Breaking News

ಬೆಳಗಾವಿ

ಅವಿರೋಧವಾಗಿ ಬಿಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ನೀಲಕಂಠ ಕಪ್ಪಲಗುದ್ದಿ

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ನೀಲಕಂಠ ಬಸವರಾಜ ಕಪ್ಪಲಗುದ್ದಿ ಇವರು ದಿಬಿಡಿಸಿಸಿ ಬ್ಯಾಂಕಿಗೆ ಎರಡನೇಯ ಬಾರಿಗೆ ನಿರ್ದೇಶಕರಾಗಿ ಅವರೋಧವಾಗಿ ಆಯ್ಕೆಯಾಗಿ ಕಲ್ಲೋಳಿಗೆ ಆಗಮಿಸಿದ ಸಂದರ್ಭದಲ್ಲಿ ಪಟ್ಟಣದ ನಾಗರಿಕರು ಹಾಗೂ ರಾಜಕೀಯ ದುರೀಣರು ಹೂ ಮಾಲೆ ಹಾಕಿ ಬರಮಾಡಿಕೊಂಡರು.   ಅವಿರೋಧವಾಗಿ ಬಿಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ನೀಲಕಂಠ ಕಪ್ಪಲಗುದ್ದಿ ಪಟ್ಟಣದ ಜಾಗೃತ ದೇವರಾದ ಹನುಮಾನ ದೇವಸ್ಥಾನಕ್ಕೆ ತೇರಳಿ ಹನುಮಾನ ದರ್ಶನ ಪಡೆದುಕೊಂಡರು. ಈ ಸಂಧರ್ಭದಲ್ಲಿ ಈರಪ್ಪ ಹೆಬ್ಬಾಳ, ಸುಭಾಸ ಕುರಬೇಟ, …

Read More »

ಯಲ್ಲಮ್ಮನ ಭಕ್ತರು ಮಂಗಳವಾರ ಯಲ್ಲಮ್ಮನನ್ನು ನೆನೆದು ತಲ್ಲೂರಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ,  ಯಲ್ಲಮ್ಮನಿಗೆ ವಿಧಿ ವಿಧಾನಗಳನ್ನು ನೆರವೇರಿಸಿದರು.

ಯರಗಟ್ಟಿ: ತಾಲೂಕಿನ ತಲ್ಲೂರ ಗ್ರಾಮದ ಯಲ್ಲಮ್ಮನ ಭಕ್ತರು ಮಂಗಳವಾರ ಯಲ್ಲಮ್ಮನನ್ನು ನೆನೆದು ತಲ್ಲೂರಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ,  ಯಲ್ಲಮ್ಮನಿಗೆ ವಿಧಿ ವಿಧಾನಗಳನ್ನು ನೆರವೇರಿಸಿದರು. ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಿದ್ದು ಮಹಾರಾಷ್ಟ್ರದ ಯಲ್ಲಮ್ಮನ ಭಕ್ತರು ಯಲ್ಲಮ್ಮನಗುಡ್ಡಕ್ಕೆ ಆಗಮಿಸುತ್ತಿರುವುದರಿಂದ ಕೊರೊನಾ ವ್ಯಾಪಕವಾಗಿ ಹರಡಬಹುದು ಎಂಬ ಉದ್ದೇಶದಿಂದ ಈಗಾಗಲೇ ಜಿಲ್ಲಾಧಿಕಾರಿ ಯಲ್ಲಮ್ಮನ ದೇವಸ್ಥಾನಕ್ಕೆ ನವೆಂಬರ್ ತಿಂಗಳ ಅಂತ್ಯದ ವರೆಗೂ ನಿರ್ಬಂಧ ಹೇರಿದ್ದಾರೆ.   ಸಾಮೂಹಿಕವಾಗಿ ಯಲ್ಲಮ್ಮನಿಗೆ ಮಾಡುವ ವಿಧಿ ವಿಧಾನಗಳ ಬಗ್ಗೆ ಅಪಾರ ನಂಬಿಕೆ ಹೊಂದಿದ …

Read More »

ಹಂದಿಗನೂರು ಗ್ರಾಪಂ. ನೂತನ ಕಟ್ಟಡ ಕಾಮಗಾರಿಗೆ ಚಾಲನೆ

ಬೆಳಗಾವಿ : ಯಮಕನಮರಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಂದಿಗನೂರು ಗ್ರಾಮ ಪಂಚಾಯಿತಿ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಸತೀಶ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಮಲ್ಲಗೌಡ ಪಾಟೀಲ ಇಂದು ಭೂಮಿ ಪೂಜೆ ನೆರವೇರಿಸಿದರು. ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರಯತ್ನದಿಂದ ರಾಜೀವ ಗಾಂಧಿ ಆವಾಸ್ ಯೋಜನೆಯಡಿ ಬಿಡುಗಡೆಗೊಂಡ 28 ಲಕ್ಷ ರೂ. ಅನುದಾನದಲ್ಲಿ ಮಂಗಳವಾರಕಾಮಗಾರಿಗೆ ಚಾಲನೆ ನೀಡಿದರು. ಇದೇ ವೇಳೆ ಮಾಳೇನಟ್ಟಿ ಗ್ರಾಮದಲ್ಲಿ 5 ಲಕ್ಷ ರೂ ವೆಚ್ಚದಲ್ಲಿ …

Read More »

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಸನ್ಮಾನ

ಗೋಕಾಕ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ನಗರದ ಹಿಲ್ ಗಾರ್ಡ್ ನ ನಿವಾಸದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಇಂದು ಸನ್ಮಾನಿಸಿದರು. ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರ ಪ್ರಯತ್ನದಿಂದ ಆಡಳಿತ ಮಂಡಳಿಗೆ ಅಧ್ಯಕ್ಷರನ್ನಾಗಿ ಅಧ್ಯಕ್ಷ ಕಲ್ಲಗೌಡ ಪಾಟೀಲ, ಉಪಾಧ್ಯಕ್ಷರನ್ನಾಗಿ ವಿಷ್ಟು ರೆಡೆಕರ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ …

Read More »

ಬೆಳಗಾವಿಯ ಹಳೇಯ ಬಸ್ ನಿಲ್ಧಾಣಕ್ಕೆ ಅಭಿವೃದ್ಧಿಯ ಭಾಗ್ಯ

ಬೆಳಗಾವಿ ಸ್ಮಾಟ್೯ ಸಿಟಿ ಯೋಜನೆಯಲ್ಲಿ ನಿರ್ಮಿಸಲಾಗುತ್ತಿರುವ ಬಸ್ ನಿಲ್ದಾಣವನ್ನು ಆದಷ್ಟು ಬೇಗ ಮುಗಿಸಿಕೊಡಬೇಕು ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ಹೇಳಿದರು. ಅವರು ಮಂಗಳವಾರ ನಗರದ ರೈಲ್ವೆ ನಿಲ್ದಾಣದ ಎದುರಿನ ಬಸ್ ನಿಲ್ದಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೆರಿಸಿ ಮಾತನಾಡಿದರು. ಬೆಳಗಾವಿಯ ಕೇಂದ್ರ ಬಿಂದು ದಂಡುಮಂಡಳಿಯ ವ್ಯಾಪ್ತಿಯ 1.86 ಲಕ್ಷ ವೆಚ್ಚದಲ್ಲಿ ನರ್ಮಿಸುತ್ತಿರುವ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಇದು ಅತೀ ಶೀಘ್ರದಲ್ಲೇ ಈ ಕಾಮಗಾರಿ ಮುಗಿಯಬೇಕು. ಸಿಬಿಟಿ …

Read More »

ಲಕ್ಷ್ಮಣ ಸವದಿ ಅವರ ಪ್ರತಿಕೃತಿ ದಹನ, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಿಡಿಕಾರಿ ತಮ್ಮ ಪುಂಡಾಟ ಹೆಚ್ಚಿಸಿದಶಿವಸೇನೆ ಪುಂಡರು

ಬೆಳಗಾವಿ : ಸೂರ್ಯ ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಹೇಳಿಕೆಗೆ  ಮಹಾರಾಷ್ಟ್ರ ಶಿವಸೇನೆ ಪುಂಡರು ರಾಷ್ಟ್ರೀಯ ಹೆದ್ದಾರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ನಗರದಲ್ಲಿ ಶನಿವಾರ ಡಿಸಿಎಂ ಲಕ್ಷ್ಮಣ ಸವದಿ ಮಹಾರಾಷ್ಟ್ರ ಸಚಿವರು ಬೆಳಗಾವಿ ಗಡಿ ಮರಾಠಿಗರಿಗೆ ನೀಡಿದ ಕರಾಳ ದಿನ ಕರೆ ಪತ್ರಕ್ಕೆ ಪ್ರತಿಕ್ರಿಸಿ, ಯಾರು ಎಷ್ಟೇ ಹೇಳಿದರು, ಸೂರ್ಯ ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಎಂದು ಹೇಳಿದ್ದರು. ಇದಕ್ಕೆ ಆಕ್ರೋಶಗೊಂಡ ಮಹಾರಾಷ್ಟ್ರ …

Read More »

ಗೋಕಾಕ ನಗರಸಭೆ ಅಧ್ಯಕ್ಷರ ಅವಿರೋಧ ಆಯ್ಕೆ ಒಳ್ಳೆಯ ಬೆಳವಣಿಗೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಬಣ್ಣನೆ

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ       ಗೋಕಾಕ: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಒಳ್ಳೆಯ ಬೆಳವಣಿಗೆ, ನಗರ ಅಭಿವೃದ್ದಿಗೆ ಸಹಕಾರಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗೋಕಾಕ ನಗರಸಭೆ ಬಿಜೆಪಿ ಗೆಲವು ವಿಚಾರವಾಗಿ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರು ಎಲ್ಲ ಸದಸ್ಯರೊಂದಿಗೆ ಚರ್ಚೆ ನಡೆಸಿ …

Read More »

ಗೋಕಾಕದಲ್ಲಿ ಮಾಧವಾನಂದ ಪ್ರಭೂಜಿ ಜಯಂತಿ ಉದ್ಘಾಟಿಸಿದ ಸಚಿವ ರಮೇಶ್ ಜಾರಕಿಹೊಳಿ

      ಗೋಕಾಕದಲ್ಲಿ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮವನ್ನು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು. ಗೋಕಾಕದಲ್ಲಿ ಸೋಮವಾರ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜಯಂತಿ ಅಂಗವಾಗಿ ಮಾಧವಾನಂದ ಪ್ರಭೂಜಿ ಅವರ ಪಾಲಕಿ ಉತ್ಸವದ ಮೆರವಣಿಗೆ ನಡೆಯಿತು. ಪ್ರಭೂಜಿ ಅವರ ಭಕ್ತರು ಭಜನೆ ಮೇಳದೊಂದಿಗೆ ಪಾಲಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ …

Read More »

ಬರುವ ಸ್ಥಳೀಯ ಮಟ್ಟದ ಚುನಾವಣೆ ಬಿಜೆಪಿಗೆ ಮಹತ್ವವಾಗಿದೆ.:ಈರಣ್ಣಾ ಕಡಾಡಿ

ಬೆಳಗಾವಿ:ಬರುವ ಸ್ಥಳೀಯ ಮಟ್ಟದ ಚುನಾವಣೆ ಬಿಜೆಪಿಗೆ ಮಹತ್ವವಾಗಿದೆ. ಎಲ್ಲ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕಿದೆ, ಕೇಂದ್ರ ಸರಕಾರದ ಮಹತ್ತರ ಯೋಜನೆಯನ್ನು ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಸೋಮವಾರ ನಗರದ ಧರ್ಮನಾಥ ಭವನದಲ್ಲಿ ಬೆಳಗಾವಿ ಗ್ರಾಮಾಂತರ, ಮಹಾನಗರ ಮತ್ತು ಚಿಕ್ಕೋಡಿ ಜಿಲ್ಲೆಯ ಪ್ರಮುಖರ ಪ್ರಶಿಕ್ಷಣ ವರ್ಗದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 2014ರ ಬಳಿಕ …

Read More »

ಗೋಕಾಕ ನಗರದ ನಗರ್ ಸಭೆ ಚುನಾವಣೆ ಕೊನೆಗೂ ಅಂತ್ಯ

        ಗೋಕಾಕ: ಗೋಕಾಕ ನಗರದ ನಗರ್ ಸಭೆ ಚುನಾವಣೆ ಕೊನೆಗೂ ಅಂತ್ಯ ಹಾಡಿದೆ . ಈ ಬಾರಿ ಸಾಹುಕಾರರ ಕೃಪಾ ಕಟಾಕ್ಷ ಇವರಿಬ್ಬರ ಮೇಲೆ ಆಗಿದೆ ಗೋಕಾಕ ನಗರಸಭೆ ಅಧ್ಯಕ್ಷ ರಾಗಿ ಜಯಾನಂದ ಹುಣ ಚ್ಯಾಳಿ ಆಯ್ಕೆ ಆದರೆ ಗೋಕಾಕ ನಗರ ಸಭೆ ಉಪಾಧ್ಯಕ್ಷ ರಾಗಿ. ಬಸವ ರಾಜ ಅರೆನ್ನವರ ಆಯ್ಕೆ ಯಾಗಿದ್ದಾರೆ ಈ ಬಾರಿ ಸಾಹುಕಾರರ ಕೃಪಾ ಕಟಾಕ್ಷ ಇವರಿಬ್ಬರ ಮೆಲಾಗಿದ್ದು ಇಬ್ಬರು ಒಳ್ಳೆಯ …

Read More »