ಗೋಕಾಕ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ರೈತರ ಶ್ರೇಯೋಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಹಿಂಗಾರು ಹಂಗಾಮಿಗೆ ನೀಡಲಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಶನಿವಾರ ವಿತರಿಸಿ ಅವರು ಮಾತನಾಡಿದರು. ‘ಸಕಾಲದಲ್ಲಿ ಗುಣಮಟ್ಟದ ಬೀಜ, ರಸಗೊಬ್ಬರ ಹಾಗೂ ಯಂತ್ರೋಪಕರಣಗಳನ್ನು ನೀಡಲಾಗುತ್ತಿದ್ದು ರೈತರು ಸದ್ಬಳಕೆ ಮಾಡಿಕೊಂಡು, ಆರ್ಥಿಕ …
Read More »ಅಕ್ಟೋಬರ್ 31 ರಂದು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸರಳ ಮತ್ತು ಅರ್ಥಪೂರ್ಣವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 31 ರಂದು ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸರಳ ಮತ್ತು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಮ್.ಜಿ.ಹಿರೇಮಠ ಅವರು ತಿಳಿಸಿದರು. ಮಹರ್ಷಿ ವಾಲ್ಮೀಕಿ ಅವರ ಜಯಂತಿಯ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಷಿ ವಾಲ್ಮೀಕಿ ಜಯಂತಿಯ ದಿನದಂದು ಕಿಲ್ಲಾಕೋಟೆ ಬಳಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, …
Read More »ಮಣಗುತ್ತಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ವಾಲ್ಮೀಕಿ ಮಹರ್ಷಿ ಮೂರ್ತಿ ಆದಷ್ಟು ಬೇಗ ಎರಡು ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗುವುದು
ಬೆಳಗಾವಿ: ಮಣಗುತ್ತಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ವಾಲ್ಮೀಕಿ ಮಹರ್ಷಿ ಮೂರ್ತಿ ಪ್ರತಿಷ್ಠಾಪನೆಗೆ ಶಾಸಕ ಸತೀಶ್ ಜಾರಕಿಹೊಳಿ ಶನಿವಾರ ಅಡಿಗಲ್ಲು ಕಾರ್ಯಕ್ರಮವನ್ನು ನೆರವೇಸಿದರು. ಶಿವಾಜಿ ಪ್ರತಿಮೆ ಸ್ಥಾಪನೆ ವಿವಾದಕ್ಕೆ ಇಡಾಗಿದ್ದ ಮಣಗುತ್ತಿ ಗ್ರಾಮದಲ್ಲಿ, ಮೂರು ಗ್ರಾಮಗಳ ಗ್ರಾಮಸ್ಥರ ಮುಖಂಡರೊಂದಿಗೆ ಚರ್ಚಿಸಿ, ಒಮ್ಮತ ಅಭಿಪ್ರಾಯದಿಂದ ಮೂರ್ತಿ ಪ್ರತಿಷ್ಠಾಪನೆ ಅಡಿಗಲ್ಲು ಸಮಾರಂಭವನ್ನು ನಡೆಯಿತು. ಇದೇ ವೇಳೆ ಮಾತನಾಡಿದ ಅವರು, ಗ್ರಾಮದ ಹಿತದೃಷ್ಟಿಯಿಂದ ಧರ್ಮದಲ್ಲಿ ರಾಜಕೀಯ ಮಾಡುವುದು ಬೇಡ. ಎಲ್ಲರೂ ಗ್ರಾಮದ ಅಭಿವೃದ್ಧಿಗೆ …
Read More »ಕರಾಳ ದಿನ ಆಚರಣೆಗೆ ಅನುಮತಿ ನೀಡಬಾರದು: ರಕ್ಷಣಾ ವೇದಿಕೆಯ ಪ್ರತಿಭಟನೆ
ಗೋಕಾಕ : ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡರು ಆಚರಿಸುವ ಕರಾಳ ದಿನ ಆಚರಣೆಗೆ ಅನುಮತಿ ನೀಡಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿ, ಸರ್ಕಾರ, ಜಿಲ್ಲಾಡಳಿತಕ್ಕೆ ಆಗ್ರಹಿಸಿದರು. ಗಡಿ ಜಿಲ್ಲೆ ಬೆಳಗಾವಿಯಲ್ಲಿಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿಆಚರಿಸಲಾಗುತ್ತಿತ್ತು. ಆದರೆ ಈ ವರ್ಷ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆ ಜಿಲ್ಲಾಡಳಿ ಸರಳ ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಿದೆ. ಇದು ಕನ್ನಡಿಗರ ಸಂತೋಷದ ವಿಷಯವಾಗಿದೆ. ಜಿಲ್ಲೆಯಲ್ಲಿ ಎಂಇಎಸ್ …
Read More »ಅಥಣಿ ತಾಲ್ಲೂಕಿನ ಸತ್ತಿ ಹೊರವಲಯದಲ್ಲಿ ಅಬಕಾರಿ ದಾಳಿ 1.31 ಕೆ ಜಿ ಗಾಂಜಾ ವಶ ಒಬ್ಬನ ಬಂಧನ
ಅಥಣಿ ತಾಲೂಕಿನ ಸತ್ತಿ ಗ್ರಾಮದ ದೇವಪ್ಪ ಈರಪ್ಪ ರುದ್ರಗೌಡರ ಇವರ ಸ್ವಂತ ಜಮೀನಿನಲ್ಲಿ ದಿನಾಂಕ : 17-10-2020 ರಂದು ಸ್ವಂತ ಲಾಭಕ್ಕಾಗಿ ಮಾರಾಟದ ಉದ್ದೇಶದಿಂದ ಅಕ್ರಮವಾಗಿ ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಡಾ : ವೈ ಮಂಜುನಾಥ ಅಬಕಾರಿ ಜಂಟಿ ಆಯುಕ್ತರು , ಬೆಳಗಾವಿ ವಿಭಾಗ ರವರ ಮಾರ್ಗದರ್ಶನದಲ್ಲಿ ಕೆ ಅರುಣಕುಮಾರ ಅಬಕಾರಿ ಉಪ ಆಯುಕ್ತರು ಬೆಳಗಾವಿ ಉತ್ತರ ಜಿಲ್ಲೆ …
Read More »ಯಲ್ಲಮ್ಮನ ದರ್ಶನಕ್ಕೆ200 ರೂಪಾಯಿ ನೀಡಲು ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬೆಳಗಾವಿ: ಜಿಲ್ಲೆಯ ಸುಪ್ರಸಿದ್ಧ ಸವದತ್ತಿ ರೇಣುಕಾ ಯಲ್ಲಮ್ಮನ ದರ್ಶನಕ್ಕೆ ಭಕ್ತರ ಬಳಿ ಮಧ್ಯವರ್ತಿಗಳು 200 ರೂಪಾಯಿ ನೀಡಲು ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಚ್ಚರಿಯ ಸಂಗತಿಯೆಂದರೆ ಇದೆಲ್ಲಾ ಲಂಚಾವತಾರಗಳು ಪೊಲೀಸರ ಎದರೇ ನಡೆಯುತ್ತಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಕೊರೊನಾ ಹಿನ್ನೆಲೆಯಲ್ಲಿ ಅಕ್ಟೋಬರ್ 31ರವರೆಗೆ ಮುಚ್ಚಲಾಗಿದೆ. ಯಲ್ಲಮ್ಮನ ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಸವದತ್ತಿ ಮತ್ತು ಜೋಗುಳಬಾವಿಯಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದ್ದು ಪೊಲೀಸರನ್ನು ಸಹ …
Read More »ಗೋಕಾಕ ಅಥಣಿ ಹೆದ್ದಾರಿಯ ಘಟನೆ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ ಈ ದುರ್ಘಟನೆ
ಗೋಕಾಕ: ಕಬ್ಬು ತುಂಬಿದ ಟ್ರ್ಯಾಕ್ಟರ್, ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ 5 ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿದ ಘಟನೆ ಗೋಕಾಕ ತಾಲೂಕಿನ ಜತ್ತ ಜಾಂಬೋಟಿ ರಾಜ್ಯಹೆದ್ದಾರಿ ಸಂಗನಕೇರಿ ಬಳಿ ನಡೆದಿದೆ. ಮೃತರು ಹಿಡಕಲ್ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದ್ದು, ಹೆಸರು ಇನ್ನು ಪತ್ತೆಯಾಗಿಲ್ಲ. ಪತಿ, ಪತ್ನಿ ಮಗುವಿನೊಂದಿಗೆ ಗೋಕಾಕಗೆ ಬೈಕ್ ಮೇಲೆ ತೆರಳುತ್ತಿರುವಾಗ ಸಂಗನಕೇರಿ ಬಳಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಘಟಪ್ರಭಾ ಠಾಣೆ ಪೊಲೀಸರು ಭೇಟಿ …
Read More »ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಚಾಲನೆ
ಬೆಳಗಾವಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಉಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಇಂದು ಚಾಲನೆ ನೀಡಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಉಳ್ಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ 573.73 ಲಕ್ಷ ರೂ ಅಂದಾಜು ಮೊತ್ತದ ವಿವಿಧ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮಾಹಾಂತೇಶ ಮಗದುಮ್ಮ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಾರೀಶಗೌಡ …
Read More »ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಕೋರ್ಟ್ ಆದೇಶ ಗಮನದಲ್ಲಿಟ್ಟುಕೊಂಡು ಶೀಘ್ರ ಚುನಾವಣೆ ನಡೆಸಲು ಕ್ರಮ
ಬೆಳಗಾವಿ: ದೂರು ದಾಖಲಿಸುವ ಅಭ್ಯರ್ಥಿಗಳ ಧ್ವನಿ ಅಡಗಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬೆಳಗಾವಿಯಲ್ಲಿ ತಿರುಗೇಟು ನೀಡಿದ್ದು, ಡಿಕೆಶಿಯವರು ಹತಾಶರಾಗಿದ್ದಾರೆ ಎಂದಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದವೂ ದೂರು ದಾಖಲಾದ ಉದಾಹರಣೆಯಿದೆ. ಸಣ್ಣ ವಿಷಯ ದೊಡ್ಡದು ಮಾಡುವ ಅವಶ್ಯಕತೆ ಇಲ್ಲ, ಕಾನೂನು ಪ್ರಕಾರ ನಡೆಯತ್ತೆ …
Read More »ನೂತನ ಪೆಟ್ರೋಲ್ ಬಂಕ್ ಗೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ
ಬೆಳಗಾವಿ: ತಾಲೂಕಿನ ಕಲಕಂಬಾದಲ್ಲಿ ನಿರ್ಮಿಸಲಾದ ನೂತನ ಜಗನ್ನಾಥ್ ಪೆಟ್ರೋಲ್ ಬಂಕ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಸಂಜಯ ಪಾಟೀಲ್, ಜಿಪಂ ಸದಸ್ಯ ಯಲ್ಲಪ್ಪ ಬುಟರಿ, ಭಾರತ ಪೆಟ್ರೋಲಿಯಂ ಮ್ಯಾನೇಜರ್ ಕುಲದೀಪ ಗುಲಾಟಿ, ಸಂದೀಪ , ಶಾಸಕ ಸತೀಶ ಜಾರಕಿಹೊಳಿ ಆಪ್ತ ಸಹಾಯಕ …
Read More »