದಲ್ಲಿ ರಚಿಸಿದ ಶ್ರೀ ಬ್ರಹ್ಮಾನಂದ ಗುರುಗಳ ಭಕ್ತಿ ಗೀತೆಗಳು ಚನ್ನಾಗಿ ಮೂಡಿಬಂದಿವೆ ಎಂದರು , ರಾಯಬಾಗ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅರುಣ ಐಹೋಳೆ ಕಲಾವಿದರಾದ …
Read More »ಗೋಕಾಕ್ : ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಗೋಕಾಕ : ರಾಜ್ಯ ಸರ್ಕಾರದ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರ ಏರಿಸಿರುವುದು ಅತ್ಯಂತ ಅವೈಜ್ಞಾನಿಕವಾಗಿದೆ. ಇಂತಹ ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ನಿರ್ಧಾರ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ತೀರ್ಮಾನ ಖಂಡನೀಯ ಎಂದು ಸಿಎಂ …
Read More »ಬೆಳಗಾವಿ ಜಿಲ್ಲೆ ವಿಭಜನೆ ಬೇಕಾ..? ಕಮೆಂಟ್ ಮಾಡಿ ತಿಳಿಸಿ
ಬೆಳಗಾವಿ – ಬಳ್ಳಾರಿ ಜಿಲ್ಲೆ ವಿಭಜನೆ ಘೋಷಣೆ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಸದ್ದು ಕೇಳಿಬಂದಿದೆ. ರಾಜ್ಯದಲ್ಲೇ ದೊಡ್ಡದಾಗಿರುವ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ 3 ಜಿಲ್ಲೆಯನ್ನಾಗಿಸಬೇಕೆನ್ನುವ ಪ್ರಸ್ತಾವನೆಗೆ 2 ದಶಕಗಳ ಇತಿಹಾಸವಿದೆ. ಯಾವ ದೃಷ್ಟಿಯಿಂದ ನೋಡಿದರೂ ಜಿಲ್ಲೆಯ ವಿಭಜನೆ ಅಗತ್ಯ, ಅನಿವಾರ್ಯ. ಕೇವಲ ಭಾಷೆ ಮತ್ತು ಗಡಿ ವಿವಾದದ ಕಾರಣದಿಂದ ಜಿಲ್ಲಾ ವಿಭಜನೆಯನ್ನು ಮುಂದೂಡಲಾಗುತ್ತಿದೆ. ಬೆಳಗಾವಿಯನ್ನು ಎರಡು ವಿಭಾಗ ಮಾಡಬೇಕೋ, ಮೂರು ವಿಭಾಗ ಮಾಡಬೇಕೋ? ವಿಭಜಿಸುವುದಾದರೆ ಯಾವ್ಯಾವುದು ಜಿಲ್ಲಾ ಕೇಂದ್ರವಾಗಬೇಕು? ವಿಭಜಿತವಾಗಲಿರುವ …
Read More »ಐಸಿಸಿಆರ್ ಅಧ್ಯಕ್ಷರನ್ನು ಭೇಟಿಯಾದ ಡಾ. ಸೋನಾಲಿ ಸರನೋಬಾತ್
ಐಸಿಸಿಆರ್ ಅಧ್ಯಕ್ಷರನ್ನು ಭೇಟಿಯಾದ ಡಾ. ಸೋನಾಲಿ ಸರನೋಬಾತ್ ದೆಹಲಿ: ಭಾರತೀಯ ಸಂಸ್ಕೃತಿಕ ಸಂಬಂಧಗಳ ಮಂಡಳಿಯ ಅಧ್ಯಕ್ಷ (ಐಸಿಎಂಆರ್) ಡಾ. ವಿನಯ ಸಹಸ್ತ್ರಬುದ್ಧೆ ಅವರು ನವದೆಹಲಿಯಲ್ಲಿ ಲಲಿತಕಲಾ ಅಕಾಡೆಮಿ ಸದಸ್ಯೆ ಡಾ. ಸೋನಾಲಿ ಸರನೋಬಾತ್ ಅವರು ಭೇಟಿ ಮಾಡಿ ಕೆಲಹೊತ್ತು ಚರ್ಚೆ ನಡೆಸಿದರು. ಡಾ. ಸೋನಾಲಿಗೆ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಉತ್ತಮ ಪರ್ಚಾನೆ ಸಾಥ್ ನೀಡಿದ್ದಾರೆ. ಲಲಿತಕಲಾ ಅಕಾಡೆಮಿಯ ಯೋಜನೆಗಳ ಅನುಷ್ಠಾನ ಹಾಗೂ ಅದಕ್ಕೆ ಎದುರಾಗುವ ಸವಾಲುಗಳು, ಅಕಾಡೆಮಿ ಕಾರ್ಯವ್ಯಾಪ್ತಿ ವಿಸ್ತರಣೆ …
Read More »ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು , ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು ಮುಂದಿನ ತಿಂಗಳಿನ ಮೊದಲ ವಾರದಲ್ಲಿ ಎರಡನೇ ಸುತ್ತಿನ ಸಭೆ ನಡೆಸಲಾಗುತ್ತದೆ. ಈ ವೇಳೆ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಮುಂದಿನ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಮತ… ಬೆಳಗಾವಿ ಜಿಲ್ಲೆ ವಿಭಜನೆಯಾಗಿ ಚಿಕ್ಕೋಡಿ, ಗೋಕಾಕ ಹೊಸ ಜಿಲ್ಲೆ ಅಸ್ತಿತ್ವಕ್ಕೆ ಬರಲಿ…
ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ರಚನೆಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಅಭಿಮತ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ದಿ ನಿಟ್ಟಿನಲ್ಲಿ 18 ಶಾಸಕರನ್ನು ಹೊಂದಿರುವ ದೊಡ್ಡ ಜಿಲ್ಲೆ ಬೆಳಗಾವಿ ವಿಭಜನೆಯಾಗುವುದು ಅನಿವಾರ್ಯ. ಜಿಲ್ಲೆ ವಿಭಜನೆ ಬಗ್ಗೆ ಮೊದಲಿನಿಂದಲೂ ನಾವು ಆ ಕುರಿತು ಪ್ರತಿಪಾದಿಸುತ್ತ ಬಂದಿರುವುದಾಗಿ ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು ತಮ್ಮ ಹೆಸರು ಕೇಳಿ …
Read More »ಪಿಕೆಪಿಎಸ್ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 42 ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರ ಸಂಜೆ ತಾಲೂಕಿನ ಕಲ್ಲೋಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಲ್ಲೋಳಿ ಪಿಕೆಪಿಎಸ್ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ಈ …
Read More »