ಗೋಕಾಕ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು, ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಶುಭಾಶಯ ಕೋರಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಅತೀ ವಿಜ್ರಂಭನೆಯಿಂದ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿತ್ತು. ಆದ್ರೆ ಈ ಭಾರಿ ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ಹೇಳಿದರು.
Read More »ಸವದತ್ತಿಯ ಸುಕ್ಷೇತ್ರ ಸೇರಿ 3 ದೇವಸ್ಥಾನ ಮತ್ತೊಂದು ತಿಂಗಳು ಬಂದ್
ಬೆಳಗಾವಿ: ಜಿಲ್ಲೆಯ ಸವದತ್ತಿಯ ಸುಕ್ಷೇತ್ರ ರೇಣುಕಾ ಯಲ್ಲಮ್ಮದೇವಿ, ಜೋಗುಳಬಾವಿ ಸತ್ತೆಮ್ಮದೇವಿ ಮತ್ತು ರಾಯಬಾಗ ತಾಲ್ಲೂಕಿನ ಚಿಂಚಲಿ ಮಾಯಕ್ಕದೇವಿ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ನ.30ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ‘ಈ ದೇವಸ್ಥಾನಗಳಿಗೆ ನೆರೆಯ ಮಹಾರಾಷ್ಟ್ರ ಮೊದಲಾದ ಕಡೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಇದನ್ನು ತಡೆಯಲು, ಕೊರೊನಾ ಸೋಂಕು ಹರಡದಂತೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈ ದೇವಸ್ಥಾನಗಳ ಆಡಳಿತ ಮಂಡಳಿಯವರು ನಿತ್ಯದ …
Read More »ಬೆಳಗಾವಿ: ಮಹರ್ಷಿ ವಾಲ್ಮೀಕಿ ಜಯಂತಿ ಮೆರವಣಿಗೆಗೆ ಡಿಸಿ ಚಾಲನೆ
ಬೆಳಗಾವಿ : ಮಹರ್ಷಿ ವಾಲ್ಮೀಕಿ ಜಯಂತಿಯ ಮೆರವಣಿಗೆಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಶನಿವಾರ ನಗರದ ಕಿಲ್ಲಾ ಕೋಟೆ ಯ ಮುಂಭಾಗದಿಂದ ಚಾಲನೆ ನೀಡಿದರು. ಕರೋನಾ ಮಹಾಮಾರಿಯಿಂದಾಗಿ ಅತ್ಯಂತ ಸರಳ ರೀತಿಯಲ್ಲಿ ವಾಲ್ಮೀಕಿ ಜಯಂತಿಗೆ ಚಾಲನೆ ನೀಡಲಾಯಿತು. ಕಿಲ್ಲಾ ಕೋಟೆಯ ಮುಂಭಾಗದಿಂದ ಆರಂಭವಾದ ಮೆರವಣಿಗೆ ಸಂಗೊಳ್ಳಿ ರಾಯಣ್ಣನ ವೃತ್ತ, ಕೋಟ್೯ ಮಾರ್ಗವಾಗಿ ಚನ್ನಮ್ಮ ವೃತ್ತದಿಂದ ಜಿಪಂ ಸಭಾಂಗಣದ ವರೆಗೆ ಸಾಗಿತು. ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಶಾಸಕ ಅನಿಲ್ …
Read More »ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಶುಭಕೋರಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು, ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಆಚರಿಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ವಿವೇಕ ಜತ್ತಿ, ಪಾಂಡು ಮನ್ನಿಕೆರಿ, ಶಿವನಗೌಡ ಪಾಟೀಲ, ಪ್ರಕಾಶ ಬಸ್ಸಾಪುರೆ, ಪಾಂಡು ರಂಗಸುಬೆ, …
Read More »ಇಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಕೋವಿಡ್ ಕಾರಣದಿಂದಾಗಿ ಸರಳವಾಗಿ ಶನಿವಾರ ಆಚರಿಸಿದರು.
ಕುಡಚಿ: ಇಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಕೋವಿಡ್ ಕಾರಣದಿಂದಾಗಿ ಸರಳವಾಗಿ ಶನಿವಾರ ಆಚರಿಸಿದರು. ಪಟ್ಟಣ ಹಾಗೂ ಗ್ರಾಮೀಣ ಭಾಗದಿಂದ ಬಂದಿದ್ದ ಅವರು ಮಾಸಾಹೇಬಾ ದರ್ಗಾದಿಂದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ದೇವರ ನಾಮಸ್ಮರಣೆ ಮಾಡಿದರು. ಅವರಿಗೆ ಮುಖಂಡರು ಸಿಹಿ, ಶರಬತ್, ಚಹಾ ವಿತರಿಸಿದರು. ಮುಖಂಡರಾದ ಮಹಮ್ಮದ ಹುಸೇನ ಓಮಿನಿ, ಸುಲ್ತಾನ ವಾಟೆ, ರಾಜು ನಿಡಗುಂದಿ, ಆಶಿಫ ಚಮನಶೇಖ, ಆತೀಫ ಪಟಾಯಿತ, ಅಮೀನ ವಾಟೆ ಇದ್ದರು. ಮಸೀದಿಗಳನ್ನು ಸಿಂಗರಿಸಲಾಗಿತ್ತು. ಪಿಎಸ್ಐ …
Read More »ಬಿಜೆಪಿ ನಾಯಕರ ನಡುವೆ ‘ಸಮನ್ವಯ’ ಮೂಡಿಸುವ ಕಾರ್ಯಕ್ಕೆ ಹೈಕಮಾಂಡ್ ತಂತ್ರ ರೂಪಿಸಿದೆ.
ಬೆಳಗಾವಿ: ಅನಿರೀಕ್ಷಿತವಾಗಿ ಎದುರಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಬಿಜೆಪಿ ನಾಯಕರ ನಡುವೆ ‘ಸಮನ್ವಯ’ ಮೂಡಿಸುವ ಕಾರ್ಯಕ್ಕೆ ಹೈಕಮಾಂಡ್ ತಂತ್ರ ರೂಪಿಸಿದೆ. ಇದರ ಮೊದಲ ಭಾಗವಾಗಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಆದೇಶಿಸಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಒಂದು ಬಣ, ಹುಕ್ಕೇರಿ ಶಾಸಕ ಉಮೇಶ ಕತ್ತಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ …
Read More »ಸಂಗ್ಯಾ-ಬಾಳ್ಯಾ ಸಣ್ಣಾಟದ ಕಲಾವಿದೆ ಅರಭಾವಿಯ ಕೆಂಪವ್ವಾ ಹರಿಜನ ಅವರಿಗೆ ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ
ಮೂಡಲಗಿ : ಸಂಗ್ಯಾ-ಬಾಳ್ಯಾ ಸಣ್ಣಾಟದ ಕಲಾವಿದೆ ಅರಭಾವಿಯ ಕೆಂಪವ್ವಾ ಹರಿಜನ ಅವರಿಗೆ ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿರುವುದು ನಮ್ಮ ನೆಲದ ಹೆಮ್ಮೆಯಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕೆಂಪವ್ವಾ ಅವರು ಬಡ ಕುಟುಂಬದಲ್ಲಿ ಹುಟ್ಟಿ ಬಾಲ್ಯದಿಂದಲೂ ಬಯಲಾಟಗಳ ಪ್ರದರ್ಶನ ಮಾಡುತ್ತ ತಮ್ಮ ಕಲೆಯನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಸುಮಾರು 4 ದಶಕಗಳಿಂದ ಸಣ್ಣಾಟದ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ಕಲಾವಿದೆಯಾಗಿದ್ದಾರೆ. …
Read More »ಔಷಧಿ ಅಂಗಡಿಯಕಳ್ಳತನ ಮಾಡಿರುವ ಘಟನೆ
ಬೆಳಗಾವಿ: ಔಷಧಿ ಅಂಗಡಿಯ ಮೇಲ್ಛಾವಣಿ ಕೊರೆದ ಕಳ್ಳರು ಮಾಸ್ಕ್ ಸೇರಿದಂತೆ ಇತರೆ ಔಷಧಿಗಳನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಇನಾಮಹೊಂಗಲದಲ್ಲಿ ತಡರಾತ್ರಿ ನಡೆದಿದೆ. ಕಳ್ಳರು 1 ಚೀಲ ಮಾಸ್ಕ್ ಕಳವು ಮಾಡಿದ್ದಾರೆ. ಚಂದ್ರಶೇಖರ ಹುಚ್ಚನ್ನವರ್ಗೆ ಸೇರಿದ ಅಂಗಡಿಯಲ್ಲಿ ಕಳ್ಳತನ ನಡೆದಿದೆ. ಒಂದು ಚೀಲ ಮಾಸ್ಕ್ ಜೊತೆಗೆ 50ಕ್ಕೂ ಹೆಚ್ಚು ಮೂವ್ ಸ್ಪ್ರೇ ಮತ್ತು 6 ಸಾವಿರ ನಗದು ಕದ್ದು ಪರಾರಿಯಾಗಿದ್ದಾರೆ.
Read More »ರಾಜ್ಯ ರೈಲ್ವೆ ಖಾತೆ ತೆರವಾಗಿದ್ದು, ಈ ಖಾತೆ ಮೇಲೆ ರಾಜ್ಯದ ಸಂಸದರು ಕಣ್ಣಿಟ್ಟಿದ್ದಾರೆ
ಬೆಳಗಾವಿ: ಸುರೇಶ್ ಅಂಗಡಿ ಅವರು ಉತ್ತರ ಕರ್ನಾಟಕ ಭಾಗಕ್ಕೆ ಸೇರಿದ ವೀರಶೈವ-ಲಿಂಗಾಯತ ಸಮುದಾಯದ ನಾಯಕರಾಗಿದ್ದರು. ಹೀಗಾಗಿ ಅದೇ ಸಮುದಾಯದ ಸಂಸದರಿಗೆ ಕೇಂದ್ರ ಸಚಿವ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ನಡುವೆ ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ನಾಯಕರಾಗಿರುವ ಸಂಸದ ಪಿ.ಸಿ. ಗದ್ದೀಗೌಡರ್, ಸಂಸದ ಶಿವಕುಮಾರ್ ಉದಾಸಿ, ಸಂಸದ ಕರಡಿ ಸಂಗಣ್ಣ, ಸಂಸದ ಜಿ.ಎಸ್.ಬಸವರಾಜ್ ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರಗೆ ಅವರು …
Read More »ಉಮೇಶ ಕತ್ತಿ ಮಂತ್ರಿನೇ ಆಗಲಿಲ್ಲ. ಇನ್ನು ಮುಖ್ಯಮಂತ್ರಿ ಹೇಗೆ ಆಗುತ್ತಾರೆ
ಬೆಳಗಾವಿ : ಉಮೇಶ ಕತ್ತಿ ಮಂತ್ರಿನೇ ಆಗಲಿಲ್ಲ. ಇನ್ನು ಮುಖ್ಯಮಂತ್ರಿ ಹೇಗೆ ಆಗುತ್ತಾರೆ ಎಂದು ಮಾಜಿ ಸಂಸದ ರಮೇಶ ಕತ್ತಿ ಅವರು ಪ್ರಶ್ನಿಸಿದ್ದಾರೆ. ಗುರುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಮೇಶ ಕತ್ತಿ ಅವರು, ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗಬೇಕೆಂಬುದು ಈ ಭಾಗದ ಜನತೆಯ ಬಯಕೆಯಾಗಿದೆ ಎಂದು ತಿಳಿಸಿದ್ದಾರೆ. ಭೀಕರ ಪ್ರವಾಹ: ‘ಮನೆ ನಿರ್ಮಿಸಿಕೊಳ್ಳದಿದ್ದರೆ ಹಣ ವಾಪಸ್’ ಮುಖ್ಯಮಂತ್ರಿ ಸ್ಥಾನಕ್ಕೆ ಉಮೇಶ ಕತ್ತಿ ಹೆಸರು ಮುಂಚೂಣಿಯಲ್ಲಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಮೇಶ …
Read More »