ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸಲ್ಲಿಸಿದ ನಾಮಪತ್ರವನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲವೆಂದು ಶಾಸಕಿ ಅಂಜಿಲಿ ನಿಂಬಾಳ್ಕರ್ ಹೇಳಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಹಕಾರ ಸಂಘದಲ್ಲಿ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದೇನೆ. ನಾಮಪತ್ರ ವಾಪಾಸ್ ಪಡೆಯುವುದಿಲ್ಲವೆಂದು ತಿಳಿಸಿದ್ದಾರೆ. ನನ್ನ ಕ್ಷೇತ್ರದ ಕಾಂಗ್ರೆಸ್, ಬಿಜೆಪಿ, ಎಂಇಎಸ್ ಮುಖಂಡರೊಂದಿಗೂ ಸಹ ಮಾತನಾಡಿದ್ದೇನೆ. …
Read More »ಸಚಿವ ರಮೇಶಜಾರಕಿಹೊಳಿ ಅವರಿಗೆ ಕಿಂಗ್ ಆಗುವ ಅವಕಾಶವಿತ್ತು. ಆದ್ರೆ ಅವರು ಕಿಂಗ್ ಮೇಕರ್ ಆಗಿದ್ದಾರೆ
ಬೆಳಗಾವಿ: ಸಚಿವ ರಮೇಶಜಾರಕಿಹೊಳಿ ಅವರಿಗೆ ಕಿಂಗ್ ಆಗುವ ಅವಕಾಶವಿತ್ತು. ಆದ್ರೆ ಅವರು ಕಿಂಗ್ ಮೇಕರ್ ಆಗಿದ್ದಾರೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಲ್ಲಿನ ಸುವರ್ಣಸೌಧ ಎದುರು ಲಿಂಗಾಯತ ಸಮುದಾಯವನ್ನು 2ಎ ಗೆ ಸೇರಿಸುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಸತ್ಯಾಗ್ರಹ ವೇಳೆ ಮನವಿ ಸ್ವೀಕರಿಸಲು ಸ್ಥಳಕ್ಕೆ ಸಚಿವರು ಬಂದಿದ್ದ ವೇೆಳೆ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲು ರಮೇಶ ಜಾರಕಿಹೊಳಿ ಅವರು ದೊಡ್ಡ …
Read More »ರಮೇಶ್ ನನಗೆ ಬಿಜೆಪಿಗೆ ಬರುವಂತೆ ಹೇಳಿದರು. ಆದರೆ ಎಲ್ಲರ ಮುಂದೆ ಕೈಮುಗಿದು ಅವರಿಗೆ ನಮಸ್ಕಾರ ಮಾಡಿದೆ.:ವಿನಯ್ ಕುಲ್ಕರ್ಣಿ
ಬೆಳಗಾವಿ: ಬಿಜೆಪಿಗೆ ಬರುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕರೆದರು. ಆದರೆ ನಾನು ಅವರಿಗೆ ಕೈಮುಗಿದು ನಮಸ್ಕಾರ ಮಾಡಿದ್ದೇನೆ ಎಂದು ಮಾಜಿ ಸಚಿವ ವಿನಯ್ ಕುಲ್ಕರ್ಣಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮಿಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹದ ವೇದಿಕೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ, ವಿನಯ್ ಕುಲ್ಕರ್ಣಿಗೆ ಬಿಜೆಪಿಗೆ ಬರುತ್ತೀಯಲ್ಲ ಎಂದು ಆಹ್ವಾನ ನೀಡಿದ ಪ್ರಸಂಗ ನಡೆಯಿತು. ಈ ವೇಳೆ ವಿನಯ್ ಕುಲ್ಕರ್ಣಿ, ಸಚಿವ ಜಾರಕಿಹೊಳಿಗೆ ಕೈಮುಗಿದು ಕುಳಿತುಕೊಂಡರು. …
Read More »ರಾಜ್ಯ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಜನರಿಗೆ ರಾಜ್ಯೋತ್ಸವ ಪ್ರಕಟಿಸಿದೆ.
ಬೆಳಗಾವಿ: ರಾಜ್ಯ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಜನರಿಗೆ ರಾಜ್ಯೋತ್ಸವ ಪ್ರಕಟಿಸಿದೆ. ಅದರಲ್ಲಿ ಉತ್ತರ ಕರ್ನಾಟಕ 16 ಈ ಪ್ರಶಸ್ತಿ ಭಾಜನರಾಗಿದ್ದಾರೆ. ಕಲೆ, ಸಾಹಿತ್ಯ, ಹಾಗೂ ಸಂಗೀತ, ಮಾಧ್ಯಮ ಸೇರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಹೆಸರು ಪ್ರಕಟಿಸಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು. ಸಾಹಿತ್ಯ ಕ್ಷೇತ್ರ ಪ್ರೊ. ಸಿ.ಪಿ ಸಿದ್ದರಾಮ್- ಧಾರವಾಡ ವಿ. ಮುನಿ ವೆಂಕಟಪ್ಪ- ಕೋಲಾರ ರಾಮಣ್ಣ ಬ್ಯಾಟಿ(ವಿಶೇಷ …
Read More »ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಪ್ರವರ್ಗ ‘ 2ಎ’ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಇಂದು ಬೃಹತ್ ಪ್ರತಿಭಟನೆ
ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಪ್ರವರ್ಗ ‘ 2ಎ’ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಇಂದು ಬೃಹತ್ ಪ್ರತಿಭಟನೆ ಆರಂಭವಾಗಿದೆ. ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಅಂಗವಾಗಿ ತಾಲ್ಲೂಕಿನ ಹಿರೇಬಾಗೇವಾಡಿಯಿಂದ ದ್ವಿಚಕ್ರ ವಾಹನ ಹಾಗೂ ಕಾರುಗಳಲ್ಲಿ ಸಮಾಜದವರು ಮೆರವಣಿಗೆ ಆರಂಭಿಸಿದ್ದರು. ಆ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸ್ವಾಮೀಜಿ, …
Read More »ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು.
ಗೋಕಾಕ: ಕಳೆದ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು. ಶೇ. 100 ರಷ್ಟು ಫಲಿತಾಂಶ ಸಾಧಿಸಿದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ತಲಾ 7 ಶಾಲೆಗಳಿಗೆ ತಲಾ 25 ಸಾವಿರ ರೂಪಾಯಿ ಪ್ರೋತ್ಸಾಹ ಧನ ವಿತರಿಸಿದರು. ಬಳಿಕ ಮಾತನಾಡಿದ ಅವರು, ಗೋಕಾಕ ಮತಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ …
Read More »ನವರಾತ್ರಿ ಉತ್ಸವದಲ್ಲಿ ನಂದಿನಿಯ ಸಿಹಿ ಉತ್ಪನ್ನಗಳ ದಾಖಲೆಯ ಮಾರಾಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಕೊರೋನಾ ಮಹಾಮಾರಿಯ ಸಂದರ್ಭದಲ್ಲಿ ಕೆಎಂಎಫ್ ರೈತರ ಹಾಗೂ ಗ್ರಾಹಕರ ಅಭ್ಯುದಯಕ್ಕಾಗಿ ನಿರಂತರ ಸೇವೆ ಮಾಡಿದೆ. ಸಂಕಷ್ಟದ ಕಾಲದಲ್ಲೂ ಕೆಎಂಎಫ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಟ್ಟು 8 ಕೋಟಿ ರೂ.ಗಳ ದೇಣಿಗೆ ನೀಡಿದೆ ( ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ) ಗೋಕಾಕದಲ್ಲಿ ನಂದಿನಿ ಎಕ್ಸ್ಕ್ಲೂಸಿವ್ ಪಾರ್ಲರ್ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ . ಗೋಕಾಕ : .ನವರಾತ್ರಿ ಹಬ್ಬದ ಆಚರಣೆ ಸಂದರ್ಭದಲ್ಲಿ 120 ಮೆಟ್ರಿಕ್ ಟನ್ ಸಿಹಿ …
Read More »ನಿಸರ್ಗದ ಮಡಿಲಲ್ಲಿ ಮಂಜಿನಾಟ ನೋಡುಗರ ಕಣ್ಣಿಗೆ ಹಬ್ಬ.
ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಕಡಿಮೆಯಾಗುತ್ತಿದ್ದಂತೆ ಜಿಲ್ಲೆಯ ಜನ ಒಂದು ಸ್ಥಳದತ್ತ ಮುಖ ಮಾಡುತ್ತಿದ್ದಾರೆ. ನಿಸರ್ಗದ ಮಡಿಲಲ್ಲಿ ಮಂಜಿನಾಟ ನೋಡುಗರ ಕಣ್ಣಿಗೆ ಹಬ್ಬ. ಕೊರೊನಾ ಆತಂಕ, ಪ್ರವಾಹ ಫಜೀತಿಯಿಂದ ಬೇಸತ್ತ ಜನ ಪ್ರಕೃತಿಯ ಸೊಬಗಿಗೆ ಮೈವೊಡ್ಡುತ್ತಿದ್ದಾರೆ. ಹೌದು. ಕಣ್ಣು ಹಾಯಿಸಿದಲ್ಲೆಲ್ಲ ಹಚ್ಚ ಹಸಿರು. ಭೂಮಿ-ಆಕಾಶ ಒಂದಾದಂತೆ ಭಾಸವಾಗುತ್ತಿರುವ ಪ್ರಕೃತಿಯ ಅಂದ. ಇದೆಲ್ಲದರ ಮಧ್ಯೆ ಮಂಜಿನ ಮ್ಯಾಜಿಕ್, ಬೆಟ್ಟ-ಗುಡ್ಡಗಳು ಕಾಣದಷ್ಟು ಮಂಜಿನ ನಲಿವು. ಮೈ ಜುಮ್ಮೆನಿಸುವ ಚಳಿ, ತುಂತುರು ಮಳೆ. …
Read More »ಬಿಜೆಪಿ ಪಕ್ಷ ಈಗ ಸ್ಥಳೀಯ ಸಂಸ್ಥೆಗಳಾದ ಹುಕ್ಕೇರಿ ಮತ್ತು ಸಂಕೇಶ್ವರ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲೂ ಆಪರೇಷನ್ ಕಮಲ
ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ಬೇರೆ ಪಕ್ಷದ ಅಭ್ಯರ್ಥಿಗಳನ್ನ ಸೆಳೆದು ಆಪರೇಷನ್ ಕಮಲದ ಮೂಲಕ ಗುರುತಿಸಿಕೊಳ್ಳುವ ಬಿಜೆಪಿ ಪಕ್ಷ ಈಗ ಸ್ಥಳೀಯ ಸಂಸ್ಥೆಗಳಾದ ಹುಕ್ಕೇರಿ ಮತ್ತು ಸಂಕೇಶ್ವರ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲೂ ಆಪರೇಷನ್ ಕಮಲ ನಡೆಸಿ ಅಧಿಕಾರ ಪಡೆಯಲು ಶಾಸಕ ಉಮೇಶ್ ಕತ್ತಿ, ಸಹೋದರ ರಮೇಶ್ ಕತ್ತಿ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಸಿದ್ಧತೆ ನಡೆದಿದೆ ಬಿಜೆಪಿ ಪಕ್ಷ ಕೇವಲ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಆಪರೇಷನ್ …
Read More »ಪ್ರಕಾಶ್ ಹುಕ್ಕೇರಿ ಹೇಳಿಕೆಗೆ ಉಮೇಶ್ ಕತ್ತಿ ಟಾಂಗ್
ಚಿಕ್ಕೋಡಿ: ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಮುಖಂಡ ಪ್ರಕಾಶ್ ಹುಕ್ಕೇರಿ ಅವರಿಗೆ ಹುಕ್ಕೇರಿ ಮತಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ ಟಾಂ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಮಾತನಾಡಿದ ಶಾಸಕ ಕತ್ತಿ, ಪ್ರಕಾಶ್ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವ ಬದಲು ಬೆಳಗಾವಿ ಲೋಕಸಭೆಗೆ ದಿವಂಗತ ಸುರೇಶ ಅಂಗಡಿ ಅವರ ಪತ್ನಿಯ ಅವಿರೋಧ ಆಯ್ಕೆಗೆ ಶ್ರಮಿಸಬೇಕಿದೆ. ಕೂಡಲೇ ಕಾಂಗ್ರೆಸ್ ಹೈ ಕಮಾಂಡ್ ಜೊತೆಗೆ ಪ್ರಕಾಶ್ …
Read More »