ಚಿಕ್ಕೋಡಿ: ಕೇಂದ್ರ ಸಚಿವ ದಿ.ಸುರೇಶ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸುರೇಶ ಅಂಗಡಿ ಕುಟುಂಬ ಹೊರತು ಪಡಿಸಿ ಟಿಕೆಟ್ ನೀಡಿದರೇ ಕಾಂಗ್ರೆಸ್ ಅಥವಾ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ನಾನು ಸಿದ್ಧ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹೊಸ ಬಾಂಬ್ ಸಿಡಿಸಿದರು. ಚಿಕ್ಕೋಡಿ ತಾಲೂಕಿನ ಪ್ಯಾಕ್ಟರಿ ಕ್ರಾಸ್ ಬಳಿ ಪೆಟ್ರೋಲ್ ಬಂಕ್ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಸುರೇಶ ಅಂಗಡಿ ಬಿಜೆಪಿಯಲ್ಲಿ ಇದ್ದರೇ …
Read More »ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ.
ಬೆಳಗಾವಿ: ಸುರೇಶ್ ಅಂಗಡಿ ಬದುಕಿದ್ದರೆ 2-3 ತಿಂಗಳಲ್ಲಿ ದೊಡ್ಡ ಹುದ್ದೆ ಸಿಗುತ್ತಿತ್ತು ಎಂದು ಗೋಕಾಕ್ನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಸುರೇಶ್ ಅಂಗಡಿಗೆ ಒಳ್ಳೆಯ ಭವಿಷ್ಯವಿರುತ್ತಿತ್ತು. ಅವರಿಗೆ ವಿಚಿತ್ರ ಹುದ್ದೆ ಸಿಗುತ್ತಿತ್ತು ಎಂದು ರಮೇಶ್ ಹೇಳಿದ್ದಾರೆ. ಈ ಮೂಲಕ ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ. ಆದರೆ ಸುರೇಶ್ ಅಂಗಡಿ ನಮ್ಮನ್ನಗಲಿದ್ದು ದುರ್ದೈವ. ಒಳ್ಳೆಯವರನ್ನು ಆ ದೇವರು …
Read More »ಘಟಫ್ರಭಾ ಪೊಲೀಸರಿಂದ ಅಪಘಾತ ತಡೆ ಜಾಗೃತಿ….ಕಬ್ಬು ತುಂಬುವ ಟ್ರ್ಯಾಕ್ಟರ್ ಚಾಲಕರಿಗೆ ಜಾಗೃತಿ…
ಹೆಡ್ ಲೈನ್ – ಘಟಫ್ರಭಾ ಪೊಲೀಸರಿಂದ ಅಪಘಾತ ತಡೆ ಜಾಗೃತಿ…ಕಬ್ಬು ತುಂಬುವ ಟ್ರ್ಯಾಕ್ಟರ್ ಚಾಲಕರಿಗೆ ಜಾಗೃತಿ ಮೂಡಿಸಿ ಖಡಕ್ ಸೂಚನೆ… ಆ್ಯಂಕರ್- ಇತ್ತೀಚೆಗೆ ಎರಡು ವಾರಗಳ ಹಿಂದಷ್ಟೇ ಮೂಡಲಗಿ ತಾಲೂಕಿನ ಸಂಗನಕೇರೆ ಗ್ರಾಮದ ಬಳಿ ನಡೆದ ಅಪಘಾತದಿಂದಾಗಿ ಕೊನೆಗೂ ಎಚ್ಚರಗೊಂಡಿರು ಘಟಪ್ರಭಾ ಪೊಲೀಸರು, ಕಬ್ಬು ತುಂಬುವ ಚಾಲಕರನ್ನು ಒಂದೇಡೇ ಸೇರಿಸಿ ಅಪಘಾತ ತಡೆ ಜಾಗೃತಿ ಮೂಡಿಸಿದರು. ಸತೀಶ ಶುಗರ್ಸ್ ಹುಣಶ್ಯಾಳ ಪಿಜಿ ಬಳಿ ಟ್ರ್ಯಾಕ್ಟರ್ ಚಾಲಕರನ್ನು ಉದೇಶಿಸಿ ಮಾತನಾಡಿದ. …
Read More »ಬೆಳಗಾವಿ ಜಿಲ್ಲೆಯಲ್ಲಿ ಆಕ್ಸೀಜನ್ ಬೇಡಿಕೆ ಕಡಿಮೆಯಾಗಿದೆ- ಡಿಸಿ
ಬೆಳಗಾವಿ, -: ಜಿಲ್ಲೆಯಲ್ಲಿ ಒಟ್ಟು ಕೋವಿಡ್-೧೯ ಸೋಂಕಿತರ ಪೈಕಿ ಶೇ.94 ರಷ್ಟು ಜನರು ಗುಣಮುಖರಾಗಿದ್ದು, ಕಳೆದ ಹದಿನೈದು ದಿನಗಳಲ್ಲಿ ಮರಣ ಪ್ರಮಾಣ ಶೇ.0.4 ಕ್ಕೆ ಇಳಿಮುಖಗೊಂಡಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಈ ಕುರಿತು ಶನಿವಾರ(ಅ.24) ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಇದುವರೆಗೆ 24,039 ಜನರಿಗೆ ಕೋವಿಡ್-೧೯ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ. ಒಟ್ಟು ಸೋಂಕಿತರ ಪೈಕಿ 23,020 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ 961 ಸಕ್ರಿಯ ಪ್ರಕರಣಗಳಿವೆ.
Read More »ಮಟಕಾ ವಿರುದ್ಧ,ಬೆಳಗಾವಿ ಪೋಲೀಸರಿಂದ ಮಹಾ ಯುದ್ಧ…!
ಸಮರ್ಥ ನಗರದಲ್ಲಿ ಮಟಕಾ ದಾಳಿ… ಬೆಳಗಾವಿ- ರಾತ್ರಿ ಮಾರ್ಕೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಮರ್ಥನಗರದಲ್ಲಿ *ಮಟ್ಕಾ ದಾಳಿ* ಕೈಕಾಂಡಿದ್ದು, ಈ ಸಂದರ್ಭದಲ್ಲಿ *11 ಜನ* ಆರೋಪಿತರಾದ 1) ಸರ್ಫರಾಜ್ ಮಹಮ್ಮದಾಗೌಸ್ ಶಹಾಪಿರಿ ವಯಸ್ಸು 21, ಸಾ: ಕಾಕತಿ 2) ದಶರಥ ಭೀಮಶಿ ಕಾಂಬಳೆ ವಯಸ್ಸು 40, ಸಾ: ಉಪ್ಪಾರಗಲ್ಲಿ, ಖಾಸಬಾಗ 3)ಪ್ರಕಾಶ ಪಾಂಡುರಂಗ ಮಲಸೂರೆ ವಯಸ್ಸು 64, ಸಾ: ಮೀರಾಪೂರ ಗಲ್ಲಿ ಶಹಾಪೂರ 4) ಬಸವರಾಜ ಜ್ಯೋತಿಬಾ ಪಾಟೀಲ ವಯಸ್ಸು …
Read More »ರಾಜ್ಯದಲ್ಲಿನ ಜನರಿಗೂ ಕೊರೊನಾ ಲಸಿಕೆ ಉಚಿತವಾಗಿ ನೀಡಲಾಗುವುದು:ಡಾ. ಅಶ್ವತ್ಥ್ ನಾರಾಯಣ
ಬೆಳಗಾವಿ: ರಾಜ್ಯದಲ್ಲಿನ ಜನರಿಗೂ ಕೊರೊನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಹೇಳಿದರು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ, ಬಿಹಾರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಉಚಿತ ಕೊರೊನಾ ಲಸಿಕೆ ನೀಡುವುದಾಗಿ ಹೇಳಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ಸಮರ್ಥಿಸಿಕೊಂಡರು. ಬಿಹಾರದಲ್ಲಿ ಲಸಿಕೆ ಕೊಡಲು ನಾವು ಸಿದ್ಧರಿದ್ದೇವೆ ಎಂದು ಆಶ್ವಾಸನೆ ನೀಡಿದ್ದೇವೆ. ಅದರಲ್ಲಿ ತಪ್ಪೇನಿಲ್ಲ. ಜನರಲ್ಲಿ ವಿಶ್ವಾಸ ಮೂಡಿಸುವ …
Read More »ಮೂಡಲಗಿ ಪುರಸಭೆ ನೂತನ ಅಧ್ಯಕ್ಷರಾಗಿ ಹಣಮಂತ ಗುಡ್ಲಮನಿ ಹಾಗೂ ಉಪಾಧ್ಯಕ್ಷರಾಗಿ ರೇಣುಕಾ ಹಾದಿಮನಿ ಅವಿರೋಧ ಆಯ್ಕೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.
ಮೂಡಲಗಿ: ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ, ಹಣಮಂತ ಗುಡ್ಲಮನಿ ಹಾಗೂ ರೇಣುಖಾ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಶುಕ್ರವಾರ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಕುರಿತು ಚುನಾವಣಾ ಪ್ರಕೀಯೇಗಳು ಜರುಗಿದವು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದರಂತೆ ಚುನಾವಣಾ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧವಾಗಿ ಎರಡು ಸ್ಥಾನಗಳಿಗೆ ಚುನಾವಣಾ ಆಯ್ಕೆ ಪ್ರಕೀಯೇ ಜರುಗಿತು. ನೂತನ …
Read More »ಕಿತ್ತೂರು ಉತ್ಸವ-2020″ಕ್ಕೆ ಶುಕ್ರವಾರ ಚಾಲನೆ
ಬೆಳಗಾವಿ : ವಿಜಯದ ದ್ಯೋತಕವಾಗಿರುವ “ವೀರಜ್ಯೋತಿ” ಯನ್ನು ಸ್ವಾಗತಿಸುವ ಮೂಲಕ “ಕಿತ್ತೂರು ಉತ್ಸವ-2020″ಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಕಿತ್ತೂರು ಶಾಸಕ ಮಹಾಂತೇಶ ದೊಡಗೌಡ್ರ ಅವರು ಜ್ಯೋತಿ ಹೊತ್ತುಬಂದ ವಾಹನಕ್ಕೆ ಪೂಜೆ ಸಲ್ಲಿಸಿ ಜ್ಯೋತಿಯನ್ನು ಸ್ವಾಗತಿಸಿದರು. ಬೈಲಹೊಂಗಲದಲ್ಲಿರುವ ಚನ್ನಮ್ಮನ ಸಮಾಧಿ ಸ್ಥಳದಿಂದ ಇಂದು ಬೆಳಿಗ್ಗೆ ಹೊರಟ ಜ್ಯೋತಿಯನ್ನು ನೂರಾರು ಜನರ ಹರ್ಷೋದ್ಘಾರಗಳ ಮಧ್ಯೆ ಸ್ವಾಗತಿಸಲಾಯಿತು. ಇದಾದ ಬಳಿಕ ಬೈಲೂರಿನ ನಿಷ್ಕಲಮಂಟಪದ ನಿಜಗುಣಾನಂದ ಸ್ವಾಮೀಜಿ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ …
Read More »ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತೋತ್ಸವ ಆಚರಿಸಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶುಕ್ರವಾರ ವೀರರಾಣಿ ಕಿತ್ತೂರು ಚೆನ್ನಮ್ಮ ದಿನಾಚರಣೆ ಆಚರಿಸಿದರು. ಕಿತ್ತೂರು ರಾಣಿ ಚನ್ನಮ್ಮ ಭಾವಚಿತ್ರಕ್ಕೆ ರಾಹುಲ್, ಪ್ರಿಯಾಂಕಾ ಅವರು ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬ್ರಿಟಿಷರ ವಿರುದ್ದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ರಾಣಿ ಚೆನ್ನಮ್ಮ, ಅವರ ಆದರ್ಶ ಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಆಧುನಿಕ …
Read More »ಅಜ್ಜನಿಗೆ ಮೊಮ್ಮಕ್ಕಳಿಂದ ಹುಟ್ಟು ಹಬ್ಬದ ಶುಭಾಶಯಗಳು..
ಅಜ್ಜನಿಗೆ ಮೊಮ್ಮಕ್ಕಳೊಂದಿಗೆ ಹುಟ್ಟು ಹಬ್ಬದ ಶುಭಾಶಯಗಳು.. ಗೋಕಾಕ: ಬೆಳಗಾವಿ ರಾಜ ಕಾರಣ ದಲ್ಲಿನ ಶ್ರೇಷ್ಟ್ ಕುಟುಂಬ ಅಂದ್ರೆ ಜಾರಕಿಹೊಳಿ ಕುಟುಂಬ, ಇಂದು ಅಂತ ಕುಟುಂಬದ ಹಿರಿ ತಲೆಯ ಜನುಮದಿನ ಜಾರಕಿಹೊಳಿ ಕುಟುಂಬದಲ್ಲಿ ಇಂದು ಸಡಗರದ ಹಬ್ಬ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ರಾದಂತಹ ಶ್ರೀ ಸಂತೋಷ್ ಜಾರಕಿಹೊಳಿ ಅವರು ಅಜ್ಜನ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಾರೆ. ತಮ್ಮ ಕುಟುಂಬದ ಎಲ್ಲ ಹಿರಿಯರು ಮತ್ತು ಶ್ರೀ ಸಂತೋಷ್ ಜಾರಕಿಹೊಳಿ …
Read More »