ಬೆಳಗಾವಿ: ವಿದ್ಯುತ್ ಸ್ಪರ್ಶಿಸಿ ತಾಯಿ ಕೋತಿ ಮೃತಪಟ್ಟಿದ್ದು, ಅದರ ಮುಂದೆ ಕೂತು ಮರಿ ಮಂಗ ರೋದಿಸುತ್ತಿರುವ ಹೃದಯ ವಿದ್ರಾವಕ ಘಟನೆ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗುವಾಗ ವಿದ್ಯುತ್ ಸ್ಪರ್ಶಿಸಿ ತಾಯಿ ಕೋತಿ ಸಾವನ್ನಪ್ಪಿದೆ. ಅಮ್ಮನನ್ನು ಕಳೆದು ಕೊಂಡು ಮರಿ ಕೋತಿ ರೋದಿಸುತ್ತಿರುವ ದೃಶ್ಯ ಕರುಳು ಸಹ ಕಿತ್ತು ಬರುವ ಹಾಗಿದೆ. ತಾಯಿ ಪ್ರೀತಿಯೇ ಅಂತಹದ್ದು. ಅದು ಮನುಷ್ಯರಾಗಲಿ ಅಥವಾ ಪ್ರಾಣಿಗಳಾಗಲಿ. ತಾಯಿಯ ಆಶ್ರಯದಲ್ಲಿದ್ದ ಮರಿ …
Read More »ಮಕ್ಕಳ ಪಾಲಿನ ಕ್ಷೀರಭಾಗ್ಯಕ್ಕೂ ಕನ್ನ
ಬೆಳಗಾವಿ: ಕ್ಷೀರಭಾಗ್ಯದ ಹಾಲಿನ ಪೌಡರ್ನ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದನ್ನು ಜಿಲ್ಲೆಯ ಬೈಲಹೊಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಹಾಲಿನ ಪೌಡರ್ನ ಮುಂಬೈನ ಕಾಳಸಂತೆಯಲ್ಲಿ ಮಾರಾಟಕ್ಕೆ ಅಕ್ರಮ ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಜಿಲ್ಲೆಯ ಹೊಸಕುರಗುಂದ ಗ್ರಾಮದ ಬಳಿ ‘ಕ್ಷೀರಭಾಗ್ಯ’ದ ನಂದಿನಿ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ವಾಹನವನ್ನು ಜಪ್ತಿ ಮಾಡಲಾಗಿದೆ. ವಾಹನದಲ್ಲಿದ್ದ 25 ಕೆ.ಜಿ ತೂಕದ 240ಕ್ಕೂ ಹೆಚ್ಚು ಹಾಲಿನ ಪೌಡರ್ ಚೀಲಗಳನ್ನ ವಶಕ್ಕೆ ಪಡೆಯಲಾಗಿದೆ. ಜಪ್ತಿ …
Read More »ಲೋಕಸಭಾ ಉಪಚುನಾವಣೆಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಎಂಟ್ರಿ ಕೊಡ್ತಾರಾ!
ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯ ದಿನಾಂಕ ನಿಗದಿ ಆಗದಿದ್ದರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಆಕಾಂಕ್ಷೆಗಳು ಹೆಚ್ಚಾಗುತ್ತಿದ್ದಾರೆ. ಬಿಜೆಪಿಯಲ್ಲಿ ಆಕಾಂಕ್ಷೆಗಳ ದಂಡೆ ಇದೆ. ವಿಶೇಷ ಏನೆಂದರೆ ಬೆಳಗಾವಿ ಜಿಲ್ಲೆಯಲ್ಲಿ ತಮ್ಮದೇ ಆದಂತ ಪ್ರತಿಷ್ಠೆ ಹೊಂದಿರುವ ಕುಟುಂಬದವೆಂದರೆ ಅದು ಜಾರಕಿಹೊಳಿ ಕುಟುಂಬ.ಜಾರಕಿಹೊಳಿ ಕುಟುಂಬದವರ ತಾವು ಹಿಡಿದ ಹಠವನ್ನು ಸಾಧಿಸದೆ ಬಿಡದ ಕುಟುಂಬ ಎಂದು ಹೆಸರುವಾಸಿಯಾಗಿದೆ. ಕರ್ನಾಟಕದಲ್ಲಿ ರಾಜಕಾರಣದಲ್ಲಿ ಹಠವಾದಿ ಎಂದೇ ಖಾತ್ಯಿಯಾಗಿರುವ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ. …
Read More »ನಾನಿನ್ನೂ ರಾಜಕೀಯದಿಂದ ನಿವೃತ್ತಿಯಾಗಿಲ್ಲ’ ಎಂದರು : ಪ್ರಭಾಕರ ಕೋರೆ
ಬೆಳಗಾವಿ: ‘ಬೆಳಗಾವಿಯಲ್ಲಿ ಏನೇ ವಿಚಾರ ಬಂದರೂ ನನ್ನ ಹೆಸರು ಕೇಳಿಬರುತ್ತದೆ’. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೀರಾ ಎಂಬ ಪ್ರಶ್ನೆಗೆ ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಉತ್ತರಿಸಿದ್ದು ಹೀಗೆ. ಶನಿವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರನ್ನು ಭೇಟಿಯಾಗಲು ಬಂದಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ‘ಈ ಬಾರಿ ಯುವಕರಿಗೆ ಕೊಟ್ಟರೂ ಸಂತೋಷ. ಯಾರಿಗೆ ಕೊಟ್ಟರೂ ಸಂತೋಷ. ನಾನಿನ್ನೂ ರಾಜಕೀಯದಿಂದ ನಿವೃತ್ತಿಯಾಗಿಲ್ಲ’ ಎಂದರು. ‘ಪಕ್ಷ …
Read More »ಕಾನೂನಿಗೆ ಹೆದರೋದು ಯಾಕೆ?.. ನೀವು ಧೈರ್ಯವಂತ ಬಂಡೆ -ಡಿಕೆಶಿಗೆ ಕಟೀಲ್ ವ್ಯಂಗ್ಯ
ಬೆಳಗಾವಿ: ನೀವು ಧೈರ್ಯವಂತ ಬಂಡೆ. ಎಲ್ಲವನ್ನೂ ಎದುರಿಸೋರು CBIನ ಎದುರಿಸೋಕೆ ಆಗಲ್ವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತವೆಂಬ ಆರೋಪದ ವಿಚಾರವಾಗಿ ಸಿಬಿಐ ಸ್ವತಂತ್ರ ಸಂಸ್ಥೆ, ಕಾಂಗ್ರೆಸ್ ಕಾಲಘಟ್ಟದಲ್ಲಿ ಸ್ಥಾಪಿತವಾದ ಸಂಸ್ಥೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಹಳಷ್ಟು ಜನರ ಮೇಲೆ ಸಿಬಿಐ ರೇಡ್ ಆಗಿದೆ. ಲಾಲೂ ಪ್ರಸಾದ್ ಯಾದವ್, …
Read More »ಬೆಳಗಾವಿಯಲ್ಲಿ ಏನೇ ವಿಚಾರ ಬಂದರೂ ನನ್ನ ಹೆಸರು ಕೇಳಿಬರುತ್ತದೆ’.
ಬೆಳಗಾವಿ: ‘ಬೆಳಗಾವಿಯಲ್ಲಿ ಏನೇ ವಿಚಾರ ಬಂದರೂ ನನ್ನ ಹೆಸರು ಕೇಳಿಬರುತ್ತದೆ’. – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೀರಾ ಎಂಬ ಪ್ರಶ್ನೆಗೆ ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಉತ್ತರಿಸಿದ್ದು ಹೀಗೆ. ಶನಿವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರನ್ನು ಭೇಟಿಯಾಗಲು ಬಂದಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ‘ಈ ಬಾರಿ ಯುವಕರಿಗೆ ಕೊಟ್ಟರೂ ಸಂತೋಷ. ಯಾರಿಗೆ ಕೊಟ್ಟರೂ ಸಂತೋಷ. ನಾನಿನ್ನೂ ರಾಜಕೀಯದಿಂದ ನಿವೃತ್ತಿಯಾಗಿಲ್ಲ’ ಎಂದರು. …
Read More »ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತಯಾರಿ ಆರಂಭಿಸಿದೆ.
ಬೆಳಗಾವಿ: ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತಯಾರಿ ಆರಂಭಿಸಿದೆ. ಅಂಗಡಿ ಕುಟುಂಬದವರಿಗೆ ಟಿಕೆಟ್ ನೀಡಬೇಕು ಎಂದು ಅವರ ಬಂಧುಗಳು, ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಇದಲ್ಲದೇ, ಮತ್ತಷ್ಟು ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಿದೆ. ಹೀಗಾಗಿ, ಮುಖಂಡರ ಅಭಿಪ್ರಾಯ ಆಲಿಸುವ ಕಸರತ್ತನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಪ್ರಾರಂಭಿಸಿದ್ದಾರೆ. ಶನಿವಾರ ಇಲ್ಲಿಗೆ ಬಂದು ವಾಸ್ತವ್ಯ ಹೂಡಿರುವ ಅವರು, ‘ಯಾರಿಗೆ ಟಿಕೆಟ್ ನೀಡಿದರೆ ಪಕ್ಷಕ್ಕೆ …
Read More »ಸರಕಾರವು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡುತ್ತಿರುವುದನ್ನು ಖಂಡಿಸಿ ಭಾರತೀಯ ಕಿಸಾನ್ ಸಂಘ:ಶಾಸಕ ಮಹೇಶ್ ಕುಮಟಳ್ಳಿ ಮನವಿ
ಅಥಣಿ : ಭೂಸುಧಾರಣೆ ಕಾಯಿದೆ 79 ಎ ಬಿ ಸಿ ಮತ್ತು 80 ನೇ ಕಾಲಂಗಳನ್ನು ರದ್ದುಗೊಳಿಸಿ ಸರಕಾರವು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡುತ್ತಿರುವುದನ್ನು ಖಂಡಿಸಿ ಭಾರತೀಯ ಕಿಸಾನ್ ಸಂಘವು ಸನ್ಮಾನ್ಯ ಶ್ರೀ ಮಹೇಶ್ ಕುಮಟಳ್ಳಿ ಶಾಸಕರ ಅಥಣಿ ಅವರಿಗೆ ಮನವಿ ಸಲ್ಲಿಸಿದರು ಈ ವಿಷಯಕ್ಕೆ ಸಂಬಂಧಿಸಿದಂತೆ ವಿದೇಶಿ ಬಂಡವಾಳ ಕಾಯ್ದೆ ಮತ್ತು ನಮ್ಮ ದೇಶದ ಬೃಹತ್ ಕಾರ್ಪೊರೇಟರ್ ಗಳ ಹಿತಾಸಕ್ತಿಗಳಿಗೆ ಮಣಿದು ರೈತರ ಜಮೀನನ್ನು ಕಬಳಿಸಲು ರತ್ನ …
Read More »ಬೆಳಗಾವಿ, ಕಲಬುರಗಿ ಸೇರಿ ದೇಶದ 6 ಆಯ್ದ ವಿಮಾನ ನಿಲ್ದಾಣದಲ್ಲಿ ಪ್ಲೈಯಿಂಗ್ ಸ್ಕೂಲ್ ತೆರೆಯಲು ನಿರ್ಧರಿಸಿದೆ.
ಬೆಳಗಾವಿ : ಜಿಲ್ಲೆಗೆ ಕೇಂದ್ರ ಸರ್ಕಾರ ಕೊಡುಗೆಯನ್ನು ನೀಡಿದ್ದು, ಬೆಳಗಾವಿ, ಕಲಬುರಗಿ ಸೇರಿ ದೇಶದ 6 ಆಯ್ದ ವಿಮಾನ ನಿಲ್ದಾಣದಲ್ಲಿ ಪ್ಲೈಯಿಂಗ್ ಸ್ಕೂಲ್ ತೆರೆಯಲು ನಿರ್ಧರಿಸಿದೆ. ಬೆಳಗಾವಿ, ಕಲಬುರಗಿ, ಜಲಗಾಂವ್, ಖಜುರಾಹೊ, ಲೀಲಬಾರಿ ಮತ್ತು ಸೇಲಂ ವಿಮಾನ ನಿಲ್ದಾಣಗಳಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ. ಮುಂದಿನ 5 ವರ್ಷಗಳಲ್ಲಿ 9,488 ಪೈಲಟ್ಗಳ ಅಗತ್ಯವಿದೆ. ಆದ್ದರಿಂದ ಆ ಮಟ್ಟಿಗೆ ಪೈಲಟ್ ನಿರ್ಮಿಸುವುದು ಅಗತ್ಯವಾಗಿರುತ್ತದೆ. ಈಗಾಗಲೇ ಭಾರತದಲ್ಲಿ 9 ಸಾವಿರ ಪೈಲಟ್ಸ್ …
Read More »ಇಂದು ಬೆಳಗಾವಿಯಲ್ಲಿ ಬಿಜೆಪಿ ಮೀಟೀಂಗ್….ಆಕಾಂಕ್ಷಿಗಳ……
ಬೆಳಗಾವಿ- ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲು ಇಂದು ಸಂಜೆ ನಾಲ್ಕು ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿಯ ಸಂಕಮ ಹೊಟೇಲ್ ನಲ್ಲಿ ಇಂದು ಬೆಳಗಾವಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ ಈ ಸಭೆಯಲ್ಲಿ ನಳೀನಕುಮಾರ್ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ್ ಅವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಅಭ್ಯರ್ಥಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚರ್ಚೆ ನಡೆಯದಿದ್ದರೂ …
Read More »